ಮಂಗಳೂರು : ಅಕ್ರಮ ಗೋ ಮಾಂಸ ಸಾಗಾಟ ; ಇಬ್ಬರು ಅರೆಸ್ಟ್

ಮಂಗಳೂರು : ಭಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಇಂದು (ಮಾ.10) ಮುಂಜಾನೆ ನಡೆದಿದೆ. ಟೆಂಪೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ದೊರಕಿದ್ದು, ಅವರು ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ. ಬಳಿಕ ಗೋ ಮಾಂಸ ಪತ್ತೆಯ ಕುರಿತು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ…

Read More

ಬಿಹಾರದಲ್ಲಿ ಶೀಘ್ರದಲ್ಲೇ ಸೀತಾಮಾತೆಯ ದೇವಾಲಯ ನಿರ್ಮಾಣ: ಅಮಿತ್ ಶಾ ಭರವಸೆ 

ಗುಜರಾತ್ ನ ಅಹ್ಮದಾಬಾದ್ ನಲ್ಲಿ ಭಾನುವಾರ ನಡೆದ ‘ಶಾಶ್ವತ್ ಮಿಥಿಲಾ ಮಹೋತ್ಸವ್ 2025’ ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಹಾರದಲ್ಲಿ ಸೀತಾಮಾತೆಗೆ ಭವ್ಯ ದೇವಾಲಯವನ್ನು ನಿರ್ಮಿಸುವ ಭರವಸೆ ನೀಡಿದರು. ಗುಜರಾತ್ ಅಭಿವೃದ್ಧಿಗೆ ನೀಡಿದ ಅಪಾರ ಕೊಡುಗೆಗಾಗಿ ಮಿಥಿಲಾಂಚಲ್ ಮತ್ತು ಬಿಹಾರದ ಜನರನ್ನು ಶ್ಲಾಘಿಸಿದ ಗೃಹ ಸಚಿವರು, ಈ ಪ್ರದೇಶವು ಪ್ರಾಚೀನ ಕಾಲದಿಂದಲೂ ಪ್ರಜಾಪ್ರಭುತ್ವ ಮತ್ತು ತತ್ವಶಾಸ್ತ್ರವನ್ನು ಸಬಲೀಕರಣಗೊಳಿಸುವ ಇತಿಹಾಸವನ್ನು ಹೊಂದಿದೆ ಎಂದು ಹೇಳಿದರು. ಬಿಹಾರದಲ್ಲಿ ಸೀತಾಮಾತೆಯ ಭವ್ಯ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಅವರು…

Read More

ಪಡಿತರ ಚೀಟಿದಾರರೇ e-KYC ಮಾಡಲು ಮಾರ್ಚ್ 31 ಕೊನೆಯ ದಿನ

ಪಡಿತರ ಚೀಟಿದಾರರಿಗೆ ದೊಡ್ಡ ಎಚ್ಚರಿಕೆ. ಪಡಿತರ ಚೀಟಿಗಳ ಕುರಿತು ಕೇಂದ್ರ ಸರ್ಕಾರವು ಪ್ರಮುಖ ನವೀಕರಣವನ್ನು ನೀಡಿದೆ. ಮಾರ್ಚ್ 31, 2025 ರೊಳಗೆ ಆದೇಶಗಳನ್ನು ಪಾಲಿಸದಿದ್ದರೆ, ಸಬ್ಸಿಡಿ ಆಹಾರ ಧಾನ್ಯಗಳ ಸೌಲಭ್ಯ ಕಳೆದುಹೋಗುತ್ತದೆ. ಮಾರ್ಚ್ 31, 2025 ರೊಳಗೆ ಪಡಿತರ ಚೀಟಿ ಹೊಂದಿರುವವರು eKYC ಪ್ರಕ್ರಿಯೆಗೆ ಒಳಗಾಗುವುದನ್ನು ಕಡ್ಡಾಯಗೊಳಿಸಲು ಆದೇಶಿಸಲಾಗಿದೆ. ಇಲ್ಲದಿದ್ದರೆ, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ನೀಡಲಾಗುವ ಸಬ್ಸಿಡಿ ಆಹಾರ ಧಾನ್ಯಗಳ ಸೌಲಭ್ಯವನ್ನು ಅವರು ಕಳೆದುಕೊಳ್ಳುತ್ತಾರೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿಂದೆ, ಪಡಿತರ ಅಂಗಡಿಗಳಲ್ಲಿ…

Read More

ಪುತ್ತೂರು: ಇನ್‍ ಸ್ಟಾಗ್ರಾಂ ಜಾಹೀರಾತು ನಂಬಿ ಲಕ್ಷಾಂತರ ಕಳೆದುಕೊಂಡ ಮಹಿಳೆ..!

ಪುತ್ತೂರು: ಪುತ್ತೂರು: ಇನ್ ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಮಾರು ಹೋಗಿ ಟ್ರೇಡಿಂಗ್ ಇನ್‌ವೆಸ್ಟೆಂಟ್ ಮಾಡಲು ಹೋಗಿ ಬನ್ನೂರು ನಿವಾಸಿ ಯುವತಿಯೋರ್ವರು 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ಮನೆಯಲ್ಲೇ ಕೆಲಸ ಮಾಡುತ್ತಿದ್ದಾರೆ. ಮಾ.1 ರಂದು  ಇನ್‍ ಸ್ಟಾಗ್ರಾಂನಲ್ಲಿ ನಲ್ಲಿ  ಹೂಡಿಕೆ ಮಾಡಿದರೆ ಲಾಭಾಂಶ ಸಿಗುವ ಬಗ್ಗೆ ಬಂದ , ໖) Instagram d Investment TASK 2 UPI…

Read More

ಕಾರ್ಕಳ: ಕುಖ್ಯಾತ ದನಕಳ್ಳ ಮೊಹಮ್ಮದ್‌ ಯೂನಸ್‌ ಅರೆಸ್ಟ್..!

 ಕಾರ್ಕಳ: ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್‌ ದನಕಳ್ಳನನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್‌ ಯೂನಸ್‌ (30) ಬಂಧಿತ.  ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ ಮಾತ್ರವಲ್ಲದೇ ಚಿಕ್ಕಮಗಳೂರು, ಮೂಡುಗೆರೆ, ಆಲ್ದೂರು ಠಾಣೆಗಳಲ್ಲೂ ಪ್ರಕರಣ ದಾಖಲಾಗಿದ್ದವು. ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.  ಯೂನಸ್‌ ಗೆ ಸಹಕರಿಸುತ್ತಿದ್ದ ಆತನ ಸಂಬಂಧಿಕ ಮೂಡುಬಿದಿರೆಯ ಜಲೀಲ್‌ (49) ಎಂಬಾತನನ್ನು ಮಾ….

Read More

ಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸುವವರಿಗೆ ಮರಣದಂಡನೆ ವಿಧಿಸಲು ಕಾನೂನಿನಲ್ಲಿ ತಿದ್ದುಪಡಿ..!

ಹೆಣ್ಣು ಮಕ್ಕಳನ್ನು ಇಸ್ಲಾಂಗೆ ಮತಾಂತರಿಸುವವರಿಗೆ ಮರಣದಂಡನೆ ವಿಧಿಸಲು ಕಾನೂನಿನಲ್ಲಿ ತಿದ್ದುಪಡಿ ತರಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ, ರಾಜ್ಯದಲ್ಲಿ ಬಲವಂತದ ಧಾರ್ಮಿಕ ಮತಾಂತರಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಿದರು. ಮಧ್ಯಪ್ರದೇಶ ಸರ್ಕಾರವು ಈ ಹಿಂದೆ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ವಿಧಿಸುವ ತಿದ್ದುಪಡಿಯನ್ನು ತಂದಿತ್ತು. ಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸುವವರಿಗೆ ಮರಣದಂಡನೆ ವಿಧಿಸುವ ದೇಶದ ಮೊದಲ ರಾಜ್ಯ ಮಧ್ಯಪ್ರದೇಶವಾಗಲಿದೆ ಎಂದು ಯಾದವ್ ಹೇಳಿದರು. “ಮುಗ್ಧ…

Read More

ಕರಾವಳಿಗೆ ವಾಟರ್ ಮೆಟ್ರೋ..! ಮಂಗಳೂರಿಗೆ ಅಂತರಾಷ್ಟ್ರೀಯ ಕ್ರೂಸ್ ಯೋಜನೆ ಘೋಷಣೆ

 ರಾಜ್ಯ ಬಜೆಟ್‌ನಲ್ಲಿ ಕರಾವಳಿಗೆ ಅನೇಕ ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಕರ್ನಾಟಕದ ಮೊದಲ “ವಾಟರ್ ಮೆಟ್ರೋ” ಯೋಜನೆಯನ್ನು ಮಂಗಳೂರಿನಲ್ಲಿ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಮಂಗಳೂರಿಗೆ ಅಂತರಾಷ್ಟ್ರೀಯ ಕ್ರೂಸ್ ಯೋಜನೆ ಮತ್ತು ಕೋಸ್ಟಲ್ ಬರ್ತ್ ಯೋಜನೆ ಕೂಡ ಘೋಷಣೆಗೊಂಡಿದ್ದು, ಇದು ಸಮುದ್ರ ಮತ್ತು ಜಲಮಾರ್ಗಗಳಲ್ಲಿ ಸರಕು-ಪ್ರಯಾಣಿಕರ ಚಲನೆಯನ್ನು ಉತ್ತೇಜಿಸುತ್ತದೆ. ಹೊನ್ನಾವರ ಹಾಗೂ ಮಂಕಿಯಲ್ಲಿ ಬಂದರು ನಿರ್ಮಾಣ, ಹೊನ್ನಾವರದಲ್ಲಿ ಹಡಗು ನಿರ್ಮಾಣ ಕೇಂದ್ರ, ಮತ್ತು ನದಿ ಕ್ರೂಸ್ ಪ್ರವಾಸೋದ್ಯಮ ವಿಸ್ತರಣೆಗೆ ಯೋಜನೆ ಸಿದ್ಧವಾಗಿದೆ. ಏನಿದು ವಾಟರ್ ಮೆಟ್ರೋ?ಎಲೆಕ್ಟ್ರಿಕ್-ಹೈಬ್ರಿಡ್ ಫೆರಿಗಳನ್ನು ಬಳಸಿ ಸಮುದ್ರದ…

