Headlines

ಶಿರೂರು: ಕೊನೆಗೂ ಗಂಗಾವಳಿ ನದಿಯಲ್ಲಿ ಕೇರಳ ಮೂಲದ ಅರ್ಜುನ್ ಲಾರಿ ಪತ್ತೆ..!

ಉತ್ತರ ಕನ್ನಡ: ಜಿಲ್ಲೆಯ ಶಿರೂರು ಬಳಿಯ ಹೆದ್ದಾರಿ 66ರಲ್ಲಿ ಬೆಟ್ಟ ಕುಸಿತ ಉಂಟಾಗಿ, ಕೇರಳ ಮೂಲದ ಅರ್ಜುನ್ ಎಂಬುವರ ಲಾರಿ ನಾಪತ್ತೆಯಾಗಿತ್ತು. ಇಂದು ಲಾರಿಯು ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು 10 ಮಂದಿ ನಾಪತ್ತೆಯಾಗಿ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಕೇರಳ ಮೂಲಕ ಅರ್ಜುನ್ ಎಂಬುವರಿಗೆ ಸೇರಿದಂತ ಲಾರಿ ಕೂಡ ನಾಪತ್ತೆಯಾಗಿತ್ತು. ಇಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಗಂಗಾವಳಿ ನದಿಯಲ್ಲಿ…

Read More

ದಕ್ಷಿಣ ಕನ್ನಡದಲ್ಲಿ ಕಾಲರಾ ಸೋಂಕು ಮೊದಲ ಪ್ರಕರಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್..!

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕಾಲರಾ ರೋಗದ ಭೀತಿ ಎದುರಾಗಿದೆ. ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೋರ್ವನಲ್ಲಿ ಸೋಂಕು ಪತ್ತೆಯಾಗಿದ್ದು ಆತಂಕ ಮನೆಮಾಡಿದೆ. ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ. ಹೊಸ್ಮಾರುವಿನ ಹೋಟೆಲ್​ನಿಂದ ಕಾಲರಾ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮಾಹಿತಿ‌ ನೀಡಿದ್ದಾರೆ.ಸೋಂಕು ಪತ್ತೆ ಹಿನ್ನಲೆ ದಕ್ಷಿಣ…

Read More

ಮನೆ ಮೇಲೆ ಪೊಲೀಸರಿಂದ ದಾಳಿ : ಕೋಟ್ಯಾಂತರ ರೂ. ಮೌಲ್ಯದ ಡ್ರಗ್ ವಶ..!

ಕಾಸರಗೋಡು:  ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್‌ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ನ ಮಾದಕ ವಸ್ತುವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಉಪ್ಪಳ ಪತ್ವಾಡಿ ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಗರ್ ಅಲಿ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆಗಸ್ಟ್ 30 ರಂದು ಮೇಲ್ಪರಂಬದಲ್ಲಿ 49.33 ಗ್ರಾಂ ಎಂಡಿಎಂಎ ಸಹಿತ ಅಬ್ದುಲ್ ರಹೀಂ ಎಂಬಾತನನ್ನು ಬಂಧಿಸಲಾಗಿತ್ತು. ಈತನಿಂದ ಲಭಿಸಿದ ಖಚಿತ ಮಾಹಿತಿ ಮೇರೆಗೆ ಉಪ್ಪಳದ…

Read More

ನೀವು ಬಳಸುವ ಈ ಅಡುಗೆ ಎಣ್ಣೆಯಿಂದ `ಹೃದ್ರೋಗ’ದ ಅಪಾಯ ಹೆಚ್ಚು..!

ಎಣ್ಣೆಯು ಆಹಾರದ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವುದಲ್ಲದೆ, ನಿಮಗೆ ಅನೇಕ ಪ್ರಯೋಜನಗಳನ್ನು ಒದಗಿಸುತ್ತದೆ. ಕೆಲವು ತೈಲಗಳು ದೇಹಕ್ಕೆ ಅಗತ್ಯವಾದ ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ. ಹಾಗೆ, ಒಮೆಗಾ-3 ಮತ್ತು ಒಮೆಗಾ-6. ಅನೇಕ ಜೀವಸತ್ವಗಳು (ಎ, ಡಿ, ಇ, ಕೆ) ಕೊಬ್ಬು ಕರಗಬಲ್ಲವು ಮತ್ತು ತೈಲ ಹೀರಿಕೊಳ್ಳುವಿಕೆಯ ಅಗತ್ಯವಿರುತ್ತದೆ. ಹುರಿಯಲು ಅಥವಾ ಹುರಿಯಲು ಎಣ್ಣೆ ಬೇಕಾಗುತ್ತದೆ. ಇವು ಆಹಾರದ ರುಚಿ ಮತ್ತು ವಿನ್ಯಾಸ ಎರಡನ್ನೂ ಬದಲಾಯಿಸುತ್ತವೆ. ಹಾಗಾಗಿ ಅಡುಗೆ ಎಣ್ಣೆಯು ಶಕ್ತಿಯ ಉತ್ತಮ ಮೂಲವಾಗಿದೆ. ಈ 5 ಎಣ್ಣೆಗಳನ್ನು ನಿಮ್ಮ ಅಡುಗೆ…

Read More

ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ: ಪ್ರಶಸ್ತಿ ವಿಜೇತರ ವಿವರಗಳು

ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್‌ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು :ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ:ರಂಜಿತ್ ಗಾಣಿಗ* ಮೊದಲನೇ ರನ್ನರ್-ಅಪ್: ಕೌಸ್ತುಭ ಶೆಟ್ಟಿ. ಎರಡನೇ ರನ್ನರ್-ಅಪ್: ಕಾರ್ತಿಕ್ ವೈ.ಬಿ .ಮಿಸ್ ಕರಾವಳಿ ಪ್ರಶಸ್ತಿ ವಿಜೇತರು:ರಿಷಾ ಟಾನ್ಯಾ ಪಿಂಟೊ,ಮೊದಲನೇ ರನ್ನರ್-ಅಪ್:…

Read More

ಕರ್ನಾಟಕದಲ್ಲಿ ಶಾಲೆಗಳಿಗೆ ಅ. 3ರಿಂದ ದಸರಾ ರಜೆ..!

ಶಾಲಾ ಶಿಕ್ಷಣ ಇಲಾಖೆ ಅಕ್ಟೋಬರ್ 3ರಿಂದ 20ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದೆ. ಇಡೀ ರಾಜ್ಯದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಸ್ವಲ್ಪ ಮಾರ್ಪಾಡು ಆಗುತ್ತಿತ್ತು. ಈ ಬಾರಿ ಯಾವುದೇ ಮಾರ್ಪಾಡು ಮಾಡದೆ ಇಡೀ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಅಕ್ಟೋಬರ್ 3ರಿಂದ 20ರವರೆಗೆ 15 ದಿನಗಳ ಕಾಲ ದಸರಾ ರಜೆ ಇರಲಿದೆ. ಅಕ್ಟೋಬರ್ 21ರಿಂದ 2025 ಏಪ್ರಿಲ್ 10ವರೆಗೆ ಶೈಕ್ಷಣಿಕ ವರ್ಷದ ಎರಡನೇ ಅವಧಿ ನಡೆಯಲಿದೆ….

Read More

ಮಂಗಳೂರು: ನೂತನ ಮೇಯರ್‌ಗೆ ಕಾರು ಉಪಯೋಗಿಸಲು ಅವಕಾಶ ಸಿಕ್ಕಿದ್ದು ಕೇವಲ ಅರ್ಧ ಗಂಟೆ..! ಕಾರಣ ಇಲ್ಲಿದೆ

