ಪುತ್ತೂರು : ಅರುಣ್ ಪುತ್ತಿಲಗೆ ಜಾಮೀನು ಮಂಜೂರು..!
ಪುತ್ತೂರು : ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ವಕೀಲರ ಮೂಲಕಹಾಜರಾದ ಅರುಣ್ ಕುಮಾರ್ ಪುತ್ತಿಲಗೆ ಪುತ್ತೂರಿನ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ.ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯಹೋರಾಟ ರಡುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಘಟನೆ ಹಿನ್ನೆಲೆ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಮಹಿಳೆಯೊಬ್ಬರು…

