ಮಂಗಳೂರು: 30 ವರ್ಷಗಳ ಹಿಂದೆ ನಡೆದ ಕೊಲೆ, ಹಲ್ಲೆ ಪ್ರಕರಣ : ತಲೆಮರೆಸಿ ಕೊಂಡಿದ್ದ ಆರೋಪಿ ಸಿಸಿಬಿ ಬಲೆಗೆ…!!

ಮಂಗಳೂರು : ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸತತ ಕಾರ್ಯಾಚರಣೆ ಬಳಿಕ ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು  ಯಶಸ್ವಿಯಾಗಿದ್ದಾರೆ. ಕೇರಳದ ಕೊಟ್ಟಾರಕ್ಕರ ಕೊಲ್ಲಂ, ಕೈತಕೋಡ್ ನ ಕುರುವ ಮೂಲ ಹೌಸ್ ನಿವಾಸಿ ಜೋಸ್ ಕುಟ್ಟಿ ಪಾಪಚ್ಚನ್(55) ಬಂಧಿತ ಆರೋಪಿ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ಎಂಆರ್ ಪಿಎಲ್ ಟೌನ್ ಶಿಪ್…

Read More

ಸುಳ್ಯ: 25 ಸಾವಿರ ರೂ ಮೌಲ್ಯದ ಮಣ್ಣಿನ ಮಡಿಕೆಗಳು ಕಳವು

ಸುಳ್ಯ: ಅಂಗಡಿಯ ಹೊರಗೆ ಮಾರಾಟಕ್ಕಿರಿಸಿದ್ದ ಮಣ್ಣಿನ ಮಡಿಕೆಗಳನ್ನು ರಾತ್ರಿಯ ವೇಳೆ ಕಳವುಗೈದ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ರಾತ್ರಿ ನಡೆದಿದೆ. ಕಲ್ಲುಗುಂಡಿ ಮೇಲಿನ ಪೇಟೆಯ ವಿಷ್ಣುಮೂರ್ತಿ ಗದ್ದೆಯ ಬಳಿಯಲ್ಲಿ ಯಶೋಧಾ ಬಂಗ್ಲೆಗುಡ್ಡೆ ಎಂಬವರು ತಮ್ಮ ಜೀವನೋಪಾಯಕ್ಕಾಗಿ ಕ್ಯಾಂಟೀನ್‌ ನಡೆಸುತ್ತಿದ್ದು, ಅಲ್ಲೇ ಮಣ್ಣಿನ ಮಡಿಕೆಗಳನು ಮಾರಾಟ ಮಾಡುತ್ತಿದ್ದರು. ಪ್ರತಿನಿತ್ಯ ರಾತ್ರಿ ಮಡಿಕೆಗಳನ್ನು ಟರ್ಪಲ್ ಮೂಲಕ ಮುಚ್ಚಿ ಇಡುತ್ತಿದ್ದರು. ಗುರುವಾರ ಬೆಳಗ್ಗೆ ಯಶೋಧಾ ಅವರು 25 ಸಾವಿರ ರೂ ಮೌಲ್ಯದ ನೂರು ಮಣ್ಣಿನ ಮಡಿಕೆಗಳನ್ನು ಖರೀದಿಸಿ, ಮಾರಾಟಕ್ಕೆ ಇರಿಸಿದ್ದರು. ಆದರೆ…

Read More

ರಕ್ಷಣಾ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜ್‌ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ಕೂಡಾ ಒಬ್ಬರು. ರಕ್ಷಣಾ ಸಚಿವಾಲಯದ…

Read More

25 ಸಾವಿರ ರೂ ಮೌಲ್ಯದ ಮಣ್ಣಿನ ಮಡಿಕೆಗಳು ಕಳವು

ಸುಳ್ಯ: ಅಂಗಡಿಯ ಹೊರಗೆ ಮಾರಾಟಕ್ಕಿರಿಸಿದ್ದ ಮಣ್ಣಿನ ಮಡಿಕೆಗಳನ್ನು ರಾತ್ರಿಯ ವೇಳೆ ಕಳವುಗೈದ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ರಾತ್ರಿ ನಡೆದಿದೆ. ಕಲ್ಲುಗುಂಡಿ ಮೇಲಿನ ಪೇಟೆಯ ವಿಷ್ಣುಮೂರ್ತಿ ಗದ್ದೆಯ ಬಳಿಯಲ್ಲಿ ಯಶೋಧಾ ಬಂಗ್ಲೆಗುಡ್ಡೆ ಎಂಬವರು ತಮ್ಮ ಜೀವನೋಪಾಯಕ್ಕಾಗಿ ಕ್ಯಾಂಟೀನ್‌ ನಡೆಸುತ್ತಿದ್ದು, ಅಲ್ಲೇ ಮಣ್ಣಿನ ಮಡಿಕೆಗಳನು ಮಾರಾಟ ಮಾಡುತ್ತಿದ್ದರು. ಪ್ರತಿನಿತ್ಯ ರಾತ್ರಿ ಮಡಿಕೆಗಳನ್ನು ಟರ್ಪಲ್ ಮೂಲಕ ಮುಚ್ಚಿ ಇಡುತ್ತಿದ್ದರು. ಗುರುವಾರ ಬೆಳಗ್ಗೆ ಯಶೋಧಾ ಅವರು 25 ಸಾವಿರ ರೂ ಮೌಲ್ಯದ ನೂರು ಮಣ್ಣಿನ ಮಡಿಕೆಗಳನ್ನು ಖರೀದಿಸಿ, ಮಾರಾಟಕ್ಕೆ ಇರಿಸಿದ್ದರು. ಆದರೆ…

Read More

ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಕ್ ಫೇಸ್ ಬುಕ್ ಖಾತೆ..! ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ ಎಂದ ಕಮಿಷನರ್

ಮಂಗಳೂರು: ಕಿಡಿಗೇಡಿಗಳು ಮಂಗಳೂರು ಕಮಿಷನರೇಟ್ ಆಯುಕ್ತರಾದ ಅನುಪಮ್ ಅಗರ್ವಾಲ್ ಹೆಸರಿನಲ್ಲಿ ಫೇಸ್ ಬುಕ್ ಖಾತೆ  ತೆರೆದು, ಪ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿರುವ ಘಟನೆ ನಡೆದಿದೆ.  ಇದರ ಮದ್ಯೆ ಕಿಡಿಗೇಡಿಗಳು ಪತ್ರಕರ್ತರೊಬ್ಬರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದು, ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಆಯುಕ್ತರಾದ ಅನುಪಮ ಅಗರ್ವಾಲ್ “ಇದು ಫೇಕ್ ಅಕೌಂಟ್ ಆಗಿದ್ದು, ಇದರ ಬಗ್ಗೆ ಪ್ರಕರಣ ದಾಖಲಿಸಲಾಗುತ್ತದೆ” ಎಂದು ತಿಳಿಸಿದ್ದಾರೆ. ಜೊತೆಗೆ ‘ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ’ ಎಂದು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.

Read More

ಲಾರೆನ್ಸ್ ಬಿಷ್ಣೋಯ್ ಸಂದರ್ಶನ ಪ್ರಕರಣ: 7 ಪೊಲೀಸರ ಅಮಾನತು

ನವದೆಹಲಿ:ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ನ 2022 ರ ಸಂದರ್ಶನಕ್ಕಾಗಿ ಪಂಜಾಬ್ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಅಜಾಗರೂಕತೆ ಮತ್ತು ಸಂಪೂರ್ಣ ನಿರ್ಲಕ್ಷ್ಯಕ್ಕಾಗಿ ಅಮಾನತುಗೊಂಡವರಲ್ಲಿ ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳಾದ ಗುರ್ಶೇರ್ ಸಿಂಗ್ ಮತ್ತು ಸಮ್ಮರ್ ವನೀತ್ ಸೇರಿದ್ದಾರೆ. ಸೆಪ್ಟೆಂಬರ್ 2022 ರಲ್ಲಿ ಖರಾರ್ ಸಿಐಎ ವಶದಲ್ಲಿದ್ದಾಗ ಲಾರೆನ್ಸ್ ಬಿಷ್ಣೋಯ್ ನ ಸಂದರ್ಶನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗಿದೆ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರ್ದೇಶನದ ಮೇರೆಗೆ ರಚಿಸಲಾದ ವಿಶೇಷ ತನಿಖಾ ತಂಡವು ಕಂಡುಕೊಂಡ…

