ಅಕ್ರಮ ಗೋ ಸಾಗಾಟಕ್ಕೆ ಯತ್ನ: ಜಾನುವಾರುಗಳು ಸಹಿತ ಕಾರು ಪೊಲೀಸ್‌‌ ವಶ..! ಮೂವರು ಪರಾರಿ

ಸುಳ್ಯ: ಅಕ್ರಮವಾಗಿ ಸ್ವಿಪ್ಟ್ ಕಾರೊಂದರಲ್ಲಿ ದನಗಳನ್ನು ತುಂಬಿಸಿ ಸಾಗಾಟ ಮಾಡಲು ಯತ್ನಿಸಿದ ಘಟನೆ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ನಡೆದಿದೆ. ಅ.14 ರಂದು ರಾತ್ರಿ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ಸ್ವಿಪ್ಟ್ ಕಾರೊಂದರಲ್ಲಿ ಅಕ್ರಮವಾಗಿ ದನಗಳನ್ನು ತುಂಬಿಸಿ ಸಾಗಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಈರಯ್ಯ ಡಿ ಎನ್ ಪೊಲೀಸ್ ಉಪನಿರೀಕ್ಷಕರು ಬೆಳ್ಳಾರೆ ಪೊಲೀಸ್ ಠಾಣೆರವರು ಠಾಣಾ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ ರಸ್ತೆಬದಿಯಲ್ಲಿ KA-19-Z-3350 ನೋಂದಣಿಯ ಬಿಳಿ ಬಣ್ಣದ…

Read More

ಮಂಗಳಾದೇವಿ ದೇವಸ್ಥಾನ ಆವರಣದಲ್ಲಿ ಮೂವರು ಮಹಿಳೆಯರ ಚಿನ್ನದ ಸರ ಕಳವು-ದೂರು..!

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ನವರಾತ್ರಿ ಉತ್ಸವಕ್ಕೆ ತೆರಳಿದ್ದ ಮೂವರು ಮಹಿಳೆಯರ ಚಿನ್ನದ ಸರ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೀಲಾ ಎಂಬವರು ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುವ ದೇವರ ದರ್ಶಕ್ಕೆ ಅ.11ರಂದು ಹೋದ ವೇಳೆ ಅವರ 6 ಪವನ್ ತೂಕದ ಸರವನ್ನು ಕಳವುಗೈಯಲಾಗಿದೆ. ಅದೇ ವೇಳೆ ಕಮಲಾಕ್ಷಿ ಎಂಬವರ 3 ಪವನ್ ಮತ್ತು ಮೀನಾಕ್ಷಿ ಎಂಬವರ 4 ಪವನ್ ತೂಕದ ಚಿನ್ನದ ಸರ ಕೂಡಾ ಕಳವಾ ಗಿದೆ….

Read More

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ: ಪ್ರಬಲ ಹೋರಾಟಕ್ಕೆ ಸಜ್ಜು..!

ಮಂಗಳೂರು: ಹೈ ಕೋರ್ಟ್ ಪೀಠ ಹೋರಾಟ ಸಮಿತಿ ಇದರ ಸಭೆ ಎಸ್. ಡಿ. ಎಮ್. ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹೈ ಕೋರ್ಟ್ ಪೀಠ ರಚನೆ ಹೋರಾಟ ದ ಕಾನೂನು  ಮತ್ತು ಕೈಗೊಳ್ಳಬೇಕಾದ ಕ್ರಮ ಗಳ ಬಗ್ಗೆ ನ್ಯಾಯವಾದಿ ಗಳಾದ ಎಂ. ಪಿ ನರೋನ್ನಾ ರವರು ವಿವರಿಸಿದರು. ಸಭೆಯ ಮುಖ್ಯ ಅಂಶ ಗಳು1. ಎಲ್ಲಾ ಸಾರ್ವಜನಿಕ ವಲಯದ ಜನತೆಯ ಪ್ರತಿನಿಧಿ ಗಳನ್ನು ಒಳಗೊಂಡ ನಿಯೋಗ ರಾಜ್ಯ ದ ಮುಖ್ಯಮಂತ್ರಿ, ಕಾನೂನು ಸಚಿವರು ರನ್ನು ಭೇಟಿ ಯಾಗಿ ಮನವಿ ಸಲ್ಲಿಸಿ  ಪೀಠ…

Read More

ಉಡುಪಿ: ಬಂಧನದ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಮುಖಂಡ ಉಮೇಶ್ ನಾಯ್ಕ ಸೂಡ ಉಚ್ಚಾಟನೆ..!

ಉಡುಪಿ: ಹಿಂದೂ ಪತಿತೋ ಭವೇತ್ ಎನ್ನುವ ಘೋಷಣೆ ಹೊರಟ ಉಡುಪಿಯ ಪಾವನ ಮಣ್ಣಿನಲ್ಲಿ ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿರುವ ದಲಿತ ಬಂಧುಗಳ ಬಗ್ಗೆ ಮತ್ತು ರಾಷ್ಟ್ರಪುರುಷ ಅಂಬೇಡ್ಕರ್ ಬಗ್ಗೆ ಅವಶಬ್ದಗಳನ್ನು ನುಡಿದ ಉಮೇಶ್ ಸೂಡರ ಸಮಾಜ ಒಡೆಯುವ ಮತ್ತು ರಾಷ್ಟ್ರ ನಾಯಕರ ಬಗ್ಗೆ ಅಡಿರುವ ಮಾತುಗಳನ್ನು ಹಿಂದು ಜಾಗರಣ ವೇದಿಕೆ ಖಂಡಿಸುತ್ತದೆ. ಮತ್ತು ತಕ್ಷಣದಿಂದ ಹಿಂದು ಜಾಗರಣ ವೇದಿಕೆಯ ಎಲ್ಲಾ ಜವಾಬ್ದಾರಿಯಿಂದ ಉಮೇಶ್ ಸೂಡರನ್ನು ಮುಕ್ತಗೊಳಿಸಲಾಗಿದೆ. ಅವರ ಮಾತುಗಳಿಗೆ ಸಂಪೂರ್ಣವಾಗಿ ಅವರೇ ಹೊಣೆಯಾಗಿದ್ದು ಅವರ ಮಾತುಗಳಿಗೂ ಮತ್ತು…

Read More

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ :ಒಟ್ಟು ಹುದ್ದೆಗಳು : 945 (ಇದರಲ್ಲಿ 273 ಹುದ್ದೆಗಳನ್ನು ಹೈದರಾಬಾದ್​ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ). ಕೃಷಿ ಅಧಿಕಾರಿಗಳ ಹುದ್ದೆ – 128ಸಹಾಯಕ ಕೃಷಿ ಅಧಿಕಾರಿ – 817 ವಿದ್ಯಾರ್ಹತೆ :ಕೃಷಿ ವಿಜ್ಞಾನ ವಿಷಯ ಅಥವಾ ಬಯೋಟೆಕ್ನಾಲಾಜಿ ಅಥವಾ ಆಗಾರ ಮತ್ತು ವಿಜ್ಞಾನ ಹಾಗು ತಂತ್ರಜ್ಞಾನದಲ್ಲಿ ಬಿಎಸ್ಸಿ, ಬಿಟೆಕ್​ ಪದವಿಯನ್ನು ಹೊಂದಿರಬೇಕು. ವಯೋಮಿತಿ :ಕನಿಷ್ಠ…

Read More

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು..! ಮಹಿಳೆ ಸಾವು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಹಾಗೂ ಚಾಲಕ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ…

Read More

ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ ವಂಚನೆ: ಆರೋಪಿ ಅರೆಸ್ಟ್

ಉಡುಪಿ: ಅನಿವಾಸಿ ಭಾರತೀಯ, ಕುಂದಾಪುರ  ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ  2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಹಾಗೂ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ರದ್ಧು ಆದೇಶವಾದ ಬೆನ್ನಲ್ಲೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಸೆನ್ ಠಾಣೆ ಪೊಲೀಸರು ಮೈಸೂರು ಜಿಲ್ಲೆ ನಂಜನಗೂಡು ಬಳಿ ಬಂಧಿಸಿದ್ದಾರೆ. ಬಾರ್ಕೂರು‌ ಮೂಲದ…

Read More

“ಮಂಗಳೂರು ದಸರಾ” ಮಹೋತ್ಸವ ಸಂಪನ್ನ : ಅದ್ಧೂರಿಯಾಗಿ ನಡೆದ ಶ್ರೀ ಶಾರದೆ, ನವದುರ್ಗೆಯರ ಮೆರವಣಿಗೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಭಾನುವಾರ ರಾತ್ರಿ ನಡೆದ ಮಂಗಳೂರು ದಸರಾ ಶೋಭಾಯಾತ್ರೆ ಸೋಮವಾರ ಬೆಳಗ್ಗೆ ಸಂಪನ್ನಗೊಂಡಿತು. ಭಾನುವಾರ ಸಂಜೆ ಕುದ್ರೋಳಿಯಿಂದ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಸೋಮವಾರ ಮುಂಜಾನೆ ಸುಮಾರು 3 ಗಂಟೆ ಸುಮಾರಿಗೆ ಕುದ್ರೋಳಿಗೆ ಆಗಮಿಸಿತ್ತು. ಬೆಳಗ್ಗೆ 7 ಗಂಟೆ ಸುಮಾರಿಗೆ ಜಲಸ್ತಂಭನವಾಯಿತು. ಈ ಮೂಲಕ ಮಂಗಳೂರು ದಸರಾ ಮೆರವಣಿಗೆ ಸಮಾಪನಗೊಂಡಿತು. ಶೋಭಾಯಾತ್ರೆಯುದ್ದಕ್ಕೂ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್‌ ನಾರಾಯಣ…

Read More

SHOCKING NEWS :  ಲೈಂಗಿಕ ಕ್ರಿಯೆಗೆ ಅಡ್ಡಿಯಾಗುತ್ತಿದ್ದಾರೆಂದು ಇಬ್ಬರು ಮಕ್ಕಳನ್ನೇ ಕೊಂದ ಪಾಪಿ ತಾಯಿ.!

ರಾಮನಗರದಲ್ಲಿ ಪೈಶಾಚಿಕ ಘಟನೆಯೊಂದು ನಡೆದಿದ್ದು, ಲೈಂಗಿಕ ಕ್ರಿಯೆಗೆ ಅಡ್ಡಿ ಬರುತ್ತಿದ್ದಾರೆ ಎಂದು ಇಬ್ಬರು ಮಕ್ಕಳನ್ನು ತಾಯಿಯೊಬ್ಬಳು ಪ್ರಿಯಕರನ ಜೊತೆಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾಮನಗರದ ಕೆಂಪೇಗೌಡ ಸರ್ಕಲ್ ನಲ್ಲಿ ಪ್ರಿಯಕರನ ಜೊತೆಗೆ ಸೇರಿ ತಾಯಿಯೊಬ್ಬಳು 3 ವರ್ಷದ ಕಬಿಲ್ ಹಾಗೂ 11 ತಿಂಗಳ ಕಬಿಲನ್ ಎಂಬ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ತಾಯಿ ಸ್ವೀಟಿ ಹಾಗೂ ಆಕೆಯ ಪ್ರಿಯಕರ ಗ್ರಗೋರಿ ಫ್ರಾನ್ಸಿಸ್ ಎಂಬಾತ ಇಬ್ಬರು ಲೈಂಗಿಕ ಕ್ರಿಯೆ ಮಾಡುವಾಗ ಮಕ್ಕಳು ಅಡ್ಡಿಯಾಗುತ್ತಾರೆಂದು ಇಬ್ಬರು…

Read More

ಖರ್ಗೆ ಕುಟುಂಬಕ್ಕೂ ‘ED’ ಭಯ : ಸಿದ್ಧಾರ್ಥ್ ಟ್ರಸ್ಟ್​ ನ 5 ಎಕರೆ ಸೈಟ್​ ಹಿಂತಿರುಗಿಸಲು ನಿರ್ಧಾರ..!

ಬೆಂಗಳೂರು : ಮುಡಾದಲ್ಲಿ 14 ಸೈಟ್ ಗಳನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಿಂತಿರುಗಿಸಿದ್ದಾರೆ. ಇದರ ಮಧ್ಯ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ ಸಿದ್ದಾರ್ಥ್ ವಿಹಾರ ಟ್ರಸ್ಟ್​ ಸಹ 5 ಎಕರೆ ವಿಸ್ತೀರ್ಣದ ಸಿಎ ನಿವೇಶವನ್ನು ವಾಪಸ್ ನೀಡಲು ತೀರ್ಮಾನಿಸಿದೆ. ಹೌದು ಈ ಕುರಿತು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ತಮ್ಮ ಕುಟುಂಬದ ಟ್ರಸ್ಟ್​ಗೆ ನೀಡಲಾಗಿದ್ದ ಸೈಟ್​ ಹಿಂದಿರುಗಿಸುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಕೆಐಎಡಿಬಿ ಹಂಚಿಕೆ ಮಾಡಿದ್ದ ಭೂಮಿ ವಾಪಸ್​​ಗೆ…

Read More