ಮಂಗಳೂರು: ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ನ ಆಶ್ರಯದಲ್ಲಿ ನಡೆಸಲ್ಪಡುವ ದಾಸ್ ಓಲ್ಡ್ ಏಜ್ ಹೆಲ್ತ್ ಕೇರ್ ಹೋಮ್ ನ ಎರಡನೇ ಸಂಸ್ಥೆ ಉದ್ಘಾಟನೆ- ಶ್ರೀ ಶ್ರೀ ಶ್ರೀ ಮೋಹನ್ ದಾಸ ಪರಮಹಂಸ ಸ್ವಾಮೀಜಿಯವರಿಂದ ದಿವ್ಯ ಆಶೀರ್ವಚನ
ಮಂಗಳೂರು: ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ನ ಮೂಲಕ ಕಳೆದ 12 ವರ್ಷಗಳಿಂದ ಸೇವಾ ಕ್ಷೇತ್ರದಲ್ಲಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಟ್ರಸ್ಟ್ ನ ವತಿಯಿಂದ ನಡೆಸಲ್ಪಡುವ ಎರಡನೇ ಸೇವಾ ಯೋಜನೆ ದಾಸ್ ಒಲ್ಡ್ ಏಜ್ ಹೆಲ್ತ್ ಕೇರ್ ಹೋಂ ಇದೀಗ ಕುಡುಪುವಿನ ಕಮಲ ನಿವಾಸ ಕಟ್ಟಡದಲ್ಲಿ ಪೂಜ್ಯ ಶ್ರೀ ಶ್ರೀ ಶ್ರೀ ಮೋಹನ್ ದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಮಾಣಿಲ ಇವರ ದಿವ್ಯ ಆಶೀರ್ವಚನದೊಂದಿಗೆ ಹಾಗೂ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ದಿವ್ಯ ಹಸ್ತದಲ್ಲಿ ಉದ್ಘಾಟನೆಗೊಳ್ಳಲಿದೆ….

