ಮುರುಘಾ ಶ್ರೀಗೆ ಬಿಗ್ ರಿಲೀಫ್: ಪೋಕ್ಸೋ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಮಹತ್ವದ ತೀರ್ಪು

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್​ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು,ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಮುರುಘಾ  ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ…

Read More

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..! ನದಿಗೆ ಹಾರಿರುವ ಶಂಕೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಮಾರು 65 ವರ್ಷದ ಮಹಿಳೆಯ ಮೃತದೇಹ ಇದಾಗಿದೆ. ಇಂದು ಬೆಳಗ್ಗೆ ನದಿಗೆ ಹಾರಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದು, ಅದನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿರುವುದಾಗಿ ಬಂಟ್ವಾಳ ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಬಂಧಪಟ್ಟವರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Read More

ಕಲಬೆರಕೆ ತುಪ್ಪ ಮಾರಾಟ : ಪ್ರಕರಣದ ಕಿಂಗ್ ಪಿನ್ ದಂಪತಿಗಳು ಅರೆಸ್ಟ್!

ಬೆಂಗಳೂರಿನಲ್ಲಿ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇದೀಗ ಕಿಂಗ್ ಪಿನ್ ದಂಪತಿಯನ್ನು ಬಂಧಿಸಿದ್ದಾರೆ. ನಂದಿನಿ ತುಪ್ಪ ಕಲಬೆರೆಕೆ ಪ್ರಕರಣದಲ್ಲಿ ಗಂಡ, ಹೆಂಡತಿಯೇ ಕಿಂಗ್ ಪಿನ್ ಆಗಿದ್ದು, ಸಿಸಿಬಿ ಪೊಲೀಸರು ಇದೀಗ ದಂಪತಿ ಶಿವಕುಮಾರ್, ರಮ್ಯಾರನ್ನು ಬಂಧಿಸಿದ್ದಾರೆ. ಸದ್ಯ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣ ಸಂಬಂಧ ಆರೋಪಿಗಳಾದ ಶಿವಕುಮಾರ್ ಹಾಗೂ ರಮ್ಯಾಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಕಲಿ ನಂದಿನಿ ತುಪ್ಪ ತಯಾರಿ ಘಟಕದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.  ತಮಿಳುನಾಡಿನಲ್ಲಿ…

Read More

ಪ್ರಧಾನಿ ಉಡುಪಿ ಭೇಟಿ ಹಿನ್ನೆಲೆ: ನ.28ರಂದು ಶಾಲೆಗಳಿಗೆ ರಜೆ ಘೋಷಣೆ- ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ರೋಡ್ ಶೋ

ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಧೆ ಕಾಪಾಡುವ ನಿಟ್ಟಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಅವರು ಅದೇಶಿಸಿದ್ದಾರೆ. ಉಡುಪಿ ನಗರ ಠಾಣಾ ವ್ಯಾಪ್ತಿಯ ಮಲ್ಪೆ ಠಾಣಾ ವ್ಯಾಪ್ತಿಯ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನ.28ರಂದು ರಜೆ ಘೋಷಣೆ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ….

Read More

ಎಡಪದವು: ತಲವಾರು ದಾಳಿ ಪ್ರಕರಣ..!! ನಾಲ್ವರು ಆರೋಪಿಗಳ ಬಂಧನ

ಬಜ್ಪೆ: ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ‌ ಮೇಲೆ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಗಳೂರು ಬಂದರ್ ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು‌ ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳ ಪೈಕಿ ಮಂಗಳೂರು ಬಂದರ್ ನಿವಾಸಿ ಸಿನಾನ್ ನನ್ನು ಸಾರ್ವಜನಿಕರು ಘಟನಾ ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಉಳಿದ ಮೂವರು ಆರೋಪಿಗಳಾದ ಇರ್ಷಾದ್ ನನ್ನು ಬಜ್ಪೆ…

Read More

ʻಪವರ್‌ ಶೇರಿಂಗ್‌ʼ ಚರ್ಚೆಯ ನಡುವೆ ಡಿಸೆಂಬರ್‌ 8ರಿಂದ ಬೆಳಗಾವಿ ಅಧಿವೇಶನ

ಮಂಗಳೂರು: ಡಿಸೆಂಬರ್‌ 8ರಿಂದ 19ರವರೆಗೆ ಬೆಳಗಾವಿಯ ಸ್ವರ್ಣ ಸೌಧದಲ್ಲಿ ಅಧಿವೇಶನ ನಡೆಯಲಿದ್ದು, ಶಾಸಕರಿಗೆ, ಅಧಿಕಾರಿಗಳಿಗೆ, ಅಧಿವೇಶನ ವೀಕ್ಷಕರಿಗೆ ವ್ಯವಸ್ಥೆ ಮಾಡಲಾಗಿದೆ. ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಅದಕ್ಕೂ ಸ್ಥಳ ನಿಗದಿ ಮಾಡಲಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಮಂಗಳೂರಿನ ಸರ್ಕ್ಯೂಟ್‌ಹೌಸ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸ್ವರ್ಣ ಸೌಧದ ಉದ್ಯಾನ ಉದ್ಘಾಟನೆ ನಡೆಯಲಿದ್ದು, ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ ಕಲ್ಬುರ್ಗಿಯ ವಿನೋದ್ ಕುಮಾರ್ ತಯಾರಿಸಿದ 50×75 ಅಡಿ ಗಾತ್ರದ ಖಾದಿ ಧ್ವಜವನ್ನು…

Read More

ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ರೋಡ್ ಶೋ

ಉಡುಪಿ: ನ.28 ಶುಕ್ರವಾರ ಬೆಳಿಗ್ಗೆ ಗಂಟೆ 11.40ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ರೋಡ್ ಶೋ’. ಉಡುಪಿ-ಬನ್ನಂಜಿಯ ಡಾ|ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್ ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್ ವರೆಗೆ ಸಾಗಲಿದೆ.ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು. ಅವರು…

Read More

ಕೆಲಸಕ್ಕೆಂದು ಕರೆದುಕೊಂಡು ಹೋಗಿ ದಿನೇಶ್ ಕುಲಾಲ್ ರವರಿಗೆ ಗುಂಡು ಹೊಡೆದು ಕೊಲೆ..!! ಇಬ್ಬರು ಅರೆಸ್ಟ್

ಸಕಲೇಶಪುರ: ಕೆಲಸಕ್ಕೆಂದು ಕರೆದುಕೊಂಡು ಹೋಗಿ ಗುಂಡು ಹೊಡೆದು ಕೊಲೆಮಾಡಲು ಯತ್ನಿಸಿದ ಘಟನೆ ದಿನಾಂಕ ನ.16 ರಂದು ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.47 ವರ್ಷದ ಗಾಯಲು ದಿನೇಶ್ ಕುಲಾಲ್ ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮೃತ ದಿನೇಶ್ ಕುಲಾಲ್ ರವರ ಮಗ ಜೀವನ್ ಬಣಕಲ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. ಘಟನೆ ವಿವರ ಸೃಜನ್ ಶುಂಟಿಕೊಪ್ಪ ಎಂಬುವವರು ದಿನಾಂಕ ನ.16ರಂದು ಸಬ್ಟೇನಹಳ್ಳಿ ಎಸ್ಟೇಟ್ ಗೆ…

Read More

ಅಯೋಧ್ಯೆಯಲ್ಲಿ 500 ವರ್ಷಗಳ ಬಳಿಕ `ಶ್ರೀ ರಾಮ ಮಂದಿರದ’ ಮೇಲೆ ಪ್ರಧಾನಿ ಮೋದಿ `ಕೇಸರಿ ಧ್ವಜಾರೋಹಣ’

ಅಯೋಧ್ಯೆಯ ಶ್ರೀ ರಾಮಮಂದಿರ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಶ್ರೀರಾಮಮಂದಿರ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಸರಿ ಧ್ವಜಾರೋಹಣ ನೆರವೇರಿಸಿದ್ದಾರೆ. ಮೋದಿ ಅವರು ಶ್ರೀ ರಾಮಲಲ್ಲಾ ದೇವಾಲಯದ ಮೇಲ್ಭಾಗದಲ್ಲಿ, ಅಂದರೆ ಮುಖ್ಯ ಶಿಖರದ ಮೇಲೆ ಔಪಚಾರಿಕವಾಗಿ ಕೇಸರಿ ಧ್ವಜವನ್ನು ಹಾರಿಸಿದ್ದಾರೆ. ಬಲರಾಮನ ತ್ಯಾಗದ ನಂತರ, ಇದು ದೇವಾಲಯ ನಿರ್ಮಾಣ ಪೂರ್ಣಗೊಂಡ ಬಲವಾದ ಸಂಕೇತವಾಗಿ ನಿಲ್ಲುತ್ತದೆ. ಅಯೋಧ್ಯೆಯ ಸಂಪೂರ್ಣ ರಾಮ ಮಂದಿರವು ಹಬ್ಬದ ನೋಟವನ್ನು ಪಡೆದುಕೊಂಡಿದೆ. ಈ ಐತಿಹಾಸಿಕ ಕಾರ್ಯಕ್ರಮವನ್ನು ವೀಕ್ಷಿಸಲು ಸಾವಿರಾರು ಭಕ್ತರು ಮತ್ತು…

Read More

ಜ. 04ರಂದು ಮಂಗಳೂರಿನ ಪುರಭವನದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…

Read More