ಗ್ರಾಮೀಣ ಜನತೆಯ ಗಮನಕ್ಕೆ : ಗ್ರಾ.ಪಂ.ಗಳಲ್ಲಿ ಜನನ-ಮರಣ ನೋಂದಣಿ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ. ನೋಂದಣಿ ಹೇಗೆ? * 21 ದಿನದೊಳಗೆ ನೋಂದಾಯಿಸಿದರೆ ಪ್ರಮಾಣ ಪತ್ರ ಉಚಿತ ವಿತರಣೆ * 21 ದಿನಗಳ ಬಳಿಕ 30 ದಿನದೊಳಗೆ ನೋಂದಾಯಿಸಿದರೆ…

Read More

ಗಮನಿಸಿ : ನಾಯಿ ಕಚ್ಚಿದ್ರೆ ಎಷ್ಟು ಗಂಟೆಗಳ ಒಳಗೆ ಚಿಕಿತ್ಸೆ ಪಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

ಪ್ರಾಣಿಗಳ ಕಡಿತವು ಅನೇಕ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಅವುಗಳಲ್ಲಿ ಒಂದು ರೇಬೀಸ್. ಇದು ಮನುಷ್ಯನ ಸಾವಿಗೆ ಸಹ ಕಾರಣವಾಗುತ್ತದೆ. ಅಂತಹ ರೇಬೀಸ್‌’ಗೆ ಸರಿಯಾದ ಚಿಕಿತ್ಸೆ ಲಭ್ಯವಿಲ್ಲ. ರೇಬಿಸ್‌’ನಿಂದಾಗಿ ಅನೇಕ ಜನರು ಸಾಯುತ್ತಿರುವ ಹಲವಾರು ಸುದ್ದಿಗಳನ್ನ ನಾವು ಪ್ರತಿದಿನ ಕೇಳುತ್ತೇವೆ. ರೇಬೀಸ್ ಪ್ರಾಣಿಗಳಿಂದ ಉಂಟಾಗುವ ಒಂದು ರೀತಿಯ ಸೋಂಕು. ಇದು ಅದರ ಕಡಿತದ ಮೂಲಕ ಮನುಷ್ಯರಿಗೆ ಹರಡುತ್ತದೆ. ರೇಬೀಸ್‌’ಗೆ ಸಮಯಕ್ಕೆ ಚಿಕಿತ್ಸೆ ನೀಡದಿದ್ದರೆ, ಅದು ಮಾರಕವಾಗಬಹುದು. ಅನೇಕ ಸಂದರ್ಭಗಳಲ್ಲಿ, ರೇಬೀಸ್ ಬಲಿಪಶುಗಳು ಸಾಯುತ್ತಾರೆ. ಹುಚ್ಚು ನಾಯಿ ಕಚ್ಚಿ ಎಷ್ಟು…

Read More

ದಕ್ಷಿಣ ಕನ್ನಡಕ್ಕೆ ಪಿಎಂಎಬಿಎ ಚ್‌ಐಎಂಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ-ಸಂಸದ ಚೌಟ

ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್…

Read More

ಶಿರೂರು: ಕೊನೆಗೂ ಗಂಗಾವಳಿ ನದಿಯಲ್ಲಿ ಕೇರಳ ಮೂಲದ ಅರ್ಜುನ್ ಲಾರಿ ಪತ್ತೆ..!

ಉತ್ತರ ಕನ್ನಡ: ಜಿಲ್ಲೆಯ ಶಿರೂರು ಬಳಿಯ ಹೆದ್ದಾರಿ 66ರಲ್ಲಿ ಬೆಟ್ಟ ಕುಸಿತ ಉಂಟಾಗಿ, ಕೇರಳ ಮೂಲದ ಅರ್ಜುನ್ ಎಂಬುವರ ಲಾರಿ ನಾಪತ್ತೆಯಾಗಿತ್ತು. ಇಂದು ಲಾರಿಯು ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು 10 ಮಂದಿ ನಾಪತ್ತೆಯಾಗಿ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಕೇರಳ ಮೂಲಕ ಅರ್ಜುನ್ ಎಂಬುವರಿಗೆ ಸೇರಿದಂತ ಲಾರಿ ಕೂಡ ನಾಪತ್ತೆಯಾಗಿತ್ತು. ಇಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಗಂಗಾವಳಿ ನದಿಯಲ್ಲಿ…

Read More

ದಕ್ಷಿಣ ಕನ್ನಡದಲ್ಲಿ ಕಾಲರಾ ಸೋಂಕು ಮೊದಲ ಪ್ರಕರಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್..!

