ಮಂಗಳೂರು: ಪ್ರಥಮ ವರ್ಷದ ಪುಣ್ಯಸ್ಮರಣೆಯ ನಿಮಿತ್ತ ಆಶ್ರಮದ ಮಕ್ಕಳಿಗೆ ಅನ್ನದಾನ ಸೇವೆ

ಮಂಗಳೂರು : ಶಕ್ತಿನಗರದ ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಶ್ರೀ ವೈದ್ಯನಾಥ ಶಾಖೆಯ ಮಾಜಿ ಅಧ್ಯಕ್ಷ ದಿ. ಬಾಲಕೃಷ್ಣ. ಜಿ ಅಗಲಿ ಆದಿತ್ಯವಾರಕ್ಕೆ 1 ವರ್ಷ ಸಂದ ಪುಣ್ಯ ಸ್ಮರಣೆಯ ನಿಮಿತ್ತ ಪಂಪುವೆಲ್ ನಲ್ಲಿರುವ ’ಸಂವೇದನಾ ಮಕ್ಕಳ ಮನೆ’ ಆಶ್ರಮಕ್ಕೆ ಅನ್ನದಾನ ಸೇವೆಯ ವ್ಯವಸ್ಥೆ ಮಾಡುವ ಮೂಲಕ ಸ್ಮರಿಸಲಾಯಿತು. ಸಂವೇದನಾ ಮಕ್ಕಳ ಮನೆಯು ಸುಮಾರು ೨೨ ವರ್ಷದಿಂದ ಕಾರ್ಯನಿರ್ವಹಿಸುತ್ತಿದೆ. ದಿ. ಬಾಲಕೃಷ್ಣ. ಜಿ ರವರ ಮನೆಯವರು, ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃ ಶಕ್ತಿ…

Read More

BIG NEWS: ‘ಸರ್ಕಾರಿ ನೌಕರ’ರು ರಜೆ ಮೇಲೆ ತೆರಳುವ ಮುನ್ನ ಈ ನಿಯಮ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಖಡಕ್ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ರಜೆ ಮೇಲೆ ತೆರಳುವ ಮುನ್ನ ಕಡ್ಡಾಯವಾಗಿ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಒಂದು ವೇಳೆ ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು, ಗೌರವಾನ್ವಿತ ಮಾನ್ಯ ಉಚ್ಚ ನ್ಯಾಯಾಲಯವು ಸರ್ಕಾರಿ ನೌಕರರು ರಜೆ ಪಡೆಯದೆ ಅನಧಿಕೃತವಾಗಿ ಕೆಲಸಕ್ಕೆ ಗೈರಾಗುವುದು ದುರ್ನಡತೆ ತೋರಿದಂತೆ, ಹಾಗಾಗಿ ಅಂತಹ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು ಮತ್ತು ಉದ್ಯೋಗಕ್ಕೆ ಹಾಜರಾಗಬೇಕಾದ ಸಮಯದಲ್ಲಿ ಸಕಾರಣವಿಲ್ಲದೆ ಗೈರಾಗಬಾರದು ಎಂಬ ಹೊಣೆಗಾರಿಕೆ…

Read More

ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ; ಮತ್ತೆ ಗಡುವು ವಿಸ್ತರಣೆ..!

ಬೆಂಗಳೂರು : ರಾಜ್ಯ ಸಾರಿಗೆ ಇಲಾಖೆ ಮತ್ತೊಮ್ಮೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ ಮಾಡಿದ್ದು, ಈ ತಿಂಗಳು ಕೊನೆ ಅಂದರೆ ಜನವರಿ ೩೧ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿದೆ. ಈವರೆಗೆ ೬ ಬಾರಿ ಗಡುವು ವಿಸ್ತರಣೆ ಮಾಡಿದೆ. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ 6 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ.ಹೀಗಾಗಿ, ರಾಜ್ಯ ಸಾರಿಗೆ ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಹೈಸೆಕ್ಯೂರಿಟಿ…

Read More

ತರಬೇತಿ ವೇಳೆ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಸಿಬ್ಬಂದಿ ಮೃತ್ಯು

ಭಾರತೀಯ ಕೋಸ್ಟ್ ಗಾರ್ಡ್ನ ಎಎಲ್‌ಹೆಚ್ ಧ್ರುವ್ ಹೆಲಿಕಾಪ್ಟರ್ ಗುಜರಾತ್‌ನ ಪೋರಬಂದರ್‌ನಲ್ಲಿ ತರಬೇತಿಯ ವೇಳೆ ಪತನಗೊಂಡ ಪರಿಣಾಮ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲಟ್‌ಗಳು ಸೇರಿ ಮೂವರು ಪ್ರಯಾಣಿಸುತ್ತಿದ್ದರು.ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More

ಇನ್ಮುಂದೆ ಅವಿವಾಹಿತ ಜೋಡಿಗೆ ಓಯೋಗೆ ಪ್ರವೇಶವಿಲ್ಲ: OYO ಹೊಸ ರೂಲ್ಸ್..

ನವದೆಹಲಿ: ದೇಶದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪನಿಗಳಲ್ಲಿ ಒಂದಾಗಿರುವ ಓಯೋ ತನ್ನ ನೀತಿಯನ್ನು ಪರಿಷ್ಕರಿಸಿದೆ ಮತ್ತು ಈಗ ಅವಿವಾಹಿತ ದಂಪತಿಗಳು ಓಯೋ ಹೋಟೆಲ್‌ಗಳಿಗೆ ಚೆಕ್-ಇನ್ ಮಾಡಲು ಅನುಮತಿಸುವುದಿಲ್ಲ. ಪರಿಷ್ಕೃತ ನೀತಿಯ ಅನುಷ್ಠಾನವು ಮೀರತ್‌ನಿಂದ ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ. ಓಯೋ ಈ ಹಿಂದೆ ನಾಗರಿಕ ಸಮಾಜದ ಗುಂಪುಗಳಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಿದೆ, ವಿಶೇಷವಾಗಿ ಮೀರತ್‌ನಲ್ಲಿ ಈ ಸಮಸ್ಯೆಯನ್ನು ಪರಿಹರಿಸಲು ಕ್ರಮವನ್ನು ಒತ್ತಾಯಿತಾಗಿತ್ತು, ಹಾಗೂ ಲಹವು ದೂರುಗಳು ಜನಸಾಮಾನ್ಯರಿಂದ ಬಂದಿದ್ದವು. ಕೆಲವು ಇತರ ನಗರಗಳ ನಿವಾಸಿಗಳು, ಅವಿವಾಹಿತ ದಂಪತಿಗೆ ಓಯೋ ಹೋಟೆಲ್‌ಗಳಲ್ಲಿ…

Read More

ಜಗತ್ತಿನ ಅತ್ಯಂತ ಹಿರಿಯ ಮಹಿಳೆ ಟೊಮಿಕೋ ಇಟುಕಾ ಇನ್ನಿಲ್ಲ

ಜಗತ್ತಿನ ಅತೀ ಹಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಜಪಾನಿನ 116 ವರ್ಷದ ಟೊಮಿಕೋ ಇಟೂಕಾ ನಿಧನರಾಗಿದ್ದಾರೆ. ಇಟೂಕಾ ಅವರು ಪಶ್ಚಿಮ ಜಪಾನಿನ ಶಿಯಾ ಪಟ್ಟಣದಲ್ಲಿರುವ ನರ್ಸಿಂಗ್ ಹೋಂ ಒಂದರಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರವನ್ನು ಹೊಯ್ಗೋದಲ್ಲಿರುವ ಸ್ಥಳೀಯಾಡಳಿತವು ದೃಢಪಡಿಸಿದೆ. ಈ ಮಹಿಳೆ 1908ರ ಮೇ 23ರಂದು ಜನಿಸಿದ್ದರು. ಒಸಾಕ ಎಂಬಲ್ಲಿ ಜನಿಸಿದ್ದ ಈಕೆ ಮೂವರು ಸಹೋದರಿಯರಲ್ಲಿ ಹಿರಿಯರಾಗಿದ್ದರು. ನಗರದಲ್ಲಿರುವ ಸ್ಪೆಷಲ್ ನರ್ಸಿಂಗ್ ಹೋಂನಲ್ಲಿ ಆರೈಕೆಯಲ್ಲಿದ್ದ ಇವರು, ತನ್ನ ನೆಚ್ಚಿನ ಲ್ಯಾಕ್ಟಿಕ್ ಆಸಿಡ್ ಪಾನೀಯಗಳನ್ನು ಸಂತೋಷದಿಂದ ಸೇವಿಸುತ್ತಿದ್ದರು ಮತ್ತು…

Read More

ವೈದ್ಯರ ಶತ್ರು ಈ ‘ಕಡಲೆಕಾಯಿ’..! ತಿನ್ನೋದ್ರಿಂದ ಸಿಗುವ ಪ್ರಯೋಜನಗಳು ಅಷ್ಟಿಷ್ಟಲ್ಲ

ಕಡಲೆಕಾಯಿಯಲ್ಲಿ ಫೋಲಿಕ್ ಆಮ್ಲವು ಹೆಚ್ಚಾಗಿರುತ್ತದೆ ಆದ್ದರಿಂದ ಸಂತಾನೋತ್ಪತ್ತಿ ತ್ವರಿತವಾಗಿ ನಡೆಯುತ್ತದೆ. ಆದ್ದರಿಂದ ನಿಯಮಿತವಾಗಿ ಕಡಲೆಕಾಯಿ ತಿನ್ನುವ ಮಹಿಳೆಯರಿಗೆ, ಗರ್ಭಾಶಯವು ಸರಾಗವಾಗಿ ಕಾರ್ಯನಿರ್ವಹಿಸುವುದಲ್ಲದೆ, ಗರ್ಭಾಶಯದಲ್ಲಿ ಯಾವುದೇ ಗೆಡ್ಡೆಗಳು ಮತ್ತು ಸಿಸ್ಟ್’ಗಳು ಇರುವುದಿಲ್ಲ ಮತ್ತು ಶಿಶುಗಳು ಸಹ ಜನಿಸುತ್ತವೆ. ಮಧುಮೇಹ ತಡೆಯುತ್ತದೆ.!ಕಡಲೆಕಾಯಿಯಲ್ಲಿ ಮ್ಯಾಂಗನೀಸ್ ಸಮೃದ್ಧವಾಗಿದೆ. ಪೋಷಕಾಂಶಗಳು ಮತ್ತು ಲಿಪಿಡ್’ಗಳ ಚಯಾಪಚಯ ಕ್ರಿಯೆಯಲ್ಲಿ ಮ್ಯಾಂಗನೀಸ್ ಪ್ರಮುಖ ಪಾತ್ರ ವಹಿಸುತ್ತದೆ. ನಾವು ಸೇವಿಸುವ ಆಹಾರದಿಂದ ಕ್ಯಾಲ್ಸಿಯಂ ನಮ್ಮ ದೇಹಕ್ಕೆ ಪೂರೈಕೆಯಾಗುತ್ತದೆ. ವಿಶೇಷವಾಗಿ ಮಹಿಳೆಯರು ಕಡಲೆಕಾಯಿಯನ್ನ ನಿಯಮಿತವಾಗಿ ಸೇವಿಸಿದರೆ, ಅವರು ಆಸ್ಟಿಯೊಪೊರೋಸಿಸ್’ನಿಂದ ತಮ್ಮನ್ನು ತಾವು…

Read More

ಕೋಣ ಬಿಡುವುದು ವಿಳಂಬವಾದರೆ ಓಟಗಾರನಿಗೆ ಎರಡು ಕಂಬಳ ನಿಷೇಧ

ಮೂಡುಬಿದಿರೆ: ಕ್ರಿಕೆಟ್‌, ಫುಟ್‌ಬಾಲ್‌ ಮುಂತಾದ ಕ್ರೀಡೆಗಳಲ್ಲಿರುವ ನಿಯಮಗಳನ್ನು ಕಂಬಳಕ್ಕೂ ಅಳವಡಿಸಿಕೊಳ್ಳಲು ಕಂಬಳ ಸಮಿತಿ ತೀರ್ಮಾನಿಸಿದೆ. ಈಗಾಗಲೇ ನಡೆದ ಕಂಬಳಗಳು ವಿಳಂಬವಾಗಿ ಮುಕ್ತಾಯವಾಗಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಗಂತಿನಲ್ಲಿ ಕೋಣಗಳನ್ನು ಬಿಡುವವರು ಅನಗತ್ಯವಾಗಿ ವಿಳಂಬ ಮಾಡಿದರೆ ಮಂಜೊಟ್ಟಿ ಮತ್ತು ಗಂತಿನಲ್ಲಿ ಓಟಗಾರರು ಕೋಣಗಳಿಗೆ ಹೊಡೆಯುವುದು ಸಾಬೀತಾದಲ್ಲಿ ಅಂತಹವರನ್ನು ಮುಂದಿನ ಎರಡು ಕಂಬಳಗಳಿಗೆ ನಿಷೇಧಿಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.ಮೂಡುಬಿದಿರೆಯಲ್ಲಿ ನಡೆದ ಜಿಲ್ಲಾಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 24 ಗಂಟೆಗಳಲ್ಲಿ ಮುಕ್ತಾಯಗೊಳ್ಳಬೇಕಾಗಿದ್ದ ಕಂಬಳಗಳು ವಿನಾ…

