Headlines

ಮೂಲ್ಕಿ: ಸ್ಕೂಟರ್ ಗೆ ಟೆಂಪೋ ರಿಕ್ಷಾ ಡಿಕ್ಕಿ- ಸ್ಕೂಟರ್ ಸವಾರೆ ಮಮತಾ ಬಂಗೇರ ಕೊನೆಯುಸಿರು

ಮೂಲ್ಕಿ: ಟೆಂಪೋ ರಿಕ್ಷಾವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಿನ್ನಿಗೋಳಿ ಸಮೀಪ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಕೆ.ಎಸ್. ರಾವ್ ನಗರ ತಿರುವಿನ ರಸ್ತೆಯಲ್ಲಿ ಗುರುವಾರ ಟೆಂಪೋ ರಿಕ್ಷಾವೊಂದು ಹಿಂಬದಿಯಿಂದ ಬಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಮತಾ ಬಂಗೇರ ಅವರನ್ನು ಆಸ್ಪತ್ರೆಗೆ ದಾಖಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮುಂಬಯಿಯಲ್ಲಿ…

Read More

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾಗಿ ಅನಿಲ್ ದಾಸ್ ಮರು ಆಯ್ಕೆ

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಮಾಸಿಕ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಮತ್ತು ಜಿಲ್ಲಾ ಕಾರ್ಯಕಾರಿಣಿ ಸದಸ್ಯರ ಪುನರಾಯ್ಕೆ ಪ್ರಕ್ರಿಯೆಯು ನಗರದ ವುಡ್ ಲಾಂಡ್ಸ್ ಹೋಟೆಲ್ ನಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾಗಿ ಅನಿಲ್ ದಾಸ್ ರವರು ಮರು ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಪ್ರಸಾದ್ ತೋಮಸ್ ಅರುಣ್ ಕುಮಾರ್ ಹಾಗೂ. ಇಫ್ತಿಕಾರ್ ಉಳ್ಳಾಲ್ ಆಯ್ಕೆಯಾದರು.ಪ್ರಧಾನ ಕಾರ್ಯದರ್ಶಿಯಾಗಿ ಆಜ್ಫರ್ ರಜಾಕ್, ಜೊತೆ ಕಾರ್ಯದರ್ಶಿಯಾಗಿ ಧನುಷ್ ಶೆಟ್ಟಿ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಕಿರಣ್ ಅಟ್ಟಲೂರ್ , ಕೋಶಾಧಿಕಾರಿಯಾಗಿ ಸುದೇಶ್ ಭಂಡಾರಿ…

Read More

ಕ್ಯಾನ್ಸರ್ ನಿವಾರಣೆಗೂ ಬೇಕು, ಚರ್ಮದ ಹೊಳಪಿಗೂ ಬೇಕು! ಮನೆಯಲ್ಲೇ ಬೆಳೆಯೋ ಈ ಹಣ್ಣಲ್ಲಿದೆ ಆರೋಗ್ಯದ ಖಜಾನೆ

ಪ್ರಕೃತಿಯು ಅದ್ಭುತವಾದ ಹಣ್ಣುಗಳು ಮತ್ತು ತರಕಾರಿಗಳಲ್ಲಿ ಹೇರಳವಾಗಿದೆ, ನಿಯಮಿತವಾಗಿ ಸೇವಿಸಿದರೆ ನಮ್ಮ ಆರೋಗ್ಯಕ್ಕೆ ಒಳ್ಳೆಯದು. ನಮ್ಮಲ್ಲಿ ಶಕ್ತಿಯನ್ನು ತುಂಬಿ ಚೈತನ್ಯವನ್ನು ಮರಳುವಂತೆ ಮಾಡುವ ಹಣ್ಣುಗಳಲ್ಲಿ ಸ್ಟಾರ್ ಫ್ರೂಟ್ (Star Fruits) ಕೂಡಾ ಒಂದು. ಕ್ಯಾರಂಬೋಲಾ ಅಥಾವಾ ಸ್ಟಾರ್ ಫ್ರೂಟ್ ಅಥವಾ ಕಮ್ರಖ್ (Kamrakh) ಎಂದು ಕೂಡ ಇದನ್ನು ಕರೆಯುತ್ತಾರೆ. ಇದು ಹುಳಿಮಿಶ್ರಿತ ಸಿಹಿ ಹಣ್ಣಾಗಿದ್ದು, ಈ ಹಣ್ಣಿನಲ್ಲಿ ಅನೇಕ ಪೋಷಕಾಂಶಗಳಿವೆ. ಈ ಕಮ್ರಖ್ ಹಣ್ಣು ತನ್ನದೇ ಆದ ಅದ್ಭುತ ಆಹಾರ ಸೇರ್ಪಡೆಯಾಗಿದೆ. ಬಾಲಿವುಡ್‌ನ ಅತ್ಯಂತ ಫಿಟೆಸ್ಟ್ ದಿವಾ ಶಿಲ್ಪಾ…

Read More

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ವಂಚನೆ – ಆರೋಪಿ ಅರೆಸ್ಟ್

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ನಂಬಿಸಿ 46,00,000 ರೂ. ಹಣವನ್ನು ವಂಚಿಸಿರುವ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಕೇರಳ ಮೂಲದ ಜುನೈದ ವಿ ಕೆ ಎಂಬಾತನನ್ನು ಪತ್ತೆ ಮಾಡಿ ದಸ್ತಗಿರಿ ಕ್ರಮ ಜರುಗಿಸಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಯಾರೋ ಅಪಚಿರಿತ ವ್ಯಕ್ತಿ ವಾಟ್ಸ್ ಆ್ಯಫ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿ ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ, ದೂರುದಾರರಿಂದ ಹಂತ ಹಂತವಾಗಿ ಒಟ್ಟು…

Read More

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : 27 ವರ್ಷಗಳ ಬಳಿಕ ಬಿಜೆಪಿಗೆ ಪ್ರಚಂಡ ಗೆಲುವು

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದೆ. ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಭರ್ಜರಿ ಗೆಲುವು ಸಾಧಿಸಿದ್ದು, ಎಎಪಿಯ ಅರವಿಂದ್ ಕೇಜ್ರೀವಾಲ್ ಹೀನಾಯ ಸೋಲನುಭವಿಸಿದ್ದಾರೆ. ಮಾಳವೀಯ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ಸೋಲನುಭವಿಸಿದ್ದಾರೆ. ಬಿಜೆಪಿಯ ಸತೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ದೆಹಲಿ ಸಿಎಂ ಆತಿಶಿ ಗೆಲುವು ಸಾಧಿಸಿದ್ದರೆ. ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ…

Read More

 Delhi Election 2025 : ಅರವಿಂದ ಕೇಜ್ರಿವಾಲ್ ಗೆ ಹೀನಾಯ ಸೋಲು

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಒಂದರ ನಂತರ ಒಂದರಂತೆ ಹಿನ್ನಡೆಯನ್ನು ಎದುರಿಸುತ್ತಿದೆ. ಪಕ್ಷದ ಸಂಚಾಲಕ, ಮಾಜಿ ಸಿಎಂ ಅರವಿಂದ್ ಕೇಜ್ರವಾಲ್ 3182 ಮತಗಳಿಂದ ಹೀನಾಯವಾಗಿ ಸೋತಿದ್ದಾರೆ. ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಅವರಿಗೆ ಸೋಲಾಗಿದೆ. ಇದು ಎಎಪಿಗೆ ಅರಗಿಸಿಕೊಳ್ಳಲಾರದ ತುತ್ತಾಗಿ ಪರಿಣಮಿಸಿದೆ. ಅಬಕಾರಿ ಹಗರಣ ಹಾಗೂ ಭ್ರಷ್ಟಾಚಾರ ಆರೋಪಗಳು ಕೇಜ್ರಿವಾಲ್ ಸೋಲಿಗೆ ಪ್ರಮುಖ ಕಾರಣಗಳು ಎನ್ನಲಾಗುತ್ತಿದೆ. ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್​ಗೆ ವಿಧಾನಸಭೆ ಚುನಾವಣೆಯಲ್ಲಿ…

Read More

ಅಯೋಧ್ಯೆ ರಾಮಮಂದಿರಕ್ಕೆ ಮೊದಲ ಇಟ್ಟಿಗೆ ಇರಿಸಿದ ವಿಎಚ್‌ಪಿ ನಾಯಕ ಕಾಮೇಶ್ವರ್ ಚೌಪಾಲ್ ನಿಧನ

ಅಯೋಧ್ಯೆಯಲ್ಲಿ ರಾಮ ಮಂದಿರದ ಮೊದಲ ಇಟ್ಟಿಗೆಯನ್ನು ಹಾಕಿದ ಕಾಮೇಶ್ವರ ಚೌಪಾಲ್ (68) ನಿಧನರಾದರು. ಅವರು ಬಿಹಾರ ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮೊದಲ ಇಟ್ಟಿಗೆ ಇಟ್ಟಿದ್ದ ವಿಶ್ವ ಹಿಂದೂ ಪರಿಷತ್ ನಾಯಕ 68ವರ್ಷ ದ ಕಾಮೇಶ್ವರ್ ಚೌಪಾಲ್ ಶುಕ್ರವಾರ ನಿಧನರಾಗಿದ್ದಾರೆ. ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಚೌಪಾಲ್ ಅವರನ್ನು ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕಾಮೇಶ್ವರ ಚೌಪಾಲ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು,…

