ಬೆಳ್ತಂಗಡಿ: ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾವು..!

0 0
Read Time:51 Second

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್‌ ಠಾಣೆ ವ್ಯಾಪ್ತಿಯ ಪೊದಿಂಬಿಲ ನಿವಾಸಿ ಆನಂದ ಆಚಾರ್ಯ ಅವರ ಪುತ್ರ ರಾಜೇಶ್‌ ಆಚಾರ್ಯ (38) ಡಿ. 23 ರಂದು ಮಾಲ್ಯಳ ಕಾಡಿಗೆ ಮದ್ದಿನ ಸೊಪ್ಪು ತರಲು ಹೋದವರು ಆಕಸ್ಮಿಕವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮನೆಯಿಂದ ಹೋದವರು ಮನೆಗೆ ವಾಪಸಾಗದೆ ಇದ್ದಾಗ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟದ ನಡೆಸುವ ವೇಳೆ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಪೃತದೇಹ ಪತ್ತೆಯಾಗಿದೆ.

ಘಟನ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬೆಳ್ತಂಗಡಿಯ ಬೆಳ್ಳಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *