ಬಂಟ್ವಾಳದಲ್ಲಿ ಜೀಪ್ ಚಾಲಕನ ಮೇಲೆ ತಲವಾರ್ ದಾಳಿ: ಸೈಡ್ ಮಿರರ್ ಪುಡಿ ಪುಡಿ

ಬಂಟ್ವಾಳ : ಜೀಪ್ ಚಾಲನೆ ಮಾಡುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಅಪರಿಚಿತರು ತಲವಾರ್ ಬೀಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇರಾಜೆ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಜೀಪ ಮುನ್ನೂರು ಗ್ರಾಮದ ಉಮರ್ ಫಾರೂಕ್ (48) ಎಂಬವರು 11.06.2025 ರಂದು ಮುಂಜಾನೆ, ಮನೆಯಿಂದ ಜೀಪ್ ನಲ್ಲಿ ದೇರಳಕಟ್ಟೆ ಕಡೆಗೆ ತೆರಳುತ್ತಿರುವ ವೇಳೆ ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದ ವೇಳೆ ರಸ್ತೆಯಲ್ಲಿ ವಿರುದ್ದ…

Read More

ಯೋಗೀಶ್ ಗೌಡ ಕೊಲೆ ಕೇಸ್: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಬೆಂಗಳೂರು, ಜೂನ್​ 13: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ಇಂದು (ಶುಕ್ರವಾರ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. 2016 ರ ಜೂ. 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ…

Read More

ಅಹಮದಾಬಾದ್‌ನಲ್ಲಿ ವಿಮಾನ ಅಪಘಾತ: ಪತ್ತನಂತಿಟ್ಟ ನರ್ಸ್ ರಂಜಿತಾ ನಿಧನ

ಕೇರಳ : ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿಮಾನ ಅಪಘಾತದಲ್ಲಿ ಕೇರಳ ಮೂಲದ ನರ್ಸ್ ಒಬ್ಬರು ಸಾವನಪ್ಪಿದ್ದಾರೆ. ರಂಜಿತಾ ಗೋಪಕುಮಾರನ್ ಅವರು ಕೇರಳದ ಪತ್ತನಂತಿಟ್ಟ ಜಿಲ್ಲೆಯವರು. ಯುನೈಟೆಡ್ ಕಿಂಗ್‌ಡಂನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಮನೆ ನಿರ್ಮಾಣದ ಮೇಲ್ವಿಚಾರಣೆಗಾಗಿ ರಜೆ ಮೇಲೆ ಕೇರಳಕ್ಕೆ ಬಂದಿದ್ದರು. ರಜೆ ಮುಗಿಸಿ ವಾಪಸ್ ಲಂಡನ್ ಗೆ ಹೊರಟಿದ್ದರು. ರಂಜಿತಾ ಅವರ ಕನಸಿನ ಹೊಸ ಮನೆಯ ನಿರ್ಮಾಣ ಇನ್ನೂ ಪೂರ್ಣಗೊಂಡಿಲ್ಲ. ಮಗಳನ್ನು ಕಳೆದುಕೊಂಡು ದುಃಖಿಸುತ್ತಿರುವ ತಾಯಿ, ತಾಯಿಗಾಗಿ ಅಳುತ್ತಿರುವ 10 ನೇ ತರಗತಿಯಲ್ಲಿ ಓದುತ್ತಿರುವ ಮಗ…

Read More

ಇಸ್ರೇಲ್ ವೈಮಾನಿಕ ದಾಳಿ: ಇರಾನ್ ಸೇನಾ ಮುಖ್ಯಸ್ಥ ಮೊಹಮ್ಮದ್ ಬಫೇರಿ ಹತ್ಯೆ, ಟೆಹ್ರಾನ್ ಪರಮಾಣು ಕೇಂದ್ರಗಳಿಗೆ ಹಾನಿ

ಟೆಹ್ರಾನ್‌ ಜೂನ್ 13: ಅಮೇರಿಕಾ ಮತ್ತು ಇಸ್ರೇಲ್ ನ ಎಚ್ಚರಿಕೆ ನಡುವೆ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗೆ ಮುಂದಾಗಿರುವ ಇರಾನ್ ಮೇಲೆ ಇದೀಗ ಇಸ್ರೇಲ್ ಮುಗಿ ಬಿದ್ದಿದೆ. ಅಪರೇಷನ್ ರೈಸಿಂಗ್ ಲಯನ್ ಎಂಬ ಹೆಸರಿನಲ್ಲಿ ನಡೆದ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಇಸ್ರೇಲ್ ಸೇನೆ ತಿಳಿಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಫೇರಿ ಹತ್ಯೆಗೀಡಾಗಿದ್ದಾನೆ ಎಂದು ಹೇಳಿದೆ. ಇರಾನ್ ಪರಮಾಣು ಯೋಜನೆಯ ಇಬ್ಬರು ವಿಜ್ಞಾನಿಗಳು ಹತರಾಗಿರುವ…

