ಪುತ್ತೂರು: ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ವೇಳೆ ಕಾಡಾನೆ ದಾಳಿ..! ಮಹಿಳೆ ಮೃತ್ಯು

ಪುತ್ತೂರು: ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್‌ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮುಂಜಾನೆ ರಬ್ಬರ್‌ ಟ್ಯಾಪಿಂಗ್‌ಗೆಂದು ಬಂದಿದ್ದ ಅರ್ತಿಯಡ್ಕದ ಮಹಿಳೆಯೊಬ್ಬರು ಮೇಲೆ ಮಂಗಳವಾರ (ಎ.29) ಕಾಡಾನೆ ದಾಳಿ ಮಾಡಿದೆ. ಆನೆ ದಾಳಿಯಿಂದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸೇಲಮ್ಮ (60) ಮೃತ ಮಹಿಳೆ,  ರಬ್ಬರ್‌ ಟ್ಯಾಪಿಂಗ್‌ಗೆಂದು ಮುಂಜಾನೆ ಬಂದಿದ್ದ ಮಹಿಳೆ  ಮೇಲೆ ಆನೆ ಏಕಾಏಕಿ ದಾಳಿ ಮಾಡಿದ ಪರಿಣಾಮ ಸೇಲಮ್ಮ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾಡಾನೆ ಪ್ರತ್ಯಕ್ಷಗೊಂಡ ಪರಿಣಾಮ ಮಹಿಳೆ ಜೊತೆಗಿದ್ದ…

Read More

ಮಂಗಳೂರು: ನಿರ್ಜನ ಸ್ಥಳದಲ್ಲಿ ಯುವಕನ ಕೊಲೆ ಪ್ರಕರಣ- 15 ಮಂದಿ ಆರೋಪಿಗಳು ಅರೆಸ್ಟ್

ಮಂಗಳೂರು : ನಗರ ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕವಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಕುಡುಪು ಮತ್ತು ಸುತ್ತಮುತ್ತಲಿನ ಸಚಿನ್ ಟಿ., ದೇವದಾಸ್, ಮಂಜುನಾಥ್, ಸಾಯಿದೀಪ್, ನಿತೀಶ್ ಕಮಾರ್ ಯಾನೆ…

Read More

ಮಂಗಳೂರು: ಬೇಕರಿಯಲ್ಲಿ ಅಗ್ನಿ ಅವಘಡ..! ಲಕ್ಷಾಂತರ ರೂ. ನಷ್ಟ

ಮಂಗಳೂರು : ನಗರದ ಬೇಕರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ (ಏ.29) ಮುಂಜಾನೆ ನಡೆದಿದೆ. ನಗರದ ಪಾಂಡೇಶ್ವರ ಬಳಿಯ ಬೇಕರಿಯಲ್ಲಿ ಈ ಅವಘಢ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ. ಅವಘಡದಿಂದ ಐದು ಲಕ್ಷಕ್ಕೂ ರೂ. ಅಧಿಕ ಮೊತ್ತದ ವಸ್ತು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ನಷ್ಟವಾಗಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬಂಧಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

Read More

ವುಶು ಚಾಂಪಿಯನ್‌ಷಿಪ್‌ : ಕರಾಟೆ ಆಂಡ್ ಮಾರ್ಷಲ್‌ ಆರ್ಟ್ಸ್ ನಲ್ಲಿ ಸಮೃದ್ಧಿ ಎಂ ಕುಲಾಲ್ ರವರಿಗೆ ಬೆಳ್ಳಿ ಪದಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವುಶು ಘಟಕ ಕರ್ನಾಟಕ ವುಶು ಸಂಸ್ಥೆ ಸಹಯೋಗದಲ್ಲಿ 24ನೇ ರಾಜ್ಯ ವುಶು ಚಾಂಪಿಯನ್‌ಷಿಪ್‌ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಏ.27 ರಿಂದ ನಡೆಯುತ್ತಿದೆ. ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವುಶು ಚಾಂಪಿಯನ್ ಷಿಪ್ ನಲ್ಲಿ ಸುರತ್ಕಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್‌ ಆರ್ಟ್ಸ್ ಇದರ ವಿದ್ಯಾರ್ಥಿನಿ ಸಮೃದ್ಧಿ ಎಂ ಕುಲಾಲ್ ರವರು ಬೆಳ್ಳಿ ಪದಕ ಪಡೆದಿದ್ದಾರೆ. ಇವರು 7 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಮರೋಳಿ ನಿವಾಸಿ ಮನೋಜ್ ಕುಮಾರ್ ಮತ್ತು…

Read More

ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆಯಿಂದ ಧರ್ಮ ವಿರೋಧಿ ಹಾಗೂ ದೇಶದ್ರೋಹಿ ಪೋಸ್ಟ್..!!

ಮಂಗಳೂರು : ಯುವತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಹಾಗೂ ದೇಶದ್ರೋಹಿ ಪೋಸ್ಟ್ ಹಂಚಿಕೊಳ್ಳಲಾಗಿದ್ದು, ಹೈಲ್ಯಾಂಡ್ ಆಸ್ಪತ್ರೆಯ ವೈದ್ಯ ಅಸಿಫಾ ಫಾತಿಮಾ ಎಂಬ ವೈದ್ಯೆ ಧರ್ಮ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಇದೀಗ ಆಸ್ಪತ್ರೆಯ ಎಚ್ ಆರ್ ಅವರ ದೂರು ಆಧರಿಸಿ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ವೈದ್ಯೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೋಸ್ಟ್ ನಲ್ಲಿ ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ.ಹೌದು ನಾನು ಭಾರತೀಯಳು ಆದರೆ ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್…

Read More

ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ: ಉದ್ಯಮಿಯೋರ್ವರು ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಕಾರ್ಕಳ ತಾಲೂಕು ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ಕಾರ್ಕಳದ ದಿಲೀಪ್ ಎನ್ ಆರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ ಕಾರು ನಿಲ್ಲಿಸಿ ಕಾರಿನೊಳಗೆ ಕುಳಿತು ಸ್ವಯಂ ತಾನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ….

Read More

ಪೊಲೀಸ್ ಅಧಿಕಾರಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ

 ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಸಿಎಂ ಕೈ ಎತ್ತಿದ್ದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು. ಪಾಕ್ ಜೊತೆ ಯುದ್ಧ ಅನಿವಾರ್ಯವಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ. ಈ ವೇಳೆ…

Read More

ಬೆಳ್ತಂಗಡಿ : ವಿದ್ಯಾರ್ಥಿನಿಯರಿಗೆ ಅಶ್ಲೀಲ ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಅನ್ಯ ಕೋಮಿನ ಯುವಕ ಅರೆಸ್ಟ್

ಬೆಳ್ತಂಗಡಿ : ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ ಸೈಯದ್​​ ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ. ಸೈಯದ್​ ಮೂಲತಃ ಕಾರ್ಕಳ ನಿವಾಸಿ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ವಾಲಿಬಾಲ್ ಆಟಗಾರ ಕೂಡ ಹೌದು. ಓರ್ವ…

Read More

ಸೇನೆಯ ಆಧುನೀಕರಣಕ್ಕೆ ದೇಣಿಗೆ ನೀಡುವ ಬಗ್ಗೆ ವಾಟ್ಸಪ್ ನಲ್ಲಿ ತಪ್ಪು ಸಂದೇಶ: ಕೇಂದ್ರ ಸರ್ಕಾರ ಎಚ್ಚರಿಕೆ

ನವದೆಹಲಿ: ಭಾರತೀಯ ಸೇನೆಯ ಆಧುನೀಕರಣಕ್ಕಾಗಿ ದೇಣಿಗೆ ಕೋರಿ ಸರ್ಕಾರ ಬ್ಯಾಂಕ್ ಖಾತೆಯನ್ನು ತೆರೆದಿದೆ ಎಂದು ಹೇಳುವ “ದಾರಿತಪ್ಪಿಸುವ” ಸಂದೇಶವು ವಾಟ್ಸಾಪ್ನಲ್ಲಿ ಹರಿದಾಡುತ್ತಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ಎಚ್ಚರಿಸಿದೆ. ಹೇಳಿಕೆಯಲ್ಲಿ, ಸಚಿವಾಲಯವು ಸಂದೇಶವನ್ನು ತಳ್ಳಿಹಾಕಿದೆ ಮತ್ತು “ಜಾಗರೂಕರಾಗಿರಿ ಮತ್ತು ಅಂತಹ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ” ಎಂದು ಜನರನ್ನು ಒತ್ತಾಯಿಸಿದೆ. “ಭಾರತೀಯ ಸೇನೆಯ ಆಧುನೀಕರಣಕ್ಕಾಗಿ ಮತ್ತು ಕಾರ್ಯಾಚರಣೆಯಲ್ಲಿ ಗಾಯಗೊಂಡ ಅಥವಾ ಕೊಲ್ಲಲ್ಪಟ್ಟ ಸೈನಿಕರಿಗೆ ನಿರ್ದಿಷ್ಟ ಬ್ಯಾಂಕ್ ಖಾತೆಗೆ ದೇಣಿಗೆ ನೀಡುವ ಬಗ್ಗೆ ವಾಟ್ಸಾಪ್ನಲ್ಲಿ ತಪ್ಪುದಾರಿಗೆಳೆಯುವ ಸಂದೇಶವಿದೆ” ಎಂದು ಹೇಳಿಕೆಯಲ್ಲಿ…

Read More

ಪಾಕಿಸ್ತಾನದ 16 ಮಾಧ್ಯಮ ಯೂಟ್ಯೂಬ್ ಚಾನೆಲ್ ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ 

ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ, ಭಾರತದ ವಿರುದ್ಧ ಕೋಮು ಸೂಕ್ಷ್ಮ ವಿಷಯ ಮತ್ತು ತಪ್ಪು ಮಾಹಿತಿಯನ್ನು ಹರಡಿದ್ದಕ್ಕಾಗಿ ಡಾನ್, ಸಮಾ ಟಿವಿ, ಎಆರ್ವೈ ನ್ಯೂಸ್, ಜಿಯೋ ನ್ಯೂಸ್, ರಜಿ ನಾಮಾ, ಜಿಎನ್ಎನ್, ಇರ್ಷಾದ್ ಭಟ್ಟಿ ಸೇರಿದಂತೆ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ಗಳನ್ನು ಸರ್ಕಾರ ನಿಷೇಧಿಸಿದೆ.

Read More