ವೇಣೂರು: ಶ್ರೀಗುರು ಚೈತನ್ಯ ಸೇವಾಶ್ರಮ ದಲ್ಲಿ ಅಭಿನಂದನಾ ಕಾರ್ಯಕ್ರಮ

ವೇಣೂರು: ಯಾವ ಕೆಲಸವೇ ಸರಿ ಅದರಲ್ಲಿ ಶ್ರದ್ದೆ, ಭಕ್ತಿ, ನಿಷ್ಠೆ ಇದ್ದಲ್ಲಿ ವ್ಯಕ್ತಿ ಗುರಿ ಮುಟ್ಟಿ ಸಮಾಜಕ್ಕೆ ಬೆಳಕಾಗಲು ಸಾಧ್ಯ ಎಂದು ಬೆಳ್ತಂಗಡಿಯ ಗುಂಡೂರಿ ಗ್ರಾಮದ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ತಾರೀಕು 15/12/2024 ರಂದು “ಅಭಿನಂದನಾ ಕಾರ್ಯಕ್ರಮ”ದಲ್ಲಿ ಮೂಡಬಿದರೆಯ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಯ ಚೇರ್ಮನ್ ಶ್ರೀ ಯುವರಾಜ್ ಜೈನ್ ಸಂದೇಶ ನೀಡಿದರು. ಹಾಗೆಯೇ ಈ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ರಶ್ಮಿತಾ ಯುವರಾಜ್ ಜೈನ್ ರವರು ನಮ್ಮ ಪರಿಸರದಲ್ಲಿ ಅದೆಷ್ಟೋ ನಮಗೆ ಕಲಿಸಲಾಗದಂತಹ ಪಾಠಗಳು…

Read More

ಕುಲಾಲ ಚಾವಡಿ ವಾಟ್ಸಪ್ ಬಳಗದಿಂದ ಚಾವಡಿ ಸಂಬ್ರಮ (ಕುಟುಂಬ ಸಮ್ಮಿಲನ)ಕಾರ್ಯಕ್ರಮ

ಕಾರ್ಕಳ: ಸಮುದಾಯದ ಅಶಕ್ತ ಬಂಧುಗಳ ನೋವಿಗೆ ಸ್ಪಂದಿಸುವ ನಿಟ್ಟಿನಲ್ಲಿ ಧನ ಸಂಗ್ರಹದ ಮೂಲಕ ಆರ್ಥಿಕ ಸಹಕಾರ ನೀಡಲು ಒಗ್ಗೂಡಿದ ಸಮಾನ ಮನಸ್ಕ ಯುವಕರ ತಂಡವೇ ಈ ಕುಲಾಲ ಚಾವಡಿ. ಕೇವಲ ಸಾಮಾಜಿಕ ಜಾಲತಾಣದ ಮೂಲಕವೇ ಸಂಕಷ್ಟ ಪೀಡಿತರ ದಯನೀಯ ಸ್ಥಿತಿಯ ಬಗ್ಗೆ ಸಚಿತ್ರ ವರದಿ ನೀಡಿ ದೇಶ ವಿದೇಶದಲ್ಲಿರುವ ಸಮುದಾಯದ ಸಹೃದಯಿ ದಾನಿಗಳ ಮುಖಾಂತರ ಮತ್ತು ಸ್ಥಳೀಯ ಸಮುದಾಯ ಬಂಧುಗಳ ಜೊತೆಗೂಡಿ ಆರ್ಥಿಕ ನೆರವಿನ ಪುಟ್ಟ ಪುಟ್ಟ ಗಂಟುಗಳನ್ನು ಎತ್ತಿಕೊಂಡು ಅಶ್ರಿತರ ಮನೆಯಂಗಳ ತಲುಪಿ ಅವರ ನೋವಿನ…

Read More

ಅಂಚೆ ಇಲಾಖೆಯಲ್ಲಿ ಉದ್ಯೋಗ: SSLC ಪಾಸಾದವರು ಅರ್ಜಿ ಸಲ್ಲಿಸಿ

ಬೆಂಗಳೂರು: ಭಾರತೀಯ ಅಂಚೆ ಇಲಾಖೆಯಲ್ಲಿ . ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹ ಆಸಕ್ತರಿಗೆ 2025ರ ಜನವರಿ 12ವರೆಗೆ ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕವರೆಗೆ ಕಾಯದೇ ಇಲ್ಲಿನ ಮಾಹಿತಿ ತಿಳಿದುಕೊಂಡು ಕೂಡಲೇ ಅರ್ಜಿ ಸಲ್ಲಿಸಬೇಕು. ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 19 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇವೆ. ಅರ್ಜಿಗಳನ್ನು ಕೂಡಲೇ ಸಲ್ಲಿಸಬೇಕು….