Read More

ತಂದೆತಾಯಿಯನ್ನು ನೋಡಿಕೊಳ್ಳದ ಮಕ್ಕಳಿಗೆ ಆಸ್ತಿ ಸಿಗುವುದಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!

ವಯಸ್ಸಾದ ತಂದೆ- ತಾಯಿಯನ್ನು ನೋಡಿಕೊಳ್ಳದ ಮಕ್ಕಳಿಗೆ ಆಸ್ತಿ ಸಿಗುವುದಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ. ಉಡುಗೊರೆ ರೂಪದಲ್ಲಿ ಮಗನಿಗೆ ನೀಡಿದ್ದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಿತಾಯಿಗೆ ಆಸ್ತಿಯನ್ನು ವಾಪಸ್ಸು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸಿ. ಟಿ. ರವಿಕುಮಾರ್ ಅವರ ನ್ಯಾಯಪೀಠವು ಈ ತೀರ್ಪು ನೀಡಿದೆ. ಮಕ್ಕಳು ತಮ್ಮ ಜವಾಬ್ದಾರಿಗಳನ್ನು ನಿಭಾಯಿಸಲು ವಿಫಲರಾದರೆ ಪಾಲಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಅಡಿಯಲ್ಲಿ ರಚಿಸಲಾದ ನ್ಯಾಯ…

Read More

ಮಂಗಳೂರು: ಭಗವತೀ ಸಹಕಾರಿ ಬ್ಯಾಂಕ್‌‌ನಲ್ಲಿ ಮೋಸದ ಜಾಲ- ಸತ್ತವರ ಹೆಸರಲ್ಲೂ ಸಾಲ, ಬ್ಯಾಂಕ್‌‌ ಅಧ್ಯಕ್ಷ, ಜನರಲ್ ಮ್ಯಾನೇಜರ್, ಬ್ರಾಂಚ್ ಮ್ಯಾನೇಜರ್‌‌‌‌ ವಿರುದ್ಧ ಪ್ರಕರಣ ದಾಖಲು..!

ಮಂಗಳೂರು: ಮಂಗಳೂರಿನ ಮತ್ತೊಂದು ಸಹಕಾರಿ ಬ್ಯಾಂಕಿನಲ್ಲಿ ದೋಖಾ ನಡೆದಿರುವುದು ಬೆಳಕಿಗೆ ಬಂದಿದೆ. ತೀಯಾ ಸಮಾಜಕ್ಕೆ ಒಳಪಟ್ಟ ಭಗವತೀ ಸಹಕಾರಿ ಬ್ಯಾಂಕಿನ ಜೆಪ್ಪಿನಮೊಗರಿನ ಮೋರ್ಗನ್ಸ್ ಗೇಟ್ ಶಾಖೆಯಲ್ಲಿ ಆರ್ ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾಲಗಾರ ವ್ಯಕ್ತಿ ಸತ್ತ ಬಳಿಕವೂ ಆತನ ಹೆಸರಲ್ಲಿ 20 ಲಕ್ಷ ರೂ. ಮಂಜೂರು ಮಾಡಲಾಗಿದೆ. ಇದಲ್ಲದೆ, ಸಾಲ ಕಟ್ಟದೆ ದಿವಾಳಿಯಾದ ವ್ಯಕ್ತಿಯ ಹೆಸರಲ್ಲಿ ಮತ್ತೆ ಮತ್ತೆ ಸಾಲ ನೀಡಲಾಗಿದ್ದು ಬ್ಯಾಂಕಿನ ಅಧ್ಯಕ್ಷ, ಮ್ಯಾನೇಜರುಗಳೇ ಮೋಸ ಮಾಡಿದ್ದಾರೆಂದು ದೂರು ನೀಡಲಾಗಿದ್ದು, ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More