Headlines

ಮಂಗಳೂರು: ಹಿಜಾಬ್ ಬ್ಯಾನ್ ಮಾಡಿದ ಪ್ರಾಂಶುಪಾಲರಿಗೆ ಪ್ರಶಸ್ತಿ ತಡೆ – ಇದು ಸರಕಾರ ಶಿಕ್ಷಕರಿಗೆ ಮಾಡಿದ ಅವಮಾನ – ಬೊಮ್ಮಾಯಿ

ಮಂಗಳೂರು: ಹಿಜಾಬ್ ಬ್ಯಾನ್ ಮಾಡಿರುವ ಕುಂದಾಪುರದ ಪ್ರಾಂಶುಪಾಲರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ತಡೆ ಹಿಡಿದಿರುವ ವಿಚಾರದಲ್ಲಿ ಶಿಕ್ಷಕರಿಗೆ ಅವಮಾನ ಮಾಡಿದಂತೆ ಎಂದು ಮಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹಿಜಾಬ್ ಶಕ್ತಿಗಳು ಇನ್ನು ಕೆಲಸ ಮಾಡುತ್ತಿದೆ. ದೇಶದ್ರೋಹಿ ಶಕ್ತಿ ಇನ್ನೂ ಕೆಲಸ ಮಾಡುತ್ತಿದೆ. ಅಂದು ಪ್ರಾಂಶುಪಾಲರು ತಮ್ಮ ಕರ್ತವ್ಯ ಮಾತ್ರ ಮಾಡಿದ್ದರು. ಹೈಕೋರ್ಟ್ ಕೂಡ ಮಾಡಿದ್ದು ಸರಿಯೆಂದು ಹೇಳಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕೇಸ್ ಪೆಂಡಿಂಗ್ ಇದೆ. ಇಂತಹ ಸಂದರ್ಭದಲ್ಲಿ ಅವರೇ ಆಯ್ಕೆ ಮಾಡಿದವರನ್ನು ಅವರೇ ಕೊನೆಗಳಿಗೆ…

Read More

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ನರ್ಸ್ ಸಾವು..!

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ನರ್ಸ್ ಒಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಗಂಡಿಬಾಗಿಲಿನ ದೇವಗಿರಿಯ ಬೈಕಾಟ್ ನಿವಾಸಿ ಜೋಸ್- ಮೆಡ್ಲಿ ದಂಪತಿ ಪುತ್ರಿ ಟಿನು(27) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಟಿನು ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಸೋಬಿಟ್ ಅವರೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು. ಒಂದು ವಾರದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತದೇಹವನ್ನು ಪತಿಯ ಮನೆಗೆ ಕೊಂಡೊಯ್ಯಲಾಗುವುದು ಎಂದು ಮನೆಯವರು ತಿಳಿಸಿದ್ದಾರೆ. ಅವರು…

Read More

ಬಿಜೆಪಿ ಪಕ್ಷ ಸೇರ್ಪಡೆ ವಿಚಾರ: ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ- ದೇವದಾಸ್ ಕಾಪಿಕಾಡ್ ಸ್ಪಷ್ಟನೆ

ಮಂಗಳೂರು: ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಎಂದು ಪ್ರಸಿದ್ಧ ತುಳು ಕಲಾವಿದ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ವೈರಲ್ ಆಗಿದೆ. ‘ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ, ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ, ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ’ ಎಂಬ ಸ್ಪಷ್ಟನೆ ಆಡಿಯೋದಲ್ಲಿ ಇದೆ. ‘ಬಿಜೆಪಿ ನಾಯಕರು ಕರೆಮಾಡಿ ನಿಮ್ಮ ಮನೆಗೆ ಬರುತ್ತೇವೆ ಎಂದಾಗ ಬನ್ನಿ ಎಂದು ಹೇಳಿದ್ದೆ. ಕೇವಲ…

Read More

ಸುರತ್ಕಲ್ ಎನ್ ಐ.ಟಿ.ಕೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು

ಸುರತ್ಕಲ್: ಹಠಾತ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಂಚಾರದಲ್ಲಿದ್ದ ಐಷಾರಾಮಿ ಕಾರು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಎನ್ಐಟಿಕೆ ಹಳೆ ಟೋಲ್‌ ಗೇಟ್ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಸುಟ್ಟು ಕರಕಲಾಗಿದ್ದು ಬಿಎಂಡಬ್ಲ್ಯೂ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಎನ್ಐಟಿಕೆ ಬಳಿ ಬರುತ್ತಿದ್ದಾಗ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ. ಬೆಂಕಿ ಅವಘಡದಲ್ಲಿ ಸಾವು ನೋವು ಸಂಭವಿಸಿರುವ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರು ಉತ್ತರ…

Read More

ಮಂಗಳೂರು : 21 ಶಿಕ್ಷಕರಿಗೆ ಉತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿಯ ಗೌರವ

ಮಂಗಳೂರು :  ದ.ಕ. ಜಿಲ್ಲಾ ಮಟ್ಟದ 21 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಜಿಲ್ಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಬಂಟ್ವಾಳ ವಲಯದ ಕಂಚಿನಡ್ಕ ಸರಕಾರಿ ಶಾಲೆಯ ಫ್ರಾನ್ಸಿಸ್ ಡೇಸ, ಬೆಳ್ತಂಗಡಿ ವಲಯದ ಹುಣ್ಸಕಟ್ಟೆ ಸರಕಾರಿ ಶಾಲೆಯ ಕರಿಯಪ್ಪ ಎ.ಕೆ, ಮಂಗಳೂರು ದಕ್ಷಿಣ ವಲಯದ ಒಡ್ಡೂರು ಶಾಲೆಯ ರೋಸಾ ರಜನಿ ಡಿಸೋಜ, ಮಂಗಳೂರು ಉತ್ತರ ವಲಯದ ಬೊಕ್ಕಪಟ್ನ ಶಾಲೆಯ ಡ್ರಿಸಿಲ್ ಲಿಲ್ಲಿ ಮಿನಿಜಸ್, ಮೂಡುಬಿದಿರೆ ವಲಯದ ಮೂಡುಕೊಣಾಜೆ ಶಾಲೆಯ ಐಡಾ ಪೀರೇರಾ, ಪುತ್ತೂರು ವಲಯದ ಕೈಕಾರ ಶಾಲೆಯ ರಾಮಣ್ಣ…

Read More

ಮಂಗಳೂರು: ಪ್ರಿಯತಮೆಯನ್ನು ಹತ್ಯೆಗೈದ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ..!

ಮಂಗಳೂರು : ಬೇರೊಬ್ಬನನ್ನು ಮದುವೆಯಾಗಲು‌ ಸಿದ್ದಳಾಗಿದ್ದ ಪ್ರಿಯತಮೆಯನ್ನು ಹತ್ಯೆಗೈದಿರುವ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23) ಎಂಬಾತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಆರೋಪಿ ಸಂದೀಪ್ ರಾಥೋಡ್ ಮತ್ತು ಮೃತ ಅಂಜನಾ ವಸಿಷ್ಠಾ ಫೇಸ್‌ಬುಕ್‌ನಲ್ಲಿ ಪರಿಚಿತರಾಗಿ ಪ್ರೀತಿಯಲ್ಲಿದ್ದರು. ಇಬ್ಬರೂ ಪರಸ್ಪರ ಉದ್ಯೋಗ ಪಡೆದ ಬಳಿಕ ಮದುವೆಯಾಗಲು ನಿರ್ಧರಿಸಿದ್ದರು. ಸಂದೀಪ್ ರಾಥೋಡ್ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ…

Read More

ಕಡಬ ಆ್ಯಸಿಡ್ ದಾಳಿ: ಆರೋಪಿಯ ಜಾಮೀನು ವಜಾಗೊಳಿಸಿದ ನ್ಯಾಯಾಲಯ

ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ.ಡಿ. ಅವರು ವಜಾಗೊಳಿಸಿದ್ದಾರೆ.ಕೇರಳ ಮಲ್ಲಾಪುರದ ಅಬಿನ್  ಎಂಬಾತ ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆ ಎಂಬ ಕಾರಣದಿಂದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರ ಧರಿಸಿಕೊಂಡು…

