ಪಾಸ್‌ಪೋರ್ಟ್ ಮಾಡಿಸಲು ಇನ್ಮುಂದೆ ಜನನ ಪ್ರಮಾಣಪತ್ರ ಕಡ್ಡಾಯ..!

ಭಾರತದಲ್ಲಿ ಪಾಸ್‌ಪೋರ್ಟ್ ವಿದೇಶ ಪ್ರವಾಸಕ್ಕಾಗಿ ಪ್ರಮುಖ ದಾಖಲೆಯಾಗಿದೆ. ಇದು ಇಲ್ಲದೆ, ನೀವು ವೀಸಾಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ನೀವು ಪಾಸ್‌ಪೋರ್ಟ್ ಪಡೆಯಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೂಲಕ ನೀವು ಅರ್ಜಿ ಸಲ್ಲಿಕೆ ಮಾಡಬಹುದು. ವಿದೇಶಾಂಗ ಸಚಿವಾಲಯ ಫೆ. 24ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ಈ ಕುರಿತು ಆದೇಶವನ್ನು ಹೊರಡಿಸಿದೆ. ಪಾಸ್‌ಪೋರ್ಟ್ ಕಾಯ್ದೆ 1967ರ ಸೆಕ್ಷನ್ 24ರ ನಿಬಂಧನೆಗಳ ಅಡಿಯಲ್ಲಿ ಪಾಸ್‌ಪೋರ್ಟ್ ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ ಎಂದು ಮಾಹಿತಿಯನ್ನು ತಿಳಿಸಲಾಗಿದೆ. ಭಾರತದಲ್ಲಿ ಪಾಸ್‌ಪೋರ್ಟ್ ಪಡೆಯಲು ಇರುವ ನಿಯಮಗಳಿಗೆ ತಿದ್ದುಪಡಿ…

Read More

ವಿಟ್ಲ: ಬಾರ್ & ರೆಸ್ಟೋರೆಂಟ್ ಲಾಡ್ಜ್‌ನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ..!

ವಿಟ್ಲ ಮಂಗಳೂರು ರಸ್ತೆಯ ಕೋಡಿ ಕಾವೇರಿ ಬಾರ್ & ರೆಸ್ಟೋರೆಂಟ್ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರು ಕಳೆದ ಒಂದು ವಾರಗಳ ಹಿಂದೆ ಬಂದು ತಂಗಿದ್ದು. ಇಂದು ಮುಂಜಾನೆ ಲಾಡ್ಜ್ ಸಿಬ್ಬಂದಿಯವರು ಕೋಣೆಯ ಬಾಗಿಲು ತೆಗೆಯುತ್ತಿದ್ದಂತೆ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿಯು ರಕ್ತದ ಮಡುವಿನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಕಂಡುಬಂದಿದೆ. ಕೂಡಲೇ ಸಿಬ್ಬಂದಿಗಳು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿ ವಿಟ್ಲ ಸರಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ…

Read More

ಉಡುಪಿ: ಸಾಲದ ಕಂತು ಪಾವತಿಸುವಂತೆ ಮನೆಯೊಳಗೆ ಅಕ್ರಮ ಪ್ರವೇಶಿಸಿ ಕಿರುಕುಳ- FIR ದಾಖಲು

ಉಡುಪಿ: ಸಾಲದ ಕಂತು ಪಾವತಿಸುವಂತೆ ಮನೆಯೊಳಗೆ ಅಕ್ರಮ ಪ್ರವೇಶಿಸಿ ಅವಾಚ್ಯವಾಗಿ ಬೈದು ಅವಮಾನಿಸಿರುವ ಬಗ್ಗೆ ಸೊಸೈಟಿಯ ಸಿಬ್ಬಂದಿ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಮೈಕ್ರೋ ಲೋನ್ ಆ್ಯಂಡ್ ಸ್ಮಾಲ್ ಲೋನ್ ಕಾಯಿದೆಯಂತೆ ಪ್ರಕರಣ ದಾಖಲಾಗಿದೆ. ಬಿಜೂರು ಗ್ರಾಮದ ಕಮಲಾಕ್ಷಿ(39) ಎಂಬವರು ಸೇಫ್‌ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ಬೈಂದೂರು ಶಾಖೆಯಿಂದ 40000ರೂ. ಸಾಲವನ್ನು ಪಡೆದುಕೊಂಡಿದ್ದು ಇತ್ತೀಚೆಗೆ ಸಾಲದ ಕಂತು ಕಟ್ಟಲು ಕಷ್ಟ ಸಾಧ್ಯವಾಗಿತ್ತು. ಇದರಿಂದ ಯೋಗೀಶ್, ಮ್ಯಾನೇಜರ್, ಜನಾರ್ದನ್, ಸುಜಾತ ಎಂಬವರು ಪದೇ ಪದೇ ಮನೆಗೆ ಬಂದು…

