ಸುಬ್ರಹ್ಮಣ್ಯ: ಅರ್ಚಕರ ಮನೆಯಿಂದ ನಗ-ನಗದು ಕಳ್ಳತನ

ಸುಬ್ರಹ್ಮಣ್ಯ: ಅರ್ಚಕರ ಮನೆಯಿಂದ ಹಣ ಹಾಗೂ ಚಿನ್ನ ಕಳ್ಳತನ ಆಗಿರುವ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್‌ ಅವರು ಬೆಳಗಿನ ಜಾವ ಎಂದಿನಂತೆ ಅರ್ಚಕ ವೃತ್ತಿ ನಿರ್ವಹಿಸಲು ಮಠಕ್ಕೆ ತೆರಳಿ ಕೆಲಸ ಮುಗಿಸಿಕೊಂಡು ಬೆಳಗ್ಗೆ ಮನೆಗೆ ಬಂದಾಗ ಮನೆಯ ಮುಂಬಾಗಲಿನ ಬೀಗವನ್ನು ತೆಗೆದಿದ್ದು ಕಂಡುಬಂದಿತ್ತು. ಮನೆಯ ಒಳಪ್ರವೇಶಿಸಿ ನೋಡಿದಾಗ ಗೋದ್ರೇಜ್ ತೆರೆದಿದ್ದು, ಪರಿಶೀಲಿಸಿದಾಗ ಗೋದ್ರೇಜ್ ಒಳಗಡೆ ಪರ್ಸ್‌ನಲ್ಲಿಟ್ಟಿದ್ದ ಸುಮಾರು 25 ಸಾವಿರ ರೂ. ಹಣ ಮತ್ತು 1.15 ಲಕ್ಷ ರೂ. ಮೌಲ್ಯದ ಸುಮಾರು…

Read More

ಬೆಳ್ತಂಗಡಿ: ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾವು..!

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್‌ ಠಾಣೆ ವ್ಯಾಪ್ತಿಯ ಪೊದಿಂಬಿಲ ನಿವಾಸಿ ಆನಂದ ಆಚಾರ್ಯ ಅವರ ಪುತ್ರ ರಾಜೇಶ್‌ ಆಚಾರ್ಯ (38) ಡಿ. 23 ರಂದು ಮಾಲ್ಯಳ ಕಾಡಿಗೆ ಮದ್ದಿನ ಸೊಪ್ಪು ತರಲು ಹೋದವರು ಆಕಸ್ಮಿಕವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮನೆಯಿಂದ ಹೋದವರು ಮನೆಗೆ ವಾಪಸಾಗದೆ ಇದ್ದಾಗ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟದ ನಡೆಸುವ ವೇಳೆ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಪೃತದೇಹ ಪತ್ತೆಯಾಗಿದೆ. ಘಟನ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬೆಳ್ತಂಗಡಿಯ ಬೆಳ್ಳಿಯ…

Read More

ಲವ್ ಜಿಹಾದ್ ಗೆ ಬೇಸತ್ತು ಹಿಂದೂ ಯುವತಿ ಆತ್ಮಹತ್ಯೆ!!

ಉತ್ತರ ಪ್ರದೇಶ- ಗಾಜಿಯಾಬಾದ್ ಜಿಲ್ಲೆಯಲ್ಲಿ ‘ಲವ್ ಜಿಹಾದ್’ ನ ಹೊಸ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕವಿನಗರದ ಫರಾಜ್ ಅತ್ತಾರ ಎಂಬ ಮುಸ್ಲಿಂ ಯುವಕನು ಹಿಂದೂ ಯುವತಿಯೊಬ್ಬಳನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯನ್ನು ಬಲವಂತವಾಗಿ ಮತಾಂತರಿಸಿದ್ದಾನೆ. ಫರಾಜ್ ಆಕೆಯಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿ ವಂಚಿಸಿದ್ದನು. ಅವನು ಯುವತಿಗೆ ದೈಹಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಕಿರುಕುಳ ನೀಡಿದ್ದನು. ಇದೆಲ್ಲದರಿಂದ ಬೇಸತ್ತ ಯುವತಿ ಕೊನೆಗೆ ತನ್ನ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ…