Read More

ಬಂಟ್ವಾಳ: ಕೊನೆಗೂ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ!

ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲಿಸರು ಆತನನ್ನು ಕರೆತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂ ಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾ ಡ್, ಡ್ರೋ ನ್ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು. ಈತ ಮಂಗಳೂರಿನಲ್ಲಿ…

Read More

ಮೊಬೈಲ್ ಬಳಕೆದಾರರೇ ಎಚ್ಚರ : ಈ ಸಂಖ್ಯೆಗಳಿಂದ ‘ಮಿಸ್ಡ್ ಕಾಲ್’ ಬಂದ್ರೆ ತಪ್ಪಿಯೂ ವಾಪಸ್ ಕರೆ ಮಾಡಬೇಡಿ

ನವದೆಹಲಿ : ನಾವು ಕೆಲವು ರೀತಿಯ ಕೆಲಸದಲ್ಲಿ ತುಂಬಾ ಕಾರ್ಯನಿರತರಾಗಿದ್ದಾಗ ಇದ್ದಕ್ಕಿದ್ದಂತೆ ಫೋನ್ ರಿಂಗಾಗುತ್ತೆ. ಗೊತ್ತಿಲ್ಲದ ನಂಬರ್ ಆಗಿದ್ರೆ ಅದನ್ನು ಸ್ವೀಕರಿಸುವ ಬದಲು ಕಟ್ ಮಾಡುತ್ತೇವೆ. ಮಿಸ್ಡ್ ಕಾಲ್ ಲೋಕಲಾ, ಎಸ್ ಟಿಡಿ, ಐಎಸ್ ಡಿ ನಿಜವಾಗಿಯೂ ನಮ್ಮ ದೇಶಕ್ಕೆ ಸಂಬಂಧಿಸಿದೆಯೇ? ಇಂಟರ್ನ್ಯಾಷನಲ್ ಕಾಲಿಂಗ್.? ಬಹಳಷ್ಟು ಜನರು ಅದನ್ನು ಪರಿಶೀಲಿಸದೆ ಡಯಲ್ ಮಾಡುತ್ತಾರೆ. ಇದಲ್ಲದೆ, ಇದನ್ನು ಮಾಡಿದ ವ್ಯಕ್ತಿಯು ಪ್ರಿಪೇಯ್ಡ್ ಗ್ರಾಹಕರಾಗಿದ್ದರೆ, ಮಾತನಾಡುವಾಗ ನಿಮಿಷಕ್ಕೆ 200 ರಿಂದ 300 ಕಡಿತಗೊಳಿಸಲಾಗುತ್ತದೆ. ಕೆಲವು ಹ್ಯಾಕರ್’ಗಳು ಕರೆ ಸ್ವೀಕರಿಸುವವರ ಮಾಹಿತಿ…

Read More

ಕಲಬುರ್ಗಿ ಯಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸಿದ್ಧಕಟ್ಟೆಯ ಲಿಖಿತಾ ಸಾಲ್ಯಾನ್ ಗೆ ಪ್ರಥಮ ಸ್ಥಾನ

ಬಂಟ್ವಾಳ: ಕರ್ನಾಟಕ ರಾಜ್ಯ ಪ್ರಾಚ್ಯ ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಇತ್ತೀಚೆಗೆ ಕಲಬುರ್ಗಿ ಯಲ್ಲಿ ನಡೆದ ರಾಜ್ಯಮಟ್ಟದ ಪ್ರಾಚ್ಯ ಪ್ರಜ್ಞೆ ಭಾಷಣ ಸ್ಪರ್ಧೆಯಲ್ಲಿ ಸಿದ್ಧಕಟ್ಟೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಲಿಖಿತಾ ಆರ್ ಸಾಲ್ಯಾನ್ ರವರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಶಾಲೆ, ತಾಲೂಕು, ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ. ನಮ್ಮ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಒಟ್ಟು 105 ಸ್ಪರ್ಧಿಗಳು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ…

Read More