Headlines

ಪ್ರತಿದಿನ ಮೂಲಂಗಿ ಜ್ಯೂಸ್ ಕುಡಿಯಿರಿ..! ಒಂದು ವಾರದಲ್ಲಿಯೇ ತೂಕ ಇಳಿಸಿಕೊಳ್ಳಬಹುದು

ಪ್ರತಿದಿನ ಮೂಲಂಗಿ ರಸವನ್ನು ಕುಡಿಯುವುದರಿಂದ ಹಲವು ಪ್ರಯೋಜನಗಳಿವೆ ಮತ್ತು ಹಲವು ಪ್ರಯೋಜನಗಳನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ. ನಾವು ಇಂದು ಈ ಕುರಿತಾಗಿ ತಿಳಿದುಕೊಳ್ಳೋಣ.. ಮೂಲಂಗಿ ರಸ ಕುಡಿಯುವುದರಿಂದ ಹೊಟ್ಟೆ ಶುದ್ಧವಾಗುತ್ತದೆ ಎಂದು ಹೇಳಲಾಗುತ್ತದೆ. ರಕ್ತದಲ್ಲಿರುವ ತ್ಯಾಜ್ಯ ವಸ್ತುಗಳು ಹೊರಹೋಗುತ್ತವೆ. ಮೂಳೆಗಳು ಬಲಿಷ್ಠವಾಗುತ್ತವೆ. ಇದು ರಾತ್ರಿ ಊಟದಲ್ಲಿ ತಿಂದ ಆಹಾರವನ್ನು ಜೀರ್ಣಿಸಿಕೊಳ್ಳುತ್ತದೆ. ಮೂಲಂಗಿಯಲ್ಲಿರುವ ಫೈಬರ್ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಅದೇ ರೀತಿ, ಇದು ಮಲಬದ್ಧತೆಯನ್ನು ತಡೆಗಟ್ಟುತ್ತದೆ ಮತ್ತು ಕರುಳಿನ ಚಲನೆಯನ್ನು ಸುಧಾರಿಸುತ್ತದೆ ಎಂದು ಹೇಳಲಾಗುತ್ತದೆ. ಮೂಲಂಗಿ ಖನಿಜಗಳಿಂದ ಸಮೃದ್ಧವಾಗಿದೆ….

Read More

ಆತ್ಮಹತ್ಯೆಗೆ ಯತ್ನಿಸಿ ಮೂರು ತಿಂಗಳು ಕೋಮಾದಲ್ಲಿದ್ದ ವಿಧ್ಯಾರ್ಥಿನಿ ಸಾವು..!

ಕಾಸರಗೋಡು: ನರ್ಸಿಂಗ್ ಕಾಲೇಜಿನಲ್ಲಿ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಯತ್ನಿಸಿ ಮೂರು ತಿಂಗಳು ಕೋಮಾದಲ್ಲಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಮೃತ ವಿಧ್ಯಾರ್ಥಿನಿಯನ್ನು ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ ಕುಮಾರಿ (21). ಡಿಸೆಂಬರ್ 7 ರಂದು ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಕೋಜಿ ಕ್ಕೋ ಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆಸ್ಪತ್ರೆ ವಾರ್ಡನ್ ನ…

Read More

ಪುತ್ತೂರು: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

ಪುತ್ತೂರು: ನೇಣು ಬಿಗಿದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಪ್ಪಾಡಿ ಗ್ರಾಮದ ಕುದ್ಮಾನ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಕುದ್ಮಾನ್ ನಿವಾಸಿ ಲಲಿತಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆ ಹಿಂಬದಿಯ ಅಂಗಳದಲ್ಲಿರುವ ಗೇರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಕಾಗದ ಪತ್ರ ಲಭಿಸಿದ್ದು, ಅದರಲ್ಲಿ ‘ನನ್ನ ಮರಣಕ್ಕೆ ನನ್ನ ಅನಾರೋಗ್ಯ ಕಾರಣ ಎಂದು ಬರೆದಿರುವುದು ಕಂಡು ಬಂದಿದೆ. ಮೃತರ ಪುತ್ರ ಸತೀಶ್ ಕೆ ಅವರು…

