ಬೆಳ್ತಂಗಡಿ: ಇನ್ಮುಂದೆ ಗಡಾಯಿಕಲ್ಲು ಪ್ರವಾಸಿತಾಣಕ್ಕೆ ನಿಷೇಧ

0 0
Read Time:54 Second

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಹಲವೆಡೆ ಭೂಕುಸಿತ ಉಂಟಾಗಿ ಜೀವಹಾನಿ ಸಂಭವಿಸಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಜಿಲ್ಲೆಯ ಜಲಪಾತ, ಚಾರಣ ಪ್ರದೇಶಗಳಿಗೆ ನಿಷೇಧಿಸಲಾಗಿದೆ.

ಬೆಳ್ತಂಗಡಿಯ ನರಸಿಂಹಗಡ ಕೋಟೆ, ಬೊಳ್ಳೆ, ಬಂಡಾಜೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದವರೆಗೆ ಪ್ರವೇಶ ನಿಷೇಧಿಸಿ ಬೆಳ್ತಂಗಡಿ ವನ್ಯಜೀವಿ ವಿಭಾಗ ಆದೇಶ ನೀಡಿದೆ. ಗಡಾಯಿಕಲ್ಲಿಗೆ ಕೂಡಾ ಪ್ರವೇಶ ನಿರ್ಬಂಧವಾಗಿದೆ.

ಪ್ರವಾಸಿಗರು ಮೋಜು ಮಸ್ತಿಯಲ್ಲಿ ಮೈಮರೆತು ಯಾವುದೇ ಅಪಾಯ ಸಂಭವಿಸದಂತೆ ಈ ಕ್ರಮ ಜರುಗಿಸಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
100 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *