Headlines

ಬಿಗ್ ಬಾಸ್ ಸ್ಪರ್ಧಿ ವಕೀಲ ಜಗದೀಶ್ ಲಾಯರ್ ಲೈಸೆನ್ಸ್ ಕ್ಯಾನ್ಸಲ್..! ಕಾರಣ ಇಲ್ಲಿದೆ

ಬೆಂಗಳೂರು : ಜಗದೀಶ್ ಕುಮಾರ್ ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್​ ನಕಲಿ ಅನ್ನೋದು ದೃಢಪಟ್ಟಿದೆ. ಈ ಕಾರಣದಿಂದ ಅವರ ಡಿಗ್ರೀ ಹಾಗೂ ಎಲ್​ಎಲ್​ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವವರು ನೀಡಿದ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಸಲಿ ವಿಚಾರ ಹೊರ ಬಿದ್ದಿತ್ತು. ಕೆಎನ್ ಜಗದೀಶ್ ಕುಮಾರ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ತಾವು ಎಲ್ಲ ಕಡೆಗಳಲ್ಲಿ ವಕೀಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಅವರ ಪರವಾನಿಗೆಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿರೋ ವಿಚಾರ…

Read More

ಸುರತ್ಕಲ್‌: ಖಾಸಗಿ ಸೊಸೈಟಿಯೊಂದರಲ್ಲಿ ಸಾಲ ಹಾಗೂ ಠೇವಣಿ ಲೆಕ್ಕದಲ್ಲಿ ಗೋಲ್‌ಮಾಲ್‌- ಕೋಟ್ಯಂತರ ರೂ. ವಂಚನೆ..!

ಸುರತ್ಕಲ್‌: ಖಾಸಗಿ ಸೊಸೈಟಿಯೊಂದರ ಸುರತ್ಕಲ್‌ ಶಾಖೆಯಲ್ಲಿ ಅಲ್ಲಿನ ಅಧಿಕಾರಿಗಳು, ಸಿಬಂದಿ ಶಾಮೀಲಾಗಿ ನಕಲಿ ಲೆಕ್ಕ ತೋರಿಸಿ 2.10 ಕೋಟಿ ರೂ. ಚಿನ್ನಾಭರಣ ಸಾಲ ಹಾಗೂ ಠೇವಣಿ ಲೆಕ್ಕದಲ್ಲಿ ಗೋಲ್‌ಮಾಲ್‌ ನಡೆಸಿ ಅಂದಾಜು 3 ಕೋಟಿಯಷ್ಟು ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಸೊಸೈಟಿಯ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ನಕಲಿ ವ್ಯವಹಾರಗಳ ಕುರಿತು ಗಮನಕ್ಕೆ ಬಂದ ಮೇರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಹಿತ ಸಿಬಂದಿಗಳನ್ನು ವಿಚಾರಣೆಗೆ ಗುರಿಪಡಿಸಲಾಗಿದ್ದು ಹಣವನ್ನು ಮರಳಿ ಸೊಸೈಟಿಗೆ ಹಸ್ತಾಂತರಿಸದ ಕಾರಣ ಇದೀಗ ಪೊಲೀಸ್‌ ದೂರು…

Read More

ಮಂಗಳೂರು: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್‌ ಕುಮಾರ್‌ ಪುತ್ತೂರು ಪಕ್ಷದ ಹಿರಿಯರ ಹಾಗೂ ಕಾರ್ಯಕರ್ತರ ಜೊತೆಗೂಡಿ ನಾಮಪತ್ರ ಸಲ್ಲಿಸಿದರು. ನಾಪಪತ್ರ ಸಲ್ಲಿಕೆಯ ಮೊದಲು ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು. ನಂತರ ಜಿಲ್ಲಾ ಬಿಜೆಪಿ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ,ಸಂಸದ ಬ್ರಿಜೇಶ್ ಚೌಟ, ಉಡುಪಿ ಜಿಲ್ಲಾ ಬಿಜೆಪಿ…

Read More

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವು..!

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ  ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಫಿಯಾ (6) ಮೃತ ಬಾಲಕಿಯಾಗಿದ್ದಾಳೆ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ನಾಳೆ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು. ಈ ಸಂದರ್ಭದಲ್ಲಿ…

Read More

ಕಲುಷಿತ ನೀರು ಸೇವಿಸಿ 80ಕ್ಕೂ ಅಧಿಕ ಜನ ಅಸ್ವಸ್ಥ: ಪಿಡಿಒ ಅಮಾನತು

ಕಲುಷಿತ ನೀರು ಸೇವಿಸಿ 80ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಬರ್ಗಾ ಪಿಡಿಒ ಸುಕನ್ಯಾ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ. ಗ್ರಾಮದ ಭೋವಿ ಸಮಾಜ ಬಡಾವಣೆಯಲ್ಲಿ 3-4 ತಿಂಗಳಿನಿಂದ ಸ್ವಚ್ಛ ಮಾಡದ ಓವರ್ ಹೆಡ್ ಟ್ಯಾಂಕ್ ದಿಂದ ಸರಬರಾಜಾದ ನೀರನ್ನು ಕುಡಿದು ಸೋಮವಾರ 80ಕ್ಕೂ ಅಧಿಕ ಜನರು ವಾಂತಿ ಭೇದಿಯಿಂದ ಬಳಲಿ ಅಸ್ವಸ್ಥಗೊಂಡಿದ್ದರು. ತಕ್ಷಣ ನಿಂಬರ್ಗಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಅವರಿಗೆ…

Read More

ಮನೆ ಕಟ್ಟೋರಿಗೆ ಬಿಗ್ ಶಾಕ್ : ಸಿಮೆಂಟ್, ಇಟ್ಟಿಗೆ, ಕಬ್ಬಿಣದ ಬೆಲೆಯಲ್ಲಿ ಮತ್ತೆ ಏರಿಕೆ!

ನವದೆಹಲಿ : ನಿಮ್ಮ ಸ್ವಂತ ಮನೆ ಕಟ್ಟುವ ಕನಸು ಕಾಣುತ್ತಿದ್ದರೆ, ಈಗ ನಿಮ್ಮ ಜೇಬಿಗೆ ಹೆಚ್ಚಿನ ಹೊರೆ ಬೀಳಲಿದೆ. ಕಳೆದ ಒಂದು ತಿಂಗಳಲ್ಲಿ ಮನೆ ನಿರ್ಮಾಣದ ಪ್ರಮುಖ ವಸ್ತುಗಳಾದ ಕಬ್ಬಿಣ, ಸಿಮೆಂಟ್ ಮತ್ತು ಇಟ್ಟಿಗೆಗಳ ಬೆಲೆಗಳು ವೇಗವಾಗಿ ಏರಿಕೆಯಾಗಿದೆ. ಆಗಸ್ಟ್ ಅಂತ್ಯಕ್ಕೆ ಕುಸಿತ ಕಂಡಿದ್ದ ಕಬ್ಬಿಣದ ಬೆಲೆ ಇದೀಗ ಮತ್ತೆ ಏರಿಕೆಯಾಗಿದೆ. ಪ್ರತಿ ಟನ್‌ಗೆ ರೀಬಾರ್ ಬೆಲೆ 1,500 ರಿಂದ 2,000 ರೂ.ಗೆ ಹೆಚ್ಚಳವಾಗಿದೆ. ಆಗಸ್ಟ್‌ನಲ್ಲಿ ಸುರಿದ ಭಾರಿ ಮಳೆಯಿಂದಾಗಿ ದೇಶದಾದ್ಯಂತ ಕಬ್ಬಿಣದ ಬೆಲೆ ಕುಸಿದಿತ್ತು, ಆದರೆ…

Read More

ಯುವಕ ಆತ್ಮಹತ್ಯೆ ಪ್ರಕರಣ : ಕನ್ನಡತಿ ನಟಿ ವೀಣಾ ವಿರುದ್ಧ ‘FIR’ ದಾಖಲು..!

ಬೆಂಗಳೂರಿನಲ್ಲಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡತಿ ನಟಿ ‘ವೀಣಾ’ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕನ್ನಡತಿ ಸೀರಿಯಲ್ ನಟಿ ಮದುವೆಯಾಗಲು ಒಪ್ಪದಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮದನ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಹಲವು ದಿನಗಳಿಂದ ಲೀವಿಂಗ್ ರಿಲೇಶನ್ಶಿಪ್ನಲ್ಲಿದ್ದರು. ಸೀರಿಯಲ್ ನಟಿ ವೀಣಾರನ್ನು ಪರಿಚಯ ಮಾಡಿಕೊಂಡಿದ್ದ ಯುವಕ ಆಕೆ ಜೊತೆ ಪಾರ್ಟಿ ಕೂಡ ಮಾಡಿದ್ದನು ಎಂದು…

Read More

ಮಂಗಳೂರು ದಸರಾದ ಶೋಭಾಯಾತ್ರೆಯಲ್ಲಿ ಡಿಜೆ ಹಾಗು ದೈವಾರಾಧನೆಯ ಸ್ತಬ್ಧಚಿತ್ರಕ್ಕೆ ಇಲ್ಲ ಅವಕಾಶ..!

ಮಂಗಳೂರು : ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ ಮಂಗಳೂರು ದಸರಾ ವೈಭವ ಪ್ರಾರಂಭವಾಗಲಿದೆ. ಅಕ್ಟೋಬರ್ 3 ರಂದು ನವದುರ್ಗೆಯರು ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆಯೊಂದಿಗೆ ದಸರಾ ಮಹೋತ್ಸವ ಪ್ರಾರಂಭವಾಗಲಿದೆ. ಕುದ್ರೋಳಿಯಲ್ಲಿ ಅಕ್ಟೋಬರ್ 3 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನವದುರ್ಗೆ ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆ ನಡೆಯಲಿದೆ. ಅಕ್ಟೋಬರ್ 13 ರಂದು ಸಂಜೆ 4 ಗಂಟೆಯಿಂದ ಶಾರಾದಾ ಮಾತೆ ಹಾಗೂ ನವದುರ್ಗೆಯರ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ಡಿಜೆ ಹಾಗು ದೈವಾರಾಧನೆಯ ಸ್ತಬ್ಧಚಿತ್ರಕ್ಕೆ ಕುದ್ರೋಳಿ ಆಡಳಿತ ಮಂಡಳಿ…

Read More

ಮಂಗಳೂರು: ದಸರಾ ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯಕ್ಕೆ ಅವಕಾಶ ಬೇಡ..! VHP

ಮಂಗಳೂರು: ದಸರಾ ಧಾರ್ಮಿಕ ದಾಂಡಿಯಾ ಹೆಸರಿನಲ್ಲಿ ಮಾದಕದ್ರವ್ಯ ಸೇವನೆ ಮಾಡಿ ಅಸಭ್ಯ ನೃತ್ಯ ಕಾರ್ಯಕ್ರಮಗಳನ್ನು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದೆ. ಯುವಕ -ಯುವತಿಯರು ಇದರಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದು ಆಮಂತ್ರಣ ಪತ್ರಿಕೆಗಳನ್ನು ಹಂಚಿದ್ದು, ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ವಿಎಚ್‌ಪಿ ದುರ್ಗಾವಾಹಿನಿ ಮಂಗಳೂರು ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದೆ. ದಾಂಡಿಯಾ ನೃತ್ಯ ಜಗನ್ಮಾತೆ ದುರ್ಗಾದೇವಿಯ ಹೆಸರಿನಲ್ಲಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮ. ಕರಾವಳಿಯ ಪರಶುರಾಮ ಸೃಷ್ಟಿಯ ಈ ಪವಿತ್ರ ಭೂಮಿಯಲ್ಲಿ ಧಾರ್ಮಿಕ ಹೆಸರಿನಲ್ಲಿ ಅಸಭ್ಯ ಕಾರ್ಯಕ್ರಮಕ್ಕೆ…

Read More

ಮಂಗಳೂರಿನಲ್ಲಿ ಸೆಂಟ್ ಆಗ್ನೆಸ್‌ನ “ಅಗ್ನೇಶಿಯಾ 2K24” ಉತ್ಸವಕ್ಕೆ ಭರ್ಜರಿ ಸಿದ್ಧತೆ

ಮಂಗಳೂರು: ಸೆಂಟ್ ಆಗ್ನೆಸ್ ಕಾಲೇಜು (ಸ್ವಾಯತ್ತ), ಮಂಗಳೂರು ರಾಷ್ಟ್ರೀಯ ಮಟ್ಟದ ಅಂತರ್ ಕಾಲೇಜು ಐಟಿ ಮತ್ತು ಮ್ಯಾನೇಜ್‌ಮೆಂಟ್ ಉತ್ಸವ “ಅಗ್ನೇಶಿಯಾ 2024” ಅನ್ನು ಅಕ್ಟೋಬರ್ 3ರ ಗುರುವಾರ ಮತ್ತು ಅಕ್ಟೋಬರ್ 4ರ ಶುಕ್ರವಾರ ಸೆಂಟ್ ಆಗ್ನೆಸ್ ಕ್ಯಾಂಪಸ್‌ನಲ್ಲಿ ಆಯೋಜಿಸಿದೆ. ಕಂಪ್ಯೂಟರ್ ಅಪ್ಲಿಕೇಶನ್ಸ್ (ಎಂಸಿಎ) ವಿಭಾಗವು “ಆವಿರ್ಭಾವ್” ಎಂಬ ಹೆಸರಿನ ಅಡಿಯಲ್ಲಿ ಪಿಜಿ ವಿದ್ಯಾರ್ಥಿಗಳಿಗಾಗಿ ಐಟಿ ಉತ್ಸವವನ್ನು, ಮತ್ತು ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (ಎಂಬಿಎ) ವಿಭಾಗವು “ಯೂಫೋರಿಯಾ” ಎಂಬ ಹೆಸರಿನ ಅಡಿಯಲ್ಲಿ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗಾಗಿ ಮ್ಯಾನೇಜ್‌ಮೆಂಟ್ ಉತ್ಸವವನ್ನು…

Read More