Read More

ಪಿಕಪ್ ವ್ಯಾನ್-ಕ್ರೇನ್ ನಡುವೆ ಅಪಘಾತ- ಪಿಕಪ್ ವ್ಯಾನ್ ಚಾಲಕ ಮೃತ್ಯು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಸಮೀಪ ಪಿಕಪ್ ವ್ಯಾನ್ ಹಾಗೂ ಕ್ರೇನ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಕಪ್ ವ್ಯಾನ್ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಚಾಲಕ ಅಣಂಗೂರು ಬೆದಿರ ನಿವಾಸಿ ನಿಯಾಝ್ ( 42) ಎಂದು ಗುರುತಿಸಲಾಗಿದೆ. ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ಧ ನಿಯಾಝ್ ಶನಿವಾರ ಸಂಜೆ ಮೃತಪಟ್ಟರು. ಶುಕ್ರವಾರ ಮಧ್ಯಾಹ್ನ ಅಪಘಾತ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ರಸ್ತೆ ಬದಿ ನಿಲ್ಲಿಸಿದ್ದ ಕ್ರೇನ್ ನ ಹಿಂಬದಿಗೆ ಪಿಕಪ್ ವ್ಯಾನ್ ಡಿಕ್ಕಿ ಹೊಡೆದು ಗಂಭೀರ…

Read More

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ `FIR’ ದಾಖಲು..!

ಉಡುಪಿ: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ವಿರುದ್ಧ ಮಲ್ಪೆ ಠಾಣೆ ಪೋಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆಯ ಬಳಿಕ ನಡೆದ ವಿದ್ಯಮಾನಗಳನ್ನು ಖಂಡಿಸಿ ಮಲ್ಪೆ ಮೀನುಗಾರರ ಸಂಘ (ರಿ) ಮತ್ತು ಇತರ ಪ್ರಮುಖ ಮೀನುಗಾರಿಕಾ ಸಂಘಟನೆಗಳು ಈ ಪ್ರತಿಭಟನೆಯನ್ನು ಆಯೋಜಿಸಿದ್ದವು. ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಪ್ರಮೋದ್ ಮಧ್ವರಾಜ್ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅವರ…

Read More

ಇಂದು 1 ಗಂಟೆ ಭೂಮಿಗೆ ಆವರಿಸಲಿದೆ ಕತ್ತಲೆ : 2025 ರ `ಅರ್ಥ್ ಅವರ್’ ವಿಶೇಷತೆ ತಿಳಿಯಿರಿ 

ನವದೆಹಲಿ : 2025 ರ ಅರ್ಥ್ ಅವರ್ ಅನ್ನು ಇಂದು ರಾತ್ರಿ 8:30 ರಿಂದ 9:30 ರವರೆಗೆ ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಈ ವರ್ಷದ ಅರ್ಥ್ ಅವರ್‌ನ ವಿಷಯ “ಪ್ರಕೃತಿಯ ಶಕ್ತಿ”, ಇದು ಪ್ರಕೃತಿಯ ಶಕ್ತಿ ಮತ್ತು ಅದರ ಸಂರಕ್ಷಣೆಯ ಮಹತ್ವವನ್ನು ನಮಗೆ ನೆನಪಿಸುತ್ತದೆ. ಅರ್ಥ್ ಅವರ್ ಎಂದರೇನು? ಪ್ರತಿ ವರ್ಷ ಮಾರ್ಚ್ ತಿಂಗಳ ಕೊನೆಯ ಶನಿವಾರದಂದು ಅರ್ಥ್ ಅವರ್ ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಜನರು, ಸಂಸ್ಥೆಗಳು ಮತ್ತು ಪ್ರಮುಖ ಸ್ಮಾರಕಗಳು ಒಂದು ಗಂಟೆ ಕಾಲ ಅನಗತ್ಯ…

Read More

ಉಜಿರೆ: ಕಾಡಿನ ಮಧ್ಯೆ ನಾಲ್ಕು ತಿಂಗಳ ಮಗು ಪತ್ತೆ ..!!

ಉಜಿರೆ: ಬೆಳಾಲುವಿನ  ಕೊಡೋಳುಕೆರೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವೊಂದು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ಕೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ದ ದಾರಿಹೋಕ ಮಹಿಳೆಗೆ ಕೇಳಿದ್ದು, ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ. ಹಸುಕೂಸು ಆರೋಗ್ಯಕರವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಧಾವಿಸಿದ್ದು,  ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ ಎಂದು ಬೆಳಾಲು ಗ್ರಾ.ಪಂ….

