ಕುಂಭ ಕಲಾವಳಿ 2026: ಲಯನ್ ಅನಿಲ್ ದಾಸ್ ನೇತ್ರತ್ವದಲ್ಲಿ ಪೂರ್ವಭಾವಿ ಸಭೆ

ಮಂಗಳೂರು: ಕುಲಾಲ ಕಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಗಳ ಒಕ್ಕೂಟ ಕುಂಭ ಕಲಾವಳಿ 2026 ಇದರ 3 ನೇ ಪೂರ್ವ ಭಾವಿ ಸಿದ್ಧತೆ ಸಭೆ ಶ್ರೀ ವೀರನಾರಾಯಣ ಸಭಾಂಗಣದಲ್ಲಿ ಲಯನ್ ಅನಿಲ್ ದಾಸ್ ರವರ ಅಧ್ಯಕ್ಷ ತೆಯಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆ ಹಂಚಿಕೆ ಹಾಗೂ ಕಾರ್ಯಕ್ರಮದ ಬಗ್ಗೆ ವಿವಿಧ ಸಮಿತಿಗಳ ಜವಾಬ್ದಾರಿ ನಿರ್ವಹಣೆ, ಕಾರ್ಯಕ್ರಮದ ಪೂರ್ವ ಸಿದ್ಧತೆ ಬಗ್ಗೆ ಸಮಿತಿಯ ಸದಸ್ಯರಲ್ಲಿ ಚರ್ಚಿಸಲಾಯಿತು, ಸಭಿಕರು ಸಲಹೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ನಾರಾಯಣ ಗುರು…

Read More

ಟೊಮೆಟೋ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ..!!

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಟೊಮೊಟೊ ಸೇರಿದಂತೆ ತರಕಾರಿ ಬೆಲೆಯಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಟೊಮೆಟೋ ದರ ಕೆಜಿಗೆ 100 ರೂ. ಗಡಿ ಸಮೀಪಸಿದ್ದು, ನುಗ್ಗೆಕಾಯಿ ಕೆಜಿಗೆ 500-600 ರೂ.ಗೆ ಮಾರಾಟವಾಗುತ್ತಿದೆ. ಈ ನಡುವೆ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಎರಡು ಬಾರಿ ಯೋಚನೆ ಮಾಡಿ ಕಾಯಿಪಲ್ಲೆ, ಹಸಿರುಪಲ್ಲೆಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ…

Read More

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಶ್ರೀ ಸೀತಾರಾಮ ಬಂಗೇರ ಕೊಲ್ಯ ಅವರು “ಧರ್ಮ ಸಿಂಧೂರ” ಪ್ರಶಸ್ತಿಗೆ ಆಯ್ಕೆ*

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…

Read More

ಪುತ್ತೂರು: ಕ್ಲಿನಿಕ್‌ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು: ಗಣೇಶ್‌ ಕಾಂಪ್ಲೆಕ್ಸ್‌ನಲ್ಲಿರುವ ಇಎನ್‌ಟಿ ಕ್ಲಿನಿಕ್‌ನ ಸಿಬ್ಬಂದಿ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿ, ಕ್ಲಿನಿಕ್‌ನ ಪೀಠೋಪಕರಣಗಳಿಗೆ ಹಾನಿ ಉಂಟು ಮಾಡಿದ ಘಟನೆ ಶನಿವಾರ ಬೆಳ್ಳಂಬೆಳಗ್ಗೆ ದರ್ಬೆಯಲ್ಲಿ ನಡೆದಿದ್ದು, ಡಾ| ರಾಮಮೋಹನ್ ಎಂಬವರ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖ್ಯಾತ ವೈದ್ಯ ಡಾ.ರಾಮ್ ಮೋಹನ್ ನೇತೃತ್ವದ ಕ್ಲಿನಿಕ್ ಇದಾಗಿದ್ದು, ದಿನಂಪ್ರತಿ ನೂರಾರು ಮಂದಿ ಚಿಕಿತ್ಸೆಗೆ ಇಲ್ಲಿಗೆ ಬರುತ್ತಿದ್ದು ಮುಂಜಾನೆ 6 ಗಂಟೆಯಿಂದಲೇ ಕ್ಲಿನಿಕ್‌ಗೆ ಬಂದು ಟೋಕನ್ ಪಡೆಯುತ್ತಿದ್ದರು. ಇ.ಎನ್.ಟಿ ಕ್ಲಿನಿಕ್ ನಲ್ಲಿ ಸಲಹೆಗೆ ಬಂದ…

