ಪುತ್ತೂರು: ಭೀಕರ ಅಪಘಾತ, ತಂದೆ – ಮಗ ಮೃತ್ಯು..! ಚಾಲಕನ ವಿರುದ್ದ ಪ್ರಕರಣ ದಾಖಲು

ಪುತ್ತೂರು : ಕೆ ಎಸ್ ಆರ್ ಟಿ ಸಿ  ಬಸ್ಸಿನ ಚಾಲಕನ ಬೇಜವಾಬ್ದಾರಿಯಿಂದಾಗಿ ಬೈಕ್ ಸವರರಾದ ತಂದೆ ಮತ್ತು ಆತನ ಜೊತೆ ಇದ್ದ ಮಗ ಮೃತ ಪಟ್ಟ ಘಟನೆ ಪುತ್ತೂರಿನಲ್ಲಿ ಭಾನುವಾರ ನಡೆದಿದೆ. ಮೃತಪಟ್ಟವರು ಬಂಟ್ವಾಳ ತಾಲೂಕಿನ  ನರಿಕೊಂಬು ಬಳಿಯ ಬೋರುಗುಡ್ಡೆ ನಿವಾಸಿ ನರಿಕೊಂಬು ಗ್ರಾಪಂ ಸದಸ್ಯ ಹಾಗೂ ಸಮಾಜಸೇವಾ ಬ್ಯಾಂಕ್ ನಿರ್ದೇಶಕರಾದ ಅರುಣ್ ಕುಲಾಲ್ (45) ಹಾಗೂ ಅವರ ಪುತ್ರ ಧ್ಯಾನ್ (15) ಎನ್ನಲಾಗಿದ್ದು, ಈ ಘಟನೆಯಲ್ಲಿ ತಂದೆ ಅರುಣ್ ಕುಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗನನ್ನು…

Read More

ಮಂಗಳೂರು: ಪಾರ್ಕಿಂಗ್ ಮಾಡಿದ್ದ ಆಟೋರಿಕ್ಷಾ ಕಳವು..!

ಮಂಗಳೂರು: ಪಾರ್ಕಿಂಗ್ ಮಾಡಿದ್ದ ಆಟೋರಿಕ್ಷಾವೊಂದನ್ನು ಕಳವುಗೈದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕಾವೂರು ಮುಲ್ಲಕಾಡು ನಿವಾಸಿ ಅಶೋಕ್ ಎಂಬವರ ಆಟೋರಿಕ್ಷಾ ಪಾರ್ಕಿಂಗ್ ಮಾಡಿದ್ದ ಜಾಗದಿಂದಲೇ ಎಗರಿಸಿದ್ದಾರೆ. ಇವರು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಜ್ಯೋತಿ ಕೆಎಂಸಿ ಆಸ್ಪತ್ರೆ ಬಳಿಯ ಉಷಾ ಜ್ಯುವೆಲ್ಲರಿ ಹತ್ತಿರ ರಿಕ್ಷಾ ಪಾರ್ಕ್ ಮಾಡಿದ್ದರು. ಅದೇ ಜಾಗಕ್ಕೆ ಬಂದು ನೋಡಿದಾಗ ಅವರ ಆಟೋ ಆ ಜಾಗದಲ್ಲಿ ಇರಲಿಲ್ಲ. ಆದ್ದರಿಂದ ಕೂಡಲೇ ಇವರು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Read More

“ಮನೆ ನೀನೇ ಸಖಿ ” ಹಾಡಿನ ಮೂಲಕ ಮತ್ತೊಮ್ಮೆ ಜನಮನ ಗೆದ್ದ ಯುವ ಪ್ರತಿಭೆ ಆಕಾಶ್ ( ಆಶಿಕಿ)

ಮಂಗಳೂರು: ಕಲಾಸಕ್ತರ ಸಂಭ್ರಮಕ್ಕೆ ಹೊಸ ಹಾದಿ ತೆರೆದಿರುವ ಯುವ ಪ್ರತಿಭೆ ಆಕಾಶ್ ಅಜಿತ್ ಕುಮಾರ್ (ಆಶಿಕಿ) ಅವರು ತಮ್ಮ ಮೊದಲ ಆಲ್ಬಮ್ “Tu Hi Hai” ಮೂಲಕ ಸಂಗೀತ ಪ್ರಪಂಚದಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಇವರ ಮೊದಲ ಆಲ್ಬಮ್ ಭಾರೀ ಜನಪ್ರಿಯತೆಯನ್ನು ಗಳಿಸಿದ ಬಳಿಕ, ಇದೀಗ ಅವರು ತಮ್ಮ ಎರಡನೇ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಹೊಸ ಹಾಡು “ಮನೆ ನೀನೆ ಸಖಿ ” ಪೈಕಿ ಮತ್ತೊಂದು ಆಕಾಶ್ ಅವರ ಪ್ರೀತಿ, ಭಾವನೆ ಹಾಗೂ ಬದುಕಿನ ಚಿತ್ರಣವನ್ನು ಮತ್ತಷ್ಟು…

Read More

ಕೊನೆಗೂ ಪುಲ್ವಾಮಾ ಭಯೋತ್ಪಾದಕ ದಾಳಿ ತನ್ನದೇ ಎಂದು ಒಪ್ಪಿಕೊಂಡ ಪಾಕಿಸ್ತಾನ

ನವದೆಹಲಿ : ಪಹಲ್ಗಾಂ ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಈಗಾಗಲೇ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿ ಅನೇಕ ಉಗ್ರರನ್ನು ಹತ್ಯೆಗೈದಿದೆ. ಇದೀಗ ನಿನ್ನೆ ಸಂಜೆ 5 ಗಂಟೆಯಿಂದಲೇ ಪಾಕಿಸ್ತಾನ ಭಾರತಕ್ಕೆ ಕರೆ ಮಾಡಿ ಕದನ ವಿರಾಮಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಇದರ ಮಧ್ಯ 2019ರಲ್ಲಿ ನಡೆದ ಪುಲ್ವಾಮ ದಾಳಿಯ ಕುರಿತು ಪಾಕಿಸ್ತಾನದ ವಾಯುಪಡೆಯ ಮುಖ್ಯಸ್ಥ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಪುಲ್ವಾಮಾ ಭಯೋತ್ಪಾದಕ ದಾಳಿ…

Read More

ಕೊನೆಗೂ ಕದನ ವಿರಾಮ ಘೋಷಿಸಿದ ಪಾಕಿಸ್ತಾನ : ವಿದೇಶಾಂಗ ಸಚಿವ ಇಶಾಕ್ ಧಾರ್ ಅಧಿಕೃತ ಮಾಹಿತಿ

ನವದೆಹಲಿ : ಕೊನೆಗೂ ಪಾಕಿಸ್ತಾನ ಕದನ ವಿರಾಮವನ್ನು ಘೋಷಿಸಿದೆ. ಪಲ್ಗಾಂ ನಲ್ಲಿ ನಡೆದ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಕ್ಷಿಪಣಿ ದಾಳಿ ಮಾಡಿತ್ತು. ಹೀಗಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಾಕಿಸ್ತಾನದ ಮೇಲೆ ನಿರಂತರವಾಗಿ ಭಾರತ ದಾಳಿ ನಡೆಸಿದ್ದು ಇದೀಗ ಪಾಕಿಸ್ತಾನ ಕೊನೆಗೂ ಕದನ ವಿರಾಮ ಘೋಷಿಸಿದೆ. ಈ ಕುರಿತು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ಧಾರ್ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾವು ಕದನ ವಿರಾಮಕ್ಕೆ ಸಿದ್ದರಿದ್ದೇವೆ ಎಂದು…

Read More

ವಿಟ್ಲ: ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ನಟೋರಿಯಸ್ ರೌಡಿ ಶೀಟರ್ ಜಮಾಲ್

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಡೆಯುತ್ತಿದ್ದ ವೇಳೆ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ ಐ ಠಾಣಾ ವ್ಯಾಪ್ತಿಯ ಪಳಿಕೆ ಎಂಬಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ವಿಟ್ಲ ಠಾಣೆಯಲ್ಲಿ ಮಧ್ಯವರ್ತಿ ಮಾಡುತ್ತಿರುವ ಈ ಹಿಂದೆ ಪಿರಿಯಾಪಟ್ಟಣ ಮತ್ತು ಉಪ್ಪಿನಂಗಡಿಯಲ್ಲಿ ಹನಿಟ್ರಾಪ್ ನಡೆಸಿ ಸಿಕ್ಕಿಬಿದ್ದಿರುವ ಆರೋಪಿ ವಿಟ್ಲದ ಜಮಾಲ್ ಜೊತೆ ಎಸೈ ಅವರು ಸೇರಿಕೊಂಡು ಜುಗಾರಿ ಆರೋಪಿಗೆ ಕರೆ ಮಾಡಿದ್ದಾರೆ. ಜಮಾಲ್ ಜೊತೆ ಮಾತುಕತೆ ನಡೆಸಿ ಮೂವತ್ತು ಸಾವಿರ ನೀಡಬೇಕು….

Read More

ಭಾರತದ ಕ್ಷಿಪಣಿ ದಾಳಿಗೆ ಪಾಕ್‌ನ 4 ವಾಯುನೆಲೆ ಧ್ವಂಸ

ಕರಾಚಿ: ಪಶ್ಚಿಮ ಮತ್ತು ಉತ್ತರ ಗಡಿಗಳಲ್ಲಿರುವ ನಗರಗಳಲ್ಲಿನ ಭಾರತೀಯ ಮಿಲಿಟರಿ ನೆಲೆಗಳನ್ನು ಗುರಿಯಾಗಿರಿಸಿ ಪಾಕಿಸ್ತಾನ ಡ್ರೋನ್‌ಗಳು ಮತ್ತು ಕ್ಷಿಪಣಿ ದಾಳಿ(India Pakistan Attack) ನಡೆಸಿದ ಬೆನ್ನಲ್ಲೇ ಭಾರತೀಯ ಸಶಸ್ತ್ರ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು ಇಸ್ಲಾಮಾಬಾದ್‌ನ ನಾಲ್ಕು ವಾಯುನೆಲೆಗಳನ್ನು ಧ್ವಂಸ ಮಾಡಿದೆ ಎಂದು ತಿಳಿದುಬಂದಿದೆ. ಪಾಕಿಸ್ತಾನದ ಮಿಲಿಟರಿ ವರದಿಯ ಪ್ರಕಾರ, ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆ ಸೇರಿದಂತೆ ಮೂರು ವಾಯುಪಡೆಯ ನೆಲೆಗಳಲ್ಲಿ ಸ್ಫೋಟಗಳು(india-pakistan war) ಸಂಭವಿಸಿವೆ ಎನ್ನಲಾಗಿದೆ. ಶನಿವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ…

Read More

ಉಡುಪಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಬರಹ..!

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ದೇಶ ವಿರೋಧಿ ಬರಹಗಳನ್ನು ಬರೆದಿದ್ದಾಳೆ. “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್”. “ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಗೋಡೆಯ ಮೇಲೆ ಬರೆದಿದ್ದಾಳೆ. ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಶ ವಿರೋಧಿ ಬರಹ ಬರೆದ ವಿದ್ಯಾರ್ಥಿನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

Read More

ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್..! ಭಾರೀ ಆಕ್ರೋಶ

ಮಂಗಳೂರು: ನಗರದಲ್ಲಿ ವಿದ್ಯಾರ್ಥಿನಿಯೊಬ್ಬಳು ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸುತ್ತಿರುವಂತ ಆಪರೇಷನ್ ಸಿಂಧೂರ್ ಕುರಿತಂತೆ ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಧಿಕ್ಕಾರ ಆಪರೇಷನ್ ಸಿಂಧೂರ್ ಎಂಬುದಾಗಿ ದೇಶ ವಿರೋಧಿ ಪೋಸ್ಟ್ ಮಾಡಿದ್ದು, ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವಂತ ರೇಷ್ಮಾ ಎಂಬ ವಿದ್ಯಾರ್ಥಿನಿಯೇ ಹೀಗೊಂದು ದೇಶ ವಿರೋಧಿ ಪೋಸ್ಟ್ ನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಾಕಿರೋದು. ನನ್ನ ಮನೆಯ ದೀಪಕ್ಕೆ ಅವನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ….

Read More

‘ಭಾರತೀಯ ಸೇನೆಗೆ ಸೆಲ್ಯೂಟ್, ನಾವು ಒಗ್ಗಟ್ಟಿನಿಂದ ಇರುತ್ತೇವೆ’- ವಿರಾಟ್ ಕೊಹ್ಲಿ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಬಿಸಿಸಿಐ 2025 ರ ಐಪಿಎಲ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಬೆನ್ನಲ್ಲೇ ಕ್ರಿಕೆಟಿಗ ವಿರಾಟ್ ಕೊಹ್ಲಿ ಭಾರತೀಯ ಸೇನೆ ಪರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ”ಈ ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುತ್ತಿರುವುದಕ್ಕಾಗಿ ಭಾರತೀಯ ಸೇನೆಗೆ ಸೆಲ್ಯೂಟ್. ನಾವು ನಮ್ಮ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮ ವೀರ ಯೋಧರ ಅಚಲ ಧೈರ್ಯ, ಅವರು ಮತ್ತು ಅವರ ಕುಟುಂಬದವರು ನಮ್ಮ ದೇಶಕ್ಕಾಗಿ ಮಾಡುವ ತ್ಯಾಗಗಳಿಗೆ ನಾವು ಸದಾ…

Read More