Headlines

ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರ ಸಂಬಳಕ್ಕೆ ಶೇ.100 ಹೆಚ್ಚಳ – ತಿದ್ದುಪಡಿಗೆ ಗ್ರೀನ್ ಸಿಗ್ನಲ್!

ರಾಜ್ಯದ ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರ ವೇತನ ಹಾಗೂ ಭತ್ಯೆಗಳಲ್ಲಿ ಹೆಚ್ಚಳ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದ ‘ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ-2025’ ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗಿದೆ. ರಾಜ್ಯಪಾಲರ ಅನುಮೋದನೆ ದೊರಕಿದ ಕೂಡಲೇ ಈ ತಿದ್ದುಪಡಿ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ. ಸಂವಿಧಾನೀಕ ಪ್ರಕ್ರಿಯೆಯಂತೆ, ಸದನದಲ್ಲಿ ಈ ವಿಧೇಯಕ ಮಂಡನೆಯಾಗುವುದಕ್ಕೂ ಮುನ್ನ ರಾಜ್ಯಪಾಲರ ಅನುಮೋದನೆ ಅಗತ್ಯವಿದೆ. ಈಗ ರಾಜ್ಯಪಾಲರಿಂದ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ, ಈ ಮಸೂದೆ ಶೀಘ್ರವೇ ವಿಧಾನಸಭೆಯಲ್ಲಿ ಚರ್ಚೆಗೆ ಬರಲಿರುವ ನಿರೀಕ್ಷೆಯಿದೆ. ಈ ತಿದ್ದುಪಡಿಯ…

Read More

ನಾಳೆ ಕರ್ನಾಟಕ ಬಂದ್ ಗೆ ದ.ಕ ಜಿಲ್ಲೆಯಲ್ಲಿ ಯಾವುದೇ ಬೆಂಬಲ ಇಲ್ಲ

ಬೆಳಗಾವಿಯಲ್ಲಿ ಮರಾಠಿಗರ ಪುಂಡಾಡಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲವು ಕನ್ನಡ ಪರ ಸಂಘಟನೆಗಳು ಮಾ.22 ರಂದು ರಾಜ್ಯ ಬಂದ್ ಗೆ ನೀಡಿರುವ ಕರೆಗೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಸ್ಪಂದಿಸುವುದಿಲ್ಲ ಎಂದು ತಿಳಿಸಿದೆ. ಎಲ್ಲ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಮತ, ಸಹಾನುಭೂತಿ ಇದೆ. ಬಸ್ ಮಾಲಕರು ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಇತರ ಸಾಮಾನ್ಯ ದಿನಗಳಂತೆ‌ ಬಸ್…

Read More

ಧರ್ಮಸ್ಥಳ: ಬೈಕ್-ಬಸ್ ನಡುವೆ ಅಪಘಾತ- ಸವಾರ ಗಂಭೀರ ಗಾಯ..!

ಧರ್ಮಸ್ಥಳ: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿ ಸಮೀಪ ನಡೆದಿದೆ. ಗಂಭೀರ ಗಾಯಗೊಂಡ ಬೈಕ್‌ ಸವಾರನ್ನು ಮಂಜುನಾಥ್‌ ಎಂದು ಗುರುತಿಸಲಾಗಿದೆ. ಹಾಸನದಿಂದ ಉಜಿರೆಗೆ ಪ್ರಯಾಣ ಮಾಡುತ್ತಿದ್ದ ಪಲ್ಸರ್‌ ಬೈಕ್‌ ಸವಾರ ಮಂಜುನಾಥ್‌ ಹಾಗೂ ಉಜಿರೆ ಕಡೆಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ವಿಜಯಾನಂದ ಬಸ್‌ ನಡುವೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಬೈಕ್‌ ಸಂಪೂರ್ಣ ಹಾನಿಯಾಗಿದ್ದು, ಜೊತೆಗೆ ಬೈಕ್‌ ಸವಾರನಿಗೂ ಗಂಭೀರ ಗಾಯವಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಉಜಿರೆ…

Read More

ಏಪ್ರಿಲ್ 1ರಿಂದ ಪ್ರತಿ ಯೂನಿಟ್ ವಿದ್ಯುತ್‌ಗೆ ಹೊಸ ದರ ಜಾರಿ !

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು ಈವರೆಗೂ ಬಸ್ ದರ, ಮೆಟ್ರೋ ದರ ಹಾಲಿನ ದರ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಇದೀಗ ಕರೆಂಟ್ ಶಾಕ್‌ನ ಭೀತಿ ಶುರುವಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ವಿದ್ಯುತ್ ದರ ಏರಿಕೆಗೆ ಮುಂದಾಗಿದೆ. ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಿಸಲಾಗಿದೆ.  ಈ ವಿದ್ಯುತ್ ದರ ಏರಿಕೆಯು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ…

Read More

ಮಲ್ಪೆ: ಮಹಿಳೆಯ ಮೇಲೆ ಹಲ್ಲೆ ಪ್ರಕರಣ- ಇಬ್ಬರು ಪೊಲೀಸರು ಅಮಾನತು

ಉಡುಪಿ: ಮೀನು ಕದ್ದ ಮಹಿಳೆಯ ಮೇಲೆ ಹಲ್ಲೆ ಪ್ರಕರಣದ   ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಈ ದಿನ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿದ ಸಂಬಂಧ ಇಬ್ಬರಾದ ಲೀಲಾ ಮತ್ತು ಪಾರ್ವತಿ ಎಂಬುವರನ್ನು ಬಂಧಿಸಿದ್ದಾರೆ. ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಪ್ರಕರಣದಲ್ಲಿ ಒಂದು ಮಹಿಳೆ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿರುತ್ತದೆ. ಸದರಿ ಪ್ರಕರಣಕ್ಕೆ ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಸಮಗ್ರ ವರದಿಯನ್ನು ಅತೀ ಶೀಘ್ರದಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಿರುತ್ತಾರೆ…

Read More

ಪುತ್ತೂರು: ಪ್ರಭು ಚರಂಬುರಿ ಮಾಲಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ..!

ಪುತ್ತೂರು: ಕೆಮ್ಮಾಯಿ ದಾರಂದಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಯಲ್ಲಿ ಮುಂದಿನ ವಾರ ನೇಮೋತ್ಸವ ನಡೆಯಲಿದ್ದು, ಅದರ ಪೂರ್ವ ತಯಾರಿಯಲ್ಲಿ ದ್ದರು. ಆದರೆ ಇವತ್ತು  ಮನೆಯಲ್ಲಿ ಯಾರು ಇಲ್ಲಾದಾಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ತೂರು ಆಸುಪಾಸಿನಲ್ಲಿ ಪ್ರಭು ಚರುಂಬುರಿ ಮೂಲಕ ಪುತ್ತೂರಿನ ಜನರ ಮನ ಗೆದ್ದಿದ್ದಾರೆ. ಇದೀಗ ಇವರ ಈ ದುಡುಕಿನ ನಿರ್ಧಾರ ಕುಟುಂಬದಲ್ಲಿ ಹಾಗೂ  ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ.

Read More

 ಭಾರತದ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್‌..!

ಅಮೆರಿಕ: ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಭಾರತೀಯ ಸಂಶೋಧಕರೊಬ್ಬರನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ ಮತ್ತು ಗಡೀಪಾರು ಮಾಡುವ ನಿರೀಕ್ಷೆಯಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಪೋಸ್ಟ್-ಡಾಕ್ಟರಲ್ ಫೆಲೋ ಆಗಿರುವ ಬದರ್ ಖಾನ್ ಸೂರಿ ಅವರನ್ನು ಸೋಮವಾರ ರಾತ್ರಿ ವರ್ಜೀನಿಯಾದ ಅವರ ಮನೆಯ ಹೊರಗೆ ಬಂಧಿಸಿದ್ದಾರೆ. ಸೂರಿ ಅವರ ಮೇಲೆ “ಹಮಾಸ್ ಪರ ಪ್ರಚಾರವನ್ನು ಮಾಡುತ್ತಿದ್ದಾರೆ” ಎಂದು ಆರೋಪಿಸಲಾಗಿದೆ. ಅವರು “ತಿಳಿದಿರುವ ಅಥವಾ ಶಂಕಿತ ಭಯೋತ್ಪಾದಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ” ಎಂದು ವರದಿಯಾಗಿದೆ. “ಸೂರಿ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿನಿಮಯ…

Read More

ಮಂಗಳೂರು: ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು – ಚಿನ್ನ ಮತ್ತು ನಗದು ಕಳವು..!!