Read More

‘ದೀಪಾವಳಿ’ ಹಬ್ಬಕ್ಕೆ ಪಟಾಕಿ ಸಿಡಿಸಲು ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ಕೋರಲಾಗಿದೆ. ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು…

Read More

ಮಂಗಳೂರು: “ನಿನ್ನನ್ನು 24 ತುಂಡು ಮಾಡುವೆ” ಎಂದು ಯುವತಿಗೆ ಬೆದರಿಕೆ – ಆರೋಪಿ ಶಾರೀಕ್ ಅರೆಸ್ಟ್..!

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳಿಗೆ ಬೆದರಿಕೆ ಹಾಕಿ, ಸೈಬರ್ ಕಿರುಕುಳ ನೀಡಿದ್ದ ಆರೋಪಿ ಶಾರೀಕ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕರಾವಳಿಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಾರೀಕ್ ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಇಡ್ಯಾ ಪರಿಸರದ ಯುವತಿಯೊಬ್ಬಳ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಆಕೆಯ ಅಣ್ಣನಿಗೆ ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ…

Read More

ಮಂಗಳೂರಿನ ಪ್ರಮುಖ 13 ಕಡೆಗಳಲ್ಲಿ ಈ ಬಾರಿ “ಹಸಿರು ಪಟಾಕಿ ಮಾರಾಟ ಕೇಂದ್ರಗಳ ಸ್ಥಾಪನೆ.”

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಟಾಕಿ ಮಾರಾಟಗಾರರ ಸಂಘ ಮಂಗಳೂರು ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಹಸಿರು ಪಟಾಕಿ ಮಾರಾಟ ಕೇಂದ್ರಗಳನ್ನು ಈ ಬಾರಿ ತೆರೆಯಲಾಗುವುದು ಎಂದು ಇಂದು ಬೆಳಗ್ಗೆ ಮಂಗಳೂರಿನಲ್ಲಿ ಸಂಘದ ವತಿಯಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ. ಈಗಾಗಲೇ ತಾತ್ಕಾಲಿಕ ಪಟಾಕಿ ಮಾರುವವರು ತುಂಬಾ ಸಂಕಷ್ಟದಲ್ಲಿದ್ದು, ಈ ಸಲದ ಪಟಾಕಿ ಮಾರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಘದ ಮನವಿಗೆ ಸೂಕ್ತವಾಗಿ ಸ್ಪಂಧಿಸಿ 13 ಮೈದಾನಗಳನ್ನು…

Read More

ಮಂಗಳೂರು: ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ರಿಯಲ್ ಎಸ್ಟೆಟ್ ಉದ್ಯಮಿ ವಿರುದ್ದ ದೂರು ದಾಖಲು

ಮಂಗಳೂರು: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ  ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ  ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. 15 ದಿನಗಳ ಹಿಂದೆ ಸ್ನೇಹಿತರ ಬಳಿ ಯುವತಿಯ ನಂಬರ್ ಪಡೆದುಕೊಂಡಿದ್ದ ರಿಯಲ್ ಎಸ್ಟೆಟ್ ಉದ್ಯಮಿ ರಶೀದ್ ಯುವತಿಗೆ ಕರೆ ಮಾಡಿ ಕುಶಾಲನಗರದ ಸೈಟ್ ಬಗ್ಗೆ ವಿವರಿಸಿ ಖರೀದಿಸಲು ತಿಳಿಸಿದ್ದ. ಯುವತಿ ಅಲ್ಲಿನ ಸ್ಥಳೀಯ ನಿವಾಸಿ ಆದ ಕಾರಣ ಜಾಗ ಖರೀದಿಸಲು ಒಲವು ತೋರಿದ್ದರು….

Read More