
Read Time:31 Second
ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಗಳ ಒಕ್ಕೂಟ (ರಿ ) ಇದರ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾಗಿ ಶ್ರೀ ಲಯನ್ ಅನಿಲ್ ದಾಸ್ ರವರು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ನವೀನ ಮಜಲ್ ರವರು ಆವಿರೋದವಾಗಿ ಆಯ್ಕೆಯಾಗಿದ್ದಾರೆ.