Read More

ಮಹಿಳೆಯರನ್ನು ಬೆದರಿಸಿ ಹಣ ಸುಲಿಗೆ – ಆರೋಪಿ ಅರೆಸ್ಟ್

ಮಂಗಳೂರು : ಅಶ್ಲೀಲ ವೀಡಿಯೊ ಇರುವುದಾಗಿ ಯುವತಿಯರನ್ನು ಬೆದರಿಸಿ ಹಣ ಸುಲಿಯುತ್ತಿದ್ದ ಕಾರ್ಕಳದ ಈದು ಗ್ರಾಮದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಈದು ಗ್ರಾಮದ ಸತೀಶ್‌ ಹೊಸ್ಮಾರು (36) ಎಂದು ಗುರುತಿಸಲಾಗಿದೆ. ಈತ ಸೋಷಿಯಲ್‌ ಮೀಡಿಯಾದ ಮೂಲಕ ಯುವತಿಯರ ಮತ್ತು ಮಹಿಳೆಯರ ಮೊಬೈಲ್‌ ನಂಬರ್‌ ಸಂಪಾದಿಸಿ ಫೋನ್‌ ಮಾಡಿ ನಿಮ್ಮ ಅಶ್ಲೀಲ ವೀಡಿಯೊ ಇದೆ, ಹಣ ಕೊಡದಿದ್ದರೆ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡುತ್ತೇನೆ ಎಂದು ಬೆದರಿಸುತ್ತಿದ್ದ. ಈ ರೀತಿ ಹಲವು ಯುವತಿಯರಿಂದ ಹಣ ಸುಲಿಗೆ…

Read More

ಕೊಣಾಜೆ: ಅಂಗಡಿಗೆ ನುಗ್ಗಿ ನಗದು-ಸಾಮಗ್ರಿ ಕಳವು; ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲು

ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದ ಘಟನೆ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತೌಡುಗೋಳಿಯ ವಸಂತ ಎಂಬವರ ಮಾಲಕತ್ವದ ಅಂಗಡಿಗೆ ಸುಮಾರು ಎರಡೂವರೆ ಗಂಟೆ ರಾತ್ರಿ ರಾಡ್ ಸಮೇತ ನುಗ್ಗಿದ ದಡೂತಿ ದೇಹದ ಕಳ್ಳ ಹೊರಗಡೆಯ ಕಬ್ಬಿಣದ ಬಾಗಿಲಿಗೆ ಒಳಗೂ ಹೊರಗೂ ಹಾಕಿದ್ದ ಬೀಗವನ್ನು ಮುರಿದು ಒಳ ನುಗ್ಗಿದ್ದಾನೆ. ಅಲ್ಲಿಂದ ಕ್ಯಾಶ್ ಕೌಂಟರ್ ಇರುವ ಕೊಠಡಿಯ ಮರದ ಬಾಗಿಲಿನ ಬೀಗ…

Read More

ಬಂಟ್ವಾಳ: ದಿಗಂತ್ ಪತ್ತೆಗೆ ಪೊಲೀಸ್ ಇಲಾಖೆಗೆ ಎರಡು ದಿನ ಗಡುವು – ಪ್ರತಿಭಟನೆ ವಾಪಾಸ್

ಬಂಟ್ವಾಳ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಹಿಂದೂ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ವಿಧ್ಯಾರ್ಥಿ ಪತ್ತೆಗೆ ಪೊಲೀಸರಿಗೆ ಎರಡು ದಿನಗಳ ಗಡುವು ನೀಡಲಾಗಿದೆ. ಫೆಬ್ರವರಿ 25 ರಿಂದ ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಶೀಘ್ರವಾಗಿ ಪತ್ತೆ ಮಾಡುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಸ್ಥಳೀಯರು ಇಂದು ಫರಂಗಿಪೇಟೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಇಲಾಖೆಯ ವೈಫಲ್ಯದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನೆಗೆ ಆಗಮಿಸಿ ಮಾತನಾಡಿದ ಶಾಸಕ ಹರೀಶ್…

Read More

ಇಂದಿನಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ (ಮಾರ್ಚ್‌ 1) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಶಿಕ್ಷಣ ಇಲಾಖೆ ಮತ್ತು ಎಕ್ಸಾಂ ಬೋರ್ಡ್ ಪರೀಕ್ಷೆಗೆ ಸಕಲ ರೀತಿಯಲ್ಲಿ ಸಜ್ಜುಗೊಳಿಸಿದೆ. ಪರೀಕ್ಷಾ ಅಕ್ರಮ ತಡೆಗೆ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಎಕ್ಸಾಂಗೂ ವೆಬ್ ಕಾಸ್ಟಿಂಗ್ ಕಣ್ಗಾವಲು ಇರಲಿದೆ. ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳಿದ್ದಾರೆ. ಒಟ್ಟು 1,171 ಕೇಂದ್ರಗಳಲ್ಲಿ…