Read More

ಗುರುಪುರ: ಲಾರಿ ಡಿಕ್ಕಿ, ಬಸ್ ತಂಗುದಾಣ ಹಾಗೂ ಕಚೇರಿ ಸಂಪೂರ್ಣ ಜಖಂ

ಗುರುಪುರ: ಮಣ್ಣು ಸಾಗಿಸುತ್ತಿದ್ದ ಲಾರಿಯೊಂದು ಬಸ್ ತಂಗುದಾಣ ಮತ್ತು ಶ್ರೀ ಶನೀಶ್ವರ ಪೂಜಾ ಸಮಿತಿಯ ಕಚೇರಿಗೆ ಡಿಕ್ಕಿ ಹೊಡೆದಿದ್ದು, ಬಸ್ ತಂಗುದಾಣ ಮತ್ತು ಕಚೇರಿ ಸಂಪೂರ್ಣ ಜಖಂಗೊಂಡ ಘಟನೆ ಗುರುಪುರ ಜಂಕ್ಷನ್ ನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು,ಗಾಯಗೊಂಡ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನ ಕಡೆಗೆ ಹೋಗುತಿದ್ದ ಲಾರಿ ಕೇರಳದತ್ತ ಮಣ್ಣು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.ಘಟನೆಯಲ್ಲಿ ಬಸ್ ತಂಗುದಾಣ ಸಂಪೂರ್ಣ ನುಜ್ಜುಗುಜ್ಜಾಗಿದ್ದು , ಅದೃಷ್ಟವಶಾತ್ ದುರ್ಘಟನೆ ಸಂಭವಿಸಿದ ವೇಳೆ ಬಸ್ ತಂಗುದಾಣದಲ್ಲಿ ಜನರಿರಲಿಲ್ಲ. ಅಪಘಾತ ನಡೆದ ಬಳಿಕ…

Read More

ದೆಹಲಿ ವಿಧಾನಸಭೆ ಚುನಾವಣಾ ಫಲಿತಾಂಶ :ಬಹುಮತದ ಗಡಿ ದಾಟಿದ ಬಿಜೆಪಿ

ನವದೆಹಲಿ:ಆರಂಭಿಕ ಪ್ರವೃತ್ತಿಗಳ ಪ್ರಕಾರ, ದೆಹಲಿಯ ಒಟ್ಟು 70 ಸ್ಥಾನಗಳಲ್ಲಿ 36 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಎಎಪಿ ನಾಲ್ಕನೇ ಅವಧಿಗೆ ಅಧಿಕಾರಕ್ಕೆ ಬರುತ್ತದೆಯೇ ಅಥವಾ 26 ವರ್ಷಗಳ ನಂತರ ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರ ರಚಿಸುತ್ತದೆಯೇ ಎಂಬುದನ್ನು ಫಲಿತಾಂಶಗಳು ನಿರ್ಧರಿಸುತ್ತವೆ. ಹಲವಾರು ಚುನಾವಣೋತ್ತರ ಸಮೀಕ್ಷೆಗಳು ದೆಹಲಿಯಲ್ಲಿ 2 ರಿಂದ ಆಡಳಿತ ನಡೆಸುತ್ತಿರುವ ಎಎಪಿಗಿಂತ ಬಿಜೆಪಿಗೆ ಮೇಲುಗೈ ನೀಡಿವೆ ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿದ್ದು, ಆಮ್ ಆದ್ಮಿ ಪಕ್ಷ (ಎಎಪಿ) ಸತತ…

Read More

ಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಬುಧವಾರ ಒಂದೇ ದಿನ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದ 61 ವಿದೇಶಿಯರು ಸನಾತನ ಧರ್ಮವನ್ನು ಸ್ವೀಕರಿಸಿದರು. ಕುಂಭ ನಗರದ ಸೆಕ್ಟರ್ 17ರಲ್ಲಿರುವ ಶಕ್ತಿಧಾಮ ಆಶ್ರಮದಲ್ಲಿ ವೇದ ಮಂತ್ರಗಳ ಪಠಣದ ನಡುವೆ ಜಗದ್ಗುರು ಸಾಯಿ ಮಾ ಲಕ್ಷ್ಮಿ ದೇವಿ ಅವರಿಂದ 61 ವಿದೇಶಿಯರೂ ಸನಾತನ ಧರ್ಮ ಸ್ವೀಕರಿಸಿದರು. ಸಾಯಿ ಮಾ ಲಕ್ಷ್ಮಿ ದೇವಿಯ ಮಾರ್ಗದರ್ಶನದಲ್ಲಿ ಇಲ್ಲಿಯವರೆಗೆ, ಶಕ್ತಿಧಾಮದ ಶಿಬಿರದಲ್ಲಿ ನಡೆದ ಈ ಪವಿತ್ರ ಮಹಾಕುಂಭ ಮೇಳದಲ್ಲಿ 200ಕ್ಕೂ ಹೆಚ್ಚು ವಿದೇಶಿಯರು…

Read More