Read More

ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ವಿಧಿವಶ

ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ಪರಿಸರ ಪ್ರೇಮಿ ‘ತುಳಸಿಗೌಡ’ (86) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ’ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಾಳಿ ಗ್ರಾಮದವರಾದ ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ. 30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿರುವ ಅವರ ಕೆಲಸವನ್ನು ಕೊಂಡಾಡಿ ಭಾರತ ಸರ್ಕಾರವು 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಹಾಲಕ್ಕಿ…

Read More

Indian -Army: ಭಾರತೀಯ ಮಿಲಿಟರಿಯಲ್ಲಿ ಜಾಬ್‌ ಆಫರ್

Indian -Army:  ಭಾರತೀಯ ಮಿಲಿಟರಿಯಲ್ಲಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಕ್ರೀಡಾ ಕೋಟಾದಡಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ: ಕ್ರೀಡಾ ಕೋಟಾದಡಿ ನೇರ ನೇಮಕಾತಿ ಮೂಲಕ ಹವಿಲ್ದಾರ್ ಮತ್ತು ನಾಯಿಬ್ ಸುಬೇದಾರ್ ಹುದ್ದೆ ಯಾವೆಲ್ಲ ಕ್ರೀಡೆಗಳ ಸಾಧಕರು ಅರ್ಜಿ ಸಲ್ಲಿಸಬಹುದು?: ಅಥ್ಲೆಟಿಕ್ಸ್‌, ಆರ್ಚರಿ, ಬಾಸ್ಕೆಟ್‌ ಬಾಲ್, ಬಾಕ್ಸಿಂಗ್, ಡೈವಿಂಗ್, ಫೂಟ್‌ಬಾಲ್‌, ಫೆನ್ಸಿಂಗ್, ಜಿಮ್ನಾಸ್ಟಿಕ್, ಹಾಕಿ, ಹ್ಯಾಂಡ್‌ಬಾಲ್‌, ಜುಡೊ, ಕಬಡ್ಡಿ, ಕಾಯಕಿಂಗ್ ಮತ್ತು Canoeing,…

Read More

ಉಳ್ಳಾಲ : ತಂಗಿ ಗಂಡನ ಪಿಂಡ ಪ್ರದಾನಕ್ಕೆ ಬಂದಿದ್ದ ಮಹಿಳೆ ಸೋಮೇಶ್ವರ ಸಮುದ್ರದಲ್ಲಿ ನೀರುಪಾಲು

ಉಳ್ಳಾಲ : ಸಂಬಂಧಿಕರೊಬ್ಬರ ಪಿಂಡ ಪ್ರಧಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾದ ಘಟನೆ ಉಳ್ಳಾಲ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತರನ್ನು ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ ಪತ್ನಿ ಉಷಾ (72) ಎಂದು ಗುರುತಿಸಲಾಗಿದೆ. ಉಷಾ ಅವರ ತಂಗಿ ನಿಶಾ ಭಂಡಾರಿಯವರ ಪತಿ ಕರುಣಾಕರ ಭಂಡಾರಿ ಕೆಲವು ದಿನಗಳ ಹಿಂದೆ ನಿಧನರಾಗಿದ್ದು, ಇಂದು ಅವರ ಪಿಂಡ ಪ್ರದಾನ ವಿಧಿಗಾಗಿ ಕುಟುಂಬಸ್ಥರು ಸೋಮೇಶ್ವರಕ್ಕೆ ಆಗಮಿಸಿದ್ದರು. ಇವರ ಜೊತೆಗೆ ಉಷಾ ಕೂಡಾ ಬಂದಿದ್ದರು….

Read More

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಸಾಕ್ಷಿದಾರನಿಗೆ ಬೆದರಿಕೆ..!

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಾಕ್ಷಿದಾರನಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಶಿವಮೊಗ್ಗ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರ ಫೆಬ್ರವರಿಯಲ್ಲಿ ಹರ್ಷನ ಕೊಲೆಯಾಗಿತ್ತು. ಆಗ ಸಾಕ್ಷಿದಾರನು ಪೆಟ್ರೋಲ್ ಬಂಕ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಕೊಲೆ ಸಂಬಂಧಿ ಆರೋಪಿಗಳು ಪೆಟ್ರೋಲ್ ಬಂಕ್ ಗೆ ಬಂದು ಡೀಸೆಲ್ ಹಾಕಿಸಿಕೊಂಡಿದ್ದರು. ಯುವಕನನ್ನು ಸಾಕ್ಷಿಯಾಗಿ ಎನ್‌ಐಎ ಅಧಿಕಾರಿಗಳು ಪರಿಗಣಿಸಿದ್ದರು. ಪ್ರಸ್ತುತ ಯುವಕ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿಲ್ಲ. ಆದರೆ ಕೆಲವರು ಬಂದು ಆತನ ಬಗ್ಗೆ…

Read More

ಬೆಳ್ತಂಗಡಿ : ಖಾಸಗಿ ಬಸ್ ಬೈಕ್‌ಗೆ ಡಿಕ್ಕಿಯಾಗಿ ಸವಾರ ದಾರುಣ ಅಂತ್ಯ..!!