Read More

ವಿದ್ಯಾರ್ಥಿ ನಾಪತ್ತೆ ಪ್ರಕರಣ: ಇಂದು ಫರಂಗಿಪೇಟೆಯಲ್ಲಿ ಪ್ರತಿಭಟನೆ

ಫರಂಗಿಪೇಟೆ : ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿರುವ ಹಿನ್ನಲೆ ಇಂದು ಫರಂಗಿಪೇಟೆಯಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಮಂಗಳೂರಿನಲ್ಲಿ ಕಲಿಯುತ್ತಿದ್ದ ದಿಗಂತ್ ಫೆಬ್ರವರಿ 25 ರಂದು ಮನೆಯಿಂದ ಹೊರಗೆ ಹೋಗಿದ್ದವ ಮತ್ತೆ ವಾಪಾಸ್ ಆಗದೆ ನಾಪತ್ತೆಯಾಗಿದ್ದ. ಈಗಾಗಲೇ ನಾಪತ್ತೆಯಾಗಿ 5 ದಿನಗಳು ಕಳೆದರೂ ವಿಧ್ಯಾರ್ಥಿ ಬಗ್ಗೆ ಯಾವುದೇ ರೀತಿಯ ಸುಳಿವು ಪೊಲೀಸರಿಗೆ ಪತ್ತೆಯಾಗಿಲ್ಲ. ಈ ಹಿನ್ನಲೆ ಇದೀಗ ಹಿಂದೂ ಸಂಘಟನೆಗಳು ಮತ್ತು ಸ್ಥಳೀಯರು ಪ್ರತಿಭಟನೆ ಆರಂಭಿಸಿದ್ದಾರೆ. ಇಂದು ಫರಂಗಿಪೇಟೆಯಲ್ಲಿ ಪ್ರತಿಭಟನೆ ನಡೆಸಿ…

Read More

ಹಕ್ಕಿ ಜ್ವರದ ಹಿನ್ನಲೆ ಮುನ್ನೆಚ್ಚರಿಕೆ ಕ್ರಮ – ಆರೋಗ್ಯ ಇಲಾಖೆ

ಮಂಗಳೂರು: ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ತಿಮ್ಮಯ್ಯ “ಮಾರ್ಚ 1 ರಂದು ಈ ಸಮಿತಿಯು ಸಭೆ ನಡೆಸಿ, ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲಿದೆ. ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಿಗೂ ಹಕ್ಕಿ ಜ್ವರ ಮುನ್ನೆಚ್ಚರಿಕೆ ಕುರಿತು ಸುತ್ತೋಲೆ ಕಳುಹಿಸಲಾಗುವುದು” ಎಂದು ತಿಳಿಸಿದ್ದಾರೆ.ಕರ್ನಾಟಕದ ಬಳ್ಳಾರಿ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಈ ಹಿನ್ನಲೆ ದ.ಕ. ಜಿಲ್ಲೆಯಲ್ಲೂ ತೀವ್ರ ನಿಗಾ ವಹಿಸಿಕೊಳ್ಳಲು ಪ್ರೇರೆಪಿಸಲು ಪಶುಪಾಲನೆ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮನ್ವಯ ಸಮಿತಿ…

Read More

ಉತ್ತರಾಖಂಡದಲ್ಲಿ ಹಿಮಪಾತ- 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಿದ್ದು, ಮಾನಾ ಗ್ರಾಮದಲ್ಲಿ 57 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. 10 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಇನ್ನುಳಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಜಿಲ್ಲಾಡಳಿತ, ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಡಿಬಿಪಿ) ಮತ್ತು ಗಡಿ ರಸ್ತೆ ಸಂಸ್ಥೆ (ಬಿಆರ್‌ಒ) ತಂಡಗಳು ಸ್ಥಳದಲ್ಲಿ ಕಾರ್ಮಿಕರ ಕಾರ್ಯಾಚರಣೆ ನಡೆಸುತ್ತಿವೆ.ಫೆಬ್ರವರಿ 28 ರ ತಡರಾತ್ರಿ ವರೆಗೆ ಉತ್ತರಾಖಂಡದಲ್ಲಿ ಅತಿ ಹೆಚ್ಚು ಮಳೆ…

Read More