ಕುಲಾಲ ಪ್ರತಿಷ್ಠಾನದಿಂದ ನಡೆಯುವ ಕುಲಾಲ ಪರ್ಬ ಕ್ಕೆ ಶುಭಾಶಯ ಕೋರಿದ ಲಯನ್ ಅನಿಲ್ ದಾಸ್

ಮಂಗಳೂರು :ಕುಲಾಲ ಪ್ರತಿಷ್ಠಾನ ಮಂಗಳೂರು ವತಿಯಿಂದ ‘ಕುಲಾಲ ಪರ್ಬ’ ಕಾರ್ಯಕ್ರಮ ಇಂದು (ಎ.13) ರಂದು ಮಧ್ಯಾಹ್ನ 2 ಗಂಟೆಯಿಂದ ಉರ್ವಸ್ಟೋರ್‌ ಬಳಿಯ ಅಂಬೇಡ್ಕರ್‌ ಭವನದ ಶ್ರೀಮತಿ ಸುಮಿತ್ರ ರಾಜು ಸಾಲಿನ್ ವೇದಿಕೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ಉತ್ತಮವಾಗಿ ನಡೆಯಲಿ ಎಂದು ಲಯನ್ ಅನಿಲ್ ದಾಸ್ ಶುಭಾಶಯ ವ್ಯಕ್ತಪಡಿಸಿದರು. ಇಂದು ಮಧ್ಯಾಹ್ನ 2 ಗಂಟೆಗೆ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳುಉದ್ಘಾಟಿಸಲಿದ್ದಾರೆ. ಕುಲಾಲ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್‌ ಕುಲಾಲ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಆತಿಥಿಗಳಾಗಿ ಉರ್ವ…

Read More

ಯಶಸ್ವಿ ಉದ್ಯಮಿ ಲಯನ್ ಅನಿಲ್ ದಾಸ್ ದಂಪತಿಗಳ ವಿವಾಹ ವಾರ್ಷಿಕೋತ್ಸವ

ಓರ್ವ ಯಶಸ್ವಿ ಉದ್ಯಮಿ, ಲಯನ್ಸ್ ಸೇವೆ ಯಲ್ಲಿ ಸಕ್ರಿಯ, ವಿವಿಧ ಸಂಸ್ಥೆ ಗಳಲ್ಲಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಹೀಗೆ ಹತ್ತು ಹಲವು ಸೇವಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ನೇರ ನಡೆ ನುಡಿಯ ನಮ್ಮೆಲ್ಲರ ಪ್ರೀತಿ ಪಾತ್ರ ರಾಗಿರುವ ಲಯನ್ ಅನಿಲ್ ದಾಸ್ ದಂಪತಿಗಳಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ದಾಸ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸಮಾಜದ ಎಲ್ಲಾ ವರ್ಗದ ಜನರಿಗೆ ಸಹಾಯ ಹಸ್ತ ನೀಡುವಲ್ಲಿ ಇವರು ಮುಂಚೂಣಿ.ತಮ್ಮ ಸಂಸ್ಥೆಯ ಮೂಲಕ ಅದೆಷ್ಟೋ ಯವಕ ಯವತಿಯರು ಬದುಕು ಕಟ್ಟಿಕೊಂಡಿರುವುದು…

Read More

ಉಪ್ಪಿನಂಗಡಿ : ರಸ್ತೆ ಬದಿ ನಿಂತಿದ್ದ ಲಾರಿ ಹಾಗೂ ವ್ಯಕ್ತಿಗೆ ಡಿಕ್ಕಿಯಾದ ಕಾರು

ಉಪ್ಪಿನಂಗಡಿ : ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಹಾಗೂ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಕಾರೊಂದು ಡಿಕ್ವಕಿಯಾಗಿರುವ ಘಟನೆ ಕೊಕ್ಕಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಕಾಡು ಡಿಕ್ಕಿಯಾಗಿ ಗಾಯಗೊಂಡಿರುವ ಗಾಯಾಳು ಸತೀಶ್ ಎಂಬುವವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಬ್ಬರ್ ಮರದ ಕಟ್ಟಿಗೆಯನ್ನು ಲೋಡ್ ಮಾಡಿಕೊಂಡು ಬಂದಿದ್ದ ಲಾರಿಯಲ್ಲಿ ಲೋಡರ್ ಆಗಿ ಬಂದಿದ್ದ ಸತೀಶ್ ಕಾಪಿನಬಾಗಿಲು ಎಂಬಲ್ಲಿ ಇಳಿದಿದ್ದರು. ಇಲ್ಲಿ ಲಾರಿ ಬದಿ ನಿಂತಿದ್ದ ಸತೀಶ್ ಅವರಿಗೆ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ…

Read More

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ ಯೋಜನೆಗೆ ಅರ್ಜಿ ಆಹ್ವಾನ

ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು.ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ ಭರವಸೆಯನ್ನು ಈಡೇರಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ವಿದ್ಯಾ ಸಂಸ್ಥೆಯಾಗಿದೆ….

