ಹೃದಯಘಾತದಿಂದ ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಶ್ರೀ ವಿಧಿವಶ

0 0
Read Time:54 Second

ರಾಯಚೂರಿನ ತಿಂಥಣಿಯ ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮಾನಂದ ಶ್ರೀ ನಿಧನರಾಗಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬಳಿ ಇರುವ ಮಠದಲ್ಲಿ ಸಿದ್ದರಾಮಾನಂದ ಶ್ರೀಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ 3:40ರ ಸುಮಾರಿಗೆ ಸ್ವಾಮೀಜಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿತರಿಳೆದಿದ್ದಾರೆ. ಜನವರಿ 12, 13 ಮತ್ತು 14 ರಂದು ಹಾಲುಮತದ ಉತ್ಸವ ನಡೆಸಿಕೊಟ್ಟಿದ್ದರು.2023-24 ರಲ್ಲಿ ಇದೆ ಮಠದ ಉತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *