ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌‌..!

ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್‌ಬಿ ಪೊಲೀಸರು ಬಂಧಿಸಿದ ಘಟನೆ ಹಾಸನ ನಗರದಲ್ಲಿನಡೆದಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಎಂದು ಗುರುತಿಸಲಾಗಿದೆ. ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬವನ ಮನೆಯಲ್ಲಿ ಈ ಮೂವರು ವಾಸವಿದ್ದರು. ಜುಬೇರ್ ಮನೆಯ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು. ಈ ಮೂವರು ಪಶ್ಚಿಮಬಂಗಾಳದ ವಿಳಾಸವಿರುವ ನಕಲಿ ಆಧಾರ್‌ಕಾರ್ಡ್ ಹೊಂದಿದ್ದರು. ನುಸುಳುಕೋರರನ್ನು ಡಿಸಿಆರ್‌ಬಿ ಪೊಲೀಸರು…

Read More

ಗಮನಿಸಿ : ನಿಮ್ಮ ಬಳಿ ಸರ್ಕಾರದ ಈ 8 `ಕಾರ್ಡ್’ ಗಳಿದ್ರೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು

ನವದೆಹಲಿ : ಸರ್ಕಾರದಿಂದ ನೀಡಲಾದ 8 ಪ್ರಮುಖ ಕಾರ್ಡ್‌ಗಳ ಮೂಲಕ ನೀವು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು-ಆಧಾರ್, ಕಿಸಾನ್, ಎಬಿಸಿ, ಶ್ರಮಿಕ್, ಸಂಜೀವನಿ, ಅಭಾ, ಗೋಲ್ಡನ್ ಮತ್ತು ಇ-ಶ್ರಮ್. ಇತ್ತೀಚಿನ ದಿನಗಳಲ್ಲಿ, ಸರ್ಕಾರದಿಂದ ಅನೇಕ ರೀತಿಯ ಕಾರ್ಡ್‌ಗಳನ್ನು ನೀಡಲಾಗುತ್ತಿದೆ, ಇದು ಸಾರ್ವಜನಿಕರಿಗೆ ಅನೇಕ ಪ್ರಯೋಜನಕಾರಿ ಯೋಜನೆಗಳಿಗೆ ಬಾಗಿಲು ತೆರೆಯುತ್ತದೆ. ನೀವು ಈ ಕಾರ್ಡ್‌ಗಳನ್ನು ಹೊಂದಿದ್ದರೆ, ನೀವು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು. ಈ ಲೇಖನದಲ್ಲಿ, ಆ ಏಳು ಪ್ರಮುಖ ಕಾರ್ಡ್‌ಗಳ ಕುರಿತು ನಾವು ನಿಮಗೆ ಮಾಹಿತಿಯನ್ನು…

Read More

 ಬೆಂಗಳೂರು ‘ಕಂಬಳಕ್ಕೆ’ ಅನುಮತಿ ನೀಡದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ‘ಪೆಟಾ’

ಬೆಂಗಳೂರು : ಇದೇ ಅಕ್ಟೋಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಒಂದು ಕಂಬಳಕ್ಕೆ ಅನುಮತಿ ನೀಡಬಾರದು ಎಂದು ಹೈಕೋರ್ಟಿಗೆ ಪೆಟಾ (People for the Ethical Treatment of Animals) ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಪೆಟಾ ಪರವಾಗಿ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು. ಈ ವೇಳೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯ…

Read More

13.87 ಲಕ್ಷ ಅನರ್ಹ BPL ಕಾರ್ಡ್‌ಗಳ ಪೈಕಿ 3.63 ಲಕ್ಷ ಕಾರ್ಡ್‌ಗಳು ರದ್ದು..!

ಬೆಂಗಳೂರು: ರಾಜ್ಯದಲ್ಲಿ 13.87 ಲಕ್ಷ ಅನರ್ಹ BPL ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 3.63 ಲಕ್ಷ BPL ಕಾರ್ಡುಗಳನ್ನು ರದ್ದು ಪಡಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ವಿಕಾಸಸೌಧಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಬಳಿಕ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ ಅವರು, ಇನ್ನೂ 3.97 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ರದ್ದಾಗಬೇಕಿದೆ.‌ ಸುಮಾರು 4,036 ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು, ಈ ಪೈಕಿ 2,964 ರದ್ದು ಮಾಡಲಾಗಿದೆ. ಅವರಿಗೆ…

Read More

ಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

ನವದೆಹಲಿ:  ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧ ವಿಧಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ. “ವಿದ್ಯಾರ್ಥಿಗಳಿಗೆ ಏಕೆ ತೊಂದರೆ ನೀಡುತ್ತಿದ್ದೀರಿ, ರಾಜ್ಯ ಸರ್ಕಾರವೇ ಈ ರೀತಿಯಾಗಿ…

