ನಿಮ್ಮ ಹಾಗೆ ಡಿಸಿ ಆಗುವೆ ಎಂದ ವಿದ್ಯಾರ್ಥಿನಿ; ತಮ್ಮ ಕುರ್ಚಿಯಲ್ಲಿ ಕೂರಿಸಿದ ಜಿಲ್ಲಾಧಿಕಾರಿ ! 

ಕಾರವಾರ: ಡಿಸಿ ಆಗಬೇಕೆಂಬ ಗುರಿ ಹೊಂದಿರುವ ವಿದ್ಯಾರ್ಥಿನಿಯನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಮ್ಮ ಕುರ್ಚಿ ಮೇಲೆ ಕೂರಿಸಿದ ಅಪರೂಪದ ಗಳಿಗೆಗೆ ಜಿಲ್ಲಾಧಿಕಾರಿ ಕಚೇರಿ ಸಾಕ್ಷಿಯಾಯಿತು. ಈ ಮೂಲಕ ಐಎಎಸ್ ಕನಸು ಕಂಡಿರುವ ವಿದ್ಯಾರ್ಥಿನಿಗೆ ಉತ್ತರ ಕನ್ನಡ ಡಿಸಿ ಸ್ಫೂರ್ತಿ ತುಂಬಿದ್ದಾರೆ. ಗುರುವಾರ ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಮಟ್ಟದ ವಿಚಾರಗೋಷ್ಠಿ ಕಾರ್ಯಾಗಾರ ಉದ್ಘಾಟನೆಗೆ ಆಗಮಿಸಿದ್ದ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಲು ಉತ್ಸುಕತೆಯಿಂದ…

Read More

ಉಡುಪಿ: ಖಾಸಗಿ ಬಸ್ ನ ಸ್ಟೇರಿಂಗ್ ಕಟ್..! ಸಂಚಾರ ಅಸ್ತವ್ಯಸ್ತ

ಉಡುಪಿ: ಕರಾವಳಿ ಬೈಪಾಸ್ ನಲ್ಲಿ ಖಾಸಗಿ ಬಸ್ಸೊoದರ ಸ್ಟೇರಿಂಗ್ ಕಟ್ಟಾಗಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು. ಉಡುಪಿ ಕಡೆಯಿಂದ ಬ್ರಹ್ಮಾವರ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ಸಿನ ಸ್ಟೇರಿಂಗ್ ಕಟ್ಟಾಗಿದ್ದರಿಂದ ಕೆಲಹೊತ್ತು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಸ್ಥಳೀಯರಿಗೆ ಆತಂಕ ಉಂಟಾಯಿತು. ಇದರ ಪರಿಣಾಮವಾಗಿ ಕೆಲಕಾಲ ಕರಾವಳಿ ಬೈಪಾಸ್‌ ಬಳಿ ಟ್ರಾಫಿಕ್ ಸಮಸ್ಯೆ ಎದುರಾಯಿತು. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಸ್ಥಳೀಯರ ಸಹಕಾರದೊಂದಿಗೆ ಬಸ್ಸನ್ನು ನಿಯಂತ್ರಣಕ್ಕೆ ತರಲಾಯಿತು. ಉಡುಪಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ…

Read More

ಮೂಡುಬಿದಿರೆ: ಕಾರು-ಆಕ್ಟಿವಾ ಢಿಕ್ಕಿ ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶುಕ್ರವಾರ ಸಂಜೆ ಶಿರ್ತಾಡಿ ಬಳಿ ಸಂಭವಿಸಿದ ಕಾರು-ಆಕ್ಟಿವಾ ಅಪಘಾತದಲ್ಲಿ ಆಕ್ಟಿವಾ ಸವಾರೆ,ಶಿಕ್ಷಕಿ ಮೃತಪಟ್ಟಿದ್ದಾರೆ.ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35) ಮೃತಪಟ್ಟವರು. ಸುಜಯಾ ಅವರು ಶುಕ್ರವಾರ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ….

Read More

ವಿಟ್ಲ: ಹಾಡು ಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿ..!

ವಿಟ್ಲ : ಹಾಡು ಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ನಡೆದಿದೆ. ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಉರಿಮಜಲು, ದೇವಸ್ಯ ರಸ್ತೆ ತಿರುವು ಸಮೀಪ ಗಣೇಶ್‌ ಗೌಡ ಎಂಬವರ ಮನೆಯಲ್ಲಿ ಹಾಡುಹಹಲೇ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಏಳೂವರೆ ಪವನ್‌ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ ವಿಟ್ಲ ಠಾಣಾಧಿಕಾರಿ ನಾಗರಾಜ್‌ ಹೆಚ್‌.ಇ ಮತ್ತು ಎಸ್‌ ಐ ವಿದ್ಯಾರವರು ಭೇಟಿ ನೀಡಿ ಪರಿಶೀಲನೆ…

Read More

“ಹಲಾಲಾ ಬಜೆಟ್ ” ಮುಸ್ಲಿಂ ಸಮುದಾಯಕ್ಕೆ ರಂಜಾನ್ ಕೊಡುಗೆ- BJP

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಸತ್ ನಲ್ಲಿ ಕರ್ನಾಟಕ ಬಜೆಟ್ 2025-26 ಅನ್ನು ಮಂಡಿಸಿದ್ದು, ಇದು ಮುಸ್ಲಿಂ ತುಷ್ಟೀಕರದ ಉತ್ತುಂಗದ ‘ಹಲಾಲಾ ಬಜೆಟ್’ ಎಂದು ಕರ್ನಾಟಕ ಬಿಜೆಪಿ ಆರೋಪಿಸಿದೆ. ಬಜೆಟ್ ಭಾಷಣ ಮಾಡಿರುವ ಸಿಎಂ, ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಕೈಗಾರಿಕಾ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ…

Read More

ಬಜೆಟ್‌ ನಲ್ಲಿ ಪುತ್ತೂರಿಗೆ ಮೆಡಿಕಲ್‌ ಕಾಲೇಜ್‌ ಘೋಷಣೆ – ಅಶೋಕ್‌ ರೈಯವರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಕಾರ್ಯಕರ್ತರು‌

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್‌ ನಲ್ಲಿ ಹೊಸ ಮೆಡಿಕಲ್‌ ಕಾಲೇಜ್‌ ಸ್ಥಾಪಿಸಲಾಗುವುದೆಂದು ಘೋಷಿಸುತ್ತಲೆ ಪುತ್ತೂರಿಗರ ಹರ್ಷಕ್ಕೆ ಎಲ್ಲೆ ಇಲ್ಲದಂತಾಗಿದೆ. ಇಂದಿನ ಬಜೆಟ್‌ ನಲ್ಲಿ ಮೆಡಿಕಲ್‌ ಕಾಲೇಜ್‌ ಘೋಷಣೆಯಾಗಲಿದೆ ಎಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಮೆಡಿಕಲ್‌ ಕಾಲೇಜ್‌ ಹೋರಾಟ ಸಮಿತಿಯ ಪದಾಧಿಕಾರಿಗಳು ಬೆಂಗಳೂರಿಗೆ ತೆರಳಿದ್ದರು. ಅವರ ಜತೆ ಬ್ಯಾಂಡ್‌ ವಾದನದ ತಂಡವು ತೆರಳಿತ್ತು. ಬಜೆಟ್‌ ನಲ್ಲಿ ಮೆಡಿಕಲ್‌ ಕಾಲೇಜ್‌ ಘೋಷಣೆಯಾಗುತ್ತಲೇ, ಪುತ್ತೂರಿನಿಂದ ತೆರಳಿದ ನೂರಾರು ಮಂದಿ ವಿಧಾನ ಸೌಧದ ಮುಂಭಾಗ ಕುಣಿದು ಕುಪ್ಪಳಿಸಿದರು. ಇದೆ ವೇಳೆ ಶಾಸಕ ಅಶೋಕ್‌ ರೈಯವರು…

Read More

ದಿಗಂತ್ ನಾಪತ್ತೆ ಪ್ರಕರಣವನ್ನು ಸಿಐಡಿ ಅಥವಾ ಸಿಬಿಐಗೆ ನೀಡಲಿ : ಶರಣ್ ಪಂಪ್ ವೆಲ್

ಮಂಗಳೂರು: ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಲು ಆಗದ ಕಾರಣ ಅದನ್ನು ಸಿಬಿಐ ಅಥವಾ ಸಿಐಡಿಗೆ ನೀಡಿ ಎಂದು ವಿಶ್ವಿ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ರಾಜ್ಯಸರಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳಾಗಿದೆ ಅಲ್ಲದೆ ಫರಂಗಿಪೇಟೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಆಗಿದೆ. ಇದು ಪೋಲಿಸರ ವೈಫಲ್ಯವೋ ಗೊತ್ತಿಲ್ಲ. ಇದು ಬಹಳ ಗಂಭೀರ ಮತ್ತು ಆಘಾತಕಾರಿ ವಿಚಾರ ಆಗಿದೆ ಎಂದರು. ಸದ್ಯ ಈ ಪ್ರಕರಣವನ್ನು…

Read More

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್‌: ಇನ್ಮುಂದೆ ವಾರದ 6 ದಿನವೂ ಸಿಗಲಿದೆ ಮೊಟ್ಟೆ-ಬಾಳೆ ಹಣ್ಣು

ಬೆಂಗಳೂರು: 2025-26ನೇ ಸಾಲಿನ ಬಜೆಟ್‌ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್‌ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು. ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಬೆಂಗಳೂರು ಟನಲ್‌ ಯೋಜನೆಗೆ ನಲವತ್ತು ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ…

Read More

ಉಡುಪಿ: ಮೊಬೈಲ್ ಕಸಿದುಕೊಂಡಿದ್ದಕ್ಕೆ ತಾಯಿ ಮೇಲೆ ಕೋಪ-ವಿದ್ಯಾರ್ಥಿನಿ ಆತ್ಮಹತ್ಯೆ!

ಉಡುಪಿ: ಮೊಬೈಲ್ ಕೊಡಲಿಲ್ಲ ಎಂಬ ವಿಚಾರಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಎಂಬವವರ ಪುತ್ರಿ ದಿಶಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಮೊಬೈಲ್ ಹಿಡಿದುಕೊಂಡು ಕುಳಿತಿದ್ದ ಹಿನ್ನಲೆ ದಿಶಾಳ ತಾಯಿ ಗದರಿಸಿದ್ದು, ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ದಿಶಾ ನೇರವಾಗಿ ಕೋಣೆಯ ಬಾಗಿಲು ಹಾಕಿಕೊಂಡಿದ್ದು, ತಾಯಿ ಜೋರು ಮಾಡಿ ಬಾಗಿಲು ತೆರೆಯಲು ಹೇಳಿದ್ದಾರೆ. ಎಷ್ಟು ಹೊತ್ತಾದರೂ ಬಾಗಿಲು ತೆರೆಯದೆ ಇರುವುದನ್ನು…

Read More

ಬಂಟ್ವಾಳ: ಹೈಕೋರ್ಟ್‌ ಮೆಟ್ಟಿಲೇರಿದ ಫರಂಗಿಪೇಟೆ ವಿದ್ಯಾರ್ಥಿ ದಿಗಂತ್‌ ನಾಪತ್ತೆ ಪ್ರಕರಣ

ಬಂಟ್ವಾಳ: ದೇವಸ್ಥಾನಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿ ಮೆನಯಿಂದ ಹೊರಟ ಫರಂಗಿಪೇಟೆಯ ಪಿಯು ವಿದ್ಯಾರ್ಥಿ ದಿಗಂತ್‌ ನಾಪತ್ತೆಯಾದ ಬಗ್ಗೆ ಫೆ.25 ರಂದು ಬೆಳಕಿಗೆ ಬಂದಿತ್ತು. ಇಷ್ಟು ದಿನಗಳಾದರೂ ಯಾವುದೇ ಸುಳಿವು ಸಿಗದಿರುವುದು ಎಲ್ಲೆಡೆ ಆತಂಕ ಸೃಷ್ಟಿಯಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿ ನಾಪತ್ತೆಯನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ಕಳೆದ ಶನಿವಾರ ಬಂದ್‌ಗೆ ಕರೆ ನೀಡಿದ್ದವು. ನಾಪತ್ತೆಯಾದ ದಿಗಂತ್ ಹುಡುಕಾಟಕ್ಕೆ 7 ಪೊಲೀಸ್ ತಂಡ ರಚನೆ ಮಾಡಲಾಗಿದ್ದು, ಈ ಪ್ರಕರಣದ ಬಗ್ಗೆ ಶೂನ್ಯ ವೇಳೆಯಲ್ಲಿ ಸ್ಪೀಕರ್ ಯು.ಟಿ ಖಾದರ್…

Read More