ಬೆಳ್ತಂಗಡಿ : ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎನ್ನುವಲ್ಲಿ ಬಸ್ಸಿನಡಿಗೆ ಬೈಕ್‌ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಡಿ. 15ರ ಸಂಜೆ ಸಂಭವಿಸಿದೆ. ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46) ಮೃತ ಬೈಕ್‌ ಸವಾರ. ಖಾಸಗಿ ಬಸ್ಸಿನಲ್ಲಿ ಆಂಧ್ರಪ್ರದೇಶ ಮೂಲದ ಅಯ್ಯಪ್ಪ ಮಾಲಾಧಾರಿಗಳು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು. ಆ ಬಸ್‌, ಕೊಕ್ಕಡದಿಂದ ಮೂಡುಬೈಲಿನ ತನ್ನ ಮನೆಗೆ ಹೋಗುತ್ತಿದ್ದ ಮಾಧವ ಆಚಾರ್ಯ ಅವರ ಬೈಕಿಗೆ ಕಾಪಿನಬಾಗಿಲು ಸಪ್ತಗಿರಿ ಕಾಂಪ್ಲೆಕ್ಸ್‌ ಸಮೀಪ ಮುಖಾಮುಖಿ ಡಿಕ್ಕಿ…

Read More

ಮಂಗಳೂರು: ಲಂಚದ ಬೇಡಿಕೆಯ ಆರೋಪ – ಪಿಡಿಒಗೆ 3 ವರ್ಷ ಜೈಲು ಶಿಕ್ಷೆ

ಮಂಗಳೂರು: ದಾಖಲೆ ನೀಡಲು ಹಣದ ಬೇಡಿಕೆಯಿಟ್ಟಿದ್ದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಪಿಡಿಒ ಒಬ್ಬರಿಗೆ ಮೂರು ವರ್ಷಗಳ ಸಾದಾ ಸಜೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ದ.ಕ.ಜಿಲ್ಲೆಯ ಕಡಬ ತಾಲ್ಲೂಕಿನ ಐತ್ತೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಪ್ರೇಮ್ ಸಿಂಗ್ ನಾಯ್ಕ 9/11ರ ದಾಖಲೆ ನೀಡಲು 9,000 ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ 2019ರ ಜೂನ್ 3ರಂದು ಭ್ರಷ್ಟಾಚಾರ…

Read More

ನಿಮ್ಮ ದೇಹದಲ್ಲಿ ಈ ‘ಸಂಕೇತ’ಗಳು ಕಾಣಿಸ್ತಿವ್ಯಾ.? ಹಾಗಿದ್ರೆ, ನಿಮ್ಮ ‘ಕಿಡ್ನಿ’ಯಲ್ಲಿ ಕಲ್ಲು ಇದ್ದಂತೆ ಲೆಕ್ಕ

ಇತ್ತೀಚಿನ ದಿನಗಳಲ್ಲಿ ಅನೇಕರಿಗೆ ಕಿಡ್ನಿ ಸ್ಟೋನ್ ಸಮಸ್ಯೆ ಇದೆ. ಇದು ತೀವ್ರವಾದ ನೋವು, ಜ್ವರ, ವಾಂತಿ, ವಾಕರಿಕೆ ರೋಗಲಕ್ಷಣಗಳನ್ನ ನೀಡುತ್ತದೆ. ಇದು ಒಮ್ಮೊಮ್ಮೆ ತುಂಬಾ ಮುಜುಗರ ತರಬಹುದು. ಮೂತ್ರಪಿಂಡದ ಕಲ್ಲುಗಳ ರಚನೆಯ ಮೊದಲು, ನಮ್ಮ ದೇಹವು ಕೆಲವು ರೀತಿಯ ಸಂಕೇತಗಳನ್ನ ನೀಡುತ್ತದೆ. ಈಗ ಕಂಡುಹಿಡಿಯೋಣ. ಮೂತ್ರ ವಿಸರ್ಜನೆಯ ಸಮಯದಲ್ಲಿ ನೋವು – ಮೂತ್ರಪಿಂಡದ ಕಲ್ಲುಗಳು ಮೂತ್ರ ವಿಸರ್ಜನೆಯ ಸಮಯದಲ್ಲಿ ತೀವ್ರವಾದ ನೋವಿನ ಸಂಕೇತವಾಗಿದೆ. ಮೂತ್ರದಲ್ಲಿ ರಕ್ತ – ಕೆಲವೊಮ್ಮೆ ಮೂತ್ರ ವಿಸರ್ಜನೆಯ ಸಮಯದಲ್ಲಿ ರಕ್ತ ಹೊರಬರುತ್ತದೆ. ಇದು ಮೂತ್ರಪಿಂಡದ…

Read More