Headlines

ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಕನ್ನಡ ಉಳಿವಿಗಾಗಿ ಮಹಾ ಸಂಘರ್ಷ ಯಾತ್ರೆ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯಿಂದ ಮಹಾ ಸಂಘರ್ಷ ಯಾತ್ರೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೈಗೊಳ್ಳಲಾಗಿದ್ದು, ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ವಾಣಿಜ್ಯ ಕ್ಷೇತ್ರಗಳಲ್ಲಿ ಕನ್ನಡಕ್ಕೆ ಒತ್ತು ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದು, ಮೂರು ಬೇಡಿಕೆಗಳನ್ನ ಮುಂದಿಟ್ಟು ಹೋರಾಟ ಮಾಡಲಾಗುತ್ತಿದೆ. ಉತ್ಪನ್ನಗಳ ಮೇಲೆ ಕಡ್ಡಾಯ ಕನ್ನಡ ಬಳಕೆ, ಕನ್ನಡಿಗರಿಗೆ ಎಲ್ಲಾ ಕ್ಷೇತ್ರದಲ್ಲೂ ಕೆಲಸ ನೀಡಬೇಕು. ಕನ್ನಡಿಗರ ಕೈಗೆ ಉದ್ಯಮ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ, ತಾಲೂಕು ಕಚೇರಿ ಮುಂದೆ…

Read More

ಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಮೌನಿ ಬಾಬಾ- ಇದು ಅವರ 57ನೇ ಸಮಾಧಿ ವೃತ

ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು ಶುಕ್ರವಾರ ರಾತ್ರಿ ಭೂಸಮಾಧಿಯಾದರು. ಅವರು ಇದುವರೆಗೆ 55ಕ್ಕೂ ಹೆಚ್ಚು ಬಾರಿ ಭೂಸಮಾಧಿ ವೃತ ಆಚರಿಸಿದ್ದಾರೆ. ಇದು ಅವರ 57ನೇ ಸಮಾಧಿ ಸ್ಥಳವಾಗಿದೆ. ಅವರು ಹೀಗೆ ಸಮಾಧಿ ಹೊಂದಲು ಒಂದು ಕಾರಣ ಅದೇನೆಂದರೆ ಮೌನಿ ಅಮಾವಾಸ್ಯೆಯಂದು ಪ್ರಯಾಗರಾಜ್ ಮಹಾಕುಂಭದಲ್ಲಿ ನಡೆದ ಕಾಲ್ತುಳಿತ ಘಟನೆ!! ಈ ಘಟನೆಯಿಂದ ತುಂಬಾ ನೊಂದ ಅವರು ಈ ಕಠಿಣ ಹಾದಿ ಹಿಡಿದಿದ್ದಾರೆ. ಹೀಗಾಗಿ ಮೌನಿ ಮಹಾರಾಜರು 10 ಅಡಿ ಆಳದ ಗುಂಡಿಯಲ್ಲಿ ಜೀವಂತ ಭೂ ಸಮಾಧಿಯಾಗಿದ್ದಾರೆ. ಇನ್ನು…

Read More

ಮಂಗಳೂರು: 13 ಗಂಭೀರ ಪ್ರಕರಣಗಳ ಆರೋಪಿ ಭರತ್ ಶೆಟ್ಟಿ ಅರೆಸ್ಟ್

ಮಂಗಳೂರು: 13 ಗಂಭೀರ ಪ್ರಕರಣಗಳ ಆರೋಪಿಯನ್ನು ಸುರತ್ಕಲ್ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಂಧಿತನನ್ನು ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಬಂಧಿತ ಆರೋಪಿ. ಬಂಧಿತ ಭರತ್ ಶೆಟ್ಟಿ ವಿರುದ್ಧ ಕಳೆದ ವರ್ಷ ಮೀಲಾದುನ್ನಬಿ ಸಂದರ್ಭ ಕಾಟಿಪಳ್ಳ 3ನೇ ಬ್ಲಾಕ್‌ನ ಮಸೀದಿಗೆ ಕಲ್ಲೆಸೆದ ಪ್ರಕರಣ, ಎಮ್ಮೆಕೆರೆ ನಿವಾಸಿ ರಾಹುಲ್ ಕೊಲೆ ಪ್ರಕರಣ ಸೇರಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್…

Read More

ಉಡುಪಿ: ತೊಂಬಟ್ಟು ಲಕ್ಷ್ಮಿ ಇಂದೇ ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ಸಿದ್ಧತೆ..?

ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿದ್ದು ಬಳಿಕ ಅದನ್ನು ತೊರೆದು ಸಾಂಸಾರಿಕ ಜೀವನ ನಡೆಸುತ್ತಿರುವ ತೊಂಬಟ್ಟು ಲಕ್ಷ್ಮಿ ಇಂದು ಶರಣಾಗತಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತಿಗೆ ಸಿದ್ಧತೆ ನಡೆದಿದ್ದು ಪೂರ್ವಾಹ್ನ 11 ಗಂಟೆಗೆ ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ತೊಂಬೊಟ್ಟು ನಿವಾಸಿ ಲಕ್ಷ್ಮಿ , 2006ರಿಂದ ಕಣ್ಮರೆಯಾಗಿದ್ದರು. ಬಳಿಕ ಆಂಧ್ರಪ್ರದೇಶದಲ್ಲಿ ಪತಿಯ ಜೊತೆಗೆ ವಾಸವಾಗಿದ್ದಾರೆ. ಇವರು ಆಂಧ್ರಪ್ರದೇಶದಲ್ಲಿ ಪೊಲೀಸರಿಗೆ ಶರಣಾಗಿರುವ ನಕ್ಸಲ್ ಆರೋಪಿತ ಸಂಜೀವನ ಪತ್ನಿ. ಆಂಧ್ರ ಪ್ರದೇಶದಲ್ಲಿ…

Read More

ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಆಳಂದ ಶಾಸಕ ಬಿಆರ್ ಪಾಟೀಲ್ ರಾಜೀನಾಮೆ..!

ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ಆಳಂದ ಕೈ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ನಿನ್ನೆ ಸಂಜೆ ಸಿಎಂ ಕಚೇರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಬಂದಿದೆ. ಈ ಹಿಂದೆ ಅನುದಾನ ವಿಚಾರದಲ್ಲಿ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದೀಗ ಬಿಆರ್ ಪಾಟೀಲ್ ಮತ್ತೆ ಏಕಾಏಕಿ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಸಾಕಷ್ಟು ಪ್ರಶ್ನೆಗಳನ್ನ ಹುಟ್ಟು ಹಾಕಿದೆ. ಬಿಆರ್ ಪಾಟೀಲ್ ಸಚಿವ ಸ್ಥಾನ ಸಿಗದೇ ಇರುವ ಕಾರಣಕ್ಕಾಗಿ…

Read More

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಎಸ್ಕೇಪ್ ಆಗಲು ಯತ್ನಿಸಿದ ವೇಳೆ ಪೊಲೀಸರು ಗುಂಡುಹಾರಿಸಿದ್ದಾರೆ. ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮುರುಗನ್ ದೇವರ್ ನನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದರು. ಈಗಾಗಲೇ ಬ್ಯಾಂಕ್ ದರೋಡೆ ಪ್ರಕರಣದ ಪ್ರಮಖ ಎಲ್ಲಾ ಆರೋಪಿಗಳನ್ನು…

Read More

ತೆರಿಗೆದಾರರಿಗೆ ಗುಡ್ ನ್ಯೂಸ್: 12 ಲಕ್ಷದವರೆಗೂ ತೆರಿಗೆ ವಿನಾಯಿತಿ

ಆದಾಯ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ 12 ಲಕ್ಷದವರೆಗೂ ತೆರಿಗೆ ಪಾವತಿ ಇಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ವಾರ್ಷಿಕ ಆದಾಯ 12 ಲಕ್ಷದವರೆಗೂ ತೆರಿಗೆ ಪಾವತಿ ವಿನಾಯಿತಿ ಸಿಗಲಿದೆ. 12 ಲಕ್ಷ ಆದಾಯ ಮೇಲ್ಪಟ್ಟವರಿಗೆ ತೆರಿಗೆ ಅನ್ವಯವಾಗಲಿದೆ.

Read More

ಕೇಂದ್ರ ಬಜೆಟ್ 2025: ಯಾವುದು ಅಗ್ಗ? ಯಾವುದು ದುಬಾರಿ? ಇಲ್ಲಿದೆ ಡಿಟೈಲ್ಸ್.!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ….

Read More

ಕೇಂದ್ರ ಬಜೆಟ್ ಭಾಷಣದ ಮುಖ್ಯಾಂಶಗಳು….!

ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಳ: ಈಗ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 5 ಲಕ್ಷ ರೂ.ವರೆಗೆ ಸಾಲ ಸಿಗಲಿದೆ. ಬೇಳೆಕಾಳುಗಳಲ್ಲಿ ಉತ್ಕರ್ಷ: ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆಯತ್ತ ಗಮನ ಹರಿಸಲಾಗುವುದು. ರೈತರು ಹೆಚ್ಚು ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ರೈತರು ಬೆಳೆ ಉತ್ಪಾದನೆಯನ್ನು ಹೆಚ್ಚಿಸಿದಾಗ ಸರ್ಕಾರ ಖರೀದಿಗೆ ಸಹಾಯ ಮಾಡುತ್ತದೆ. ಬಿಹಾರ ಮಖಾನ ಮಂಡಳಿ: ಬಿಹಾರಕ್ಕೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದು, ಬಿಹಾರ ಮಖಾನ ಮಂಡಳಿ ಸ್ಥಾಪಿಸುವುದಾಗಿ ನಿರ್ಮಲಾ ಸೀತಾರಾಮನ್ ಅವರು ಹೇಳಿದರು. ಈ ಮಂಡಳಿಯು ಮಖಾನಾ ರೈತರಿಗೆ…

Read More

ಮಧುಬನಿ ಸೀರೆಯಲ್ಲಿ ಬಜೆಟ್‌ ಮಂಡನೆಗೆ ಸಚಿವೆ ನಿರ್ಮಲಾ ಆಗಮನ

ಸತತ 8ನೇ ಬಜೆಟ್ ಮಂಡನೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರೆಡಿಯಾಗಿದ್ದಾರೆ. ಈ ಬಾರಿಯೂ ನಿರ್ಮಲಾ ಅವರ ಸೀರೆ ಗಮನ ಸೆಳೆದಿದೆ. ಮಧುಬನಿ ಕಲೆಯುಳ್ಳ ಕೆನೆ ಬಣ್ಣದ ಸೀರೆ ಧರಿಸಿ ಸಂಸತ್ ಭವನಕ್ಕೆ ಅವರು ಆಗಮಿಸಿದ್ದಾರೆ. ಈ ಮೂಲಕ ಮಧುಬನಿ ಕಲೆ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತೆ ದುಲಾರಿ ದೇವಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ನಿರ್ಮಲಾ ಇತ್ತೀಚೆಗೆ ದುಲಾರಿ ದೇವಿ ಅವರನ್ನು ಭೇಟಿಯಾಗಿದ್ದರು. ಆಗ ಅವರು ಈ ಸೀರೆ ಗಿಫ್ಟ್ ನೀಡಿದ್ದರು. ಬಜೆಟ್ ದಿನ ಅದನ್ನು ಧರಿಸುವಂತೆ…

Read More