ಬೆಳ್ತಂಗಡಿ: ಭಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ – ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ.

ಬೆಳ್ತಂಗಡಿ :  ಭಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳನ್ನು ರಕ್ಷಣೆ ಮಾಡಿದ ಘಟನೆ ಉಜಿರೆಯಲ್ಲಿ ಸಂಭವಿಸಿದ. ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭ, ಉಜಿರೆಯ ಗುರಿಪಳ್ಳದಲ್ಲಿ ಭಜರಂಗದಳದ ಕಾರ್ಯಕರ್ತರು ತಡೆದು ನಿಲ್ಲಿಸಿ ಗೋವುಗಳನ್ನು ರಕ್ಷಿಸಿದ್ದಾರೆ. ರಕ್ಷಿಸಿದ ಗೋವುಗಳನ್ನು ಬೆಳ್ತಂಗಡಿ ಠಾಣೆಗೆ ಒಪ್ಪಿಸಲಾಗಿದೆ.    

Read More

ಮೂಡಬಿದಿರೆಯಲ್ಲಿ ಲವ್ ಜಿಹಾದ್ ಶಂಕೆ : ಡ್ರಗ್‌ ಪೆಡ್ಲರ್‌ ಬಲೆಗೆ ಬಿದ್ದ ಹಿಂದೂ ಯುವತಿ..?

ಮೂಡಬಿದಿರೆ: ನಗರದ ವಿದ್ಯಾಗಿರಿಯ ಕೆಫೆಯೊಂದರಲ್ಲಿ ಜೈನ ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ಯುವಕ ಚೆಲ್ಲಾಟವಾಡುತ್ತಿರುವ ವೇಳೆ ಬಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿದೆ. ಇಬ್ಬರು ಕೆಫೆಯಲ್ಲಿ ಗ್ಲಾಸ್ ಅಳವಡಿಸಲಾಗಿರುವ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ. ಲವ್ ಜಿಹಾದ್ ಶಂಕೆ ವ್ಯಕ್ತವಾಗಿದ್ದು, ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿದೆ. ಸಿನಾನ್‌ ಡ್ರಗ್ ಪೆಡ್ಲರ್ ಮತ್ತು ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಈ ವೇಳೆ ಯುವತಿಯ ಜೊತೆಯಲ್ಲಿದ್ದ ಸಿನಾನ್‌ ಸ್ಥಳದಿಂದ ಪರಾರಿಯಾಗಿದ್ದಾನೆ. ಇಬ್ಬರು ಕೆಫೆಯಲ್ಲಿ ಗ್ಲಾಸ್ ಅಳವಡಿಸಲಾಗಿರುವ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಸದ್ಯ…

Read More

ಬೆಳ್ತಂಗಡಿ: ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್..!

ಬೆಳ್ತಂಗಡಿ : ಬೆಳ್ತಂಗಡಿ ಮಿತ್ತಬಾಗಿಲು ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಯುವಕನೊಬ್ಬನ ಮೇಲೆ ಇದೀಗ ವಿಧ್ಯಾರ್ಥಿನಿ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಳ್ತಂಗಡಿಯಲ್ಲಿ ಪ್ರಿಯಕರನ ವಂಚನೆಗೆ ಬಲಿಯಾಗಿ 17 ವರ್ಷದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಘಟನೆ ನಡೆದಿದೆ. 17 ವರ್ಷದ ಹೃಷ್ಟಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಳು. ನವೆಂಬರ್​ 20 ರಂದು ಹೃಷ್ಟಿ ವಿಷ ಸೇವಿಸಿದ್ದರು. ಚಿಕಿತ್ಸೆ ಫಲಿಸದೇ ಅಪ್ರಾಪ್ತ…

Read More

ಮಂಗಳೂರು: ಸುಗ್ಗಿ ಸೌಹಾರ್ದ ಸಹಕಾರಿ ನಿಯಮಿತ ಇದರ ಅಧ್ಯಕ್ಷರಾಗಿ ಅನಿಲ್ ದಾಸ್, ಉಪಾಧ್ಯಕ್ಷರಾಗಿ ಕಿರಣ್ ಅಟ್ಲುರ್ ಆಯ್ಕೆ

ಸುಗ್ಗಿ ಸೌಹಾರ್ದ ಸಹಕಾರಿ ನಿಯಮಿತ ಇದರ ಚುನಾವಣಾ ಪ್ರಕ್ರಿಯೆ ಮುಗಿದು ನಿರ್ದೇಶಕರುಗಳು ಹಾಗೂ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಯಲ್ಲಿ ಅಧ್ಯಕ್ಷರಾಗಿ ಅನಿಲ್ ದಾಸ್ ಉಪಾಧ್ಯಕ್ಷರಾಗಿ ಕಿರಣ್ ಅಟ್ಲುರ್, ನಿರ್ದೇಶಕರಾಗಿ ದೇವರಾಜ್, ಮಹೇಶ್ ಕುಮಾರ್, ಪ್ರಸಾದ್ ಡಿಸೋಜಾ, ಜಯರಾಜ್ ಪ್ರಕಾಶ್, ರಾಜೇಶ್ ಪಾಣೆಮಂಗಳೂರು, ಸುನಿಲ್ ಕುಮಾರ್, ಆಶಲತಾ, ರಮೇಶ್ ಆಯ್ಕೆಗೊಂಡರು. ಸಹಕಾರಿಯ ಕಾರ್ಯನಿರ್ವಾಹಕರಾಗಿ ಶಿವಪ್ರಕಾಶ್, ಚೈತ್ರ ಉಪಸ್ಥಿತರಿದ್ದರು. ಚುನಾವಣಾ ಅಧಿಕಾರಿಯಾಗಿ ನವೀನ್ ಕುಮಾರ್ ಕಾರ್ಯಾ ನಿರ್ವಹಿಸಿದರು.

Read More

ಮೂಲ್ಕಿ: ರೈಲಿನಲ್ಲಿ ಕಳ್ಳತನ : ಆರೋಪಿಯ ಬಂಧನ…!!

ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಸಮೀಪ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಚಿಕ್ಕಬಳ್ಳಾಪುರ ನಿವಾಸಿ ಮೌಜಾಮ್‌ ಅವರನ್ನು ಸಿಗರೇಟ್‌ ವಿಷಯದಲ್ಲಿ ಜಗಳ ಮಾಡಿ ಮೂಲ್ಕಿ ಸಮೀಪದಲ್ಲಿ ಕುತ್ತಿಗೆ ಹಿಸುಕಿ ಕೊಂದು ಮೊಬೈಲ್‌, ಬ್ಯಾಗ್‌ ಮತ್ತು ನಗದಿನೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಆರೋಪಿ ರಾಹುಲ್‌ ಯಾನೆ ಬೋಲ್‌ ಕರ್ಮವೀರ್‌ ಈಶ್ವರ್‌ ಜಾಟ್‌ ವಿರುದ್ಧ ಹಲವು ರಾಜ್ಯಗಳಲ್ಲಿ ಗಂಭೀರ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ ವಿವಿಧ ಪ್ರಕರಣಗಳಲ್ಲಿ ಗುಜರಾತ್‌, ಕರ್ನಾಟಕ, ಮುಂಬಯಿ, ತೆಲಂಗಾಣ,…

Read More

ಮಂಗಳೂರು : ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ಬರೋಬ್ಬರಿ 56 ಲಕ್ಷ ಕಳಕೊಂಡ ವ್ಯಕ್ತಿ…!!!

ಮಂಗಳೂರು : ಫೇಸ್ ಬುಕ್ ನಲ್ಲಿ ಸಿಕ್ಕ ‘ಫ್ರೆಂಡಿ’ನ ಮೋಹಕ್ಕೆ ಮಂಗಳೂರಿನ ವ್ಯಕ್ತಿಯೋರ್ವ ಬರೋಬ್ಬರಿ 56 ಲಕ್ಷ ರೂಪಾಯಿ ಕಳಕೊಂಡಿದ್ದು ಇದೀಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಕದ ತಟ್ಟಿದ್ದಾರೆ. ದೂರುದಾರರ ವ್ಯಕ್ತಿ  ಫೇಸ್‌ಬುಕ್ ಅಕೌಂಟ್‌ಗೆ ಜುಲೈ ತಿಂಗಳಿನಲ್ಲಿ ಅದಿತಿ ಕಪೂರ್ ಎಂಬ ಹೆಸರಿನ ಮಹಿಳೆಯೊಬ್ಬರು ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದರು. ದೂರುದಾರರು ಅದಕ್ಕೆ ಸ್ವೀಕೃತಿ ನೀಡಿ ಮೆಸೆಂಜರ್ ಮೂಲಕ ಆಕೆಯೊಂದಿಗೆ ಸಂಪರ್ಕ ಬೆಳೆಸಿದ್ದರು.  ಕೆಲ ಸಮಯದ ಅನಂತರ ಮಹಿಳೆ ದೂರುದಾರರಿಗೆ ಹೂಡಿಕೆಯ ಪ್ಲಾನ್ ಉಂಟು ಅದರಲ್ಲಿ ನಾನು…

Read More

ವಿಟ್ಲ: ಅನಾರೋಗ್ಯದಿಂದ ಯುವತಿ ಮೃತ್ಯು..!

ವಿಟ್ಲ: ಅನಾರೋಗ್ಯದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃತ ಯುವತಿ. ಅನಾರೋಗ್ಯದಿಂದ ಬಳಲುತ್ತಿದ್ದ ರಕ್ಷಿತಾ ಇಂದು ಮೃತಪಟ್ಟಿದ್ದಾರೆ. ಮೃತರು ತಾಯಿ, ಅಕ್ಕ ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ.

