ಸೌಜನ್ಯ ಕೊಲೆ ಕೇಸ್ : ಯುಟ್ಯೂಬರ್ ಸಮೀರ್‌ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್

ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿರೋದು, ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್. ಕನ್ನಡ ಯೂಟ್ಯೂಬ್ ಜಗತ್ತಿನಲ್ಲೊಂದು ಸಂಚಲನ ಸೃಷ್ಟಿಯಾಗಿದೆ. ಈವರೆಗೆ ಇಂಗ್ಲೀಷ್ , ಹಿಂದಿ ಯೂಟ್ಯೂಬ್ ಚಾನಲ್ ಗಳಲ್ಲಿ ಮಾತ್ರ ಕಾಣಲು ಸಿಗುತ್ತಿದ್ದ ಕೋಟಿಗಟ್ಟಲೆ ವೀಕ್ಷಣೆ, ಲಕ್ಷಗಟ್ಟಲೆ ಲೈಕ್ಸ್, ಸಾವಿರ ಸಾವಿರ ಕಮೆಂಟುಗಳು ಕನ್ನಡ ಯೂಟ್ಯೂಬ್ ಚಾನಲ್ ಒಂದರ ವಿಡಿಯೋಗೆ ಸಿಕ್ಕಿವೆ ಹೌದು ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ ಎಂಬವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಮೀರ್…

Read More

ಉಡುಪಿ: ಪೊಲೀಸರ ಕಾರ್ಯಾಚರಣೆ ವೇಳೆ ಗರ್ಲ್ ಪ್ರೆಂಡ್ ಬಿಟ್ಟು ಪರಾರಿಯಾದ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌..!

ಉಡುಪಿ: ನೆಲಮಂಗಲ ಪೊಲೀಸರಿಗೆ ದರೋಡೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕುಖ್ಯಾತ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌ ಬಂಧಿಸಲು ನಡೆದಿದ್ದ ಪೊಲೀಸರ ಚೇಸಿಂಗ್ ಬಳಿಕ ಆರೋಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದು, ಕಾರಿನಲ್ಲಿದ್ದ ಆತನ ಗೆಳತಿ ಸುಜೈನ್‌ (25) ಳನ್ನು ಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆಕೆಯನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಬಂಧಿತೆ ಇಸಾಕ್ ನ ಗೆಳತಿ ಸುಜೈನ್ ಎಂದು ಗುರುತಿಸಲಾಗಿದೆ. ಕೇರಳ ಮೂಲಜ ಸುಜೈನ್ ಹಲವು ವರ್ಷಗಳಿಂದ ಉಡುಪಿ ಯಲ್ಲೇ ನೆಲೆಸಿದ್ದಳು. ಆಕೆಯ…

Read More

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಆಟೊರಿಕ್ಷಾದಲ್ಲಿ ಎಂಡಿಎಂಎ ಮಾರುತ್ತಿದ್ದ ಆರೋಪಿ ಅರೆಸ್ಟ್ 

ಮಂಗಳೂರು: ಆಟೊರಿಕ್ಷಾವೊಂದರಲ್ಲಿ  ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಪತ್ತೆ ಹಚ್ಚಿ 75 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪಾರ್ಸೆಲ್ ಮೂಲಕ ನಗರಕ್ಕೆ ತಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೊರಿಕ್ಷಾದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ಬಂದರ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಕಸಬಾ ಬೆಂಗರೆಯ ಮುಹಮ್ಮದ್ ಅಬ್ದುಲ್ ಜಲೀಲ್ (32)…

Read More

ವಿಟ್ಲ: ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದ ಆಟೋ ರಿಕ್ಷಾ..!

ವಿಟ್ಲ: ಚಲಿಸುತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ವಿಟ್ಲ ಸಮೀಪದ ವೀರಕಂಭ ಗ್ರಾಮದ ಮಜ್ಜೋಣಿಯಲ್ಲಿ ನಡೆದಿದೆ. ಪುತ್ತೂರಿನಲ್ಲಿ ಕುಟುಂಬದ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿ ಕಲ್ಲಡ್ಕ ಕಡೆ ತೆರಳುತ್ತಿದ ಆಟೋ ರಿಕ್ಷಾ ಮಜ್ಜೋಣಿ ಎಂಬಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ ಸೇರಿದಂತೆ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Read More

ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ..!!

