ಉಳ್ಳಾಲದಲ್ಲಿ ಮನೆ ಅವರಣಗೋಡೆ ಕುಸಿತ; ಅತಂಕದಲ್ಲಿ ಮನೆ ಮಂದಿ

0 0
Read Time:51 Second

ಮಂಗಳೂರು:ರಾತ್ರಿ ಸುರಿದ ಮಳೆಗೆ ನಗರದ ಹೊರವಲಯ ಉಳ್ಳಾಲ ಟಿಸಿ ರೋಡ್ ಮುಳಿಗುಡ್ಡೆ ಎಂಬಲ್ಲಿ ಮನೆಯ ಅವರಣ ಗೋಡೆ ಮೇಲೆ ಮಣ್ಣು ಕುಸಿದು ಬಿದ್ದಿದ್ದು ಮನೆ ಮಂದಿ ಅತಂಕದಲ್ಲಿದ್ದಾರೆ. ಮನೆಯೊಂದು ಕುಸಿಯುವ ಭೀತಿ ಎದುರಾಗಿದೆ.  ರಾತ್ರಿ ಸುಮಾರು 2 ಗಂಟೆ ವೇಳೆಗೆ  ಈ ಘಟನೆ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

(ಸೆ.23)ನಿನ್ನೆ ರಾತ್ರಿ ಮಂಗಳೂರು ಸೇರಿದಂತೆ ನಗರದ ಹೊರವಲಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಸ್ಥಳಕ್ಕೆ ಉಳ್ಳಾಲ ಪುರಸಭೆ ಅಧಿಕಾರಿಗಳು ಭೇಟಿ ನೀಡಿದ್ದು ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯಚರಣೆ ನಡೆಯುತ್ತಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *