ಮಂಗಳೂರು: ವಕೀಲರ ಸಂಘದ ಕಾರ್ಯಕಾರಿಣಿ ಸಮಿತಿಗೆ ಕುಶಾಲಪ್ಪ ಕುಲಾಲ್ ಆಯ್ಕೆ

0 0
Read Time:38 Second

ಪ್ರತಿಷ್ಠಿತ ಮಂಗಳೂರು ವಕೀಲರ ಸಂಘದ ಕಾರ್ಯಕಾರಿಣಿ ಸಮಿತಿಗೆ ಬಹುಮತದಿಂದ ಆಯ್ಕೆಗೊಂಡ,ದ. ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಕೋಶಾಧಿಕಾರಿ ಶ್ರೀ ಕುಶಾಲಪ್ಪ ಕುಲಾಲ್ ರವರನ್ನು ಮಾತೃ ಸಂಘದ ಅಧ್ಯಕ್ಷರು ಮಯೂರ್ ಉಳ್ಳಾಲ್ , ಪ್ರಧಾನ ಕಾರ್ಯದರ್ಶಿ ಸದಾಶಿವ ಕುಲಾಲ್ ಹಾಗೂ ಜೊತೆ ಕಾರ್ಯದರ್ಶಿಯಾದ ಪ್ರದೀಪ್ ಅತ್ತಾವರ ಮತ್ತು ಮುಡಿಪು ಕುಲಾಲ ಸಂಘದ ಅಧ್ಯಕ್ಷರಾದ ಪುಂಡರಿಕಾಕ್ಷ ಅಭಿನಂದಿಸಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *