ಕುಲಾಲ ಸೇವಾದಳದ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆ

0 0
Read Time:1 Minute, 15 Second

ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ೨೦೨೪-೨೫ನೇ ಸಾಲಿನ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಚಂದ್ರಶೇಖರ ಕಾಮಾಜೆ, ಜತೆಕಾರ್ಯದರ್ಶಿಯಾಗಿ ರಾಜೇಶ್ ಕುಲಾಲ್ ರಾಯಿ, ಸೋಶಿಯಲ್ ಮೀಡಿಯಾ ಪ್ರತಿನಿಧಿ ಜಯಂತ್ ಕುಲಾಲ್ ಅಗ್ರಬೈಲು, ಮಾಧ್ಯಮ ಪ್ರತಿನಿಧಿಯಾಗಿ ದೇವದಾಸ ಅಗ್ರಬೈಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರೇಮ್‌ನಾಥ ನೇರಂಬೋಳು, ಮಹೇಶ್ ಕುಲಾಲ್ ಕಡೇಶ್ವಾಲಯ, ಗಣೇಶ್ ಕುಲಾಲ್ ದುಗನಕೋಡಿ, ಚಿರಾಗ್ ಕಾಮಾಜೆ, ಕೃತಿಕ್ ಕುಮಾರ್ ವೈ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ರಾಜೇಶ್ ಭಂಡಾರಿಬೆಟ್ಟು, ರಾಘವೇಂದ್ರ ಕಾಮಾಜೆ, ತಾರನಾಥ ಮೊಡಂಕಾಪು, ಉದಯ ಕುಮಾರ್, ಜಯಾನಂದ ಸಜೀಪ, ಕ್ರೀಡಾಕಾರ್ಯದರ್ಶಿಯಾಗಿ ದರ್ಶನ್ ಮೊಡಂಕಾಪು, ನವೀನ್ ಕುಲಾಲ್ ಬಡ್ಡಕಟ್ಟೆ, ವಿಜಿತ್ ಬಡ್ಡಕಟ್ಟೆ, ರೋಹಿತ್ ಮೊಡಂಕಾಪು, ಕಿಶೋರ್ ಕೈಕುಂಜೆ ಆಯ್ಕೆಯಾದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *