ಟಾರ್ಗೆಟ್ ರೀಚ್ ಟಾರ್ಚರ್-ಸಿಬ್ಬಂದಿ ಕುತ್ತಿಗೆಗೆ ಸರಪಳಿ ಕಟ್ಟಿ ಕ್ರೂರವಾಗಿ ವರ್ತಿಸಿದ ಮ್ಯಾನೇಜರ್

ಸಮಾಜವು ಹೆಚ್ಚು ಆಧುನಿಕವಾಗುತ್ತಿದ್ದಂತೆ, ಮನುಷ್ಯರಲ್ಲಿ ಕ್ರೂರತ್ವ ಕೂಡ ಹೆಚ್ಚಾಗುತ್ತಿದೆ. ಕೇರಳ ಒಂದು ಕಂಪನಿಯಲ್ಲಿ ತಮ್ಮ ಸಿಬ್ಬಂದಿಯನ್ನು ನಾಯಿಗಿಂತ ಕಡೆಯಾಗಿ ನಡೆಸಿಕೊಂಡಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ನಾಯಿಯಂತೆ ಕೇವಲ ನೋಟದಿಂದ ನೋಡುವುದಲ್ಲ ಬದಲಾಗಿ ಸಿಬ್ಬಂದಿ ಕುತ್ತಿಗೆಗೆ ಸರಪಳಿ ಕಟ್ಟಿ ನಾಯಿಯಂತೆ ನಡೆಸಿಕೊಂಡು ಹೋಗುತ್ತಾರೆ, ಪರಸ್ಪರ ಗುಪ್ತಾಂಗವನ್ನು ಹಿಡಿಯಬೇಕು, ನಾಯಿಯಂತೆ ನಡೆಯಬೇಕು, ನಾಯಿಯಂತೆ ತಿನ್ನಬೇಕು ಈ ರೀತಿ ಕ್ರೂರವಾದ ಶಿಕ್ಷೆಯನ್ನು ಸಿಬ್ಬಂದಿಗೆ ನೀಡಲಾಗುತ್ತಿದೆ. ಕೇರಳದ ಕೊಚ್ಚಿಯಲ್ಲಿರುವ ಹಿಂದೂಸ್ತಾನ್ ಪವರ್ ಲಿಂಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಗಳನ್ನು ನಾಯಿಗಳಂತೆ ಕಿರುಕುಳ ನೀಡಲಾಗುತ್ತಿದೆ .ಕಂಪನಿಯ…

Read More

ಮಂಗಳೂರಿನ ಮೋತಿ ಮಹಲ್ ಹೋಟೆಲ್‌ ಇನ್ನಿಲ್ಲ..!! ಎಪ್ರಿಲ್ ನಂತರ ಬಂದ್

ಮಂಗಳೂರು: ಕಾಲಚಕ್ರದ ತಿರುವಿನಲ್ಲಿ ಮತ್ತೊಂದು ನೆನಪು ಮಾಸುತ್ತಿದೆ. ಆರು ದಶಕಗಳ ಕಾಲ ಮಂಗಳೂರಿನ ಹೃದಯ ಬಡಿತದಂತೆ ಇದ್ದ, ಹಂಪನಕಟ್ಟೆಯ ಹೆಮ್ಮೆಯಾಗಿದ್ದ ಮೋತಿ ಮಹಲ್ ಹೋಟೆಲ್ ತನ್ನ ಬಾಗಿಲು ಮುಚ್ಚುತ್ತಿದೆ ಎಂಬ ಸುದ್ದಿ ಕೇಳಿ ಮಂಗಳೂರಿಗರ ಮನಸ್ಸು ಭಾರವಾಗಿದೆ. ನಗರದ ಅತಿಥಿ ಸತ್ಕಾರದ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಈ ಹೋಟೆಲ್‌ ಇನ್ನು ನೆನಪು ಮಾತ್ರವಾಗಲಿದೆ. ಮೋತಿ ಮಹಲ್ ನ ಹೋಟೆಲಿನ ಮಾಲಕರಿಗೆ ಹಾಗೂ ಅದರ ಜಮೀನಿನ ಮೂಲ ಮಾಲೀಕರಿಗೆ ಕಳೆದ ಹಲವು ದಶಕಗಳಿಂದ ನಡೆಯುತ್ತಿದ್ದ ಸಿವಿಲ್…

Read More

ವಿಟ್ಲ: ಯುವತಿಗೆ ಅಶ್ಲೀಲ ಮೆಸೇಜ್..! ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ವಿಟ್ಲ: ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ. ಯುವತಿರೋರ್ವಳ ನಂಬರ್ ಕೇಳಿದ್ದ ಈತನಿಗೆ ಆಕೆ ಪರಿಚಯದ ಸ್ನೇಹಿತನ ನಂಬರ್‌ ಕೊಟ್ಟಿದ್ದಳು ಯುವತಿಯ ನಂಬರ್ ಎಂದು ಬಾವಿಸಿ ಯುವಕನಿಗೆ ರಾತ್ರಿಯಿಡಿ ಆಶ್ಲೇಷ ಸಂದೇಶ ಕಳುಹಿಸಿದ್ದಾನೆ. ಬಳಿಕ ಹುಡುಗಿ ಎಂದು ಭೇಟಿಯಾಗಲು ಬಂದಾಗ ಸ್ಥಳೀಯರು ಆತನನ್ನ ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ…

Read More

ಮಂಗಳೂರು: ಕಾನಡ್ಕ ರಸ್ತೆ ಕಾಂಕ್ರೀಟ್ ಕಾಮಗಾರಿ ಪೂರ್ಣ – ನಿಕಟಪೂರ್ವ ಕಾರ್ಪೋರೇಟರ್ ಗೆ ಶ್ಲಾಘನೆ

ಮಂಗಳೂರು : ನಗರದ ಶಕ್ತಿನಗರದ ಕಾನಡ್ಕ ರಸ್ತೆ ಕಾಮಗಾರಿ ಹಾಗೂ ಕಾಂಕ್ರೀಟಿಕರಣ ಪೂರ್ಣಗೊಂಡಿದ್ದು, ಸಂಚಾರಕ್ಕೆ ಮುಕ್ತವಾದುದು ನಿತ್ಯ ಸಂಚರಿಸುವವರು ನಿಟ್ಟುಸಿರು ಬಿಡುವಂತಾಗಿದೆ. ಕಾಮಗಾರಿಯನ್ನು ಪೂರ್ಣಗೊಳಿಸಿದ ಸ್ಥಳೀಯ ಜನಪ್ರತಿನಿಧಿಯ ಬಗ್ಗೆ ಸ್ಥಳೀಯರು, ವಾಹನ ಮಾಲೀಕರು, ದ್ವಿಚಕ್ರ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಅರ್ಧಕ್ಕೇ ಸ್ಥಗಿತಗೊಂಡಿದ್ದರಿಂದ, ವಾಹನ ಚಲಾಯಿಸುವುದಕ್ಕೆ ಪ್ರಯಾಣಿಕರು, ಸವಾರರು ತೀವ್ರ ಸಂಕಷ್ಟ ಪಡುತ್ತಿದ್ದರು. ಇದು ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ಅಡ್ಡರಸ್ತೆಯಾಗಿದ್ದು, ಇದೀಗ ಪದವು ಪಶ್ಚಿಮ ವಾರ್ಡ್ ನಂ. 21 ನ ನಿಕಟಪೂರ್ವ ಕಾರ್ಪೋರೇಟರ್ ವನಿತಾ…

Read More

ಉಡುಪಿ: ನನ್ನನ್ನು ಯಾರೂ ಅಪಹರಿಸಿಲ್ಲ, ಸ್ವ- ಇಚ್ಛೆಯಿಂದ ಅಕ್ರಮ್ ಜೊತೆ ಹೋಗಿದ್ದೇನೆ- ಜೀನ ಮೆರಿಲ್

ಉಡುಪಿ ನಗರ ಠಾಣೆಯ ಹುಡುಗಿ ಅಪಹರಣ ಪ್ರಕರಣದಲ್ಲಿ, ಹುಡುಗಿಯ ಪೋಷಕರು ಹೈಕೋರ್ಟ್ ನಲ್ಲಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ಇಂದು ನಡೆದಿದ್ದು, ಈ ವಿಚಾರಣೆಗೆ ಹುಡುಗಿಯಾದ ಜೀನ ಮೆರಿಲ್ ಮತ್ತು ಅಕ್ರಮ್ ತನ್ನ ವಕೀಲ ಮುಖೇನ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.. ನ್ಯಾಯಾಲಯದ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತನ್ನನ್ನು ಯಾರೂ ಕೂಡ ಅಪಹರಿಸಿರುವುದಿಲ್ಲ, ನಾನು ಸ್ವ- ಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ತಿಳಿಸಿರುತ್ತಾಳೆ. ಹುಡುಗಿಯ ತಾಯಿ ಹುಡುಗಿ ಜೊತೆ ಮಾತನಾಡಬೇಕು ಎಂದು ತಿಳಿಸಿದಾಗ, ನ್ಯಾಯಾಧೀಶರು ಸ್ವತಹ ತಮ್ಮ ಕೊಠಡಿಯಲ್ಲಿ…

Read More

ಟಿಕ್​ಟಾಕ್​ ಖರೀದಿ ತಲೆನೋವು: ಮತ್ತೆ ಗಡುವು ವಿಸ್ತರಿಸಿದ ಅಮೆರಿಕ ಅಧ್ಯಕ್ಷ!

ಅಮೆರಿಕದಲ್ಲಿ ಶಾರ್ಟ್​ ವಿಡಿಯೋ ಅಪ್ಲಿಕೇಶನ್ ಟಿಕ್‌ಟಾಕ್ ಅನ್ನು ನಿಷೇಧಿಸುವ ಗಡುವು ಪೂರ್ಣಗೊಳ್ಳುವ ಮುನ್ನವೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಅಮೆರಿಕದ ಖರೀದಿದಾರರನ್ನು ಹುಡುಕಲು ಡೊನಾಲ್ಡ್ ಟ್ರಂಪ್ ಟಿಕ್‌ಟಾಕ್‌ಗೆ 75 ದಿನಗಳ ಕಾಲಾವಕಾಶ ನೀಡಿದ್ದಾರೆ. ಈ ಸಂಬಂಧ ಟ್ರಂಪ್ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಕೆಲ ದಿನಗಳ ಹಿಂದೆ ಟಿಕ್‌ಟಾಕ್ ಖರೀದಿಸಲು ಅಮೆಜಾನ್ ಪ್ರಯತ್ನಿಸಿತ್ತು ಎಂಬುದು ಗಮನಾರ್ಹ. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಿ, ”ಟಿಕ್‌ಟಾಕ್ ಉಳಿಸಲು ನನ್ನ ಆಡಳಿತವು…

Read More

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ..!

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಹೇಳಿದ್ದಾರೆ. ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು…

Read More

ಉಡುಪಿ: ಇಮೇಲ್ ಗೆ ಬಂದ ಲಿಂಕ್ ಒತ್ತಿ ಲಕ್ಷಾಂತರ ರೂ ಮಂಗಮಾಯ..!

ಉಡುಪಿ: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅಮಾಯಕರು ಮೋಸದ ಬಲೆಗೆ ಬಿದ್ದು ಹಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಉಡುಪಿಯಲ್ಲಿ ಕೂಡಾ ಅದೇ ರೀತಿಯ ಘಟನೆ ನಡೆದಿದ್ದು ವ್ಯಕ್ತಿಯೊಬ್ಬ ಲಕ್ಷಾಂತರ ರೂ‌. ಹಣ ಕಳೆದುಕೊಂಡಿದ್ದಾನೆ. ಮೂಲತಃ ಉಡುಪಿಯ ದಿಲೀಪ್ ಎಂಬವರು ಹಣ ಕಳೆದುಕೊಂಡವರಾಗಿದ್ದಾರೆ. ಇವರಿಗೆ ನೆಟ್ಫ್ಲಿಕ್ಸ್ ನ ಚಂದಾ ಮುಗಿದು ಹೋಗಿದ್ದ ಕಾರಣ ಇಮೇಲ್ ಗೆ ಒಂದು ಮೆಸೇಜ್ ಬಂದಿತ್ತು. ನಂತರ ಲಿಂಕ್ ಕ್ಲಿಕ್ ಮಾಡಿದಾಗ ಚಂದಾ ಪಡೆಯಲು ಕ್ರೆಡಿಟ್ ಕಾರ್ಡ್ ಮಾಹಿತಿ ಪಡೆಯಲು ಇನ್ನೊಂದು…

