ಉಳ್ಳಾಲ: ಇಬ್ಬರು ಸರಗಳ್ಳರ ಬಂಧನ..!

ಉಳ್ಳಾಲದ ಕೊಣಾಜೆ ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ನವಾಝ್ ಯಾನೆ ನವ್ವ(32) ಹಾಗೂ ನಿಯಾಫ್ ಯಾನೆ ನಿಯಾ(28) ರುತಿಸಲಾಗಿದೆ. ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬವರು ಶುಕ್ರವಾರದಂದು ಮುದುಂಗಾರು ಕಟ್ಟೆ ಶಾಲಾ ಹಿಂಭಾಗದ ಪರಿಸರದಲ್ಲಿ ಸೊಪ್ಪು ಕೊಯ್ಯುತ್ತಿದ್ದಾಗ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಮಹಿಳೆಯ ಸುಮಾರು ಒಂದುವರೇ ಪವನ್ ನ ಬಂಗಾರದ ಸರ ಕಸಿದು ಪರಾರಿಯಾಗಿದ್ದರು. ಈ…

Read More

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿಯಿಂದ ಪ್ರತಿಭಟನೆ..!

ಬೆಂಗಳೂರು : ರಾಜ್ಯಪಾಲ ನಡೆ ವಿರೋಧಿಸಿ ಕಾಂಗ್ರೆಸ್ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ಕರೆ ಕೊಟ್ಟರೆ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಿಪಕ್ಷ ನಾಯಕ ಆರ್ ಅಶೋಕ್,ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ 11.30 ಕ್ಕೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಕಳೆದ 15 ತಿಂಗಳಿನಿಂದ ಆಡಳಿತ ನಡೆಸುತ್ತಿದ್ದು, ಕಾಂಗ್ರೆಸ್…

Read More

ಬಂಟ್ವಾಳ : ಆಟೋ ಚಾಲಕನಿಗೆ ಚೂರಿ ಇರಿತ..!

ಬಂಟ್ವಾಳ: ಆಟೋ ರಿಕ್ಷಾ ಚಾಲಕನಿಗೆ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ಚೂರಿಯಿಂದು ಇರಿದು ಗಾಯಗೊಳಿಸಿದ ಘಟನೆ ಬಂಟ್ವಾಳ ತಾಲೂಕಿನ ಉರಿಮಜಲು ಜಂಕ್ಷನ್ ನಲ್ಲಿ ಭಾನುವಾರ  ನಡೆದಿದೆ. ಎಂಎಂಎಸ್ ಆಟೋ ಚಾಲಕ ಶರೀಫ್ ಗಾಯಗೊಂಡವರು. ಕಾರ್ಯಡಿ ನಿವಾಸಿ ಆಪೀ ಚೂರಿ ಇರಿತದ ಆರೋಪಿಯಾಗಿದ್ದಾನೆ. ಇಡ್ಕಿದು ಪಂಚಾಯತ್ ಎದುರಲ್ಲಿ ಈ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಶರೀಫ್ ರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Read More

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಭಾರತೀಯ ವಾಯುಪಡೆಯಲ್ಲಿ `ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ. ಭಾರತೀಯ ವಾಯು ಗಡಿಗೆ ಸೇರುವ ಕನಸು ಕಾಣುತ್ತಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ಅಗ್ನಿವೀರ್ ಯೋಜನೆಯಡಿ ಭಾರತೀಯ ವಾಯುಪಡೆಯು ಅಗ್ನಿವೀರವಾಯು ನಾನ್-ಫೈಟರ್ (ಇನ್ಟೇಕ್ 01/2025) ಹುದ್ದೆಗಳನ್ನು ನೇಮಕ ಮಾಡಿಕೊಂಡಿದೆ. ಈ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆಗಸ್ಟ್ 20 ರಿಂದ ಪ್ರಾರಂಭವಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ನೇಮಕಾತಿಗೆ ಸೇರಲು ಆಫ್ಲೈನ್ ಮಾಧ್ಯಮದ ಮೂಲಕ ನಿಗದಿತ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಕಳುಹಿಸಬಹುದು. ಫಾರ್ಮ್ ಅನ್ನು ಭರ್ತಿ ಮಾಡುವ ಮೊದಲು, ಅಭ್ಯರ್ಥಿಗಳು ಅರ್ಹತೆ ಮತ್ತು ಮಾನದಂಡಗಳನ್ನು ಪರಿಶೀಲಿಸಬೇಕು….

