ಮಂಗಳೂರು: ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಡಿಜೆ ಸಜಂಕಾ ಕಾರ್ಯಕ್ರಮ ರದ್ದು!!
ಮಂಗಳೂರು: ಇಸ್ರೇಲ್ ಮೂಲದ ಪ್ರಖ್ಯಾತ ಡಿಜೆ ಸಜಂಕಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಡಿಜೆ ಕಾರ್ಯಕ್ರಮ ಕೊನೆ ಕ್ಷಣದಲ್ಲಿ ರದ್ದಾಗಿದೆ. ಹಿಂದೂ ಸಂಘಟನೆಗಳು ಕಾರ್ಯಕ್ರಮಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಕೊನೆ ಕ್ಷಣದಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಇದರಿಂದಾಗಿ ಮಂಗಳೂರಿನ ಬೋಳಾರದ ಸಿಟಿ ಬೀಚ್ನಲ್ಲಿ ನಿನ್ನೆ ಸಂಜೆ ನಡೆಯಬೇಕಿದ್ದ ಕಾರ್ಯಕ್ರಮ ರದ್ದಾಗಿದೆ. ಜಗತ್ತಿನ ಪ್ರಖ್ಯಾತ ಸಂಗೀತಗಾರ ಡಿಜೆ ಸಜಂಕಾ ಕಾರ್ಯಕ್ರಮ ಮಂಗಳೂರಿನ ಸಿಟಿ ಬೀಚ್ ನಲ್ಲಿ ನಿನ್ನೆ ಸಂಜೆ ಆಯೋಜಿಸಲಾಗಿತ್ತು. ಆದರೆ ಡಿಜೆ ಸಜಂಕಾ ವಿರುದ್ದ ಹಿಂದೂ ಸಂಘಟನೆಗಳು…