Read More

ಮಂಗಳೂರು: ಚಿನ್ನದ ವ್ಯಾಪಾರಿಗೆ ವಂಚಿಸಿದ ಅಂತಾರಾಜ್ಯ ವಂಚಕ ಅರೆಸ್ಟ್- 240ಗ್ರಾಂ ಚಿನ್ನ ಜಪ್ತಿ

ಮಂಗಳೂರು: ಚಿನ್ನದಂಗಡಿಯೊಂದರಲ್ಲಿ ಚಿನ್ನದ ಬಿಸ್ಕೆಟ್ ಪಡೆದು ವಂಚನೆ ಮಾಡಿದ ಅಂತಾರಾಜ್ಯ ವಂಚಕನನ್ನು ಪೊಲೀಸರು ಬಂಧಿಸಿ 240ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.  ನ.22ರಂದು ಸಂಜೆ ಉರ್ವಸ್ಟೋರ್, ಚಿಲಿಂಬಿ, ಗುಜ್ಜಾಡಿ ಚೆಂಬರ್ಸ್‌ನಲ್ಲಿರುವ ಸ್ವರ್ಣ ಜುವೆಲರ್ಸ್ ಅಂಗಡಿಗೆ ಅರುಣ್ ಎಂಬಾತ ಬಂದಿದ್ದ. ಈತ ತಾನು ಬಿಜೈ ಕಾಪಿಕಾಡ್‌ನ ಅಜಂತ್ ಬಿಸಿನೆಸ್ ಸೆಂಟರ್ ನಲ್ಲಿ ತಾನು ಆಫೀಸ್ ತೆರೆಯಲ್ಲಿದ್ದೇನೆ. ಅಲ್ಲಿಗೆ ಬರುವ ಅತಿಥಿಗಳಿಗೆ ಚಿನ್ನದ ಬಿಸ್ಕೆಟ್ ನೀಡಲು ಇದೆ. ಆದ್ದರಿಂದ 10 ಗ್ರಾಂ ತೂಕದ 24ಚಿನ್ನದ ಬಿಸ್ಕೆಟ್ ಗಳು ಬೇಕು ಎಂದು ಬಿಸ್ಕಿಟ್‌ಗಳ…

Read More

ಪುತ್ತೂರು: ಅಕ್ರಮ ಗೋಸಾಗಾಟ- ವಾಹನ ಬಿಟ್ಟು ಆರೋಪಿಗಳು ಪರಾರಿ..! 5 ಗೋವುಗಳ ರಕ್ಷಣೆ

ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಅಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತರಾದ ಸ್ಥಳೀಯ ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರು ಮತ್ತು ಸ್ಥಳೀಯರು ಪುತ್ತೂರು ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಜೋತೆ ಸೇರಿ ಗೋವುಗಳನ್ನು ಸುರಕ್ಷಿತವಾಗಿ ಪುತ್ತೂರು ನಗರ ಫೋಲಿಸ್ ಠಾಣೆಗೆ ಸಾಗಿಸಿ ರಕ್ಷಿಸಲಾಗಿದೆ. ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರ…

Read More

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಬಿ.ಎಸ್ ಕುಲಾಲ್ ಪುತ್ತೂರು ಅವರು “ಸಹಕಾರ ಸಿಂಧೂರ” ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…

Read More

ಮಂಗಳೂರು ಸಿಟಿ ಪೊಲೀಸ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ

ಮಂಗಳೂರು ಸಿಟಿ ಪೊಲೀಸ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದಿದ್ದು, ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್‌ಐ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಪರಿಶೀಲಿಸುತ್ತಿದ್ದಾಗ  ಮಂಗಳೂರು ಸಿಟಿ ಪೊಲೀಸ್ ಎಂಬ ಹೆಸರಿನ ಫೇಸ್‌ಬುಕ್ ಖಾತೆ ಕಂಡು ಬಂದಿತು. ಅದರಲ್ಲಿ ಪೊಲೀಸ್ ಆಯುಕ್ತರ ಭಾವಚಿತ್ರ ಮತ್ತು ಸರಕಾರದ ಲಾಂಛನವನ್ನು ಬಳಸಲಾಗಿತ್ತು. ಖಾತೆಯ ಬಗ್ಗೆ ಸಂಶಯಗೊಂಡು ಆಯುಕ್ತರ ಕಚೇರಿಯಲ್ಲಿ ವಿಚಾರಿಸಿದಾಗ ನಕಲಿ ಖಾತೆ ಎಂದು ದೃಢಪಟ್ಟಿದೆ. ಈ ಬಗ್ಗೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು,…

Read More

ಮಂಗಳೂರು: ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ಮಗಳು.!!

ಮಂಗಳೂರು: ನಗರ ಹೊರವಲಯದ ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡುಶೆಡ್ಡೆಯ ಶಿವನಗರ ಎಂಬಲ್ಲಿ ತಾಯಿ ಮತ್ತು ಮಗಳು ವಾಸಿಸುತ್ತಿದ್ದು, ಇವರ ಮಧ್ಯೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ತಾಯಿ ಕಾವೂರು ಠಾಣೆಗೆ ತೆರಳಿ ದೂರುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ತಾಯಿ ಮತ್ತು ಮಗಳಿಗೆ ಬುದ್ಧಿ ಹೇಳಿ ಕಳುಹಿಸಿಕೊಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ತಾಯಿಯು ಮೂಡುಶೆಡ್ಡೆ ಗ್ರಾ.ಪಂ.ಗೆ ತೆರಳಿ…

Read More

ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ಮೂರನೇ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು RSS ಜನ್ಮಶತಾಬ್ದಿಯ ಅಂಗವಾಗಿ ‘ಹಿಂದವಿ ಸಾಮ್ರಾಜ್ಯೋತ್ಸವ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಕಳೆದ ಎರಡು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಶ್ರೀನಿವಾಸ ಕಲ್ಯಾಣೋತ್ಸವ ಈ ಬಾರಿ ನವೆಂಬರ್ 30 ರಂದು ನಡೆಯಲಿದೆ. ಮತ್ತು ಆರ್‌ ಎಸ್‌ ಎಸ್ (RSS) ಜನ್ಮಶತಾಬ್ದಿಯ ಅಂಗವಾಗಿ ‘ಹಿಂದವಿ ಸಾಮ್ರಾಜ್ಯೋತ್ಸವ’ ಅರುಣ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಪುತ್ತೂರಿನ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ನವೆಂಬರ್ 29 ರಂದು ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಅರುಣ್ ಕುಮಾರ್ ಪುತ್ತಿಲ ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ…

Read More