ಕೆಂಪುಕೋಟೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯ `ಧ್ವಜಾರೋಹಣ’ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ : ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸತತ 11 ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಗೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸತತ 11 ನೇ ಬಾರಿಗೆ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಜವಾಹರಲಾಲ್ ನೆಹರು…

Read More

ರಕ್ಷಾ ಬಂಧನಕ್ಕೆ ರಜೆ ತೆಗೆದುಕೊಂಡ್ರೆ 7 ದಿನದ ಸಂಬಳ ಕಟ್ !

ರಕ್ಷಾ ಬಂಧನ ಹಬ್ಬಕ್ಕೆ ರಜಾ ತೆಗೆದುಕೊಳ್ಳುವ ಉದ್ಯೋಗಿಗಳಿಗೆ 7 ದಿನಗಳ ಸಂಬಳ ಕಟ್‌ ಮಾಡುವುದಾಗಿ ಇಲ್ಲೊಂದು ಕಂಪೆನಿ ಹೇಳಿಕೊಂಡಿದ್ದು, ಕಂಪೆನಿಯ ಈ ನಿರ್ಧಾರವನ್ನು ವಿರೋಧಿಸಿದ್ದಕ್ಕಾಗಿ ಕಂಪೆನಿಯ ಬಾಸ್‌ ಹೆಚ್. ಆರ್‌ ಮ್ಯಾನೇಜರ್‌ ಒಬ್ಬರನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಈ ಬಗ್ಗೆ ಮಹಿಳೆ ಲಿಂಕ್ಡ್‌ ಇನ್‌ನಲ್ಲಿ ಒಂದು ಪೋಸ್ಟ್‌ ಹಂಚಿಕೊಂಡಿದ್ದು, ಈ ಪೋಸ್ಟ್ ಇದೀಗ ಭಾರೀ ವೈರಲ್‌ ಆಗುತ್ತಿದೆ. ಪಂಜಾಬ್‌ನ ಕಂಪೆನಿಯೊಂದು ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದೆ. ಹೆಚ್.‌ಆರ್ ಮ್ಯಾನೇಜರ್‌ ಆಗಿ ನಾನು ನೌಕಕರ ಹಕ್ಕುಗಳನ್ನು ರಕ್ಷಿಸಲು ನಿಂತಿದ್ದರಿಂದ ತನ್ನ ಕಂಪೆನಿಯು…

Read More

ಅಯೋಧ್ಯೆ ರಾಮಲಲ್ಲಾ ಮೂರ್ತಿ ‘ಶಿಲ್ಪಿ ಅರುಣ್ ಯೋಗಿರಾಜ್’ಗೆ ಅಮೇರಿಕಾ ವೀಸಾ ನಿರಾಕರಣೆ

ಬೆಂಗಳೂರು: ಅಯೋಧ್ಯೆಯ ರಾಮಲಲ್ಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾ ವೀಸಾ ನೀಡುವುದನ್ನು ನಿರಾಕರಿಸಿದೆ. ಈ ಮೂಲಕ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾದಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅಕ್ಕ ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮದಲ್ಲಿ ಅಮೇರಿಕಾದಲ್ಲಿ ಭಾಗಿಯಾಗೋದಕ್ಕಾಗಿ ಶಿಲ್ಪಿ ಅರುಣ್ ಯೋಗಿ ರಾಜ್ ಅವರು ಅಮೇರಿಕಾ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೇ ಅವರಿಗೆ ವಿಸಾವನ್ನು ಅಮೇರಿಕಾ ನಿರಾಕಿರಿಸಿರುವುದಾಗಿ ತಿಳಿದು ಬಂದಿದೆ. 20 ದಿನಗಳ ಪ್ರವಾಸಕ್ಕಾಗಿ ಅಮೇರಿಕಾಕ್ಕೆ ಅರುಣ್ ಯೋಜಿರಾಜ್…

Read More

ಮೂಡಬಿದ್ರೆ: ಶಾಂಭವಿ ನದಿಯಲ್ಲಿ ದನದ ಎರಡು ತಲೆಗಳು ಪತ್ತೆ..!