Read More

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ..!

ಬೆಳ್ತಂಗಡಿ: ವಧಿಸುವ ಸಲುವಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 15 ಗೋವುಗಳನ್ನು ಇಂದು ನಸುಕಿನ ಹೊತ್ತು ಬೆಳ್ತಂಗಡಿ ಸಮೀಪ ರಕ್ಷಿಸಲಾಗಿದೆ. ತರಕಾರಿ ವಾಹನದಲ್ಲಿ ಗೋವು ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿ ಹಿಂದು ಸಂಘಟನೆಗಳು ವಾಹನವನ್ನು ಹಿಂಬಾಲಿಸಿ ಕಳಿಯ ನಾಯತರ್ಪು ಸಮೀಪದ ಜಾರಿಗೆಬೈಲಿನಲ್ಲಿ ಅಡ್ಡಗಟ್ಟಿದ್ದಾರೆ. ಆಗ ವಾಹನದಲ್ಲಿ ಸುಮಾರು 15 ಗೋವುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ.ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದ ರಾಷ್ಟ್ರೀಯ ಹಿಂದೂ ಜಾರಣ ವೇದಿಕೆಯ ಕಾರ್ಯಕರ್ತರು ಈ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ವಾಹನವನ್ನು ಅಡ್ಡಗಟ್ಟುತ್ತಿದ್ದಂತೆ ಚಾಲಕ…

Read More

ಮಂಗಳೂರಿನಿಂದ ಬೆಂಗಳೂರಿಗೆ ಹೊಗುತ್ತಿದ್ದ ರೈಲಿನಲ್ಲಿ ಜನರಲ್ ಬೋಗಿಯಿಂದ ಬಿದ್ದ ಪ್ರಯಾಣಿಕ..!

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ  ಯುವಕನೋರ್ವ  ಬಿದ್ದು ಗಾಯಗೊಂಡು ನರಳುತ್ತಿದ್ದ ಪ್ರಯಾಣಿಕರೋರ್ವರನ್ನು ರೈಲ್ವೇ ಲೈನ್ ಬೀಟ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ನಡೆದಿದೆ. ಸಕಲೇಶಪುರ ನಿವಾಸಿ ಉಮೇಶ್ ಎಂಬವರು ಗಾಯಗೊಂಡವರು. ಅವರು ಮಂಗಳೂರಿನಿಂದ ಬೆಂಗಳೂರಿಗೆ ಹೊಗುತ್ತಿದ್ದ ರೈಲಿನಲ್ಲಿ ಜನರಲ್ ಬೋಗಿಯಲ್ಲಿ ಸಕಲೇಶಪುರಕ್ಕೆ ಪ್ರಯಾಣಿಸುತ್ತಿದ್ದರು. ದಾರಿ ಮಧ್ಯೆ ನರಿಮೊಗರು ಸಮೀಪ ಅವರು ರೈಲಿನಿಂದ ಆಯ ತಪ್ಪಿ ಬಿದಿದ್ದಾರೆ. ಆದರೆ ತೀವ್ರ ಗಾಯಗೊಂಡ ಅವರು ರೈಲ್ವೇ ಹಳಿಯ ಪಕ್ಕದಲ್ಲಿರುವ ಕಲ್ಲಿನ ಕಂಬದ ಪಕ್ಕ ನರಳಾಡುತ್ತಿದ್ದರು. ಬೆಳಗ್ಗೆ ಕರ್ತವ್ಯ ನಿರತ ಕಬಕ…

Read More