ಜಿಪಿಎಸ್ ಟ್ರ್ಯಾಕರ್ ಹೊಂದಿದ ಹಕ್ಕಿ ಪತ್ತೆ..!! ಚೀನಾ ಗೂಢಚರ್ಯೆ ಶಂಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ವಲಸಿಗ ಸಿಗಲ್ ಪಕ್ಷಿಯಲ್ಲಿ ಚೀನಾದ ಜಿಪಿಎಸ್ ಟ್ರಾಕರ್ ಪತ್ತೆಯಾಗಿದೆ. ಟ್ರಾಕರ್ ಹೊಂದಿದ ಸಿಗಲ್ ಪಕ್ಷಿಯನ್ನು ಅರಣ್ಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಕದಂಬ ನೌಕಾನೆಲ್ಲಿ ಪ್ರದೇಶದಲ್ಲಿ ನಿನ್ನೆ ಸಿಗಲ್ ಹಕ್ಕಿ ಕಾಣಿಸಿಕೊಂಡಿತ್ತು ಉತ್ತರ ಕನ್ನಡ ಜಿಲ್ಲೆಯ ಕದಂಬ ನೌಕಾನೆಲೆ ಪ್ರದೇಶದಲ್ಲಿ ಹಕ್ಕಿ ಕಾಣಿಸಿಕೊಂಡಿತು. ಟ್ರ್ಯಾಕರ್ ಹೊಂದಿದೆ ಸೀಗಲ್ ಹಕ್ಕಿ ಕಂಡು ಪೊಲೀಸರು ಆತಂಕಗೊಂಡಿದ್ದಾರೆ ಈ ಟ್ರಾಕ್ಟರ್ ಬಗ್ಗೆ ಕಾರವಾರ ಪೊಲೀಸರು ಸದ್ಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜಿಪಿಎಸ್ ಟ್ರಾಕರ್ ನಲ್ಲಿ…

Read More

ಮಂಗಳೂರು: ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ- ಇಬ್ಬರು ಆರೋಪಿಗಳ ಬಂಧನ

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ . ತೋಟ ಪೈಸಲ್ ಮತ್ತು ಮೈಸೂರಿನ ವಿನಾಯಕ ನಗರದ ನಿತೀನ್ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 1,20,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಿಸಿದ 45 ಸಾವಿರ ರೂ. ಮೌಲ್ಯದ ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿ.12ರಂದು ಮಂಗಳೂರಿನ ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಬೈಕ್ ಕಳವು ಆಗಿರುವ ಬಗ್ಗೆ…

Read More

 ಮಂಗಳೂರು: ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ ಇತರ ಸಂಸ್ಥೆಗಳು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಹಾಯ ಆಯುಕ್ತರ ಕಚೇರಿಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಕಾರ್ಯಕ್ರಮವು ರಾತ್ರಿ 12.30ರ ಒಳಗೆ ಪೂರ್ಣಗೊಳ್ಳಬೇಕು. ಅದಕ್ಕಾಗಿ ಡಿ. 23ರಂದು ಸಂಜೆ 5 ಗಂಟೆಯ ಒಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು…

Read More

ರಾಜ್ಯದಲ್ಲಿ 3 ವರ್ಷಗಳಲ್ಲಿ 16866 ಡ್ರಗ್ಸ್ ಕೇಸ್ ದಾಖಲು : 8133 ಮಂದಿ ಡ್ರಗ್ ಪೆಡ್ಲರ್’ಗಳು ಅರೆಸ್ಟ್.!

 ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 16866 ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ಇವುಗಳ ಪೈಕಿ 8133 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ದಾಖಲಾಗಿರುವ ಡ್ರಗ್ಸ್ ಮತ್ತು ಗಾಂಜಾ ಪ್ರಕರಣಗಳ ಸಂಖ್ಯೆ ಎಷ್ಟು? ಈ ಪೈಕಿ ಎಷ್ಟು ಪೆಡ್ಡರ್‌ಗಳನ್ನು ಬಂಧಿಸಲಾಗಿದೆ? ಅವರ ವಿರುದ್ಧ ಕೈಗೊಂಡ ಕ್ರಮಗಳೇನು? ಎಷ್ಟು ಪ್ರಮಾಣದ ಮಾದಕದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಧಾನಸಭೆಯಲ್ಲಿ ಅಬ್ಬಯ್ಯಪ್ರಸಾದ್ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ…

Read More

ಮೂಡುಬಿದಿರೆಯ ‘ಸಿಂಗಮ್’ ಕಾರ್ಯಾಚರಣೆ-ಬಂಟ್ವಾಳದ ರೌಡಿಶೀಟರ್ ಬಂಧನ: ಎಂಡಿಎಂಎ, ತಲವಾರು ವಶ

ಮೂಡುಬಿದಿರೆ: ಮೂಡುಬಿದಿರೆಯ ‘ಸಿಂಗಮ್’ ಎಂದೇ ಖ್ಯಾತರಾಗಿರುವ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದಲ್ಲಿ ನಡೆದ ಸಿನಿಮೀಯ ಶೈಲಿಯ ಕಾರ್ಯಾಚರಣೆಯಲ್ಲಿ ಬಂಟ್ವಾಳದ ರೌಡಿಶೀಟರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಕಲ್ಲಡ್ಕ ನಿವಾಸಿ ತೌಸೀಫ್ ಯಾನೆ ಅಪ್ಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು ₹50,000 ಮೌಲ್ಯದ 10 ಗ್ರಾಂ ಎಂಡಿಎಂಎ ಮಾದಕವಸ್ತು ಹಾಗೂ ಒಂದು ತಲವಾರು ವಶಪಡಿಸಿಕೊಳ್ಳಲಾಗಿದೆ.ಆರೋಪಿ ತಲವಾರು ಇಟ್ಟುಕೊಂಡು ಕಾರಿನಲ್ಲಿ ಸಂಚರಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ…

