ಎರಡು KSRTC ಬಸ್ ಗಳು ಮುಖಮುಖಿ ಡಿಕ್ಕಿ : ಚಾಲಕ ಸೇರಿ ಹಲವರಿಗೆ ಗಂಭೀರ ಗಾಯ

0 0
Read Time:49 Second

ನೆಲ್ಯಾಡಿ: ಕೆ ಎಸ್ ಆರ್ ಟಿ ಸಿ ಯ ಎರಡು ಬಸ್ಸುಗಳ ನಡುವೆ ಸಕಲೇಶಪುರ ತಾಲೂಕು ಶಿರಾಡಿ ಘಾಟ್ ನ ಮಾರನಹಳ್ಳಿ ಬಳಿ ಮುಖಮುಖಿ ಡಿಕ್ಕಿ ಸಂಭವಿಸಿ 25 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಆ ಪೈಕಿ ಎಂಟು ಪ್ರಯಾಣಿಕರಿಗೆ ಹಾಗೂ ಒಬ್ಬ ಬಸ್ ಚಾಲಕನಿಗೆ ಗಂಭೀರ ಪೆಟ್ಟು ಬಿದ್ದಿದೆ.

ಗುರುವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಗಳ ನಡುವೆ ಡಿಕ್ಕಿ ಸಂಭವಿಸಿದೆ.

ಗಾಯಾಳುಗಳನ್ನು ಸಕಲೇಶಪುರದ ಸರಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *