ಇಂದು ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ

ನಮ್ಮ ಹಬ್ಬಗಳಲ್ಲಿ ಪ್ರಕೃತಿಯನ್ನಾಧರಿಸಿ ಮಾಡುವ ಹಬ್ಬಗಳೇ ಹೆಚ್ಚು. ಅವುಗಳಲ್ಲಿ ಒಂದು ಹೋಲಿ ಅಥವಾ ವಸಂತೋತ್ಸವ. ಈ ಹೋಲಿಗಿಂತ ಮೊದಲು ಮಲೆನಾಡು ಮತ್ತು ಕರಾವಳಿಯ ಉತ್ತರ ಭಾಗದಲ್ಲಿ ಸುಗ್ಗಿಕುಣಿತ ಎಂಬುದಾಗಿ ಹಾಲಕ್ಕಿಸಮಾಜದವರು ನಡೆಸುತ್ತಾರೆ. ಇದೊಂದು ಜಾನಪದ ಸಂಪ್ರದಾಯ. ಸಾಮಾನ್ಯವಾಗಿ ಒಂದು ಸಲದ ಬೆಳೆ ಮುಗಿದು ಎರಡೆನೇಯ ಬೆಳೆಯ ಆರಂಭಕ್ಕೂ ಮುನ್ನ ಈ ಆಚರಣೆ ಮಾಡುತ್ತಾರೆ. ನಾನಾ ವಿಧವಾದ ಪಾರಂಪರಿಕ ವೇಷಗಳನ್ನು ಧರಿಸಿ ಮನೆ ಮನೆಗೂ ತಿರುಗುತ್ತಾ ಸಂತೋಷವೃದ್ಧಿಯನ್ನು ಮಾಡುತ್ತಾರೆ. ದುಡಿದು ದಣಿದ ರೈತನಿಗೆ ಇದು ಆನಂದವನ್ನು ನೀಡುತ್ತದೆ. ಹೋಳಿ ಹಬ್ಬದ ಮಹತ್ವ…

Read More

ಉಪ್ಪಿನಂಗಡಿ: ಕೆ.ಎಸ್‌.ಆರ್‌.ಟಿ.ಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

ಉಪ್ಪಿನಂಗಡಿ: ಕೆ.ಎಸ್‌.ಆರ್‌.ಟಿ.ಸಿ ಬಸ್ ಹಾಗೂ ಲಾರಿಯು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಶಾಲಾ ಮಕ್ಕಳ ಸಹಿತ ಬಸ್ಸಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಬಳಿ ಸಂಭವಿಸಿದೆ. ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ತಿರುವು ಪಡೆದು ಬಸ್‍ನಿಲ್ದಾಣಕ್ಕೆಂದು ಅಂಡರ್‌ಪಾಸ್‌ನಿಂದ ತುಸು ಮುಂದೆ ಹೋಗುತ್ತಿದ್ದಂತೆ ಮಂಗಳೂರು ಕಡೆಯಿಂದ ಹಾಸನ ಕಡೆಗೆ ಸರ್ವೀಸ್ ರಸ್ತೆ ಮೂಲಕ ಬರುತ್ತಿದ್ದ ಲಾರಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ಮುದಾಸ್ಸೀರ್ (20) , ಅಜ್ಮಲ್…

Read More

ಪುತ್ತೂರು: ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಬಾಲಕ – ಸೂಕ್ತ ಕ್ರಮಕ್ಕೆ ಆಗ್ರಹ

ಪುತ್ತೂರು: ಅನ್ಯಕೋಮಿನ ಅಪ್ರಾಪ್ತ ಯುವಕನೋರ್ವ ಹಿಂದೂ ಯುವತಿಗೆ ಅಸಹ್ಯ ರೀತಿ ನಡೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ವೇಳೆ  ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಮಾಜಿ ಶಾಸಕ ಸಂಜೀವ ಮಠಂದೂರು ,ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಮುರುಳಿಕೃಷ್ಣ ಹಂಸತಡ್ಕ ಸಹಿತ ಹಲವು ಬಿಜೆಪಿ ಮುಖಂಡರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆಗೆ ಬೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Read More

KSRTC ಬಸ್- ಲಾರಿ ನಡುವೆ ಡಿಕ್ಕಿ..! ಶಾಲಾ ಮಕ್ಕಳು ಸಹಿತ ಹಲವರಿಗೆ ಗಾಯ

ನೆಲ್ಯಾಡಿ :ಕೆಎಸ್‌‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಮಕ್ಕಳು ಸಹಿತ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿಯಿಂದ ಅಂಡರ್ ಪಾಸ್ ನಿಂದ ಮುಂದೆ ಹೋಗುತ್ತಿದ್ದಂತೆ ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಬಸ್‌ನ ಹಿಂಬದಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಶಾಲಾ ಮಕ್ಕಳ ಸಹಿತ ಬಸ್‌ನ ಹಿಂಬದಿ ಸೀಟು ಹಾಗೂ ಬಾಗಿಲಲ್ಲಿ ನಿಂತುಕೊಂಡಿದ್ದ ಹಲವರು ಗಾಯಗೊಂಡಿದ್ದಾರೆ. ಈ…

Read More

ಉಡುಪಿ: ಗರುಡ ಗ್ಯಾಂಗ್ ನಟೋರಿಯಸ್ ಸದಸ್ಯ ಇಸಾಕ್ ಮೇಲೆ ಪೊಲೀಸರಿಂದ ಫೈರಿಂಗ್

ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ‌. ಸದ್ಯ ಗಾಯಗೊಂಡ ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‌. ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದ ಇಸಾಕ್ ಮೇಲೆ ಮಣಿಪಾಲ ಪೊಲೀಸ್ ದೇವರಾಜ್ ಮತ್ತು ತಂಡ ಶೂಟ್ ಔಟ್ ಮಾಡಿದೆ. ಶೂಟ್ ಔಟ್ ಮಾಡಿದ ಬಳಿಕ ಪೊಲೀಸರು ಇಸಾಕ್ ನನ್ನ ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾ. 4 ರಂದು ಬಂಧಿಸಲು…

Read More

ತುಂಬೆ: ಕಾರು ಹಾಗೂ ಟಿಪ್ಪರ್​ ನಡುವೆ ಅಪಘಾತ..!! ಕಾರಿನ ಹಿಂಭಾಗ ಸ೦ಪೂರ್ಣ ಜಖಂ

ತುಂಬೆ: ಕಾರು ಹಾಗೂ ಟಿಪ್ಪರ್​ ನಡುವೆ ಅಪಘಾತ ಸಂಭವಿಸಿದ ಘಟನೆ ನಿನ್ನೆ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬಿ ಸಿ ರೋಡ್ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಕಾರಿನ ಹಿಂಭಾಗ ಸ೦ಪೂರ್ಣ ಜಖಂಗೊಂಡಿದೆ.ಕಾರಿನ ಸವಾರ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.

Read More

ದಿಗಂತ್ ಮನೆಗೆ ಹೋಗಲು ಒಪ್ಪುತಿಲ್ಲ : ಹೈಕೋರ್ಟ್ ಗೆ ವರದಿ ಸಲ್ಲಿಸಿದ ಪೊಲೀಸರು

ಮಂಗಳೂರು : ಬಂಟ್ವಾಳದ ಫರಂಗಿಪೇಟೆ ನಿವಾಸಿ ದಿಗಂತ್ ನಾಪತ್ತೆಯಾದ ವೇಳೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಹೆಬಿಯಸ್ ಕಾರ್ಪಸ್ ಹಿನ್ನಲೆ ಇಂದು ದಿಂಗತ್ ಪತ್ತೆಯಾದ ಬಗ್ಗೆ ಹೈಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಪೊಲೀಸರು ಅಫಿಡವಿಟ್ ಸಲ್ಲಿಸಿದ್ದಾರೆ. ಈ ಅಫಿಡವಿಟ್ ನಲ್ಲಿ ದಿಗಂತ್ ಮನೆಗೆ ಹೋಗಲು ನಿರಾಕರಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು. ವಿಚಾರಣೆ ವೇಳೆ, ಪೊಲೀಸರ ಪರ ವಕೀಲರು “ದಿಗಂತ್…

Read More

ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಕಿನ್ನಿಗೋಳಿ: ಮಂಗಳೂರು ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆಯಲ್ಲಿನಡೆದಿದೆ. ಮೃತ ವಿದ್ಯಾರ್ಥಿನಿ ದಾಮಸ್ ಕಟ್ಟೆ ನಿವಾಸಿ ಜೆಸ್ಲಿಟಾ ಸೆರಾವೋ ( 21) ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಪದವಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಮಂಗಳವಾರ ಕಾಲೇಜಿಗೆ ರಜೆ ಮಾಡಿ ಮನೆಯಲ್ಲಿದ್ದರು. ಬೆಳಗಿನ ಜಾವ ಹೆತ್ತವರು ಚರ್ಚ್‌ ನಲ್ಲಿ ಪ್ರಾರ್ಥನೆಗೆ ಹೋದ ಸಮಯದಲ್ಲಿ ಈಕೆ ತನ್ನ ಕೋಣೆಯ ಫ್ಯಾನ್ ಗೆ ಚೂಡಿದಾರ್ ಶಾಲ್ ನಿಂದ…

Read More

ಕಾಪು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತ್ಯು

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಳೂರು ಮಂಗಳಪೇಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾರ್ಚ್.11ರ ಮಂಗಳವಾರ ಮಧ್ಯರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮತ್ತೊಬ್ಬ ಸವಾರ ತೀವ್ರ ಗಾಯಗೊಂಡಿದ್ದಾರೆ. ಮೃತ ಯುವಕನನ್ನು ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ನಿಹಾಲ್ ವಿಲ್ಸನ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಮಂಗಳವಾರ ರಾತ್ರಿ ಪ್ರತೀಶ್ ಪ್ರಸಾದ್ ಮತ್ತು ನಿಹಾಲ್ ವಿಲ್ಸನ್ ಸ್ಕೂಟಿಯಲ್ಲಿ ಕಾಪುವಿನಿಂದ ಪಡುಬಿದ್ರಿ ಕಡೆಗೆ ತೆರಳುತ್ತಿದ್ದರು….

Read More

ಮೂಡುಬಿಡಿರೆ : ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ-ಆರೋಪಿಯ ಬಂಧನ

ಮೂಡುಬಿದಿರೆ: ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪ್ರಾಂತ್ಯ ಗ್ರಾಮದ ಲಾಡಿ ಸಮೀಪದ ಅಜಂಕಲ್ಲುವಿನ ನಿವಾಸಿ ಪ್ರಕಾಶ್‌ (57) ಎಂಬಾತನನ್ನು ಪೊಲೀಸರು ಬಂಧಿಸಿ ಪೋಕ್ಸೋ ಕೇಸು ದಾಖಲಿಸಲಾಗಿದೆ. ಆರೋಪಿಯು ತನ್ನ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು ವರ್ಷದಿಂದ ಬರುತ್ತಿದ್ದು, ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿರುತ್ತಾನೆ ಎಂದು ಸಂತ್ರಸ್ತೆಯ ಹೆತ್ತವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Read More