ಪಾಕಿಸ್ತಾನದಲ್ಲಿರುವ ಉಗ್ರರನ್ನು ಸದೆಬಡೆಯಲು ಭಾರತ ‘ಲಕ್ಷ್ಮಣ ರೇಖೆ’ ಎಳೆದಿದೆ : ಪ್ರಧಾನಮಂತ್ರಿ ನರೇಂದ್ರ ಮೋದಿ

ಪಂಜಾಬ್ : ಆಪರೇಷನ್ ಸಿಂಧೂರ್ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಆದಂಪುರ ಏರ್ ಬೇಸ್ ಗೆ ಬೇಟಿ ನೀಡಿದ್ದಾರೆ. ಪಂಜಾಬಿನ ಆದಂಪುರ ವಾಯುನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೈನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಮತ್ತೊಮ್ಮೆ ಉಗ್ರರು ಏನಾದರೂ ದಾಳಿ ಮಾಡಿದರೆ ಭಾರತದ ಪ್ರತಿ ದಾಳಿ ಇನ್ನೂ ಘೋರವಾಗಿರುತ್ತದೆ. ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ಯಾವುದೇ ಕಾರಣಕ್ಕೂ ಹೆದರುವುದಿಲ್ಲ. ಇಡೀ ವಿಶ್ವವೇ ಭಾರತದ ಬೆಂಬಲಕ್ಕೆ ನಿಂತಿದೆ. ಉಗ್ರರು ಪಾಕಿಸ್ತಾನದೊಳಗೆ ಅಡಗಿದರು ಸಹ ನುಗ್ಗಿ ಹೊಡೆಯುತ್ತೇವೆ…

Read More

ಉಡುಪಿ: ಕುಡಿದ ಮತ್ತಿನಲ್ಲಿ ಸ್ವಂತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ; ತಪ್ಪಿದ ಅನಾಹುತ

ಉಡುಪಿ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಕುಟುಂಬ ಸದಸ್ಯರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯ ಕೋರಿದರು. ತಕ್ಷಣ ಸ್ಪಂದಿಸಿದ ನಿತ್ಯಾನಂದ ಒಳಕಾಡು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ನೀಡಿದ್ದಾರೆ.ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ…

Read More

ಆದಂಪುರ ಏರ್ ಬೇಸ್ ಗೆ ಪ್ರಧಾನಿ ಮೋದಿ ಭೇಟಿ : ಸೈನಿಕರೊಂದಿಗೆ ಸಂವಾದ

ಆದಂಪುರ : ಇಂದು ಬೆಳ್ಳಂಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ ನ ಆದಂಪುರ ಏರ್ ಬೇಸ್ ಗೆ ಭೇಟಿ ನೀಡಿ, ಸೈನಿಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿ ಮೋದಿ ಅವರು ಅದಮ್ಪುರ ವಾಯುನೆಲೆಗೆ ತೆರಳಿದರು. ವಾಯುಪಡೆಯ ಸಿಬ್ಬಂದಿ ಅವರಿಗೆ ಮಾಹಿತಿ ನೀಡಿದರು ಮತ್ತು ಅವರು ಧೈರ್ಯಶಾಲಿ ಯೋಧರೊಂದಿಗೆ ಸಂವಾದ ನಡೆಸಿದರು. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ ಇಂದು ಬೆಳಿಗ್ಗೆ, ನಾನು ಆದಂಪುರ ವಾಯುಪಡೆ ನಿಲ್ದಾಣಕ್ಕೆ ಹೋಗಿ ನಮ್ಮ ವೀರ…

Read More

ಬೆಳ್ತಂಗಡಿ : ನಿದ್ರೆ ಮಾತ್ರೆ ಸೇವಿಸಿ ತಾಯಿ ಮೃತ್ಯು – ಮಗ ಗಂಭೀರ

ಬೆಳ್ತಂಗಡಿ: ತೀರಾ ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗಿಪ್ಪೆ ಹೊಂದಿ ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದು ಮಗನ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ. ಸಾವನ್ನಪ್ಪಿದವರು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ(96) ಎಂಬವರಾಗಿದ್ದಾರೆ. ಅವರ ಪುತ್ರ, ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಅವರು ಗಂಭೀರಾವಸ್ಥೆಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಹಾಕ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಕಲ್ಯಾಣಿ…

Read More

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ – ಆರೋಪಿ ಸೆರೆ

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ಬಗ್ಗೆ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸಂದೇಶವೊಂದು ವೈರಲ್ ಆಗಿದ್ದು, ಸಂದೇಶ ರವಾನಿಸಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ‘ಮಂಗಳೂರು ಮುಸ್ಲಿಂ ಯುವಸೇನೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಆರೋಪಿ ವಿಟ್ಲದ ಅನಾಸ್ ನನ್ನು ವಿಚಾರಣೆ ನಡೆಸಲಾಗಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಬಗ್ಗೆ…

Read More

ಉಡುಪಿ : ದೇವಾಳಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಸಾವು..!