Read More

ಅಕ್ಷತಾ ಪೂಜಾರಿಗೆ ಹಲ್ಲೆ ನಡೆಸಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಿ : ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ : ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ ಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ,ಕೇವಲ ಪುರುಷ ಪೋಲಿಸರು ನುಗ್ಗಿ, ಅಕ್ಷತಾ ಪೂಜಾರಿ ಎಂಬ ಮುಗ್ದ ಯುವತಿಗೆ ಹಲ್ಲೆ ನಡೆಸಿದ ಬಗ್ಗೆ ಬ್ರಹ್ಮಾವರ…

Read More

ಮಂಗಳೂರು : ತಡೆಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿದು ಓರ್ವ ಕಾರ್ಮಿಕ ಸಾವು

ಉಳ್ಳಾಲ: ತಡೆಗೋಡೆ ನಿರ್ಮಾಣದ ಕಾಮಗಾರಿ ವೇಳೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕನೋರ್ವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕು ಹನುಮಕಟ್ಟೆ ನಿವಾಸಿ ಬಾಳಪ್ಪ ಎಂದು ಗುರುತಿಸಲಾಗಿದೆ. ಮನೆಯೊಂದರ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಈ ಘಟನೆ ನಡೆದಿದೆ. ಮಂಗಳವಾರ ಜೆಸಿಬಿ ಸಹಿತ ವಲಸೆ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ, ಶಿವು ಎಂಬವರು ತಡೆಗೋಡೆ ನಿರ್ಮಾಣ…

Read More

ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 2,320 ಅಪ್ರಾಪ್ತೆಯರು ಗರ್ಭಧಾರಣೆ : ಬೆಚ್ಚಿ ಬೀಳಿಸಿದ ಅಂಕಿ ಅಂಶ!

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಇದೀಗ ಬೆಚ್ಚಿ ಬೀಳಿಸುವ ವರದಿಯೊಂದು ಹೊರಬಂದಿದ್ದು, ರಾಜ್ಯದಲ್ಲಿ ಬಾಲಗರ್ಭಿಣಿಯರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 2,320 ಅಪ್ರಾಪ್ತೆಯರು ಗರ್ಭಧಾರಣೆ ಆಗಿರುವುದು ಕಳವಳಕಾರಿ ಸಂಗತಿಯಾಗಿದೆ. ಹೌದು ಕಳೆದ ಮೂರು ವರ್ಷಗಳಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಗರ್ಭಧಾರಣೆ ಪ್ರಕರಣ ಸಂಬಂಧ ಮಕ್ಕಳ ಕಲ್ಯಾಣ ಸಮಿತಿಯಲ್ಲಿ 2,320 ಕೇಸ್​ಗಳು ದಾಖಲಾಗಿವೆ. ಬೆಂಗಳೂರು, ಮೈಸೂರು, ಚಿತ್ರದುರ್ಗ, ಗದಗ, ಕೋಲಾರ ಸೇರಿದಂತೆ 729 ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಬೆಳಕಿಗೆ…

Read More

ಪಣೋಲಿಬೈಲುನಲ್ಲಿ ಡಿ.19ರಂದು ಅಗೇಲು ಸೇವೆ ಇಲ್ಲ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಡಿ. 19ರಂದು ಅಮಾವಾಸ್ಯೆ ಇರುವುದರಿಂದ ಆಗೇಲು ಸೇವೆ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Read More

ಮಂಗಳೂರು: ವೃದ್ಧೆಯ ಮನೆಗೆ ನುಗ್ಗಿ ದರೋಡೆ..! 4.43 ಲಕ್ಷ ಮೌಲ್ಯದ ಚಿನ್ನ ವಶ – ನಾಲ್ವರು ಆರೋಪಿಗಳ ಬಂಧನ, ಒಬ್ಬ ಪರಾರಿ

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಮುಕ್ಕ ಪ್ರದೇಶದಲ್ಲಿ 85 ವರ್ಷದ ವೃದ್ಧೆಯ ಮೇಲೆ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ ಸುಮಾರು 4.43 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ದಿನಾಂಕ 03-12-2025 ರಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಮುಕ್ಕ, ಸಸಿಹಿತ್ಲು ರಸ್ತೆಯ ಜಯಲಕ್ಷ್ಮೀ ನಿವಾಸದಲ್ಲಿ ವಾಸವಾಗಿದ್ದ ಜಲಜ (85) ಅವರ ಮನೆಗೆ ಅಪರಿಚಿತರು ಬಂದು ಕುಡಿಯಲು ನೀರು ಕೇಳಿದ್ದಾರೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಆರೋಪಿತರು…

Read More