Read More

ಪ್ರತಿಭಾ ಕುಳಾಯಿ ಹೆಣ್ಣು ಮಕ್ಕಳ ಬೀದಿ ಭಜನೆ ಕುರಿತ ಹೇಳಿಕೆ: ಭರತ್ ಶೆಟ್ಟಿ ಪ್ರತಿಕ್ರೀಯೆ

ಮಂಗಳೂರು :  ಬಿಲ್ಲವ ನಾಯಕಿ, ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿಯ ಹೆಣ್ಣು ಮಕ್ಕಳ ಬೀದಿ ಭಜನೆ ಕುರಿತ ಹೇಳಿಕೆಗೆ ಶಾಸಕ ಶಾಸಕ ಭರತ್ ಶೆಟ್ಟಿ ಅವರು ತೀಕ್ಷ ಪ್ರತಿಕ್ರೀಯೆ ನೀಡಿದ್ದಾರೆ. ಇದು ಸಮಾಜ ಒಡೆಯುವ ಪ್ರಯತ್ನವಾಗಿದ್ದು, ಹಿಂದೂ ಸಮಾಜವನ್ನು ಒಡೆಯಬೇಕೆಂಬ ಕುತಂತ್ರ ಇದರ ಹಿಂದೆ ಇದೆ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಹಿಂದೂ ಪರಂಪರೆಯಲ್ಲಿ ಸನಾತನ ಧರ್ಮದಲ್ಲಿ ದೇವರನ್ನ ಅರ್ಥ ಮಾಡ್ಕೊಳ್ಳಿಕ್ಕೆ, ದೇವರನ್ನು ಮುಟ್ಟಲು ಹಲವಾರು ಮಾರ್ಗಗಳಿವೆ. ಧ್ಯಾನ ಮಾರ್ಗ ಕರ್ಮದ ಮಾರ್ಗನೂ ಇದೆ…

Read More

ಕಾರು, ಟ್ರ್ಯಾಕ್ಟರ್​​ ಇದ್ದೂ ಬಿಪಿಎಲ್​ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಖಡಕ್​ ಸೂಚನೆ

ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (BPL) ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್​ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ…

Read More

ಸುರತ್ಕಲ್: ಎಂಜಿನಿಯರಿಂಗ್ ವಿದ್ಯಾರ್ಥಿ ಸಮುದ್ರಪಾಲು..!

ಸುರತ್ಕಲ್,: ಮುಕ್ಕದ ಖಾಸಗಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಮುದ್ರ ಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ. ಶಿವಮೊಗ್ಗದ ತಿಲಕ್ (21) ಸಮುದ್ರ ಪಾಲಾದ ವಿದ್ಯಾರ್ಥಿ. ಇಡ್ಯಾದಲ್ಲಿ ಬಾಡಿಗೆ ಮನೆಯಲ್ಲಿ ಇದ್ದ ಅವರು ಸಂಜೆ ವಿಹಾರಕ್ಕೆಂದು ತೆರಳಿದ್ದರು. ಇತರ ವಿದ್ಯಾರ್ಥಿಗಳ ಜತೆ ಸಮುದ್ರದಲ್ಲಿ ಈಜಾಟ ನಡೆಸುತ್ತಿದ್ದಾಗ ಅಲೆಗೆ ಸಿಲುಕಿ ಕೊಚ್ಚಿ ಹೋಗಿದ್ದು, ಸ್ಥಳೀಯರ ನೆರವಿನಿಂದ ಮೃತದೇಹವನ್ನು ನೀರಿನಿಂದ ಮೇಲಕ್ಕೆ ತರಲಾಯಿತು.

Read More

ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಬಂಟ್ವಾಳ:ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆದಿತ್ಯವಾರ ಬೆಳಗ್ಗೆ ಇನ್ನಿತರ ಕಲಾವಿದರೊಂದಿಗೆ  ಬೆಂಗಳೂರಿಗೆ ತೆರಳಿದ್ದ   ಅವರಿಗೆ ಇಂದು  ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ  ತೀವ್ರತರವಾದ ಹೃದಯಾಘಾತಕ್ಕೊಳಗಾದ ಅವರನ್ನು ಜೊತೆ ಕಲಾವಿದರು ತಕ್ಷಣ ಬೆಂಗಳೂರಿನ ಸ್ಥಳೀಯ  ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ  ನಿಧನ ಹೊಂದಿದ್ದಾರೆ . ಬೆಂಗಳೂರಿನ  ಆಸ್ಪತ್ರೆಯಲ್ಲಿರುವ ಮೃತ ದೇಹವನ್ನು  ಆಂಬುಲೆನ್ಸ್ ಮೂಲಕ ಊರಿಗೆ ತರಲಾಗುವುದು ಎಂಬ…

Read More

ಮಂಗಳೂರು: ಮದುವೆ ನಿಶ್ಚಯವಾಗಿದ್ದ ಯುವತಿ ಅಪಘಾತಕ್ಕೆ ಬಲಿ.!

ಮಂಗಳೂರು : ನಂತೂರು ಸಮೀಪದ ಬಜ್ಜೋಡಿ ಬಳಿ ಸ್ಕೂಟರ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. ಕೋಡಿಕಲ್‌ನ ಕ್ರಿಸ್ಟಿ ಕ್ರಾಸ್ತಾ (27) ಮೃತಪಟ್ಟ ಯುವತಿ ಕ್ರಿಸ್ಟಿ ಕ್ರಾಸ್ತಾ, ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದರು.ಮದುವೆ ನಿಶ್ಚಯವಾಗಿ, ನವೆಂಬರ್ 23 ರಂದು ಅವರು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಹೊಸ ಬದುಕಿನ ಕನಸು ಹೊತ್ತ ಯುವತಿ ವಿಧಿಯಾಟಕ್ಕೆ ಬಲಿಯಾಗಿದ್ದಾಳೆ. ರವಿವಾರ ಸಂಜೆ ಆಸ್ಪತ್ರೆಯತ್ತ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ನಂತೂರು ಜಂಕ್ಷನ್ ಸಮೀಪದ ಬಜ್ಜೋಡಿ…

Read More