Read More

ಕರಾವಳಿ ಕರ್ನಾಟಕದಲ್ಲಿ ಮುಂಗಾರು ಆರ್ಭಟ: ಜೂನ್ 16 ರವರೆಗೆ ರೆಡ್ ಅಲರ್ಟ್ ಘೋಷಣೆ, ಶಾಲೆಗಳಿಗೆ ರಜೆ ವಿಸ್ತರಣೆ

ಮಂಗಳೂರು: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮುಂಗಾರು ಚುರುಕಾಗಿದ್ದು, ಗುರುವಾರ ವ್ಯಾಪಕ ಮತ್ತು ತೀವ್ರ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಜೂನ್ 16 ರವರೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂಬರುವ ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಪೂರ್ತಿ ಮಧ್ಯಂತರ ಮಳೆಯಾದ ವರದಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಭಾರೀ ಮಳೆಯ ಹಿನ್ನೆಲೆಯಲ್ಲಿ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಶುಕ್ರವಾರವೂ ಶಾಲೆಗಳಿ ರಜೆ….

Read More

ಮಂಗಳೂರಿನಲ್ಲಿ ಅಪಾಯಕಾರಿ ಬೈಕ್ ಸವಾರಿಗೆ ಬ್ರೇಕ್ ಹಾಕಿ: ಸಾರ್ವಜನಿಕರ ಆಗ್ರಹ

ಮಂಗಳೂರು, ಜೂ. 12 : ನಗರದಲ್ಲಿ ಅಪಾಯಕಾರಿ ಹಾಗೂ ಕಾನೂನುಬಾಹಿರ ಬೈಕ್ ಸವಾರಿಯ ಎರಡು ಘಟನೆಗಳು ಬೆಳಕಿಗೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಮೊದಲ ಘಟನೆ ಜೂನ್ 7 ರಂದು ಸಂಜೆ ಯೆನೆಪೋಯ (ದೇರಳಕಟ್ಟೆ)ಯಿಂದ ಕೆ.ಎಸ್. ಹೆಗ್ಡೆ ಮಾರ್ಗದಲ್ಲಿ ಸಂಭವಿಸಿದೆ. KA 19 HL 7316 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ನಾಲ್ವರು ಪ್ರಯಾಣಿಸುತ್ತಿರುವುದು ಕಂಡುಬಂದಿದೆ. ಇದು ಸಂಚಾರ ನಿಯಮದ ಉಲ್ಲಂಘನೆಯಾಗಿರುತ್ತದೆ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿರುವ ಯಾರೂ ಹೆಲ್ಮೆಟ್ ಧರಿಸಿರಲಿಲ್ಲ. ನಾಲ್ವರ ಈ…

Read More

ಕುಂದಾಪುರ ಮಹಿಳೆ ನಾಪತ್ತೆ ಪ್ರಕರಣ: ಮೂರು ದಿನಗಳಿಂದ ಹೀನಾ ಕೌಸರ್ ಸುಳಿವೇ ಇಲ್ಲ

ಕುಂದಾಪುರ, ಜೂ. 12 : ಕುಂದಾಪುರದ ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್(32) ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಇದುವರೆಗೂ ಅವರ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ. ಪೊಲೀಸರು ಹೀನಾ ಕೌಸರ್ ಪತ್ತೆಗಾಗಿ ಎಲ್ಲ ಆಯಾಮಗಳಿಂದಲೂ ಹುಡುಕಾಟ ನಡೆಸುತ್ತಿದ್ದು, ಆದರೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆಕೆಯ ಮೊಬೈಲ್ ಸಹ ಸ್ವಿಚ್‌ಆಫ್ ಆಗಿದೆ. ಪತ್ನಿ ನಾಪತ್ತೆ ವಿಚಾರ ತಿಳಿಯುತ್ತಿದ್ದಂತೆ ವಿದೇಶದಲ್ಲಿ ಉದ್ಯೋಗದಲ್ಲಿದ್ದ ಪತಿ ಮಹಮ್ಮದ್ ಇಕ್ಬಾಲ್ ಊರಿಗೆ ಮರಳಿದ್ದಾರೆ.ಜೆಎಲ್‌ಬಿ ರಸ್ತೆಯ ಮನೆಯಲ್ಲಿ ತಾಯಿ ಹಾಗೂ…