Read More

2 ಮರಿಗಳಿಗೆ ಜನ್ಮ ನೀಡಿದ ಪಿಲಿಕುಲದ ಹುಲಿ ರಾಣಿ

ಮಂಗಳೂರು: ಪಿಲಿಕುಲ ಜೈವಿಕ ಉದ್ಯಾನವನದಲ್ಲಿ 14 ಹರೆಯದ “ರಾಣಿ” ಹೆಸರಿನ ಹುಲಿ ಡಿ.20ರಂದು ರಾತ್ರಿ ಎರಡು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿದೆ. ರಾಣಿಯು 2016ರಲ್ಲಿ ದಾಖಲೆ ಸಂಖ್ಯೆಯ ಐದು ಆರೋಗ್ಯವಂತ ಮರಿಗಳಿಗೆ ಹಾಗೂ 2021ರಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿತ್ತು. “ರಾಣಿ” ಎಂಬ ಹುಲಿಯನ್ನು ಪ್ರಾಣಿ ವಿನಿಮಯ ಕಾರ್ಯಕ್ರಮ ಮೂಲಕ ಬನ್ನೇರು ಘಟ್ಟದಿಂದ ತರಲಾಗಿದ್ದು, ಅಲ್ಲಿಗೆ ಇಲ್ಲಿಂದ ಒಂದು ಗಂಡು ಹುಲಿಯನ್ನು ನೀಡಲಾಗಿತ್ತು. ಪ್ರಸ್ತುತ ಪಿಲಿಕುಲ ಮೃಗಾಲಯದಲ್ಲಿ ಹುಲಿಗಳ ಸಂಖ್ಯೆ 10ಕ್ಕೇರಿದೆ. ಈ ಪೈಕಿ…

Read More

ಮಂಗಳೂರು: ಸೈಬರ್ ವಂಚಕರಿಗೆ ಭಾರತದಿಂದ 500ಕ್ಕೂ ಹೆಚ್ಚು ಸಿಮ್ ಪೂರೈಸಿದ್ದ ಆರೋಪಿ ಬಂಧನ..!

ಮಂಗಳೂರು: ಸೈಬರ್​ ವಂಚಕರಿಗೆ ಸಿಮ್​ ಕಾರ್ಡ್​​ ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಕ್ರೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಓಡಿಶಾ ಮೂಲದ ಕಣಾತಲ ವಾಸುದೇವ ರೆಡ್ಡಿ (25) ಎಂದು ಗುರುತಿಸಲಾಗಿದೆ. ಸೈಬರ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ಕಣಾತಲ ವಾಸುದೇವ ರೆಡ್ಡಿ ಸಿಮ್ ಪೂರೈಕೆ ಮಾಹಿತಿ ಮಂಗಳೂರಿನ ಸೆನ್ ಪೊಲೀಸರಿಗೆ ಗೊತ್ತಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಕಣಾತಲ ವಾಸುದೇವ ರೆಡ್ಡಿಯ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದರು. ಆರೋಪಿ ಸೈಬರ್ ವಂಚಕರಿಗೆ…

Read More

ಮಂಗಳೂರು: ದನದ ಮಾಂಸ ಮಾರಾಟ- ಇಬ್ಬರ ಬಂಧನ!!

ಮಂಗಳೂರು : ನಗರದಲ್ಲಿ ಮೇಯಲು ಬಿಟ್ಟ ದನಗಳನ್ನು ಕಳವುಗೈದು ಮಾಂಸ ಮಾಡಿದ ಇಬ್ಬರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ ಘಟನೆ ಸಂಭವಿಸಿದೆ. ಬಂಧಿತ ಆರೋಪಿಗಳನ್ನು ಮೂಡಬಿದಿರೆಯ ಕರಿಂಜೆ ಗ್ರಾಮದ ಬಗ್ಗಪಾಲವಿನ ಮುಹಮ್ಮದ್ ರಫೀಕ್ ಯಾನೆ ರಫೀಕ್ (31) ಮತ್ತು ಕಲ್ಲಬೆಟ್ಟು ಗ್ರಾಮದ ನೀರಳಿಕೆಯ ಶೌಕತ್ ಅಲಿ ಯಾನೆ ಶೌಕತ್ (34) ಎಂದು ಗುರುತಿಸಲಾಗಿದೆ. ಡಿ.19ರಂದು ತೆಂಕ ಎಡಪದವು ಗ್ರಾಮದ ಪಂಚಾಯತ್ ಕಚೇರಿ ಬಳಿ ಮೇಯಲು ಬಿಟ್ಟ ದನ ಮತ್ತು ಪದರಂಗಿ ಕೊರ್ಡೇಲ್ ಎಂಬಲ್ಲಿ ಡಿ.21ರಂದು ಮೇಯಲು ಬಿಟ್ಟ…

Read More

ಉಡುಪಿ: ನಕಲಿ ದಾಖಲೆ ಸೃಷ್ಟಿಸಿ ಸೊಸೈಟಿಯಲ್ಲಿ ಮರು ಸಾಲ – ಪ್ರಕರಣ ದಾಖಲು

ಉಡುಪಿ: ಸೊಸೈಟಿಗೆ ಸಾಲ ಮರುಪಾವತಿಸದೆ, ಸಾಲ ಸಂದಾಯದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿರುವ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜ್ಜರಕಾಡು ನೂತನ್‌ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯಲ್ಲಿ ರಿಯಾನತ್‌ ಬಾನು, ಮೊಹಮ್ಮದ್‌ ಹನೀಫ್, ನುಮಾನ್‌ ಅಜ್ಜರಕಾಡು ಶಾಖೆಯಲ್ಲಿ ಹ್ಯುಂಡೈ ವೆನ್ಯೂ ಕಾರನ್ನು ಅಡಮಾನವಿರಿಸಿ, ರಿಯಾನತ್‌ ಬಾನು ಹೆಸರಿನಲ್ಲಿ 8 ಲಕ್ಷ ರೂ. ಸಾಲ ಪಡೆದಿದ್ದರು. ಜಾಮೀನುದಾರಾಗಿ ಮೊಹಮ್ಮದ್‌ ಹನೀಫ್, ನುಮಾನ್‌ ಸಹಿ ಮಾಡಿದ್ದರು. ಸಾಲದ ಅರ್ಜಿ, ಪ್ರಾಮಿಸರಿ ನೋಟ್‌ ಹಾಗೂ ಒಪ್ಪಿಗೆ ಪತ್ರ ಮತ್ತು ಇತರ…

Read More

ಉಡುಪಿ : ಗಾಳಿ ಹಾಕುವಾಗ ಟಯರ್ ಸ್ಪೋಟ – ಎತ್ತರಕ್ಕೆ ಎಸೆಯಲ್ಪಟ್ಟ ಯುವಕ

ಕೋಟೇಶ್ವರ: ಗಾಳಿ ತುಂಬುವಾಗ ಟೈರ್ ಸ್ಫೋಟಗೊಂಡು ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಸಂಭವಿಸಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿನ ಟೈರ್ ಪಂಚರ್ ಶಾಪ್‌ನಲ್ಲಿ ಬಸ್ಸಿನ ಟೈರ್‌ಗೆ ಗಾಳಿ ತುಂಬುವ ಸಂದರ್ಭ ಟೈರ್ ಸಿಡಿದಿದೆ. ಈ ವೇಳೆ ಗಾಳಿ ಹಾಕುತ್ತಿದ್ದ ಯುವಕ ಅಬ್ದುಲ್ ರಜೀದ್ (19) ಗಾಯಗೊಂಡಿದ್ದಾರೆ. ಖಾಸಗಿ ಶಾಲೆ ಬಸ್ಸೊಂದರ ಚಾಲಕ ಟೈರ್ ಪ್ಯಾಚ್ ಗೆಂದು ಇಲ್ಲಿಗೆ ಬಂದಿದ್ದ. ಈ ವೇಳೆ ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈರ್ ಸಿಡಿದು…

Read More

ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಕೇಸ್: ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಸಿ.ಟಿ ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೇ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಶಾಸಕರ…

Read More

ಬಂಟ್ವಾಳ : ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಯುವತಿಯ ಅತ್ಯಾಚಾರ..!

ಬಂಟ್ವಾಳ : ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೀರ್ವ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ.ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ….

Read More