ಮಂಗಳೂರು: ಮನಪಾ ನೂತನ ಮೇಯರ್ ಉಪಮೇಯರ್‌ ಆಯ್ಕೆ ನಿನ್ನೆಯಷ್ಟೇ ನಡೆದಿದೆ. ಆದರೆ ಮೇಯರ್, ಉಪಮೇಯರ್ ಚುನಾವಣೆ ನಡೆದ ಕೆಲವೇ ಗಂಟೆಗಳಲ್ಲಿ ಅವರ ಕಾರನ್ನು ವಾಪಸ್ ನೀಡಬೇಕಾಯಿತು. ಗುರುವಾರ‌ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧವಾಗಿ ಆಯ್ಕೆಯಾದರೆ ಉಪಮೇಯರ್ ಆಗಿ ಭಾನುಮತಿ ಮಧ್ಯಾಹ್ನ 1.45ಕ್ಕೆ ಅಧಿಕಾರ ಸ್ವೀಕರಿಸಿದರು. ಆದರೆ ವಿಧಾನ ಪರಿಷತ್ ಚುನಾವಣೆಗೆ 3.45ಕ್ಕೆ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮೇಯರ್, ಉಪಮೇಯರ್ ಅವರಿಗೆ ನೀಡಲಾದ ಕಾರನ್ನು ತಕ್ಷಣ ವಾಪಾಸು ನೀಡಬೇಕಾಯಿತು. ನೂತನ…

Read More

ದ.ಕ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ: ನಳಿನ್‌ ಕುಮಾರ್‌ ಕಟೀಲ್‌ ಹೆಸರು ಮುಂಚೂಣಿಯಲ್ಲಿ

ರಾಜ್ಯ ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ. ಕೋಟಾ ಶ್ರೀನಿವಾಸ ಪೂಜಾರಿ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ನಳಿನ್‌ ಕುಮಾರ್‍ ಕಟೀಲ್‌ ಹೆಸರು ಮುಂಚುಣಿಯಲ್ಲಿ ಕೇಳಿ ಬರುತ್ತಿದೆ. ಸಂಸದ ಸ್ಥಾನ ವಂಚಿತರಾದ ಹಿನ್ನಲೆಯಲ್ಲಿ ನಳಿನ್‌ ಕುಮಾರ್‍ ಕಟೀಲ್‌ರವರಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳಿಂದ…

Read More

ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮುಲ್ಕಿ: ಐಕಳ ನಿವಾಸಿ, ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಕಣ್ಣು ತಪ್ಪಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸಹಿತ ಮೂವರನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಸಿದ್ದಕಟ್ಟೆ ಸಂಗಬೆಟ್ಟು ಗ್ರಾಮದ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ (33), ಬಂಟ್ವಾಳ ಕೊಲ್ನಾಡು ಗ್ರಾಮದ ನಿವಾಸಿ ಝುಬೈರ್ ಹಾಗೂ ಕಾಸರಗೋಡು ನಿವಾಸಿ ಕಲಾಮ್ ಬಂಧಿತ ಆರೋಪಿಗಳು. ಈ ಪೈಕಿ ಹುಸೈನಬ್ಬ ಯಾನೆ ಸುಹೈಲ್ ಹಾಗೂ ಝಬೈರ್ ದರೋಡೆ ಪ್ರಕರಣದಲ್ಲಿ ನೇರ ಭಾಗಿಗಳಾಗಿದ್ದು,…

Read More

ತಿರುಪತಿ ಪ್ರಸಾದ ಲಡ್ಡು ನಲ್ಲಿ ಹಂದಿ, ದನದ ಕೊಬ್ಬು ಬಳಕೆ: ಲ್ಯಾಬ್ ಪರೀಕ್ಷೆಯ ವರದಿಯಲ್ಲಿ ದೃಢ

ತಿರುಪತಿ :ತಿರುಪತಿಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡುಗಳನ್ನು ಪ್ರಸಾದವಾಗಿ ವಿತರಿಸಲು ಗೋಮಾಂಸ ಟ್ಯಾಲೋ, ಮೀನಿನ ಎಣ್ಣೆ ಮತ್ತು ಪಾಮ್ ಆಯಿಲ್ ಅನ್ನು ಬಳಸಲಾಗುತ್ತಿದೆ ಎಂದು ಲ್ಯಾಬ್ ಪರೀಕ್ಷೆಯ ವರದಿ ದೃಢಪಡಿಸಿದೆ. ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂಬುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ಕೂಡಾ ವಾದಿಸಿದ್ದರು….

Read More