Read More

ಕಾರ್ಕಳದಲ್ಲಿ ಭೀಕರ ಅಪಘಾತ: ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

ಕಾರ್ಕಳ: ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ. ಖಾಸಗಿ ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾವೊಂದು ಇದ್ದಕ್ಕಿದ್ದಂತೆ ಬಸ್‌ನ ಮಾರ್ಗಕ್ಕೆ ಅಡ್ಡಲಾಗಿ ಬಂದಿದೆ. ಪರಿಣಾಮ ಬಸ್ ರಿಕ್ಷಾಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದೆ. ಅದೃಷ್ಟವಶಾತ್, ಬಸ್ ರಸ್ತೆಬದಿಯ ಕಂದಕಕ್ಕೆ ಬೀಳುವುದು ಸ್ವಲ್ಪದರಲ್ಲೇ…

Read More

ಕೊಲ್ಲೂರು ಮೂಕಾಂಬಿಕೆಗೆ 1 ಕೆ.ಜಿ. ನವರತ್ನ ಚಿನ್ನದ ಮುಖವಾಡ ಸಮರ್ಪಣೆ

ಕೊಲ್ಲೂರು : ಭಕ್ತರೊಬ್ಬರು ಶ್ರೀ ಮೂಕಾಂಬಿಕಾ ದೇವಿಗೆ ಕಾಣಿಕೆ ರೂಪದಲ್ಲಿ ನೀಡಿದ 1 ಕೆ.ಜಿ. (90 ಲಕ್ಷ ರೂ. ಮೌಲ್ಯ)ತೂಕದ ನವರತ್ನ ಕಲ್ಲುಗಳುಳ್ಳ ಚಿನ್ನದ ಮುಖವಾಡವನ್ನು ಬುಧವಾರ ಶ್ರೀದೇವಿಗೆ ಸಮರ್ಪಿಸಿದ್ದಾರೆ. ತುಮಕೂರು ಜಿಲ್ಲೆ ಶಿರಾದ ದಾನಿಗಳಾದ ಆಯುರ್ವೇದ ವೈದ್ಯ ಡಾ. ಕೆ. ಲಕ್ಷ್ಮೀನಾರಾಯಣ ಅವರು ದೇವಿಗೆ ಮುಖ ಸಮರ್ಪಣೆ ಮಾಡಿದರು. ಬೆಳಗ್ಗೆ ರಥಬೀದಿಯಿಂದ ವಾದ್ಯಘೋಷ ಗಳೊಡನೆ ಚಿನ್ನದ ಮುಖವಾಡವನ್ನು ದೇಗುಲಕ್ಕೆ ತರಲಾಯಿತು. ಅರ್ಚಕ ಕೆ.ಎನ್‌. ಸುಬ್ರಹ್ಮಣ್ಯ ಅಡಿಗ, ನರಸಿಂಹ ಭಟ್‌, ಕಾಳಿದಾಸ್‌ ಭಟ್‌ ನೇತೃತ್ವದಲ್ಲಿ ವಿಶೇಷ ಪೂಜೆಯೊಂದಿಗೆ…

Read More

ಮಂಗಳೂರಿನಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಾಮೂಹಿಕ ವರ್ಗಾವಣೆ

ಮಂಗಳೂರು,: ನಗರದ ವಿವಿಧ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್‌ಪೆಕ್ಟರ್‌ ಪ್ರಮೋದ್ ಕುಮಾರ್ ಸುರತ್ಕಲ್ ಠಾಣೆಗೆ , ಚಿಕ್ಕಮಗಳೂರು ಸೆನ್ ಠಾಣೆಯಿಂದ ಗವಿರಾಜು ಆರ್.ಪಿ.ಗ್ರಾಮಾಂತರ ಪೊಲೀಸ್ ಠಾಣೆಗೆ, ಮಂಗಳೂರು ಕರಾವಳಿ ಕಾವಲು ಪಡೆಯಿಂದ ಅನಂತಪದ್ಮನಾಭ ಪೂರ್ವ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗಣೇಶ್ ಕೆ.ಎಲ್.ಅವರನ್ನು ಆದೇಶ ಮಾರ್ಪಡಿಸಿ ಉಡುಪಿ ಕರಾವಳಿ ಕಾವಲು ಪಡೆಯ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ.

Read More