ಉಡುಪಿ: ಇಲ್ಲಿನ ಶೋ ರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮೂಡುಬೆಳ್ಳೆಯ ಯುವಕ ಫೆಬ್ರವರಿ 27 ರಿಂದ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ಫೆಬ್ರವರಿ 27 ರಂದು ಕೆಲಸಕ್ಕಾಗಿ ಮನೆಯಿಂದ ಹೊರಗೆ ಹೋಗಿದ್ದ ಯುವಕ ಜಯಪ್ರಕಾಶ್ (26) ಆರು ದಿನ ಕಳೆದರೂ ಮನೆಗೆ ಹಿಂತಿರುಗಿಲ್ಲ. ಈ ಬಗ್ಗೆ ಆತನ ಕುಟುಂಬವು ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

Read More

ಬಂಟ್ವಾಳ: ಕಾರಿಗೆ ಖಾಸಗಿ ಬಸ್ ಡಿಕ್ಕಿ..!

ಬಂಟ್ವಾಳ: ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ. ಬಂಟ್ವಾಳ ಕನ್ಯಾನದ ವಿಷ್ಣು ಗ್ಯಾರೇಜ್ ಮಾಲಕ ವಿಶ್ವನಾಥ ಶೆಟ್ಟಿ ಗಾಯಗೊಂಡ ಕಾರು ಚಾಲಕ ಎಂದು ಗುರುತಿಸಲಾಗಿದೆ. ಬಿಸಿರೋಡಿನ ಕಡೆಯಿಂದ ಮೆಲ್ಕಾರ್ ಕಡೆಗೆ ಕಾಂಕ್ರೀಟ್ ರಸ್ತೆಯಲ್ಲಿ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಸೆಲಿನಾ ಬಸ್ ವಿರುದ್ಧ ದಿಕ್ಕಿನಲ್ಲಿ ಬಂದು ಡಿಕ್ಕಿ ಹೊಡೆದಿದೆ.ಬಸ್ ಚಾಲಕನ ನಿಯಮ ಮೀರಿದ…

Read More

ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ಸಾಮರಸ್ಯ ಅತ್ಯಗತ್ಯ: ಸ್ಪೀಕರ್ ಯು.ಟಿ. ಖಾದರ್

ಬೆಂಗಳೂರು:  ಸೌಹಾರ್ದತೆಗೆ ಒತ್ತು ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು. ಜನರನ್ನು ಪ್ರೀತಿಯಿಂದ ಬರುವಂತೆ ಮಾಡಬೇಕು. ಭಯ ಪಡಿಸುವಂತಾಗಬಾರದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಹೇಳಿದರು.    ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಘಂಟಿಹೊಳೆ ಅವರು ಕರಾವಳಿ ಪ್ರವಾಸೋದ್ಯಮವನ್ನು ವಿಶೇಷ ಪ್ಯಾಕೇಜ್ ಎಂದು ಪರಿಗಣಿಸುವ ವಿಷಯವನ್ನು ಪ್ರಸ್ತಾಪಿಸಿದರು.    ಇದಕ್ಕೆ ಉತ್ತರಿಸಿದ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ರಾಜ್ಯದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಸುಧಾರಿಸುವ ಪ್ರಸ್ತಾಪವನ್ನು ವಿವರಿಸಿದರು.    ಕರಾವಳಿ…

Read More

ಉಡುಪಿ: ಸರಣಿ ಅಪಘಾತ – ಸಿನಿಮೀಯ ಸ್ಟೈಲ್ ನಲ್ಲಿ ಆರೋಪಿಯ ಬಂಧನ..!

ಉಡುಪಿ: ಉಡುಪಿಯಲ್ಲಿ ಸಿನಿಮೀಯ ಸ್ಟೈಲ್ ನಲ್ಲಿ ನಟೋರಿಯಸ್ ಕ್ರಿಮಿನಲ್ ಬಂಧಿಸಲಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯು ಸರಣಿ ಅಪಘಾತ ನಡೆಸಿದ್ದಾನೆ.ಉಡುಪಿಯ ಮಣಿಪಾಲದಲ್ಲಿ ಗರುಡ ಗ್ಯಾಂಗ್ ನ ಕುಖ್ಯಾತ ಸದಸ್ಯ ಇಸಾಕ್ ನನ್ನು ಸೆರೆ ಹಿಡಿಯಲಾಗಿದೆ. ಸೀನಿಮಿಯ ರೀತಿಯಲ್ಲಿ ನಟೋರಿಯಸ್ ಕ್ರಿಮಿನಲ್ ನನ್ನ ಚೇಸ್ ಮಾಡಿ ಮಣಿಪಾಲ ಪೊಲೀಸರು ಸೆರೆ ಹಿಡಿದಿದ್ದಾರೆ.ಉಡುಪಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಘಟನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಯನ್ನ ಬಂಧಿಸಲು ನೆಲಮಂಗಲ ಪೊಲೀಸರು ಆಗಮಿಸಿದ್ದರು.ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು ಆರೋಪಿಯನ್ನ ಬೆಂಬಿಡದೆ…

Read More

ರಾತ್ರಿ 7-8 ಗಂಟೆಯ ಮೇಲೆ ದಕ್ಷಿಣ ಕನ್ನಡ ಸ್ಥಬ್ಧ- ಡಿಕೆಶಿ

ಬೆಂಗಳೂರು : ರಾತ್ರಿ 7-8 ಗಂಟೆಯ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಸ್ಥಬ್ಧವಾಗುತ್ತದೆ. ಯಾವುದೇ ಕಾರ್ಯಚಟುವಟಿಕೆ ಇರುವುದಿಲ್ಲ. ಧಾರ್ಮಿಕವಾದ ಭಜನೆ, ಬಯಲಾಟ ಹೊರತಾಗಿ ಬೇರೆ ಯಾವುದೇ ಚಟುವಟಿಕೆ ಇರುವುದಿಲ್ಲ. ಈ ವಿಚಾರವಾಗಿ ಅಲ್ಲಿನ ಶಾಸಕರೇ ಕೂತು ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ನೀಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿ, ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ…

Read More

 ವಿಟ್ಲ: ಭಾರೀ ಸ್ಫೋಟ- ಮನೆಗಳಿಗೆ ಹಾನಿ..!!

ವಿಟ್ಲ: ಕಲ್ಲಿನ ಕೋರೆಯಲ್ಲಿ ಬಾರಿ ಪ್ರಮಾಣದ ಸ್ಫೋಟ ಸಂಭವಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸ್ಫೋಟಗೊಂಡ ಶಬ್ದಕ್ಕೆ ವಿಟ್ಲದ ಜನತೆ ಬೆಚ್ಚಿ ಬಿದ್ದಿದ್ದಾರೆ. ವಿಟ್ಲ, ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆಯ ಸುತ್ತಮುತ್ತಲಿನಲ್ಲಿ ಜೋರಾಗಿ  ಶಬ್ದ ಕೇಳಿದೆ. ಈ ಶಬ್ದಕ್ಕೆ  ಹಲವು ಮಂದಿ ಭೂಕಂಪನ ಸಂಭವಿಸಿರಬಹುದೆಂದು ಊಹಿಸಿದ್ದರು. ಬಳಿಕ ವಿಚಾರಿಸಿದಾಗ ಮಾಡತ್ತಡ್ಕದಲ್ಲಿರುವ ಕಲ್ಲಿನ ಕೋರೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಪರಿಣಾಮ ಹಲವು ಮನೆಗಳಿಗೆ ಹಾನಿಯುಂಟಾಗಿದ್ದು ಸ್ಥಳಕ್ಕೆ ವಿಟ್ಲ ಪೊಲೀಸರು, ಎಸ್ಪಿ ಹಾಗೂ ಇತರ ಹಲವು ಅಧಿಕಾರಿಗಳು…

Read More