UI ರಿಲೀಸ್‌ಗೂ ಮುನ್ನ ಉಪೇಂದ್ರ & ಟೀಮ್‌ ಕರಾವಳಿಯಲ್ಲಿ ಟೆಂಪಲ್‌ ರನ್

ಮಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಟನೆಯ UI ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಈ ಹಿನ್ನೆಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಭೇಟಿ ನೀಡಿದ್ದಾರೆ. ‘ಯುಐ’ ವಾರ್ನರ್‌ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್‌ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ & ಟೀಮ್ ಕೊರಗಜ್ಜ ದೈವದ ದರ್ಶನ ಪಡೆದಿದ್ದಾರೆ….

Read More

ಭಾರೀ ಮಳೆಯಿಂದಾಗಿ ಮಂಗಳೂರು-ಉಡುಪಿ ರಾಷ್ಟೀಯ ಹೆದ್ದಾರಿಯ ಕೂಳೂರು ಬಳಿ ರಸ್ತೆ ಕುಸಿತ..!!

ಮಂಗಳೂರು : ಫೆಂಗಲ್‌ ಚಂಡಮಾರುತದ ಪರಿಣಾಮ ರಾಜ್ಯದ ಮೇಲು ಬೀರಿದ್ದು, ಇದೀಗ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ ಬಳಿ ರಸ್ತೆ ಕುಸಿದಿದೆ. ಇದರಿಂದ ಮಂಗಳೂರು- ಉಡುಪಿಗೆ ತೆರಳುವ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಹೌದು ಭಾರಿ ಮಳೆಯಿಂದ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೂಳೂರು ಬಳಿ ರಸ್ತೆ ಬದಿ ಭೂಕುಸಿತ ಉಂಟಾಗಿದೆ.ಹೆದ್ದಾರಿ ಬದಿ ರಸ್ತೆಯನ್ನು ಗೆಲ್ಗಾಸ್ ಕಂಪನಿ ಆಗೆದಿತ್ತು. ಹೊಂಡದಲ್ಲಿ ನೀರು ತುಂಬಿಕೊಂಡು. ರಸ್ತೆಯ ಬದಿ ಕುಸಿತ ಕಂಡಿದೆ. ಲಾರಿ, ಬೈಕ್‌ ಸೇರದಂತೆ ಹಲವು ವಾಹನಗಳು ತೆರಳಿದ…

Read More

ಉಳ್ಳಾಲ: ತಲಪಾಡಿ ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡದಿಂದ ಹಲ್ಲೆ..!

ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾ.ಹೆ. 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಉಳ್ಳಾಲದ ಓರ್ವನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಹಲ್ಲೆ ನಡೆಸಿದ ಮೂವರು ಆರೋಪಿಗಳು ಮೂಲತಃ ಉಳ್ಳಾಲ ನಿವಾಸಿಗಳಾಗಿದ್ದು, ಅವರನ್ನು ಝುಲ್ಪಾನ್, ನಿಫಾನ್, ಫಯಾಝ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕೇರಳ ಕಡೆಗೆ ಉತ್ತರಪ್ರದೇಶ ನೋಂದಾಯಿತ ಐ-20 ಕಾರೊಂದರಲ್ಲಿ ಐವರು ಯುವಕರು ತೆರಳುತ್ತಿದ್ದರು. ತಲಪಾಡಿ ಟೋಲ್ ಗೇಟಿನಲ್ಲಿ ಟೋಲ್ ಪಾವತಿಸದೆ ಕಾರು…

Read More

ಛತ್ರಪತಿ ಶಿವಾಜಿ ಪಾತ್ರದಲ್ಲಿ ನಟಿಸಲಿದ್ದಾರೆ ರಿಷಬ್ ಶೆಟ್ಟಿ..!

ಬೆಂಗಳೂರು : ಸ್ಯಾಂಡಲ್‌ವುಡ್‌ನ ನಟ ರಿಷಬ್ ಶೆಟ್ಟಿ ಅವರು ಕಾಂತಾರ ಚಿತ್ರದಿಂದಾಗಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಹೀಗಾಗಿ ಹಲವು ಭಾಷೆಗಳಿಂದ ಸಿನಿಮಾ ಅವಕಾಶಗಳು ಅವರನ್ನು ಅರಸಿ ಬರುತ್ತಿವೆ. ಇದೀಗ ಛತ್ರಪತಿ ಶಿವಾಜಿ ಕತೆಯುಳ್ಳ ಬಾಲಿವುಡ್ ಸಿನಿಮಾದಲ್ಲಿ ನಟಿಸಲು ರಿಷಬ್ ಶೆಟ್ಟಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಛತ್ರಪತಿ ಶಿವಾಜಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಿಂದಿಯ ಸೂಪರ್ ಹಿಟ್ ನಿರ್ದೇಶಕ ಸಂದೀಪ್ ಸಿಂಗ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಸಿನಿಮಾದ ಮೊದಲ ಪೋಸ್ಟರ್…

Read More

ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!

