ಓಂ ಶ್ರೀ ಗೆಳೆಯರ ಬಳಗ (ರಿ) ನಾಯಿಲ ನರಿಕೊಂಬು ಇದರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯಆಚರಣೆ

ಪಾಣೆಮಂಗಳೂರು: ಓಂ ಶ್ರೀ ಗೆಳೆಯರ ಬಳಗ (ರಿ) ನಾಯಿಲ ನರಿಕೊಂಬು ಇದರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ಆಚರಣೆಯನ್ನು ಆಚರಿಸಲಾಯಿತು. ಮುಖ್ಯಅತಿಥಿಯಾಗಿ ವಕೀಲರು ಆಗಿರುವ ಶ್ರೀಮತಿ ಕಾವ್ಯಶ್ರೀ ಉಮೇಶ್ ನೆಲ್ಲಿಗುಡ್ಡೆ ಧ್ವಜ ರೋಹಣಗೈದು ಸ್ವಾತಂತ್ರ್ಯ ಆಚರಣೆಯ ಮಹತ್ವವನ್ನು ತಿಳಿಸಿದರು. ಶ್ರೀಯುತ ಉಮೇಶ್ ನೆಲ್ಲಿಗುಡ್ಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನರಿ ಕೊಂಬು ಬಿ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಪ್ರತಿಭಾ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ಕಿರಣ್ ಅಟ್ಲುರು ರವರು ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಸ್ವಾಗತಿಸಿ ಧನ್ಯವಾದ ವಿತ್ತರು. ನಂತರ ಸಂಘದಲ್ಲಿ…

Read More

78ರ ಸ್ವಾತಂತ್ಯ್ರೋತ್ಸಕ್ಕೆ ನಮೋ ಸುದೀರ್ಘ ಭಾಷಣದ ಮುಖ್ಯ ಅಂಶಗಳು

ನವದೆಹಲಿ : ದೇಶಾಧ್ಯಂತ ಸ್ವಾತಂತ್ಯ್ರೋತ್ಸವದ ಸಂಭ್ರಮ. ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಬಾನೆತ್ತರಕ್ಕೆ ಹಾರುವುದರ ಜೊತೆಗೆ ದೇಶೋದ್ಘಾರದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ದೇಶಭಕ್ತರನ್ನು ಎಚ್ಚರಿಸಿದಂತಿತ್ತು. ದೇಶದ ಪ್ರಜೆಗಳಿಗಾಗಿ ನಮೋ ಹೇಳಿದ ಮಾತುಗಳ ಸಂಕ್ಷಿಪ್ತ ವಿವರ ಇಲ್ಲಿದೆ. 1. ನೆರೆಯ ಬಾಂಗ್ಲಾ ದೇಶದ ಸುರಕ್ಷತೆಗೆ ಆಧ್ಯತೆ:ಸದ್ಯ ಬಾಂಗ್ಲಾದೇಶದ ಪರಿಸ್ಥಿತಿಯ ಕುರಿತು ಎಲ್ಲರಿಗೂ ತಿಳಿದಿದೆ. ಇದೇ ವಿಚಾರವಾಗಿ ಕಾಳಜಿ ವಹಿಸಿರುವ ನಮೋ , ಬಾಂಗ್ಲಾದೇಶದ ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ ಎಂದು ಆಶಿಸಿದ್ದಾರೆ. ಬಾಂಗ್ಲಾದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಭಾರತ…

Read More

ಮಂಜೇಶ್ವರ: ಯುವಕ ಸಂಘ (ರಿ.) ಬಡಾಜೆ ವತಿಯಿಂದ 78ನೇ ಸ್ವಾತಂತ್ರೋತ್ಸವ ದಿನಾಚರಣೆ

ಮಂಜೇಶ್ವರ: ಯುವಕ ಸಂಘ (ರಿ.) ಬಡಾಜೆ ಮಂಜೇಶ್ವರ ಇದರ 78 ನೇ ಸ್ವಾತಂತ್ರೋತ್ಸವದ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9.00 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಹೊಸಂಗಡಿ Cure & Care ಆಸ್ಪತ್ರೆಯ ಡೈರೆಕ್ಟರ್ & ಡಾಕ್ಟರ್ ಶ್ರೀಯುತ ವೆಂಕಟ್ ರೆಡ್ಡಿ ಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಇದೇ ವೇಳೆ ಎಸ್ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಸ್ಫೂರ್ತಿ ವಿದ್ಯಾನಿಕೇತನ ಶಾಲೆಯ…

Read More

ಮಂಗಳೂರು: ಅಕ್ರಮವಾಗಿ ಮೊಬೈಲ್ ಸಿಮ್ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಪರಿಚಿತರನ್ನು ಪುಸಲಾಯಿಸಿ ಅವರ ಹೆಸರಲ್ಲಿ ಮೊಬೈಲ್ ಸಿಮ್ ಗಳನ್ನು ಪಡೆದು ಅದನ್ನು ವಿದೇಶದಲ್ಲಿರುವ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೆಳ್ತಂಗಡಿಯ ನಿವಾಸಿಗಳಾದ ಬಿಬಿಎ ವಿದ್ಯಾರ್ಥಿ ಶಹಾದ್ ಮೊಹಮ್ಮದ್ ಸಮೀರ್‌ (21), ಮೊಹಮ್ಮದ್ ಅಜೀಮ್‌ (19) ಎಂದು ಗುರುತಿಸಲಾಗಿದೆ. ಬಂಧಿತರಿಂದ 86 ಸಿಮ್ ಕಾರ್ಡ್‌ಗಳು ಸಹಿತ ₹ 5.49 ಲಕ್ಷ ಮೌಲ್ಯದ ಸ್ವತ್ತುಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಮರೋಳಿ ಗ್ರಾಮದ ಬಿಕರ್ನಕಟ್ಟೆ ಬಜ್ಜೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ಯುವಕರು…

Read More

ಸುಳ್ಯ: ದೇವರಕಾನ ಶಾಲೆಯಲ್ಲಿ ಅದ್ದೂರಿ 78ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ದೇವರ ಕಾನದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು. ಮುಂಜಾನೆ 8:30ಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೆ ಜೈಕಾರ ಹಾಕುತ್ತಾ ಜಾಥಾ ಕಾರ್ಯಕ್ರಮ ನಡೆಯಿತು.9:30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿರುವ ಗುರುಪ್ರಸಾದ್ ಎಡಮಲೆಯವರು ಧ್ವಜಾರೋಹಣಗೈದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾಗಿರುವ ಗುರುಪ್ರಸಾದ್ ಎಡಮಲೆ, ಉಪಾಧ್ಯಕ್ಷೆ ಮಮತಾ ಎಡಮಲೆ, ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿರುವ ಸತೀಶ್ ಎಡಮಲೆ,…

Read More

ಎ.ಐ.ಸಿ ಸಿ ಮಣ್ಣಗುಡ್ಡ ಮಂಗಳೂರು ಇದರ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆ

ಎ.ಐ.ಸಿ.ಸಿ. ಮಾನವ ಹಕ್ಕು ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ 3ನೇ ವರ್ಷದ ಸ್ವಾತಂತ್ರ ದಿನಾಚರಣೆಯ ಕಾರ್ಯಕ್ರಮ ಮಂಗಳೂರಿನ ಬಳ್ಳಾಲಭಾಗ್ ಕಚೇರಿಯಲ್ಲಿ ನಡೆಯಿತು. ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ಮುಖ್ಯ ಆತಿಥಿಗಳಾದ ಶ್ರೀ ಜಿನರಾಜ್ ಸಾಲಿಯಾನ್ ರವರು ದ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೇ ನೀಡಿದರು. ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಾನವ ಹಕ್ಕು ಇದರ ಅಧ್ಯಕ್ಷರಾದ ಶ್ರೀ ಪ್ರಸಾದ್ ಹಾಗೂ ದಾಸ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ಹಾಗೂ ಮುಖ್ಯ ಆತಿಥಿಗಳಾದ ಶ್ರೀ…

Read More

ಲಯನ್ಸ್ ಮತ್ತು ಲಿಯೋ ಕ್ಲಬ್‌ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ವನಮಹೋತ್ಸವ

ಮಂಗಳೂರು: ಲಯನ್ಸ್ ಮತ್ತು ಲಿಯೋ ಕ್ಲಬ್‌ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ನಡೆಯಿತು.ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಕ್ಲಬ್ ನ ಕೋಶಾಧಿಕಾರಿಗಳಾದ ಲಯನ್ ವೀಣಾ ಮಂಗಳ ರವರು ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ನಮ್ಮ ಪ್ರಾಂತ್ಯ ದ ವಲಯಧ್ಯಕ್ಷರಾದ ಲ. ಅನಿಲ್ ದಾಸ್, ಮಾಜಿ ನಗರ ಪಾಲಿಕೆ ಸದಸ್ಯರಾದ ಜೆ. ನಾಗೇಂದ್ರ, ಜೆ. ಸುರೇಂದ್ರ ರವರು ಉಪಸ್ಥಿತರಿದ್ದರು..ಈ ವೇಳೆಯಲ್ಲಿ ಶಾಲೆಯ ಹಳೆ ವಿದ್ಯಾರ್ಥಿ…

Read More

ಮಂಜೇಶ್ವರ: ಅರಸು ಪ್ರೆಂಡ್ಸ್ ಕ್ಲಭ್ (ರಿ) ಮಜಲು ಇದರ ವತಿಯಿಂದ 78ನೇ ಸ್ವಾತಂತ್ರೋತ್ಸವ ಆಚರಣೆ

ಮಂಜೇಶ್ವರ: ಅರಸು ಪ್ರೆಂಡ್ಸ್ ಕ್ಲಭ್ (ರಿ) ಮಜಲು ಇದರ ವತಿಯಿಂದ 78 ವರ್ಷದ ಸ್ವಾತಂತ್ರೋತ್ಸವ ದಿನಾಚರಣೆಯೂ ಮಜಲು ಕ್ಲಭಿನ ವಠಾರದಲ್ಲಿ ಜರಗಿತು ಕ್ಲಭಿನ ಗೌರವಾಧ್ಯಕ್ಷರಾದ ಶ್ರೀಯುತ ಕೃಷ್ಣ ಶಿವಕೃಪ ಅಧ್ಯಕ್ಷತೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯಿತ್ ಸದಸ್ಯರಾದ ರಾಜೇಶ ಮಜಲು ಧ್ವಜಾರೋಹಣಗೈದರು. ಕ್ಲಭಿನ ಅಧ್ಯಕ್ಷ ರಾದ ಶ್ರೀಯುತ ಮೋಹನ ಮಜಲು. ಮಜಿಬೈಲ್ ಕೋಪರೆಟಿವ್ ಸೊಸೈಟಿಯ ಕಾರ್ಯದರ್ಶಿಯಾದ ಶ್ರೀಯುತ ರಾಮದಾಸ್ ಕಡಂಬಾರ್ .ಕ್ಲಭಿನ ನಿಕಟ ಪೂರ್ವ ಅಧ್ಯಕ್ಷರಾದ ರವಿ ಮಜಲು. ರಾಮ ಮಜಲು. ಹಾಗು ಕ್ಲಭಿನ ಸದಸ್ಯರು ಮತ್ತು ಅಂಗನವಾಡಿ…

Read More

ಕುಲಾಲ ವೇದಿಕೆ ಮಂಜೇಶ್ವರ ಇದರ ವತಿಯಿಂದ 78 ವರ್ಷದ ಸ್ವಾತಂತ್ರೋತ್ಸವ ದಿನಾಚರಣೆ

ಕುಲಾಲ ವೇದಿಕೆ ಮಂಜೇಶ್ವರ ಇದರ ವತಿಯಿಂದ 78 ವರ್ಷದ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮ ಮಂಜೇಶ್ವರ ಹೊಸಬೆಟ್ಟು ಕುಲಾಲ ಸಂಘದ ವಠಾರದಲ್ಲಿ ಜರಗಿತು. ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಯುತ ಆನಂದ ಮಾಸ್ಟರ್ ಧ್ವಜಾರೋಹಣ ಗೈದರು ಮಂಜೇಶ್ವರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಯುತ ಯಾಧವ ಬಡಾಜೆ. ಹಾಗು ಮಜಿಭೈಲ್ ಕೋಪರೆಟಿವ್ ಸೊಸೈಟಿ ಕಾರ್ಯದರ್ಶಿಯಾದ ಶ್ರೀಯುತ ರಾಮದಾಸ್ ಕಡಂಬಾರ್ ಮತ್ತು ಕುಲಾಲ ವೇಧಿಕೆಯ ಪಧಾದಿಕಾರಿಗಳು ಉಪಸ್ಥಿತರಿದ್ದರು. ಈಶ್ವರ ಮಾಸ್ಟರ್ ಸ್ವಾಗತಿಸಿದರು, ಕಿಶನ್ ಕಣ್ವತೀರ್ಥ ದನ್ಯವಾಧ ನಿಡಿದರು.

Read More

 ‘ಜಾತ್ಯತೀತ ನಾಗರಿಕ ಸಂಹಿತೆ’, ‘ಒಂದು, ರಾಷ್ಟ್ರ ಒಂದು ಚುನಾವಣೆ’ಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯ ಕೊತ್ತಲಗಳಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ‘ಜಾತ್ಯತೀತ ನಾಗರಿಕ ಸಂಹಿತೆ’ ಜಾರಿಗೆ ಕರೆ ನೀಡಿದ್ದಾರೆ. ‘ಜಾತ್ಯತೀತ ನಾಗರಿಕ ಸಂಹಿತೆ’ಯನ್ನು ಜಾರಿಗೆ ತರುವುದು ಮತ್ತು ‘ತಾರತಮ್ಯದ ಕೋಮು ನಾಗರಿಕ ಸಂಹಿತೆ’ಯನ್ನು ತೊಡೆದುಹಾಕುವುದು ಅತ್ಯಗತ್ಯ ಎಂದು ಪ್ರಧಾನಿ ಹೇಳಿದರು. ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸುಪ್ರೀಂ ಕೋರ್ಟ್ ಆಗಾಗ್ಗೆ ಚರ್ಚಿಸಿದೆ ಮತ್ತು ನಿರ್ದೇಶನಗಳನ್ನು ನೀಡಿದೆ ಎಂದು ಪ್ರಧಾನಿ ಗಮನಿಸಿದರು. ಪ್ರಸ್ತುತ ನಾಗರಿಕ ಸಂಹಿತೆಯು ತಾರತಮ್ಯ ಮತ್ತು ಕೋಮುವಾದಿ ಎಂದು ಅನೇಕ…

Read More