ಒಂದು ದೇಶ, ಒಂದು ಚುನಾವಣೆ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ : ಒಂದು ದೇಶ, ಒಂದು ಚುನಾವಣೆ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಬುಧವಾರ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾಪಕ್ಕೆ ಅನುಮೋದನೆ ನೀಡಿದೆ.    

Read More

`HSRP’ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಬಿಗ್ ರಿಲೀಫ್ …!

ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ. ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಹಿರಿಯ ವಕೀಲ ದೇವದತ್…

Read More

ಮಂಗಳೂರು: ಮಹಿಳೆಯೊಬ್ಬರ ಚಿನ್ನಾಭರಣ, ನಗದು ಎಗರಿಸಿ ಪರಾರಿಯಾಗಿದ್ದ ಖತರ್ನಾಕ್ ಖದೀಮ ಅರೆಸ್ಟ್

ಮಂಗಳೂರು: ತನ್ನೊಂದಿಗೆ ವಾಸವಿದ್ದ ಮಹಿಳೆಯೊಬ್ಬರ ಚಿನ್ನಾಭರಣ, ನಗದು ಎಗರಿಸಿ ಪರಾರಿಯಾಗಿದ್ದ ಖತರ್ನಾಕ್ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ, ಬೆಳ್ಮಣ್ ನಿವಾಸಿ ರೋಹಿತ್ ಮಥಾಯಸ್ ಬಂಧಿತ ಆರೋಪಿ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕಾಸ್ತಾಲಿನೋ ಕಾಲನಿ ಸೆಕ್ರೆಡ್ ಹಾರ್ಟ್, ಕೊಂಗರು, ಕುಲಶೇಖರ ನಿವಾಸಿ ಮಹಿಳೆಯೊಂದಿಗೆ ವಾಸಮಾಡಿಕೊಂಡಿದ್ದ. ಆರೋಪಿ ರೋಹಿತ್ ಮಥಾಯಸ್‌ನು ಮಹಿಳೆ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಮತ್ತು ನಗದನ್ನು ಪರಾರಿಯಾಗಿದ್ದ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಸದ್ಯ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು…

Read More

ಗಣೇಶ ಮೆರವಣಿಗೆ ವೇಳೆಯಲ್ಲಿ ಕಾಲು ತಾಗಿದ್ದಕ್ಕೆ ಕಿರಿಕ್: ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ

ನಿನ್ನೆ ರಾತ್ರಿ ನಗರದಲ್ಲಿ ಗಣೇಶ ವಿಸರ್ಜನೆಯ ವೇಳೆಯಲ್ಲಿ ಕಾಲು ತಾಗಿದಂತ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಕಿರಿಕ್ ಉಂಟಾಗಿ, ಮೂವರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇರಿದು, ಗಾಯಗೊಳಿಸಿರುವಂತ ಘಟನೆ ನಡೆದಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳೇ ಚಾಕುವಿನಿಂದ ಹಲ್ಲೆಗೆ ಒಳಗಾದಂತವರು. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗೆ ತೆರಳಿದ್ದಂತ ಮೂವರು ವಿದ್ಯಾರ್ಥಿಗಳು, ಡ್ಯಾನ್ಸ್ ಮಾಡುವಂತ ವೇಳೆಯಲ್ಲಿ ಕಾಲು ತಾಗಿದ್ದಕ್ಕೆ ಬೆಳಗಾವಿಯ ಚರ್ಚ್ ಗಲ್ಲಿಯ ಯುವಕರು ಕಿರಿಕ್ ತೆಗೆದಿದ್ದಾರೆ. ಇದೇ ವಿಚಾರ…

Read More

ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು

ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ. ಸ್ಕೂಟರ್‌ನಲ್ಲಿದ್ದ ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೊದಲೇ ಶಿಥಿಲವಾಸ್ಥೆಯಲ್ಲಿ ಇರುವ ಈ ಸೇತುವೆಯಲ್ಲಿ ವೇಗವಾಗಿ ಲಾರಿ ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ….

Read More

“ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ

 “ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಹೊರಗಿನಿಂದ ಒಂದಷ್ಟು ಭಿನ್ನ ಅಭಿಪ್ರಾಯ ಬರುತ್ತಿದೆ ಆದರೆ ನಮಗೆ ಜನರ ಅಭಿಪ್ರಾಯ ಮುಖ್ಯ. ನಮಗೆ ಒಂದು ಉತ್ತಮ ಸಿನಿಮಾ ಮಾಡುವ ಹಂಬಲ ಇತ್ತು ಅದು ನೆರವೇರಿದೆ ಇನ್ನೂ ಹಲವರು ಸಿನಿಮಾ ನೋಡಿಲ್ಲ ಅವರೆಲ್ಲರೂ ಸಿನಿಮಾ ನೋಡಬೇಕು“ ಎಂದು ಕಲ್ಜಿಗ ಸಿನಿಮಾ ನಿರ್ದೇಶಕ ಸುಮನ್ ಸುವರ್ಣ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. “ಸಿನಿಮಾ ನೋಡಿದವರು ಇಂತಹ ಸಿನಿಮಾ ಇನ್ನಷ್ಟು ಬರಬೇಕು, ಇಂದಿನ ಯುವಜನತೆಗೆ ಇನ್ನಷ್ಟು ಭಯ…

Read More

ದೇಶಾದ್ಯಂತ `ರಿಲಯನ್ಸ್ ಜಿಯೋ’ ಡೌನ್ : ಬಳಕೆದಾರರ ಪರದಾಟ..!

ನವದೆಹಲಿ : ಇಂದು ರಾಷ್ಟ್ರದಾದ್ಯಂತ 10,000 ಕ್ಕೂ ಹೆಚ್ಚು ಬಳಕೆದಾರರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಮಾಡಿದ್ದಾರೆ. ಡೌನ್‌ಡೆಕ್ಟರ್, ಔಟೇಜ್ ಡಿಟೆಕ್ಟಿಂಗ್ ಪ್ಲಾಟ್‌ಫಾರ್ಮ್ ಪ್ರಕಾರ, ಭಾರತದಲ್ಲಿ ಸುಮಾರು 12:08 PM IST ಕ್ಕೆ ಸ್ಥಗಿತವು ಉತ್ತುಂಗಕ್ಕೇರಿತು. ಸ್ಥಗಿತವು ಕೇವಲ ಸಿಗ್ನಲ್‌ಗಳಿಗೆ ಸೀಮಿತವಾಗಿಲ್ಲ, ಆದರೆ ಇದು ಅದರ ಪರಿಣಾಮವನ್ನು JioFiber ಬಳಕೆದಾರರಿಗೂ ವಿಸ್ತರಿಸುತ್ತದೆ. ಬರೆಯುವ ಸಮಯದಲ್ಲಿ, 67 ಪ್ರತಿಶತ ಬಳಕೆದಾರರು ಸಿಗ್ನಲ್‌ನೊಂದಿಗೆ ಸಮಸ್ಯೆಗಳನ್ನು ಎದುರಿಸಿದರು, 19 ಪ್ರತಿಶತದಷ್ಟು ಜನರು ಮೊಬೈಲ್ ಇಂಟರ್ನೆಟ್‌ನೊಂದಿಗೆ ಹೋರಾಡಿದರು, ಆದರೆ ಉಳಿದ 14 ಪ್ರತಿಶತದಷ್ಟು…

Read More

ದೆಹಲಿಯ ನೂತನ `CM’ ಆಗಿ `ಅತಿಶಿ ಮೆರ್ಲೆನಾ’ ಆಯ್ಕೆ 

ನವದೆಹಲಿ : ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಣೆ ಬೆನ್ನಲ್ಲೇ ದೆಹಲಿ ನೂತನ ಮುಖ್ಯಮಂತ್ರಿ ಅಗಿ ಸಚಿವೆ ಅತಿಶಿ ಆಯ್ಕೆಯಾಗಿದ್ದಾರೆ. ದೆಹಲಿಯ ಕಲ್ಕಾಜಿಯ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಶಾಸಕಿಯಾಗಿರುವ ಅತಿಶ್ ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.

Read More

 2 ತಿಂಗಳ ಬಾಕಿ ಹಣ ಒಂದೇ ಬಾರಿ ಅಕೌಂಟ್‌ಗೆ ಜಮೆ : ಸಚಿವೆ ಹೆಬ್ಬಾಳ್ಕರ್

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದ ಎರಡು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ. ಇನ್ನು ಯೋಜನೆ ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ,…

Read More

ಮಂಗಳೂರು: ಮತ್ತೊಂದು ಜೀವ ಉಳಿಸಿ ವಿಧಿಯ ಲೀಲೆಗೆ ಬಲಿಯಾದ ಉಪನ್ಯಾಸಕಿ..!

ಮಂಗಳೂರು : ತಮ್ಮ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ನ(ಯಕೃತ್ತು) ಭಾಗವನ್ನು ದಾನ ಮಾಡಿ ಅವರ ಜೀವ ಉಳಿಸಿದ್ದ ಮಂಗಳೂರಿನ ಉಪನ್ಯಾಸಕಿ ಅರ್ಚನಾ ಕಾಮತ್(33) ಅವರು ತಾನೇ ವಿಧಿಲೀಲೆಗೆ ಬಲಿಯಾಗಿದ್ದಾರೆ. ಅರ್ಚನಾ ಕಾಮತ್ ಪತಿ ಸಿಎ ಆಗಿರು ಚೇತನ್ ಕಾಮತ್ ಅವರ ಪತಿಯ ಸಂಬಂಧಿ ಮಹಿಳೆಯೋರ್ವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಲಿವರ್‌ನ ಅಗತ್ಯವಿತ್ತು. ಹಲವರನ್ನು ತಪಾಸಣೆ ಮಾಡಿದ್ದರೂ ರಕ್ತದ ಗುಂಪು ಹೊಂದಾಣಿಕೆಯಾಗಿರಲಿಲ್ಲ. ಆದರೆ ಅರ್ಚನಾ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಆದ್ದರಿಂದ ಅರ್ಚನಾ ಅವರೇ ಲಿವರ್‌ನ ಭಾಗದ ದಾನಕ್ಕೆ ಮುಂದೆ…

Read More