ಮಂಗಳೂರಿನಲ್ಲಿ ವಿದ್ಯಾರ್ಥಿಗನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್
ಮಂಗಳೂರಿನಲ್ಲಿ ಅಮಾನವೀಯ ಕೃತ್ಯವೊಂದುನ ಡೆದಿದ್ದು, ಕಾಲೇಜು ವಿದ್ಯಾರ್ಥಿಗಳನ್ನು ಅಪಹರಿಸಿ ಅರೆನಗ್ನಗೊಳಿಸಿ ಸಿಗರೇಟ್ನಿಂದ ಸುಟ್ಟುಹಿಗ್ಗಾಮುಗ್ಗಾ ಹಲ್ಲೆನಡೆಸಿರುವಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಮಹಾಕಾಳಿ ಪಡ್ಡು ಎಂಬಲ್ಲಿ ಮಂಗಳೂರಿನ ಎರಡು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ . ಫುಟ್ಬಾಲ್ ಪಂದ್ಯದ ವೇಳೆ ಗಲಾಟೆ ಶುರುವಾಗಿದ್ದು , ಬಳಿಕ ಒಂದು ಕಾಲೇಜಿನ ವಿದ್ಯಾರ್ಥಿಗಳನ್ನು ಅಪಹರಿಸಿದ ಮತ್ತೊಂದು ಕಾಲೇಜಿನ ವಿದ್ಯಾರ್ಥಿಗಳು ಅರೆನಗ್ನ ಮಾಡಿ ಸಿಗರೇಟ್ ಗಳಿಂದು ಸುಟ್ಟು ಹಲ್ಲೆ ಮಾಡಿದ್ದಾರೆ . ದಿಯಾನ್, ಅನ್ನೈ, ತಸ್ಮಿನ್ಸಲ್ಮಾನ್,…