ಮೂಡಬಿದ್ರೆ: ಇಂದು ಬೆಳಿಗ್ಗೆ ಕಡಂದಲೆ ಶಾಂಭವಿ ನದಿಯಲ್ಲಿ ದನದ ಎರಡು ತಲೆಗಳು ಸ್ಥಳೀಯರಿಗೆ ಪತ್ತೆಯಾಗಿದೆ. ಮಾಂಸಕ್ಕಾಗಿ ದನಗಳನ್ನು ಕೊಂದು ಬಳಿಕ ಅದರ ತಲೆಗಳನ್ನು ನದಿಗೆ ತಂದು ಹಾಕಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಪರಿಸರದಲ್ಲಿ ಅಕ್ರಮ ಕಸಾಯಿ ಖಾನೆ ಇದೆಯೇ ಎಂಬ ಪ್ರಶ್ನೆ ಇದೀಗ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ನಿನ್ನೆ ರಾತ್ರಿ ದನ ಹಾಗೂ ಕರುವನ್ನು ಮಾಂಸಕ್ಕಾಗಿ ಹತ್ಯೆ ಮಾಡಿ ಬಳಿಕ ಅದರ ತಲೆಗಳನ್ನು ನದಿಗೆ ಹಾಕಲಾಗಿದೆ ಎನ್ನಲಾಗಿದೆ. ಅದು ನದಿಯ ಪೊದೆಯಲ್ಲಿ ಸಿಲುಕಿದ ಕಾರಣ ಇಂದು…

Read More

‘ಆಟಿಡೊಂಜಿ ದಿನ’ ಕಾರ್ಯಕ್ರಮದಲ್ಲಿ ದೈವ ನರ್ತಿಸುವಂತೆ ಕುಣಿದ ಮಹಿಳೆ- ವೀಡಿಯೋ ವೈರಲ್, ತುಳುವರ ಆಕ್ರೋಶ

ಮಂಗಳೂರು: ಇತ್ತೀಚಿಗೆ ಕರಾವಳಿಯಲ್ಲಿ ಸಮೂಹ ಸನ್ನಿಗೊಳಗಾದವರಂತೆ ವಿವಿಧ ಸಂಘಸಂಸ್ಥೆಗಳು ಆಟಿಡೊಂಜಿ ದಿನ, ಕೆಸರ್‌ಡೊಂಜಿ ದಿನ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಅದೇ ರೀತಿ ಕಳೆದ ರವಿವಾರ 4ಬೀಟ್ಸ್ ತಂಡದಿಂದ ಯೆಯ್ಯಾಡಿಯಲ್ಲಿ ನಡೆದ ಆಟಿದ ನೆಂಪು ಕಾರ್ಯಕ್ರಮದಲ್ಲಿ ಎಡವಟ್ಟು ಆಗಿದ್ದು, ತುಳುವರು ಗರಂ ಆಗಿದ್ದಾರೆ. ಕಾರ್ಯಕ್ರಮದಲ್ಲಿ ತುಳುಗೀತೆಯೊಂದಕ್ಕೆ ಕವಿತಾ ಎಂಬ ಮಹಿಳೆಯೊಬ್ಬರು ದೈವಾವೇಶಕ್ಕೆ ಒಳಗಾದವರಂತೆ, ಕೊಡಿಯಡಿಯಲ್ಲಿ ದೈವ ನರ್ತಿಸುವಂತೆ ಕುಣಿದಿದ್ದಾರೆ. ಇದರ ವೀಡಿಯೋ ಈಗ ವೈರಲ್ ಆಗಿದೆ‌. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತುಳುವರು ಗರಂ ಆಗಿದ್ದಾರೆ. ಅದರಲ್ಲೂ ತುಳುಪರ…

Read More

ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪ ಕಳವು- FIR’ ದಾಖಲು

ಅಯೋಧ್ಯೆ: ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್ ದೀಪಗಳನ್ನು ಕಳವು ಮಾಡಲಾಗಿದೆ. ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ಪ್ರದೇಶದಲ್ಲಿರುವ ಭಕ್ತಿ ಪಥ ಮತ್ತು ರಾಮ ಪಥ ಮೇಲೆ ಈ ದೀಪಗಳನ್ನು ಅಳವಡಿಸಲಾಗಿತ್ತು. ಈ ಬಗ್ಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ನೀಡಿದ ಗುತ್ತಿಗೆಯಡಿಯಲ್ಲಿ ದೀಪಗಳನ್ನು ಸ್ಥಾಪಿಸಿದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣ…

Read More

ಜೂನ್ ತಿಂಗಳ `ಗೃಹಲಕ್ಷ್ಮಿ’ ಹಣ ಬಾರದಿದ್ದರೆ ಈ ಕೆಲಸ ಮಾಡಿ

ಗೃಹಲಕ್ಷ್ಮಿ ಯೋಜನೆಯಡಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ. 2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ…

Read More

ಶಿರೂರು ಬಳಿಯ ಗುಡ್ಡ ಕುಸಿತ ಕೇಸ್: ಗಂಗಾವಳಿ ನದಿಯಲ್ಲಿ ಲಾರಿಯ ಹಲವು ಬಿಡಿಭಾಗಗಳು ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದು ಇಂದಿಗೆ 29 ದಿನಗಳು ಕಳೆದಿವೆ. ಗುಡ್ಡ ಕುಸಿತದಲ್ಲಿ 11 ಜನರು ಮೃತಪಟ್ಟಿದ್ದಾರೆ. ಈ ಗುಡ್ಡ ಕುಸಿತದಲ್ಲಿ ಕೇರಳ ಮೂಲದ ಲಾರಿ ಚಾಲಕ ಅರ್ಜುನ್​ ನಾಪತ್ತೆಯಾಗಿದ್ದಾರೆ. ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇದೀಗ ಕೊಚ್ಚಿ ಹೋದವರ ಬಗ್ಗೆ ಮಹತ್ವದ ಅಪ್ಡೇಟ್​​ ಸಿಕ್ಕಿದೆ. ಹೌದು ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಮರೆಯಾಗಿದ್ದ ಮೂವರಿಗಾಗಿ…

Read More

ಧಾರ್ಮಿಕ ಸ್ವಾತಂತ್ರ್ಯ ಎಂದರೆ ಮತಾಂತರವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಧಾರ್ಮಿಕ ಸ್ವಾತಂತ್ರ್ಯ ಎಂದರೆ ಮತಾಂತರಗೊಳ್ಳುವ ಹಕ್ಕು ಇದೆ ಎಂದರ್ಥವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಈ ಹೇಳಿಕೆಯನ್ನು ಒಂದು ಪ್ರಮುಖ ವಿಷಯವಾಗಿ ನೋಡಲಾಗುತ್ತಿದೆ. ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿದೆ, ಆದರೆ ಬಲವಂತದ ಮತಾಂತರವು ಯಾವುದೇ ರೀತಿಯಲ್ಲಿ ಮಾನ್ಯವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಅಜೀಮ್ ಎಂಬ ವ್ಯಕ್ತಿ ಹಿಂದೂ ಮಹಿಳೆಯನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಘಟನೆಯ…

Read More

ಪುತ್ತೂರು: ಲಾಡ್ಜ್ ಗೆ ಪೊಲೀಸ್ ರ ದಾಳಿ – ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಪತ್ತೆ

ಪುತ್ತೂರು: ಲಾಡ್ಜ್ ಒಂದರಲ್ಲಿ ಯಾವುದೇ ಮಾಹಿತಿ ನೀಡದೆ ರೂಂ ಪಡೆದಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನು ಪೊಲೀಸರು ಮನೆಗೆ ಕಳುಹಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೀರ್ತನಾ ಲಾಡ್ಜ್ ನಲ್ಲಿ ಜೋಡಿ ರೂಂ ಪಡೆದಿದ್ದಾರೆ ಎಂದು ಪೋಲೀಸರಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಡ್ಜ್ ನ ದಾಖಲೆ ಪುಸ್ತಕ ಪರಿಶೀಲಿಸಿದ್ದಾರೆ. ಆದರೆ ಜೋಡಿಯ ದಾಖಲೆ ಪಡೆಯದೆ ಲಾಡ್ಜ್ ಸಿಬ್ಬಂದಿಗಳು ರೂಂ ನೀಡಿದ್ದಾರೆ. ಬಳಿಕ ಪೊಲೀಸರು ಅನ್ಯಕೋಮಿನ ಜೋಡಿಯನ್ನು…

Read More