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕಾಲರಾ ರೋಗದ ಭೀತಿ ಎದುರಾಗಿದೆ. ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೋರ್ವನಲ್ಲಿ ಸೋಂಕು ಪತ್ತೆಯಾಗಿದ್ದು ಆತಂಕ ಮನೆಮಾಡಿದೆ. ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ. ಹೊಸ್ಮಾರುವಿನ ಹೋಟೆಲ್​ನಿಂದ ಕಾಲರಾ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮಾಹಿತಿ‌ ನೀಡಿದ್ದಾರೆ.ಸೋಂಕು ಪತ್ತೆ ಹಿನ್ನಲೆ ದಕ್ಷಿಣ…

Read More

ಮನೆ ಮೇಲೆ ಪೊಲೀಸರಿಂದ ದಾಳಿ : ಕೋಟ್ಯಾಂತರ ರೂ. ಮೌಲ್ಯದ ಡ್ರಗ್ ವಶ..!

ಕಾಸರಗೋಡು:  ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್‌ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ನ ಮಾದಕ ವಸ್ತುವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಉಪ್ಪಳ ಪತ್ವಾಡಿ ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಗರ್ ಅಲಿ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆಗಸ್ಟ್ 30 ರಂದು ಮೇಲ್ಪರಂಬದಲ್ಲಿ 49.33 ಗ್ರಾಂ ಎಂಡಿಎಂಎ ಸಹಿತ ಅಬ್ದುಲ್ ರಹೀಂ ಎಂಬಾತನನ್ನು ಬಂಧಿಸಲಾಗಿತ್ತು. ಈತನಿಂದ ಲಭಿಸಿದ ಖಚಿತ ಮಾಹಿತಿ ಮೇರೆಗೆ ಉಪ್ಪಳದ…

Read More

ನೀವು ಬಳಸುವ ಈ ಅಡುಗೆ ಎಣ್ಣೆಯಿಂದ `ಹೃದ್ರೋಗ’ದ ಅಪಾಯ ಹೆಚ್ಚು..!

ಎಣ್ಣೆಯು ಆಹಾರದ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವುದಲ್ಲದೆ, ನಿಮಗೆ ಅನೇಕ ಪ್ರಯೋಜನಗಳನ್ನು ಒದಗಿಸುತ್ತದೆ. ಕೆಲವು ತೈಲಗಳು ದೇಹಕ್ಕೆ ಅಗತ್ಯವಾದ ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ. ಹಾಗೆ, ಒಮೆಗಾ-3 ಮತ್ತು ಒಮೆಗಾ-6. ಅನೇಕ ಜೀವಸತ್ವಗಳು (ಎ, ಡಿ, ಇ, ಕೆ) ಕೊಬ್ಬು ಕರಗಬಲ್ಲವು ಮತ್ತು ತೈಲ ಹೀರಿಕೊಳ್ಳುವಿಕೆಯ ಅಗತ್ಯವಿರುತ್ತದೆ. ಹುರಿಯಲು ಅಥವಾ ಹುರಿಯಲು ಎಣ್ಣೆ ಬೇಕಾಗುತ್ತದೆ. ಇವು ಆಹಾರದ ರುಚಿ ಮತ್ತು ವಿನ್ಯಾಸ ಎರಡನ್ನೂ ಬದಲಾಯಿಸುತ್ತವೆ. ಹಾಗಾಗಿ ಅಡುಗೆ ಎಣ್ಣೆಯು ಶಕ್ತಿಯ ಉತ್ತಮ ಮೂಲವಾಗಿದೆ. ಈ 5 ಎಣ್ಣೆಗಳನ್ನು ನಿಮ್ಮ ಅಡುಗೆ…

Read More

ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ: ಪ್ರಶಸ್ತಿ ವಿಜೇತರ ವಿವರಗಳು

ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್‌ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು :ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ:ರಂಜಿತ್ ಗಾಣಿಗ* ಮೊದಲನೇ ರನ್ನರ್-ಅಪ್: ಕೌಸ್ತುಭ ಶೆಟ್ಟಿ. ಎರಡನೇ ರನ್ನರ್-ಅಪ್: ಕಾರ್ತಿಕ್ ವೈ.ಬಿ .ಮಿಸ್ ಕರಾವಳಿ ಪ್ರಶಸ್ತಿ ವಿಜೇತರು:ರಿಷಾ ಟಾನ್ಯಾ ಪಿಂಟೊ,ಮೊದಲನೇ ರನ್ನರ್-ಅಪ್:…

Read More

ಕರ್ನಾಟಕದಲ್ಲಿ ಶಾಲೆಗಳಿಗೆ ಅ. 3ರಿಂದ ದಸರಾ ರಜೆ..!

ಶಾಲಾ ಶಿಕ್ಷಣ ಇಲಾಖೆ ಅಕ್ಟೋಬರ್ 3ರಿಂದ 20ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದೆ. ಇಡೀ ರಾಜ್ಯದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಸ್ವಲ್ಪ ಮಾರ್ಪಾಡು ಆಗುತ್ತಿತ್ತು. ಈ ಬಾರಿ ಯಾವುದೇ ಮಾರ್ಪಾಡು ಮಾಡದೆ ಇಡೀ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಅಕ್ಟೋಬರ್ 3ರಿಂದ 20ರವರೆಗೆ 15 ದಿನಗಳ ಕಾಲ ದಸರಾ ರಜೆ ಇರಲಿದೆ. ಅಕ್ಟೋಬರ್ 21ರಿಂದ 2025 ಏಪ್ರಿಲ್ 10ವರೆಗೆ ಶೈಕ್ಷಣಿಕ ವರ್ಷದ ಎರಡನೇ ಅವಧಿ ನಡೆಯಲಿದೆ….

Read More

ಮಂಗಳೂರು: ನೂತನ ಮೇಯರ್‌ಗೆ ಕಾರು ಉಪಯೋಗಿಸಲು ಅವಕಾಶ ಸಿಕ್ಕಿದ್ದು ಕೇವಲ ಅರ್ಧ ಗಂಟೆ..! ಕಾರಣ ಇಲ್ಲಿದೆ

ಮಂಗಳೂರು: ಮನಪಾ ನೂತನ ಮೇಯರ್ ಉಪಮೇಯರ್‌ ಆಯ್ಕೆ ನಿನ್ನೆಯಷ್ಟೇ ನಡೆದಿದೆ. ಆದರೆ ಮೇಯರ್, ಉಪಮೇಯರ್ ಚುನಾವಣೆ ನಡೆದ ಕೆಲವೇ ಗಂಟೆಗಳಲ್ಲಿ ಅವರ ಕಾರನ್ನು ವಾಪಸ್ ನೀಡಬೇಕಾಯಿತು. ಗುರುವಾರ‌ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧವಾಗಿ ಆಯ್ಕೆಯಾದರೆ ಉಪಮೇಯರ್ ಆಗಿ ಭಾನುಮತಿ ಮಧ್ಯಾಹ್ನ 1.45ಕ್ಕೆ ಅಧಿಕಾರ ಸ್ವೀಕರಿಸಿದರು. ಆದರೆ ವಿಧಾನ ಪರಿಷತ್ ಚುನಾವಣೆಗೆ 3.45ಕ್ಕೆ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮೇಯರ್, ಉಪಮೇಯರ್ ಅವರಿಗೆ ನೀಡಲಾದ ಕಾರನ್ನು ತಕ್ಷಣ ವಾಪಾಸು ನೀಡಬೇಕಾಯಿತು. ನೂತನ…

Read More