Read More

ಕುಲಾಲ ಸೇವಾದಳದಿಂದ ‘ಅನ್ನದಾತ ಸುಖಿನೋಭವಂತುಃ’

ಬಿ.ಸಿ.ರೋಡ್ : ಕುಲಾಲ ಸಮುದಾಯದ ಸಂಘಟನೆಯಲ್ಲಿ ಕುಲಾಲ ಸೇವಾದಳದ ಅಭೂತ ಪಾತ್ರ ಇದೆ. ಕಳೆದ ಹಲವಾರು ವರ್ಷಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಸಂಘಟನೆಗಾಗಿ ಯಕ್ಷಗಾನ ಕಲಾವಿದರು, ರಂಗಕಲಾವಿದರು, ಯೋಧರನ್ನು ವಿವಿಧ ಕಾರ್ಯಕ್ರಮಗಳ ಆಯೋಜನೆಯಲ್ಲಿ ಒಂದು ಮಾಡಲಾಯಿತು. ಹಾಗೆಯೇ ಕಾರ್ಯಕ್ರಮಗಳಿಗೆಲ್ಲಾ ರುಚಿಯಾದ ಆಹಾರ ಖಾದ್ಯಗಳನ್ನು ಮಾಡಿಕೊಡುವ ಬಂಟ್ವಾಳ ತಾಲೂಕಿನಲ್ಲಿ ಕ್ಯಾಟರಿಂಗ್, ಹೊಟೇಲ್ ಮತ್ತು ಕ್ಯಾಂಟೀನ್ ಉದ್ಯಮಿಗಳನ್ನು ಒಂದು ಗೂಡಿಸಿದ್ದು ಮುಂದೆಯೂ ಹೀಗೆಯೇ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಯಶಸ್ವಿಯಾಗಲಿ ಎಂದು ಉದ್ಯಮಿ ನಾರಾಯಣ ಸಿ. ಪೆರ್ನೆ ತಿಳಿಸಿದರು.ಅವರು ಬಿ.ಸಿ.ರೋಡಿನ…

Read More

ಪುತ್ತೂರು: ಸೇತುವೆ ಬದಿ ಮೊಸಳೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ

ಪುತ್ತೂರು: ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಬಳಿಯ ನೇತ್ರಾವತಿ ನದಿ ದಡದಲ್ಲಿ ಸೆ.3ರಂದು ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಮಂಗಳವಾರ ಸಂಜೆ ವೇಳೆ ನದಿಯ ಬದಿಯಲ್ಲಿ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿಶ್ರಾಂತಿ ಪಡೆಯುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಫಯಾಜ್ ಯು.ಟಿ. ಅವರು ಮೊಸಳೆಯನ್ನು ಗಮನಿಸಿದ್ದಾರೆ. ಈ ಮೊಸಳೆಯು ಸಾಕಷ್ಟು ದೊಡ್ಡದಾಗಿದ್ದು, ಅದರ ಫೋಟೋವನ್ನು ಸೆರೆಹಿಡಿದಿದ್ದಾರೆ.ಕಳೆದ 2022ರ ಸೆಪ್ಟೆಂಬರ್ ನಲ್ಲಿ ಪಂಜಳದ ಪೆಟ್ರೋಲ್ ಪಂಪ್ ಸಮೀಪ ನೇತ್ರಾವತಿ ನದಿಯಲ್ಲಿ ಮೂರು ಮೊಸಳೆಗಳು ಕಾಣಿಸಿಕೊಂಡಿದ್ದವು. ಮಧ್ಯಾಹ್ನದ ವೇಳೆ…

Read More

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ 4, 500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಭಾಗಿಯಾಗಿರುವುದು ದೃಢಪಟ್ಟಿದ್ದು, ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 4, 500 ಪುಟಗಳ ಸುದೀರ್ಘವಾದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್…

Read More