Read More

ಉಪ್ಪಿನಂಗಡಿ:  ಟೆಲಿಗ್ರಾಮ್ ನಲ್ಲಿ ಟಾಸ್ಕ್‌ ಕಂಪ್ಲಿಟ್ ಮಾಡಲು ಹೋಗಿ 9.97 ಲಕ್ಷ ರೂ. ಕಳೆದುಕೊಂಡ ಯುವತಿ

ಉಪ್ಪಿನಂಗಡಿ : ಟೆಲಿಗ್ರಾಮ್ ನಲ್ಲಿ ಟಾಸ್ಕ್ ಕಂಪ್ಲೇಟ್ ಮಾಡಲು ಹೋಗಿ ಗೋಳಿತ್ತೊಟ್ಟಿನ ಯುವತಿ 9.97 ಲಕ್ಷ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಮಂಗಳೂರಿನ ಸಿಇಎನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯುವತಿಗೆ ಫೆ. 15ರಂದು ಟೆಲಿಗ್ರಾಮ್ ನಲ್ಲಿ ಟಾಸ್ಕ್ ಕಂಪ್ಲೇಟ್ ಮಾಡಿದರೆ ಹಣ ನೀಡುವುದಾಗಿ ತಿಳಿಸಿದ್ದರು. ಯುವತಿಯ ಬ್ಯಾಂಕ್‌ ಖಾತೆ ವಿವರ ತೆಗೆದುಕೊಂಡು ಟಾಸ್ಕ್ ಕಂಪ್ಲೇಟ್ ಮಾಡಿದ್ದಕ್ಕೆ 150 ರೂ., 250 ರೂ. ಕಳುಹಿಸಿದ್ದರು.ಯುವತಿ ಆರು ಟಾಸ್ಕ್ ಕಂಪ್ಲಿಟ್…

Read More

ಉಪ್ಪಿನಂಗಡಿ: ಯುವಕ ನೇಣು ಬಿಗಿದು ಆತ್ಮಹತ್ಯೆ..!

ಉಪ್ಪಿನಂಗಡಿ: ಪತ್ನಿ ತವರು ಮನೆಗೆ ಹೋದ ಬೇಸರದಿಂದ ಶೇಷಪ್ಪ (38) ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪಡ್ಲಡ್ಕ ಎಂಬಲ್ಲಿ ನಡೆದಿದೆ. ಗುರುವಾರದಂದು ರಾತ್ರಿ ಮನೆಗೆ ಬಂದಾತ ತಾಯಿಯೊಂದಿಗೆ ಜಗಳವಾಡಿದ್ದರು. ಈ ಸಂದರ್ಭ ಸ್ವರಕ್ಷಣೆಗಾಗಿ ತಾಯಿ ನೆರೆಮನೆಗೆ ಹೋಗಿದ್ದರು.ಈ ವೇಳೆ ಮನೆಯ ಎದುರುಗಡೆಯ ಹಾಲ್‌ನಲ್ಲಿ ಅಡ್ಡಕ್ಕೆ ನೇಣು ಬಿಗಿದು ಈತ ಆತ್ಮಹತ್ಯೆ ಮಾಡಿದ್ದಾನೆ.ಆತನ ಪತ್ನಿ ತವರು ಮನೆಗೆ ಹೋಗಿರುವ ಬೇಸರದಿಂದ ಜೀವನದಲ್ಲಿ ಜಿಗುಪ್ಪೆ ಹೊಂದಿ ಈ ಕೃತ್ಯವೆಸಗಿರುವುದಾಗಿ…

Read More

2026ರ ಮಾರ್ಚ್ 21ಕ್ಕೆ ನಕ್ಸಲಿಸಂ ಮುಕ್ತ ಭಾರತ: ಅಮಿತ್ ಶಾ

ನವದೆಹಲಿ: 2026ರ ಮಾರ್ಚ್ 21ರೊಳಗೆ ಭಾರತ ನಕ್ಸಲಿಸಂ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಘೋಷಿಸಿದ್ದಾರೆ. ಶುಕ್ರವಾರ ಗೃಹ ಸಚಿವಾಲಯದ ಕಾರ್ಯಗಳ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ, “ನಕ್ಸಲಿಸಂ ರಾಜಕೀಯ ವಿಷಯವೆಂದು ಪರಿಗಣಿಸಿದ ಸರಕಾರವಿದ್ದಾಗ ಏನಾಗುತ್ತದೆ, ಭದ್ರತೆ ಮತ್ತು ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಿದ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಏನಾಗುತ್ತದೆ” ಎಂಬುದನ್ನು ಗಮನಿಸುವಂತೆ ತಿಳಿಸಿದರು. ನಕ್ಸಲರ ವಿರುದ್ಧ ಕೇಂದ್ರದ ಹೋರಾಟ2023ರ ಡಿಸೆಂಬರ್‌ನಲ್ಲಿ ಛತ್ತೀಸ್‌ಗಢದಲ್ಲಿ ಬಿ ಜೆ ಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ…

Read More