Read More

ಮಂಗಳೂರು: ಝೋನ್ ಸೋಶಿಯಲ್ ಕಾರ್ಯಕ್ರಮದಲ್ಲಿ ಲಯನ್ ಅನಿಲ್ ದಾಸ್ ದಂಪತಿಗಳಿಗೆ ಸನ್ಮಾನ

ಮಂಗಳೂರು: ಲಯನ್ಸ್ ಕ್ಲಬ್ ಪಂಪವೆಲ್ ಮಂಗಳೂರು ಇದರ ಝೋನ್ ಸೋಶಿಯಲ್ ಕಾರ್ಯಕ್ರಮವು ಲಯನ್ಸ್ ಅಶೋಕ ಭವನ ಕದ್ರಿ ಮಂಗಳೂರು ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷ ರಾದ ವಾಣಿ ಶೆಟ್ಟಿ ಹಾಗೂ ಮುಖ್ಯ ಅತಿಥಿಯಾಗಿ ಜೋನ್ ವಲಯ ಅಧ್ಯಕ್ಷರು ಲಯನ್ ಅನಿಲ್ ದಾಸ್ ದಂಪತಿಗಳು ಮತ್ತು ಸಾನಿಧ್ಯ ವಿಶೇಷ ಮಕ್ಕಳ ಕೇಂದ್ರ ಶಕ್ತಿನಗರ ಇದರ ಅಧ್ಯಕ್ಷರು ಶ್ರೀ ವಸಂತ ಶೆಟ್ಟಿ ಹಾಗೂ ಕ್ಲಬ್ ಸೆಕ್ರೆಟರಿ ರಮ್ಯಾ ಶೆಟ್ಟಿ ಕೋಶಾಧಿಕಾರಿ ವೀಣಾ ಮಂಗಳ, ಸ್ಥಾಪಕ ಅಧ್ಯಕ್ಷರು ರಾಜೇಶ್ ಶೆಟ್ಟಿ ಶಬರಿ ಹಾಗೂ…

Read More

ವೇಣೂರು: ಗೆಳೆಯನ ಮನೆಗೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನದಿನೀರಿನಲ್ಲಿ ಮುಳುಗಿ ಮೃತ್ಯು..!

ಬೆಳ್ತಂಗಡಿ:  ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂಬವರಾಗಿದ್ದಾರೆ. ವೇಣೂರು ಚರ್ಚನ ಕಾರ್ಯಕ್ರಮದ ಹಿನ್ನಲೆಯಲ್ಲಿ ಇವರು ಗೆಳೆಯನ ಮನೆಗೆ ಬಂದಿದ್ದರು ಎನ್ನಲಾಗಿದ್ದು ಬಳಿಕ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು ಕಿಂಡಿ ಅಣೆಕಟ್ಟಿನ ಸಮೀಪ ಇವರು ಸ್ನಾನಕ್ಕೆ ಇಳಿದಿದ್ದು ನದಿ ನೀರಿನಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕದಳದವರು…

Read More

ಜರ್ಮನಿಯಲ್ಲಿ ಉದ್ಯೋಗದಲ್ಲಿದ್ದ ಇಂಜಿನಿಯರ್‌ ಈಗ ಬೆಂಗಳೂರಿನಲ್ಲಿ ಭಿಕ್ಷುಕ..!

ಬೆಂಗಳೂರು : ಜರ್ಮನಿಯಲ್ಲಿ ಇಂಜಿನಿಯರಿಂಗ್‌ ಕಲಿತು, ಫ್ರಾಂಕ್‌ಫರ್ಟ್‌ನಲ್ಲಿ ಆರಂಕಿಯ ಸಂಬಳ ಪಡೆಯುತ್ತಿದ್ದ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬ ಈಗ ಬೆಂಗಳೂರಿನ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿರುವ ವೀಡಿಯೊ ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ.ಕೆಂಪು ಬಣ್ಣದ ಹಳೆಯ ಟಿಶರ್ಟ್‌ ಮತ್ತು ಹರಕು ಜೀನ್ಸ್‌ ಪ್ಯಾಂಟ್‌ ಧರಿಸಿ ಕುರುಚಲು ಗಡ್ಡ ಬಿಟ್ಟು ಕಂಡೋರಿಗೆಲ್ಲ ಕೈಚಾಚಿ ಭಿಕ್ಷೆ ಕೇಳುತ್ತಿದ್ದ ಈ ವ್ಯಕ್ತಿಯನ್ನು ಶರತ್‌ ಯುವರಾಜ್‌ ಎಂಬವರು ಕುತೂಹಲದಿಂದ ಮಾತನಾಡಿಸಿದಾಗ ಆತನ ವಿಚಾರ ಗೊತ್ತಾಗಿದೆ.ಶರತ್‌ ಯುವರಾಜ್‌ ಈ ವೀಡಿಯೊವನ್ನು ಇನ್‌ಸ್ಟಾಗ್ರಾಂನಲ್ಲಿ ಷೇರ್‌ ಮಾಡಿಕೊಂಡಾಗ…

Read More