ಉಡುಪಿ : ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಪುಟ್ಟ ಮಗುವೊಂದು ಆಕಸ್ಮಿಕವಾಗಿ ದೇವಾಳಯದ ಕೆರೆಯಲ್ಲಿ ಮುಳುಗಿ ಸಾವನಪ್ಪಿ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ.ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38) ಮತ್ತು ಸೌಮ್ಯ ಅವರ ಪುತ್ರ ವಾಸುದೇವ (4) ಎಂದು ಗುರುತಿಸಲಾಗಿದೆ. ಸತ್ಯನಾರಾಯಣ ಅವರು ನೀಡಿದ ದೂರಿನ ಪ್ರಕಾರ, ಕುಟುಂಬವು ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿವಾಹಕ್ಕೆ ಹಾಜರಾಗಿತ್ತು. ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಸೌಮ್ಯ ಅವರು ತಮ್ಮ ಕಿರಿಯ…

Read More

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಮಹಿಳೆಯ ಶವ

ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪೊಲೀಸರು ಮಾಹಿತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಎಂಬುದನ್ನು ಪತ್ತೆ ಹಚ್ಚಲಾಗಿದ್ದು ಗೀತಾ (51) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಮಹಿಳೆಯು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಎರಡು ದಿನದ ಹಿಂದೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಮನೆಯವರು ವಿವಿಧೆಡೆ ಹುಡುಕಾಟ ನಡೆಸಿ,…

Read More

14 ವರ್ಷದ ಟೆಸ್ಟ್ ಕ್ರಿಕೆಟ್ ಜರ್ನಿಗೆ ವಿರಾಟ್ ಕೊಹ್ಲಿ ವಿದಾಯ

ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ 14 ವರ್ಷಗಳ ಟೆಸ್ಟ್ ಕ್ರಿಕೆಟ್ ಜರ್ನಿಗೆ ಕೊಹ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ತಮ್ಮ ಇನ್‌ಸ್ಟಾ ಖಾತೆಯಲ್ಲಿ ಭಾವುಕ ಪೋಸ್ಟ್‌ವೊಂದನ್ನ ಹಂಚಿಕೊಂಡಿರುವ ಅವರು, “ನಾನು ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಪ್ರಯಾಣವು ನನ್ನನ್ನು ಇಷ್ಟು ದೊಡ್ಡ ಮಟ್ಟಕ್ಕೆ ತಂದು ನಿಲ್ಲಿಸುತ್ತದೆ ಅಂತ…

Read More

ಪಾಕಿಸ್ಥಾನ ಭಯೋತ್ಪಾದಕರನ್ನು ಹಸ್ತಾಂತರಿಸಿದರೆ ಮಾತ್ರ ಮಾತುಕತೆ

ನವದೆಹಲಿ: ಪಾಕಿಸ್ಥಾನ ಮತ್ತೆ ದಾಳಿ ನಡೆಸಿದರೆ ತಕ್ಕ ತಿರುಗೇಟು ನೀಡುತ್ತೇವೆ. ಆ ಕಡೆಯಿಂದ ಗುಂಡು ಹಾರಿಸಿದರೆ ಇಲ್ಲಿಂದಲೂ ಗುಂಡು ಸಿಡಿಯುತ್ತದೆ. ನಮಗೆ ಯಾರ ಮಧ್ಯಸ್ಥಿಕೆ ಕೂಡ ಬೇಕಾಗಿಲ್ಲ ಎಂದು ಅಮೆರಿಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಸಂದೇಶ ನೀಡಿದ್ದಾರೆ. ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್​ ಜೊತೆ ಪಾಕ್ ಕದನ ವಿರಾಮ ಉಲ್ಲಂಘಿಸಿದ ಬಳಿಕ ಮೋದಿ ಫೋನ್ ಮೂಲಕ ಮಾತುಕತೆ ನಡೆಸಿ ಭಾರತದ ನಿಲುವನ್ನು ತಿಳಿಸಿದ್ದಾರೆ. ಕಾಶ್ಮೀರದ ಬಗ್ಗೆ ಭಾರತ ಸ್ಪಷ್ಟವಾದ ನಿಲುವನ್ನು ಹೊಂದಿದೆ. ಪಾಕ್‌ ಆಕ್ರಮಿತ ಕಾಶ್ಮೀರವನ್ನು ಮರಳಿ…

Read More

ಕಾರ್ಕಳ: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಲ್ಪೆ ರಾಕೇಶ್ ಪೂಜಾರಿ ಕುಸಿದು ಬಿದ್ದು ಮೃತ್ಯು

ಕಾರ್ಕಳ: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ (34) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೇ 11ರಂದು ತಡರಾತ್ರಿ ಮಿಯ್ಯಾರು ಎಂಬಲ್ಲಿ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್‌ ಮಾಡುತ್ತಿದ್ದ ಸಂದರ್ಭ ರಾಕೇಶ್‌ ಪೂಜಾರಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾರ್ಕಳ ಗಾಜ್ರಿಯಾ…

Read More