ಬೆಳ್ತಂಗಡಿ: ಸಮೀಪ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ‌ ಮೃತದೇಹ ಹೊರತೆಗೆಯಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ಸಂಜೆ‌ ಸುಮಾರು 5‌‌ರಿಂದ‌ 6 ಗಂಟೆ ಸುಮಾರಿಗೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ…

Read More

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

ವೇಣೂರು: ಈ ನವಚೇತನ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆ ಶಿಸ್ತನ್ನು ಮಕ್ಕಳಿಗೆ ಧಾರೆಯೆರೆಯಲಾಗುತ್ತಿದೆ. ಮುಖ್ಯಶಿಕ್ಷಕಿ ಸೇರಿದಂತೆ ಗುಣಮಟ್ಟದ ಬೋಧಕ ತಂಡ ಇಲ್ಲಿರುವುದು ಶೈಕ್ಷಣಿಕ ಸಾಧನೆಗೆ ಸಾಕ್ಷಿಯಾಗಿದೆ. ಶಿಕ್ಷಣದ ಜೊತೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಕ್ಕೂ ಗಣನೀಯ ಪ್ರೋತ್ಸಾಹ ನೀಡುತ್ತಿರುವುದು ಗ್ರಾಮೀಣ ಭಾಗದ ಜನತೆಗೆ ವರದಾನವಾಗಿದೆ ಎಂದು ಮಂಗಳೂರು ಅರ್ಸುಲೈನ್ ಫ್ರಾನ್ಸಿಸ್ಕನ್ ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಸಿ| ಪಿಲೊಮಿನಾ ನೊರೋನ್ಹಾ ಹೇಳಿದರು.ನ. ೨೯ರಂದು ಜರಗಿದ ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇಣೂರು ಚರ್ಚ್‌ನ…

Read More

ಕುಲಾಲ ಚಾವಡಿ ವಾಟ್ಸಪ್ ಬಳಗದಿಂದ “ಬದುಕಿಗೊಂದು ಬೊಗಸೆ ಅಕ್ಕಿ” ಅಭಿಯಾನ

ಶೃಂಗೇರಿ: ಕುಲಾಲ ಚಾವಡಿ ವಾಟ್ಸಪ್ ಬಳಗದಿಂದ “ಬದುಕಿಗೊಂದು ಬೊಗಸೆ ಅಕ್ಕಿ” ಅಭಿಯಾನವನ್ನು ಹಮ್ಮಿಕೊಂಡಿದ್ದು, ಶೃಂಗೇರಿ ತಾಲ್ಲೂಕಿನ ಕೋಟೆ ಆಸನಬಾಳು ಗ್ರಾಮದ ಗಿರಿಜಾ, ರುಕ್ಮಿಣಿ ಸಹೋದರಿಯರ ಮನೆಗೆ ತೆರಳಿ 30kg ಅಕ್ಕಿ ಮತ್ತು ಕುಕ್ಕರ್ ನೀಡಲಾಯಿತು. ಸಂಪೂರ್ಣ ಶಿಥಿಲಗೊಂಡ ಮನೆ, ತುತ್ತು ಕೂಳಿಗೆ ನಿತ್ಯ ಪರಿಶ್ರಮವೇ ಆಧಾರವಾದ ಬದುಕು, ತ್ರಾಣವಿಲ್ಲದ ಕಾಯದಿಂದ ಎಷ್ಟು ಸಮಯದ ದುಡಿಮೆ ಸಾಧ್ಯ. ಈ ಬಗ್ಗೆ ವಿಚಾರಿಸಿದಾಗ ನಾಟಿ ಕೋಳಿ ಸಾಕಾಣಿಕೆ ಮಾಡುವುದಾಗಿ ತಿಳಿಸಿದರು.ಕುಲಾಲ ಚಾವಡಿತಂಡವು ನಾಟಿ ಕೋಳಿ ಸಾಕಣೆ ಮಾಡಲು ಶೆಡ್ ನಿರ್ಮಿಸಿ…

Read More

ಕಡಬ: ನಾಪತ್ತೆಯಾಗಿದ್ದ ಸಂದೀಪ್ ಗೌಡ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಕಡಬ: ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾಗಿದ್ದು, ಇದೀಗ ಅವರ ಮೃತದೇಹ ನೆಟ್ಟಣ ರೈಲು ನಿಲ್ದಾಣದ ಸುಮಾರು ಒಂದುವರೆ ಕಿ.ಮೀ ದೂರದ ನಾರಡ್ಕ ಎಂಬಲ್ಲಿ ದಟ್ಟ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂದೀಪ್ ಅವರು ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಕಾರಿನಲ್ಲಿ ಹೋಗಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. ಪ್ರತೀಕ್ ಆತನನ್ನು ಕೊಲೆ ಮಾಡಿದ್ದಾನೆ ಎಂಬ ವಿಷಯ ನಿನ್ನ ಎಲ್ಲೆಡೆ ಹರಡಿತ್ತು….

Read More

ಫೆಂಗಲ್ ಚಂಡಮಾರುತ ಹಿನ್ನಲೆ ಭಾರಿ ಮಳೆ: ದ.ಕ ಜಿಲ್ಲಾದ್ಯಂತ   ನಾಳೆ (ಡಿ.3) ಶಾಲೆ,ಕಾಲೇಜುಗಳಿಗೆ ರಜೆ ಫೋಷಣೆ

ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ.ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ…

Read More

ದ.ಕ. ಕಾಂಗ್ರೆಸ್‌ ಕಚೇರಿಯಲ್ಲೇ ನಾಯಕರ ನಡುವೆ ಮಾರಾಮಾರಿ..!!

ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾ.ಪಂ‌ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕರ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ನಡೆದ ಗ್ರಾಪಂ ಉಪ ಚುನಾವಣೆಯಲ್ಲಿ ಗೆದ್ದವರಿಗೆ ಪಕ್ಷದ ವತಿಯಿಂದ ಸನ್ಮಾನಿಸುವ ವಿಷಯದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರಕಾಶ್ ಚಂದ್ರ ಶೆಟ್ಟಿ ಅವರ ಮಧ್ಯೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಡಿಕೊಂಡರು ಎನ್ನಲಾಗಿದೆ. ಪಕ್ಷದ ಜಿಲ್ಲಾ…

Read More