Read More

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ – 34.80 ಲಕ್ಷ ರೂ ವಂಚನೆ

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೋರ್ವರಿಂದ 34.80 ಲಕ್ಷ ರೂಪಾಯಿ ಪಡೆದು ವಂಚಿಸಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರು ಜುಲೈ 1ರಂದು ಇನ್‌ಸ್ಟಾಗ್ರಾಂನಲ್ಲಿ ಷೇರು ವ್ಯಾಪಾರ ಕಂಪೆನಿಯ ಬಗ್ಗೆ ಇದ್ದ ಲಿಂಕ್ ಅನ್ನು ನೋಡಿ ಅದರ ಮೂಲಕ ಅಪ್ಲಿಕೇಷನ್ ಡೌನ್‌ಲೋಡ್ ಮಾಡಿಕೊಂಡಿದ್ದರು. ಅನಂತರ ಅದರಲ್ಲಿ ಕಸ್ಟಮರ್ ಸರ್ವೀಸ್ ನ ಚಾಟ್ ಬಾಕ್ಸ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಷೇರು ಮಾರುಕಟ್ಟೆಯ ಬಗ್ಗೆ ತಿಳಿಸಿ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ಗಳಿಸಬಹುದೆಂದು ಪ್ರೇರೇಪಿಸಿದ್ದರು. ಅದನ್ನು ನಂಬಿ ಜುಲೈ…

Read More

 ‘ಓವರ್ ಟೇಕ್’ ಅಪಘಾತದಲ್ಲಿ ಹೆಚ್ಚಿನ ಪರಿಹಾರ ನಿರಾಕರಿಸುವಂತಿಲ್ಲ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಒಬ್ಬ ವ್ಯಕ್ತಿಯು ವಾಹನವನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದ ಮಾತ್ರಕ್ಕೆ ಅದನ್ನು ದುಡುಕುತನ ಅಥವಾ ನಿರ್ಲಕ್ಷ್ಯದ ಕೃತ್ಯ ಎಂದು ಹೇಳಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ರಸ್ತೆ ಅಪಘಾತ ಪ್ರಕರಣದಲ್ಲಿ ಪರಿಹಾರವನ್ನು ಹೆಚ್ಚಿಸಿದೆ. 30 ವರ್ಷಗಳ ಹಿಂದೆ ಟ್ರ್ಯಾಕ್ಟರ್ ಗೆ ಮುಖಾಮುಖಿ ಡಿಕ್ಕಿ ಹೊಡೆದು ಪತ್ನಿಯನ್ನು ಕಳೆದುಕೊಂಡ ವ್ಯಕ್ತಿಯಿಂದಾಗಿ ಅಪಘಾತ ಪರಿಹಾರವನ್ನು ಹೆಚ್ಚಿಸುವಾಗ ಸುಪ್ರೀಂ ಕೋರ್ಟ್ ಭಾರತೀಯ ರಸ್ತೆಗಳಲ್ಲಿ ಓವರ್ ಟೇಕ್ ಮಾಡುವುದು “ದೈನಂದಿನ ಘಟನೆ” ಮತ್ತು ಯಾವಾಗಲೂ ದುಡುಕಿನ ಕೃತ್ಯವಲ್ಲ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಸಿ.ಟಿ.ರವಿಕುಮಾರ್ ಮತ್ತು ಸಂಜಯ್…

Read More

ಉಪ್ಪಿನಂಗಡಿ: ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ಉಸ್ತಾದ್ ಬಂಧನ

ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ  ಆರೋಪಿ ಉಸ್ತಾದ್ ನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ನಿವಾಸಿ ಇಬ್ರಾಹಿಂರ ಪುತ್ರ ಅಬ್ದುಲ್ ಕರೀಂ(40) ಬಂಧಿತ ಆರೋಪಿಯಾಗಿದ್ದಾನೆ. ಅಬ್ದುಲ್ ಕರೀಂ  ಉಸ್ತಾದ್ ಆಗಿದ್ದು  ಶನಿವಾರ ಈ ಘಟನೆ ನಡೆದಿದೆ. ಕುಂಬಳೆಯಿಂದ ಬದಿಯಡ್ಕ ಭಾಗಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಸೀತಾಂಗೋಳಿ ಸ್ಟಾಪ್ ದಾಟಿದ ಕೂಡಲೇ ಆರೋಪಿ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ್ದಾನೆ.  ವಿದ್ಯಾರ್ಥಿನಿ ಪ್ರತಿಭಟಿಸಿದಾಗ ಇತರ ಪ್ರಯಾಣಿಕರು ಮದ್ಯ ಪ್ರವೇಶಿ  ಆರೋಪಿಯನ್ನು ಹಿಡಿದು ಬದಿಯಡ್ಕ ಪೊಲೀಸರಿಗೆ ಒಪ್ಪಿಸಿದ್ದಾರೆ.  ಆರೋಪಿ…

Read More

ಸಿಎಂ ರಾಜೀನಾಮೆ ನೀಡದಿದ್ದರೆ BJP ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ- ಶಾಸಕ ಸುನೀಲ್‌ ಕುಮಾರ್‌

ಉಡುಪಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಸೂಚನೆ ನೀಡಿದ್ದರಿಂದ ಸಿದ್ದರಾಮಯ್ಯ ಅವರು ಯಾವುದೇ ಹುದ್ದೆಯಲ್ಲಿ ಇರಬಾರದು. ತಕ್ಷಣವೇ ರಾಜೀನಾಮೆ ನೀಡಿ, ತನಿಖೆ ಆಗುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯಬೇಕು ಎಂದು ಮಾಜಿ ಸಚಿವ, ಶಾಸಕ ವಿ ಸುನೀಲ್‌ ಕುಮಾರ್‌ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಜ್ಯಪಾಲರನ್ನು ಪ್ರಶ್ನೆ ಮಾಡುವ ಕಾಂಗ್ರೆಸ್ ಮುಂದೆ ನ್ಯಾಯಾಲಯದ ನಿಲುವು ಪ್ರಶ್ನೆ ಮಾಡುವ ಭಂಡತನ ತೋರಬಹುದು ಎಂದರು. ಸಿಎಂ ರಾಜೀನಾಮೆ ನೀಡದಿದ್ದರೆ ಒಂದೆರೆಡು ದಿನದಲ್ಲಿ ಬಿಜೆಪಿ ಜಿಲ್ಲೆ ಜಿಲ್ಲೆಗಳಲ್ಲಿ…

Read More

ಉಡುಪಿ: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವು..!

ಉಡುಪಿಯಲ್ಲಿ ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದು ಕೊಂಡು ಬಂದಿದ್ದರು. ರಾತ್ರಿ ಕಾರಿನಲ್ಲಿಯೇ ಮಲಗಿದ್ದ ಅವರು, ಬೆಳಗಾಗುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಹೌದು ಕಾರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ಆನಂದ (37) ಎಂದು ತಿಳಿದುಬಂದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಬಳಿಕ ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ನಂತರ ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಂ ಸಿಗದ…

Read More

ಸಿದ್ದರಾಮಯ್ಯನವರೇ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ : ರಾಜ್ಯ ಬಿಜೆಪಿ ಆಗ್ರಹ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಕುರಿತು ಬಿಜೆಪಿ ಪ್ರತಿಕ್ರಿಯೆ ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ದಲಿತರಿಗೆ ದ್ರೋಹ ಬಗೆದು ಅಕ್ರಮವಾಗಿ ಮುಡಾ ಸೈಟುಗಳನ್ನು ಕಬಳಿಸಿರುವ ಭ್ರಷ್ಟ ಸಿಎಂ ಸಿದ್ದರಾಮಯ್ಯನವರೇ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂದು ಆಗ್ರಹಿಸಿದೆ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಅತ್ಯಂತ…

Read More