8 ತಿಂಗಳ ತುಂಬು ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ ಪತಿ!

ಆಂದ್ರಪ್ರದೇಶ: ಪ್ರಿತಿಸಿ ಮದುವೆಯಾಗಿದ್ದು, ಸಣ್ಣ ವಿಚಾರಕ್ಕೆ ನಡೆದ ಜಗಳಕ್ಕೆ ತನ್ನ 8 ತಿಂಗಳ ಗರ್ಭಿಣಿ ಪತ್ನಿಯನ್ನು ಗಂಡ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಸೋಮವಾರ ನಡೆದಿದೆ. ಅನುಷಾ (27) ಮೃತ ಪತ್ನಿ. ಪತಿ ಜ್ಞಾನೇಶ್ವರ್ ಹಾಗೂ ಪತ್ನಿ ಅನುಷಾ ಸೋಮವಾರ ಬೆಳಗ್ಗೆ ಜಗಳವಾಡಿದ್ದು, ಈ ಜಗಳ ತಾರಕಕ್ಕೇರಿ ಜ್ಞಾನೇಶ್ವರ್ ತನ್ನ ಪತ್ನಿಯ ಕತ್ತು ಹಿಸುಕಿದ್ದಾನೆ. ಈ ಸಂದರ್ಭ ಅನುಷಾ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಪತಿ, ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ ಅಷ್ಟರಲ್ಲಾಗಲೇ…

Read More

ಸಮಾಜದ ಪ್ರೀತಿ, ಗೌರವಕ್ಕೆೆ ಸದಾ ಋಣಿ: ‘ಕುಲಾಲ ಪರ್ಬ’ ದಲ್ಲಿ ಗೌರವಾಭಿನಂದನೆ ಸ್ವೀಕರಿಸಿ ಸುನಿಲ್ ಸಾಲ್ಯಾಾನ್

ಮಂಗಳೂರು: ಸಮಾಜ ಸೇವೆ ರಕ್ತಗತವಾಗಿ ಬಂದಿದೆ. ಅದು ನನ್ನ ಹವ್ಯಾಾಸ. ಸಮಾಜ ನೀಡುತ್ತಿಿರುವ ಗೌರವ, ಪ್ರೀತಿ, ಆಶೀರ್ವಾದಕ್ಕೆೆ ಸದಾ ಋಣಿಯಾಗಿರುತ್ತೇನೆ ಎಂದು ಮುಂಬೈ ಉದ್ಯಮಿ, ಮಹಾದಾನಿ ಸುನಿಲ್ ಸಾಲ್ಯಾಾನ್ ಹೇಳಿದ್ದಾಾರೆ. ಕುಲಾಲ ಪ್ರತಿಷ್ಠಾಾನ ಮಂಗಳೂರು ವತಿಯಿಂದ ಮಂಗಳೂರಿನ ಉರ್ವಸ್ಟೋೋರ್ ಅಂಬೇಡ್ಕರ್ ಭವನದ ದಿ ಸುಮಿತ್ರ ರಾಜು ಸಾಲ್ಯಾಾನ್ ವೇದಿಕೆಯಲ್ಲಿ ರವಿವಾರ ಜರಗಿದ ‘ಕುಲಾಲ ಪರ್ಬ’ದ ಸಮಾರೋಪ ಸಮಾರಂಭದಲ್ಲಿ ಗೌರವಾಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.ಸಮಾಜದ ಅಶಕ್ತರಿಗೆ ಮಾಡುವ ಸಹಾಯ ಸಂತೃಪ್ತಿಿ ನೀಡುತ್ತದೆ. ಸಮಾಜದ ಋಣವನ್ನು ತೀರಿಸುವ ಹೊಣೆಗಾರಿಕೆ ಎಲ್ಲರ…

Read More

ಮಂಗಳೂರು: ಪೂರ್ವದ್ವೇಷದಿಂದ ಆಟೋಚಾಲಕನ ಹತ್ಯೆ- ಆರೋಪಿ ಸೆರೆ

ಮಂಗಳೂರು: ಮೂಲ್ಕಿಯ ಆಟೋರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಕೊಲೆಗೆ ಪೂರ್ವ ದ್ವೇಷವೇ ಕಾರಣ ಎಂಬ ವಿಚಾರ ಆರೋಪಿಯ ವಿಚಾರಣೆಯಿಂದ ತಿಳಿದುಬಂದಿದೆ. ಮಂಗಳೂರಿನಲ್ಲಿ ರಿಕ್ಷಾ ಬಾಡಿಗೆ ಮಾಡುತ್ತಿದ್ದ ಮೂಲ್ಕಿಯ ಮುಹಮ್ಮದ್‌ ಶರೀಫ್‌ ಅವರನ್ನು ಕೇರಳ ಗಡಿಯ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿಗೆ ಕೊಂಡೊಯ್ದು ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದ ಆರೋಪಿ ಅಭಿಷೇಕ್‌ ಶೆಟ್ಟಿ ಎಂಬಾತನನ್ನು ಮಂಗಳೂರು ಪೊಲೀಸರು ನಿನ್ನೆ ಬಂಧಿಸಿದ್ದಾರೆ.ಆರೋಪಿ ಅಭಿಷೇಕ್ ಶೆಟ್ಟಿ (40) ಸುರತ್ಕಲ್‌ನ ನಿವಾಸಿ. ತಾನು ಓರ್ವನೇ ಈ ಕೃತ್ಯ ಎಸಗಿರುವುದಾಗಿ…

Read More

ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 9970 ಲೋಕೋಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅರ್ಜಿ ನೋಂದಣಿ  ಪ್ರಾರಂಭವಾಗಿದೆ. 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅಭ್ಯರ್ಥಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ವಿವರಗಳನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು. ಭಾರತೀಯ ರೈಲ್ವೆ 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರದ ಪ್ರತ್ಯೇಕ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ರೈಲ್ವೆ…

Read More

ಬೆಳ್ತಂಗಡಿ: ಬೈಕ್‌-ಟಿಪ್ಪರ್ ನಡುವೆ ಅಪಘಾತ..!! ಬೈಕ್‌ ಸವಾರ ಸಾವು

ಬೆಳ್ತಂಗಡಿ: ಬೈಕ್‌ ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯ ಪಣೆಜಾಲಿನ ರತ್ನಗಿರಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಬೈಕ್‌ ಸವಾರನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ನಿವಾಸಿ ಉಪೇಂದ್ರ (29) ಎಂದು ಗುರುತಿಸಲಾಗಿದೆ. ಇವರಿಬ್ಬರು ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ರಜೆ ಇದ್ದ ಕಾರಣ ಮೋಹನ್‌ರನ್ನು ಉಪ್ಪಿನಂಗಡಿಗೆ ಬಿಟ್ಟು ಬರಲು ಉಪೇಂದ್ರ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ…

Read More

ಉಡುಪಿ: ಗಾಂಜಾ ಮಾರಾಟಕ್ಕೆ ಯತ್ನ..! ಆರೋಪಿ ಅರೆಸ್ಟ್-  ಐದು ಲಕ್ಷ ಮೌಲ್ಯದ ಸ್ವತ್ತು ವಶ

ಉಡುಪಿ: ಮಾರ್ಚ್ 13 ರಂದು ದೂರುದಾರರಾದ ರಾಮಚಂದ್ರ ನಾಯಕ್ , ಪೊಲೀಸ್ ನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ, ಉಡುಪಿ ಇವರಿಗೆ ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮದ ಮಣಿಪಾಲ ತಾಂಗೋಡೆ 2ನೇ ಕ್ರಾಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಆರೀಬ್‌ ಅಹಮ್ಮದ್‌ ಎಂಬಾತನು ಆಂದ್ರ ಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ಬರುತ್ತಿದ್ದು, ಆತನಿಂದ ಗಾಂಜಾ ಪಡೆಯಲು ಅಪರಿಚಿತರು ಬರುತ್ತಾರೆ ಎಂಬ ಬಗ್ಗೆ ದೊರೆತ ಮಾಹಿತಿ ಮೇರೆಗೆ, ಪಂಚರು ಹಾಗೂ ಸಿಬ್ಬಂದಿಯವರ ಸಹಕಾರದೊಂದಿಗೆ ಮೇಲಿನ ಸ್ಥಳಕ್ಕೆ…

Read More

ಯತ್ನಾಳ್‌ ಭಾಷಣ ಮಾಡುತ್ತಿದ್ದ ವೇದಿಕೆಗೆ ಮಚ್ಚು ಹಿಡಿದು ಬಂದ ವ್ಯಕ್ತಿ..!

 ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿತ್ತಿದ್ದಂತ ವೇಳೆಯಲ್ಲೇ ವೇದಿಕೆಯ ಕಡೆಗೆ ವ್ಯಕ್ತಿಯೊಬ್ಬ ಮಚ್ಚು ಹಿಡಿದು ನುಗ್ಗಿ, ಆತಂಕ ಸೃಷ್ಠಿಸಿದಂತ ಘಟನೆ ನಡೆದಿದೆ. ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀರಾಮ ಸೇನೆಯಿಂದ ಹಮ್ಮಿಕೊಂಡಿದ್ದಂತ ಸಮಾರಂಭದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಗಿಯಾಗಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ಯತ್ನಾಶ್ ಮಾತನಾಡೋದಕ್ಕೆ ಪ್ರಾರಂಭಿಸಿದ ಬಳಿಕ, ವೇದಿಕೆಯ ಹಿಂಭಾಗದಿಂದ ದಿಢೀರ್ ಮಚ್ಚು ಹಿಡಿದು ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ವೇದಿಕೆಯ ಮೇಲೆ ದಿಢೀರ್ ಹಿಂದಿನಿಂದ ಮಚ್ಚು ಹಿಡಿದು ನುಗ್ಗಿ ಬಂದಂತ…

Read More

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಬ್ಯಾಂಕ್ ಜನಾರ್ದನ್ (76) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಬ್ಯಾಂಕ್ ಜನಾರ್ದನ್ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಸುಲ್ತಾನ್ ಪಾಳ್ಯದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಬೆಂಗಳೂರಿನಲ್ಲಿಯೇ. ತಮ್ಮ ಶಿಕ್ಷಣ ಪೂರ್ಣಗೊಳಿಸಿದ್ದಾರೆ. 1991ರಿಂದ ಚಿತ್ರರಂಗದಲ್ಲಿ…

Read More

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ; 8 ಮಂದಿ ಮೃತ್ಯು

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಅನಕಪಲ್ಲಿಯ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸಂಭವಿಸಿದೆ. ಮೃತಪಟ್ಟ ೮ ಮಂದಿಯ ಪೈಕಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಈ ಅವಘಡದಲ್ಲಿ ಹಲವಾರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅನಕಪಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅನಕಪಲ್ಲಿಯ ಎಸ್‌ಪಿ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಆಂಧ್ರಪ್ರದೇಶ ಸಿ.ಎಂ ಚಂದ್ರಬಾಬು ನಾಯ್ಡು ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಇನ್ನು…

Read More

ಶಿರಾಡಿ ಘಾಟ್‌ನಲ್ಲಿ ಕೆಎಸ್ ಆರ್ ಟಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಶಿರಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ ನಲ್ಲಿ ಕೆಎಸ್ ಆರ್ ಟಿ ಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಹಾಗೂ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಗಳ ನಡುವೆ ಈ ಅಪಘಾತ ಸಂಭವಿಸಿದೆ. ತಿರುವು ರಸ್ತೆಯಲ್ಲಿ ಬೆಂಗಳೂರು ಕಡೆಯಿಂದ ಬರುತ್ತಿದ್ದ ಬಸ್ ರಾಂಗ್ ಸೈಡ್ ನಲ್ಲಿ ಬಂದ ಕಾರಣ ಈ ಅಪಘಾತ ಸಂಭವಿಸಿದೆ . ಎದುರಿನಿಂದ ಬರುವ ಬಸ್ ರಾಂಗ್ ಸೈಡ್ ನಲ್ಲಿ ಬರುವುದನ್ನು ಗಮನಿಸಿದ ಇನ್ನೊಂದು…

Read More