ಮಂಗಳೂರು ನಗರದ ಮಂಕಿಸ್ಟಾಂಡ್‌ನಲ್ಲಿರುವ ವಿಯೋಲೆಕ್ಸ್ ಎಂಬ ಹೆಸರಿನ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನ ಮತ್ತು ನಗದು ಕಳವುಗೈದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಮಾ.16ರಂದು ಸಂಜೆ 5:30ಕ್ಕೆ ಮನೆಗೆ ಬೀಗ ಹಾಕಿ ಮಣಿಪಾಲಕ್ಕೆ ಹೋಗಿದ್ದು, ಮರುದಿನ ಸಂಜೆ 6:45ಕ್ಕೆ ಬಂದು ಮನೆಯ ಬಾಗಿಲು ತೆಗೆಯಲು ಪ್ರಯತ್ನಿದೆ. ಬಾಗಿಲು ತೆರೆಯಲು ಆಗದ ಕಾರಣ ಹಿಂಬ ದಿಯ ಬಾಗಿಲಿನಿಂದ ಮನೆಯ ಒಳಗೆ ಹೋಗಿ ನೋಡಿದಾಗ ಮುಂದಿನ ಬಾಗಿಲಿನ ಲಾಕರನ್ನು ಯಾರೋ ಕಳ್ಳರು ಮುರಿದಿರುವುದು…

Read More

ಕಾರ್ಕಳ: ಪತಿ ಕೊಲೆ ಪ್ರಕರಣ- ಪ್ರತಿಮಾಳ ಜಾಮೀನು ಅರ್ಜಿ ಮತ್ತೆ ರಿಜೆಕ್ಟ್..!

ಕಾರ್ಕಳ: ಕೆಲವು ತಿಂಗಳುಗಳ ಹಿಂದೆ ಕಾರ್ಕಳದ ಅಜೆಕಾರಿನಲ್ಲಿ ಮಹಿಳೆಯೋರ್ವಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆಗೈದ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಈ ಪ್ರಕರಣದ ಪ್ರಮುಖ ಆರೋಪಿ ಮೃತರ ಪತ್ನಿ ಪ್ರತಿಮಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ರಿಜೆಕ್ಟ್ ಮಾಡಿ ಆದೇಶ ಹೊರಡಿಸಿದೆ. ತನ್ನ ಪ್ರಿಯಕರ ದಿಲೀಪ್ ಹೆಗ್ಡೆ ಜೊತೆ ಸೇರಿ ಪ್ರತಿಮಾ ತನ್ನ ಪತಿ ಬಾಲಕೃಷ್ಣ ಪೂಜಾರಿ ಅವರನ್ನು ಸ್ಲೋ ಪಾಯ್ಸನ್…

Read More

ಯಕ್ಷಗಾನ ಮೇಳದ ಚೌಕಿಯಲ್ಲಿಯೇ ಸಹ ಕಲಾವಿದನ ಮೇಲೆ ಹಲ್ಲೆ..! 

ಕುಂದಾಪುರ: ಯಕ್ಷಗಾನದ ವೇಷದ ವಿಚಾರದಲ್ಲಿ ಕಿರಿಯ ಕಲಾವಿದನಿಗೆ ಕಲಾವಿದ ಹಲ್ಲೆ ನಡೆಸಿದ ಘಟನೆ ಮಾ. 18ರಂದು ಮಂಗಳವಾರ ರಾತ್ರಿ ಬೈಂದೂರು ತಾಲೂಕಿನ ಎಳ್ಳೂರಿನಲ್ಲಿ ಸಂಭವಿಸಿದೆ. ಮಾರಣಕಟ್ಟೆ ಯಕ್ಷಗಾನ ಮೇಳದ ಬಿ ತಂಡದಿಂದ ಮಾ. 18 ರಂದು ಬೈಂದೂರು ತಾಲೂಕಿನ ಎಳ್ಳೂರಿನಲ್ಲಿ “ಮಾರಣಕಟ್ಟೆ ಕ್ಷೇತ್ರ ಮಹಾತ್ಮೆ” ಯಕ್ಷಗಾನ ನಡೆದಿತ್ತು. ಈ ವೇಳೆ ನಂದಿ ವೇಷ ಮಾಡುವ ವಿಚಾರದಲ್ಲಿ ಕಲಾವಿದ ಸ್ತ್ರೀ ವೇಷದಾರಿ ಪ್ರದೀಪ್ ನಾರ್ಕಳಿ ಮತ್ತು ಕಲಾವಿದ ಪ್ರದೀಪ್ ನಾಯ್ಕ್ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆಗಿತ್ತು….

Read More