Read More

ಮುಲ್ಕಿಯ ರಿಕ್ಷಾ ಚಾಲಕ ಕೊಲೆಗೈದು ಬಾವಿಗೆ ಎಸೆದಿರುವ ದುಷ್ಕರ್ಮಿಗಳು: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಕಾಸರಗೋಡು: ಮಂಜೇಶ್ವರದಲ್ಲಿ ಮೂಲ್ಕಿ ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್‌‌ರವರ ನಿಗೂಡ ಸಾವು ಕೊಲೆ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಶರೀಫ್ ರವರ ಕೈ, ತಲೆ ಹಾಗೂ ಕುತ್ತಿಗೆಯಲ್ಲಿ ಮಾರಕಾಸ್ತ್ರಗಳಿಂದ ಕಡಿದ ಗಾಯಗಳಾಗಿವೆ ಎಂದು ಪರೀಕ್ಷೆಯಿಂದ ದೃಡ ಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗುರುವಾರ ರಾತ್ರಿ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಪಾಳು ಬಾವಿಯಲ್ಲಿ ಶರೀಫ್ ರವರ ಮೃತದೇಹ ಪತ್ತೆಯಾಗಿತ್ತು. ಕುತ್ತಿಗೆಯ ಬಲವಾದ ಗಾಯ ಸಾವಿಗೆ ಪ್ರಮುಖ…

Read More

ಸೌಜನ್ಯ ಕೊಲೆ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ

ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ…

Read More

ಬೆಳ್ತಂಗಡಿ: ಬೈಕ್‍ ಅಪಘಾತ-ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬೈಕ್ ಸವಾರರಾದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ ಮೃತಪಟ್ಟವರು. ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ…

Read More

ಮಂಗಳೂರು: ಬೀಚ್‌ನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಮೂವರು ಸೆರೆ

ಮಂಗಳೂರು ‌: ನಗರದ ಸುರತ್ಕಲ್‌ ಬೀಚ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎಯನ್ನು ತಂದು ಸುರತ್ಕಲ್ ಸುತ್ತಮುತ್ತ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರನ್ನು ಗುರಿಮಾಡಿಕೊಂಡು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ನಿವಾಸಿಗಳಾದ ಮೊಹಮ್ಮದ್ ಆಸಿಫ್ (24), ಅಸ್ಕರ್ ಅಲಿ (31) ಮತ್ತು ಹಳೆಯಂಗಡಿಯ ಮೊಹಮ್ಮದ್ ರಶೀಮ್ (24) ಎಂದು ಗುರುತಿಸಲಾಗಿದೆ. ಈ ಮೂವರು ಬೆಂಗಳೂರಿನಿಂದ ಎಂಡಿಎಂಎ…

Read More

ಉಳ್ಳಾಲ: ತೆಂಗಿನಮರದಿಂದ ಬಿದ್ದು ಮೂರ್ತೆದಾರ ಸಾವು..!

ಉಳ್ಳಾಲ : ಕೊಲ್ಯ  ಸಮೀಪದ ಕನೀರುತೋಟದಲ್ಲಿ ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕೊಲ್ಯ ಕನೀರುತೋಟದ ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಎಂದು ಗುರುತಿಸಲಾಗಿದೆ.ಯಶೋಧರ್ ಅವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ತೋಟವೊಂದರ ಬಳಿ ಶೇಂದಿ ತೆಗೆಯುತ್ತಿದ್ದಾಗ ಆಯತಪ್ಪಿ ತೆಂಗಿನ ಮರದಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ಹಲವು ವರ್ಷಗಳಿಂದ ಯಶೋಧರ್ ಶೇಂದಿ…

Read More

ಏ.12ರಿಂದ ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್‌ ರೈಲು ಸಂಚಾರ ಆರಂಭ

ಮಂಗಳೂರು: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಿಂದ ಸುಬ್ರಹ್ಮಣ್ಯ ರೋಡ್‌ ನಡುವೆ ಪ್ಯಾಸೆಂಜರ್ ರೈಲು ಸಂಚಾರ ಏಪ್ರಿಲ್ 12ರಿಂದ ಪ್ರಾರಂಭವಾಗಲಿದೆ. ಏ.12ರಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಈ ರೈಲಿಗೆ ಚಾಲನೆ ನೀಡಲಿದ್ದಾರೆ.ಈ ಹಿಂದೆ ಕಬಕ ಪುತ್ತೂರಿನವರೆಗೆ ಮಾತ್ರ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರಸ್ತೆಗೆ ವಿಸ್ತರಿಸುವುದು ಬಹಳ ಹಿಂದಿನ ಬೇಡಿಕೆಯಾಗಿತ್ತು. ಈ ರೈಲು ನಿತ್ಯ ಕೆಲಸಕ್ಕಾಗಿ ಮಂಗಳೂರಿಗೆ ಬಂದು ಹೋಗುವವರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ. ಜೊತೆಗೆ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ…

Read More