ಬೆಳ್ತಂಗಡಿ: ಅಸೌಖ್ಯದಿಂದ ವಿದ್ಯಾರ್ಥಿ, ಕಬಡ್ಡಿ ಕ್ರೀಡಾಪಟು ಸಾವು..!

0 0
Read Time:49 Second

ಬೆಳ್ತಂಗಡಿ: ಅಲ್ಪಕಾಲದ ಅಸೌಖ್ಯದಿಂದ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಚಿನ್ಮಯ್‌ ಗೌಡ ಪಿ.ಕೆ ನಿನ್ನೆ (ನ.12) ನಿಧನರಾಗಿದ್ದಾರೆ.

ಮಂಡ್ಯ ಮೂಲದ ಚಿನ್ಮಯ್‌ ಗೌಡ, ಹಾಸ್ಟೆಲ್‌ನಲ್ಲಿ ವಾಸವಿದ್ದು, ಅಲ್ಲಿಂದಲೇ ಕಾಲೇಜಿಗೆ ಹೋಗುತ್ತಿದ್ದರು. ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದ ಚಿನ್ಮಯ್‌ , ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ತಂದುಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಚಿನ್ಮಯ್‌ ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *