ಅಕ್ಷಯ ತೃತೀಯ ಬೆನ್ನಲ್ಲೇ ಬಂಗಾರ ಬೆಲೆಯಲ್ಲಿ ಇಳಿಕೆ

0 0
Read Time:34 Second

ಅಕ್ಷಯ ತೃತೀಯ ದಿನದ ಕರ್ನಾಟಕ ಸೇರಿದಂತೆ ದೇಶದಲ್ಲಿ ದಾಖಲೆ ಮೊತ್ತದ ಚಿನ್ನಾಭರಣ ಮಾರಾಟವಾಗಿದೆ. ಕರ್ನಾಟಕದಲ್ಲಿ ಅಕ್ಷಯ ತೃತೀಯ ದಿನ ಬರೋಬ್ಬರಿ 3000 ಕೋಟಿ ರೂಪಾಯಿ ವಹಿವಾಟು ನಡೆದಿದೆ. ಈ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ಇದೀಗ ಅಕ್ಷಯ ತೃತೀಯ ದಿನ ಬಳಿಕ ಅಂದರೆ ಮೇ.01 ರಂದು ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗಿದೆ. ಇದು ಹಲವರ ನೆಮ್ಮದಿಗೆ ಕಾರಣವಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *