ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್: 225 ಮದರಸಾ, 30 ಮಸೀದಿಗಳು ಸೇರಿದಂತೆ 280 ಸಂಸ್ಥೆಗಳು ಬುಲ್ಢೋಝ್

ಲಕ್ನೋ: ನೇಪಾಳದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿನ ಮುಸ್ಲಿಂ ಧಾರ್ಮಿಕ ಸಂಸ್ಥೆಗಳ ವಿರುದ್ಧ ಯುಪಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇರ ಆದೇಶದ ಮೇರೆಗೆ 225 ಮದರಸಾಗಳು, 30 ಮಸೀದಿಗಳು, 25 ಸಮಾಧಿಗಳು ಮತ್ತು 6 ಈದ್ಗಾಗಳನ್ನು ಕೆಡವಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕ್ರಮಗಳು ಮಹಾರಾಜ್‌ಗಂಜ್, ಶ್ರಾವಸ್ತಿ, ಬಹ್ರೈಚ್, ಸಿದ್ಧಾರ್ಥನಗರ, ಬಲರಾಮ್‌ಪುರ್, ಲಖಿಂಪುರ ಖೇರಿ ಮತ್ತು ಪಿಲಿಭಿತ್ ಸೇರಿದಂತೆ ಏಳು ಗಡಿ ಜಿಲ್ಲೆಗಳ ಮೇಲೆ ಕೇಂದ್ರೀಕೃತವಾಗಿವೆ. ಶ್ರಾವಸ್ತಿ ಒಂದರಲ್ಲೇ 104…

Read More

ಮಂಗಳೂರು: ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಿಸಿದ್ದಾರೆ. ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಮೇಲೆ ಲೋಕಾಯುಕ್ತ ಎಸ್.ಪಿ. ನೇತೃತ್ವದಲ್ಲಿ ದಾಳಿ ನಡೆದಿದ್ದು ಅದರಂತೆ ಮಂಗಳೂರಿನ ಬಿಜೈನಲ್ಲಿರುವ ಮಂಜುನಾಥ್ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಅವರು ಕಳೆದ 23 ವರ್ಷಗಳಿಂದ ದಕ್ಷಿಣ…

Read More

ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!

ಕುಂದಾಪುರ:  ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿ, ತಂದೆ ಮತ್ತು ಮಗ ಮೃತಪಟ್ಟು, ತಾಯಿಯ ಪರಿಸ್ಥಿತಿ ಗಂಭೀರವಾದ ಘಟನೆ ಮೇ 15ರ ಗುರುವಾರ ನಡೆದಿದೆ. ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ(22) ಮೃತಪಟ್ಟವರು. ಕಂಚುಗಾರುಬೆಟ್ಟು ನಿವಾಸಿ, ತಾರಾ ದೇವಾಡಿಗ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಕೋಟದ ಜೀವನ್ ಮಿತ್ರ ನಾಗರಾಜ್ ಅವರ ಆಂಬುಲೆನ್ಸ್‌ ಸಹಾಯದಿಂದ ತತ್ ಕ್ಷಣವೇ ಕೋಟೇಶ್ವರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗುರುವಾರ ಮುಂಜಾನೆ ಮನೆಯ ಸಮೀಪದಲ್ಲಿರುವ ಬಾವಿಗೆ…

Read More

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್​ ಅಜರ್ ಅಲಿಯಾಸ್​ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್​ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್(39) ಬಂಧಿತರು. ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿದ್ದವು. ಈತ ಕೊಲೆಯಾದ…

Read More

ಲಂಚ ಸ್ವೀಕರಿಸುತ್ತಿದ್ದ ಬಂಟ್ವಾಳ ತಾಲೂಕಿನ ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ

ಬಂಟ್ವಾಳ: ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಿಳೆಯ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ನೊಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ. ತದ ನಂತರ ಪಿರ್ಯಾದಿದಾರರ ಗಂಡ ಜೂನ್ 2024 ರಂದು ಮರಣ ಹೊಂದಿರುತ್ತಾರೆ. ಬಳಿಕ ಮಹಿಳೆ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರ ಬಳಿ ಅವರ ಗಂಡನ…

Read More

‘ಆಪರೇಷನ್ ಸಿಂಧೂರ್’ ದೇಶದ ಸೈನಿಕರ ಆತ್ಮಸ್ಥೈರ್ಯವನ್ನೇ ಇಮ್ಮಡಿಗೊಳಿಸಿದೆ: ಸಂಸದ ಬ್ರಿಜೇಶ್ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ ವಾಯುಸೇನೆಯ ಯೋಧರು, ಸೇನಾಧಿಕಾರಿಗಳನ್ನು ಅಭಿನಂದಿಸಿ ಬೆನ್ನು ತಟ್ಟಿರುವುದು ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ದೇಶದ ಸೈನಿಕರ ಆತ್ಮಸ್ಥೈರ್ಯವನ್ನೇ ಇಮ್ಮಡಿಗೊಳಿಸುವ ಜತೆಗೆ ಪಾಕಿಸ್ತಾನಕ್ಕೂ ದೊಡ್ಡ ಎಚ್ಚರಿಕೆ ಸಂದೇಶ ರವಾನಿಸಿದಂತಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ. ಪ್ರಧಾನಮಂತ್ರಿ ಮೋದಿ ಅವರು ದೇಶದ ಪ್ರಮುಖ ವಾಯುನೆಲೆಗೆ ಪಾಕಿಸ್ತಾನದ ವಿರುದ್ಧದ ಸಂಘರ್ಷ ನಡೆಯುತ್ತಿರುವಾಗಲೇ ಭೇಟಿ ನೀಡಿರುವುದು ಗಮನಾರ್ಹ ಬೆಳವಣಿಗೆ. ಇದರೊಂದಿಗೆ ಅವರು ಕಾರ್ಯಾ ಚರಣೆ ಮುಂಚೂಣಿಯಲ್ಲಿರುವ…

Read More

ಪಾಕ್ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ: ಬಂಧಿತ BSF ಯೋಧ ಕೊನೆಗೂ ಬಿಡುಗಡೆ

ನವದೆಹಲಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ. ಹೌದು.. ಈ ಹಿಂದೆ ಅಂದರೆ ಏಪ್ರಿಲ್ ನಲ್ಲಿ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾನನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಈಗಾಗಲೇ ಯೋಧ ಪಿಕೆ ಶಾನನ್ನು ಭಾರತದ ವಶಕ್ಕೆ ನೀಡಲಾಗಿದೆ ಎಂದು…

Read More

‘ಮೈಕ್ರೋಸಾಫ್ಟ್’ ಉದ್ಯೋಗಿಗಳಿಗೆ ಬಿಗ್ ಶಾಕ್ : 6000 ನೌಕರರ ವಜಾ

ನವದೆಹಲಿ: ಟೆಕ್ ದಿಗ್ಗಜ ಮೈಕ್ರೋಸಾಫ್ಟ್ 6,000 ಉದ್ಯೋಗಿಗಳನ್ನು ವಜಾಗೊಳಿಸಿದೆ. ವಜಾಗೊಳಿಸುವಿಕೆಯು ಎಲ್ಲಾ ಹಂತಗಳು ಮತ್ತು ಭೌಗೋಳಿಕ ಪ್ರದೇಶಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಆದರೆ ನಿರ್ವಹಣಾ ಮಟ್ಟವನ್ನು ಕಡಿಮೆ ಮಾಡುವತ್ತ ಗಮನಹರಿಸುತ್ತದೆ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ. ಮಂಗಳವಾರ ಸೂಚನೆಗಳನ್ನು ಹೊರಡಿಸಲಾಗಿದೆ. ಮೈಕ್ರೋಸಾಫ್ಟ್ ಎರಡು ವಾರಗಳ ಹಿಂದೆ ಜನವರಿಯಿಂದ ಮಾರ್ಚ್ ಅವಧಿಯ ದೃಢವಾದ ತ್ರೈಮಾಸಿಕ ಫಲಿತಾಂಶಗಳನ್ನು ಪ್ರಕಟಿಸಿತು. ಇದು ತನ್ನ ಕೌಡ್ ಕಂಪ್ಯೂಟಿಂಗ್ ಮತ್ತು ಕೃತಕ ಬುದ್ಧಿಮತ್ತೆ ವ್ಯವಹಾರಗಳಲ್ಲಿ ಬಲವಾದ ಕಾರ್ಯಕ್ಷಮತೆಯಿಂದ ಪ್ರೇರಿತವಾಗಿದೆ.

Read More

ಹೃದಯಾಘಾತವಾದಾಗ ತಕ್ಷಣ ಹೀಗೆ ಮಾಡಿ.! ಯಾವುದೇ ಕಾರಣಕ್ಕೂ ಸಾವು ಸಂಭವಿಸೋದಿಲ್ಲ

ಇತ್ತೀಚೆಗೆ ಅನೇಕ ಜನರು ಹೃದಯಾಘಾತದಿಂದ ಸಾಯುತ್ತಿದ್ದಾರೆ. ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ, ವಿಶೇಷವಾಗಿ ಯುವಕರಲ್ಲಿ. ಹೃದಯಾಘಾತದ ಪರಿಣಾಮಗಳು ಕೆಲವರಿಗೆ ಸೌಮ್ಯವಾಗಿರುತ್ತವೆ ಮತ್ತು ಇತರರಿಗೆ ತೀವ್ರವಾಗಿರುತ್ತವೆ. ಹೃದ್ರೋಗವು ಪ್ರಪಂಚದಾದ್ಯಂತದ ಪ್ರಮುಖ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಹೃದಯಾಘಾತ ಮತ್ತು ಪಾರ್ಶ್ವವಾಯುವಿನಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೃದಯಾಘಾತದ ಸಮಯದಲ್ಲಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಜೀವಗಳನ್ನು ಉಳಿಸಬಹುದು. ಎದೆ ನೋವು, ಬಿಗಿತ, ಆಯಾಸ, ಎದೆಯುರಿ, ವಾಕರಿಕೆಯಂತಹ ರೋಗಲಕ್ಷಣಗಳು ಹೃದಯಾಘಾತಕ್ಕೆ ಮೊದಲು ಕಂಡುಬರುತ್ತವೆ. ಕೆಲವೊಮ್ಮೆ ಈ ರೋಗಲಕ್ಷಣಗಳಿಲ್ಲದೆ ಹೃದಯ ನೋವು ಸಂಭವಿಸುತ್ತದೆ….

Read More

 ಪಾಕಿಸ್ತಾನದಲ್ಲಿರುವ ಉಗ್ರರನ್ನು ಸದೆಬಡೆಯಲು ಭಾರತ ‘ಲಕ್ಷ್ಮಣ ರೇಖೆ’ ಎಳೆದಿದೆ : ಪ್ರಧಾನಮಂತ್ರಿ ನರೇಂದ್ರ ಮೋದಿ

ಪಂಜಾಬ್ : ಆಪರೇಷನ್ ಸಿಂಧೂರ್ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಆದಂಪುರ ಏರ್ ಬೇಸ್ ಗೆ ಬೇಟಿ ನೀಡಿದ್ದಾರೆ. ಪಂಜಾಬಿನ ಆದಂಪುರ ವಾಯುನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೈನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಮತ್ತೊಮ್ಮೆ ಉಗ್ರರು ಏನಾದರೂ ದಾಳಿ ಮಾಡಿದರೆ ಭಾರತದ ಪ್ರತಿ ದಾಳಿ ಇನ್ನೂ ಘೋರವಾಗಿರುತ್ತದೆ. ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ಯಾವುದೇ ಕಾರಣಕ್ಕೂ ಹೆದರುವುದಿಲ್ಲ. ಇಡೀ ವಿಶ್ವವೇ ಭಾರತದ ಬೆಂಬಲಕ್ಕೆ ನಿಂತಿದೆ. ಉಗ್ರರು ಪಾಕಿಸ್ತಾನದೊಳಗೆ ಅಡಗಿದರು ಸಹ ನುಗ್ಗಿ ಹೊಡೆಯುತ್ತೇವೆ…

Read More